Home Articles posted by v4team (Page 415)

ಮಂಜೇಶ್ವರ: ಬಿ ಸ್ಮಾರ್ಟ್ ಲೀಡರ್ಸ್ ಅಕಾಡೆಮಿ ಸಮ್ಮಿಲನ

ಮಂಜೇಶ್ವರ : ಮಂಜೇಶ್ವರ ರೇಂಜ್ ಮದ್ರಸ ಮ್ಯಾನೇಜ್ಮೆಂಟ್ ಅಸೋಸಿಯೇಶನ್‍ನ ಆಶ್ರಯದಲ್ಲಿ ಬಿ ಸ್ಮಾರ್ಟ್ ಲೀಡರ್ಸ್ ಅಕಾಡೆಮಿ ಸಮ್ಮಿಲನ ಮಚ್ಚಂಪ್ಪಾಡಿ ಮದ್ರಸದಲ್ಲಿ ನಡೆಯಿತು. ಪಿ. ಎಚ್.ಅಬ್ದುಲ್ ಹಮೀದ್ ಹಾಜಿ ಧ್ವಜಾರೋಹಣ ನೆರವೇರಿಸಿದರು. ಅಬ್ದುಲ್ ಬಾಸಿತ್ ಹುದವಿ ಪ್ರಾರ್ಥನೆಗೈದರು. ಸಮಸ್ತ ಕೇರಳ ಜಮೀಯ್ಯತುಲ್ ಉಲಮಾ ಕಾಸರಗೋಡು ಜಿಲ್ಲಾ ಮುಶಾವರ ಸದಸ್ಯ

ಸುಳ್ಯ: ತಾಲೂಕು ಮಟ್ಟದ ಚೆನ್ನೆಮಣೆ ಆಟದ ಸ್ಪರ್ಧೆ

ತುಳುನಾಡಿನ ಜಾನಪದ ಕ್ರೀಡೆಗಳಲ್ಲೊಂದಾದ ಚೆನ್ನೆಮಣೆ ಆಟ ಇಂದು ನಶಿಸಿ ಹೋಗುವ ಹಂತದಲ್ಲಿದೆ. ಚೆನ್ನೆಮಣೆ ಆಟದ ಬಗ್ಗೆ ಹಿರಿಯರು, ಪೋಷಕರು ಇಂದಿನ ಮಕ್ಕಳಿಗೆ ತಿಳಿಸುವ ಜೊತೆಗೆ ಆಟವನ್ನು ಕಲಿಸುವ ಮೂಲಕ ಚೆನ್ನೆಮಣೆ ಆಟದ ಬಗ್ಗೆ ಅರಿವು ಮೂಡಿಸುವ ಅಗತ್ಯ ಇದೆ ಎಂದು ಸರಕಾರಿ ನೌಕರರ ಸಂಘದ ಸುಳ್ಯ ತಾಲೂಕು ಅಧ್ಯಕ್ಷ ತೀರ್ಥರಾಮ ಹೊಸೊಳಿಕೆ ಹೇಳಿದರು. ಅವರು ದುಗ್ಗಲಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಸುಳ್ಯ ತಾಲೂಕು ಶಾಲಾ ಶಿಕ್ಷಣ ಇಲಾಖೆ, ಸಿ.ಸಿ.ಆರ್.ಟಿ. ಗ್ರೂಪ್ ಸುಳ್ಯ

ಬಿಸಿ ರೋಡ್‍ನ ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ ಕೇಂದ್ರದಿಂದ ಅನುದಾನ: ನಳಿನ್

ಬಂಟ್ವಾಳ: 26.18 ಕೋಟಿ ರೂ ಅನುದಾನದ ಮೂಲಕ ಸುಸಜ್ಜಿತವಾದ ರೈಲ್ವೆ ನಿಲ್ದಾಣವಾಗಿ ಮಾರ್ಪಾಡು ಮಾಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಅನುದಾನ ಬಿಡುಗಡೆಯಾಗಿದ್ದು,ಶೀಘ್ರವಾಗಿ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಮಂಗಳೂರು ಸಂಸದ ,ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ತಿಳಿಸಿದರು. ಅವರು ಬಿಸಿರೋಡಿನ ರೈಲ್ವೆ ನಿಲ್ದಾಣಕ್ಕೆ ಬೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮ ದವರ ಜೊತೆ ಮಾತನಾಡಿ ಈ ವಿಚಾರವನ್ನು ತಿಳಿಸಿದರು. ನಮ್ಮ ಬೇಡಿಕೆಯಂತೆ ಜಿಲ್ಲೆಯ ಮೂರು ರೈಲ್ವೆ

ಮಂಗಳೂರು ಪ್ರೀಮಿಯರ್ ಕಬಡ್ಡಿಲೀಗ್ : ಖಾದ್ಯ ಪ್ರಿಯರಿಗಾಗಿ ಫುಡ್ ಫೆಸ್ಟಿವಲ್

ವಿ.ಆರ್. ಯುನೈಟೆಡ್ ಮಂಗಳೂರು ಸಂಸ್ಥೆ ವತಿಯಿಂದ ಅ. 18ರಿಂದ 20ರ ವರೆಗೆ ಮಧ್ಯಾಹ್ನ 2ರಿಂದ ರಾತ್ರಿ 10ರವರೆಗೆ ನಗರದ ಲಾಲ್ ಬಾಗ್ ಕರಾವಳಿ ಉತ್ಸವ ಮೈದಾನದಲ್ಲಿರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ ಹಾಗೂ ಆಹಾರ ಉತ್ಸವ ಏರ್ಪಡಿಸಲಾಗಿದೆ. ಪ್ರೊಕಬಡ್ಡಿ ಆಟಗಾರರನ್ನೊಳ ಗೊಂಡಂತೆ ಒಟ್ಟು 8 ತಂಡಗಳು ಈ ಕಬಡ್ಡಿ ಲೀಗ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿ ಆರ್ ಯುನೈಟೆಡ್ ಸಂಸ್ಥೆ ಕೋಶಾಕಾರಿ ಸುದೇಶ್‌ ಭಂಡಾರಿ ಇರಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಆ. 18ರಂದು ಆಹಾರ

ಅಡ್ಯನಡ್ಕ : ಪ್ರಿಂಟಿಂಗ್ ಪ್ರೆಸ್ ಮಾಲಕ ಬಾವಿಗೆ ಬಿದ್ದುಆತ್ಮಹತ್ಯೆ

ಪುತ್ತೂರು:ಅಡ್ಯನಡ್ಕದಲ್ಲಿ ಪ್ರಿಂಟಿಂಗ್ ಪ್ರೆಸ್ ಹೊಂದಿ ವ್ಯವಹಾರ ನಿರ್ವಹಿಸುತ್ತಿದ್ದ ಪುತ್ತೂರು ಪೋಳ್ಯ ನಿವಾಸಿಯೊಬ್ಬರು ಮನೆ ಸಮೀಪದ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.16ರಂದು ಬೆಳಕಿಗೆ ಬಂದಿದೆ. ಅಡ್ಯನಡ್ಕದಲ್ಲಿ ಅನುಗ್ರಹ ಪ್ರಿಂಟಿಂಗ್ ಪ್ರೆಸ್ ಹೊಂದಿರುವ ಪೋಳ್ಯ ನಿವಾಸಿ ಪದ್ಮಯ್ಯ ಗೌಡ(50ವ)ರವರು ಮೃತಪಟ್ಟವರು.ಪೋಳ್ಯ ದಿ.ಲಿಂಗಪ್ಪ ಗೌಡ ಅವರ ಪುತ್ರ ಪದ್ಮಯ್ಯ ಗೌಡ ಅವರು ಆರಂಭದಲ್ಲಿ ಪುತ್ತೂರಿನಲ್ಲಿ ಹುಸೈನ್ ಅವರ ಮಾಲಕತ್ವದ ಕೆನರಾ

ಶತಮಾನೋತ್ಸವ ಸಂಭ್ರಮದಲ್ಲಿರುವ ಕುಳೂರು ಶಾಲೆಯಲ್ಲಿ ಸ್ಮರಣೀಯ ಸ್ವಾತಂತ್ರ್ಯೋತ್ಸವದ ಆಚರಣೆ

ದೇಶದ ಐಕ್ಯತೆಯನ್ನು ಒಂದೇ ಸೂರಿನಡಿಯಲ್ಲಿ ತರುವ ಭಾರತದ ಅಭಿಮಾನದ ಆಚರಣೆಯಾದ 77 ನೇ ಸ್ವಾತಂತ್ರ್ಯೋತ್ಸವವನ್ನು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮ, ಸಡಗರದಿಂದ ಆಚರಿಸಲಾಯಿತು.         ಶತಮಾನೋತ್ಸವವನ್ನು ಆಚರಿಸುತ್ತಿರುವ ಕುಳೂರು ಶಾಲೆಯಲ್ಲಿ ಈ ವರ್ಷದ ಸ್ವಾತಂತ್ರ್ಯೋತ್ಸವವು ಸ್ಮರಣೀಯವಾಯಿತು. ಆಕರ್ಷಕ ಮೆರವಣಿಗೆಯೊಂದಿಗೆ ಆರಂಭವಾದ ಕಾರ್ಯಕ್ರಮವು ಬಳಿಕ ಶಾಲಾ ಶತಮಾನೋತ್ಸವ ಸಮಿತಿಯವರು ಕೊಡುಗೆ ನೀಡಿದ ನೂತನ ಧ್ವಜಸ್ತಂಭದ ಲೋಕಾರ್ಪಣೆ

ಭಾರತದ 77ನೇ ಸ್ವಾತಂತ್ರ್ಯ ದಿನಾಚರಣೆಯು ಬ್ಯಾಂಕ್ ಆಫ್ ಬರೋಡದಲ್ಲಿ ಬಹು ಉಪಕ್ರಮಗಳೊಂದಿಗೆ ಆಚರಣೆ

ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡ ಭಾರತದ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ರಾಷ್ಟ್ರವ್ಯಾಪಿ ಉಪಕ್ರಮಗಳೊಂದಿಗೆ ಆಚರಿಸಿತು.ಬ್ಯಾಂಕ್ ಆಫ್ ಬರೋಡಾದ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಶ್ರೀ ದೇಬದತ್ತ ಚಂದ್ ಮಾತನಾಡಿ, ನಾವು ಭಾರತದ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿರುವಾಗ ಬ್ಯಾಂಕ್ ಆಫ್ ಬರೋಡಾ, ರಾಷ್ಟ್ರಕ್ಕೆ ತನ್ನ ಬದ್ಧತೆಯನ್ನು ಪುನರುಚ್ಚರಿಸಿ, ದೇಶದ ಆರ್ಥಿಕ, ಸಾಮಾಜಿಕ ಮತ್ತು ಡಿಜಿಟಲ್

ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿ ಕಾಮಗಾರಿ ಕುಂಠಿತ: ಕರವೇ ನೇತೃತ್ವದಲ್ಲಿ ಪ್ರತಿಭಟನೆ

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕಳೆದ ಏಳು ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಬೈರಾಪುರ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಅಧಿಕಾರಿಗಳು ಆಗಮಿಸುವಂತೆ ಪ್ರತಿಭಟನಾಕಾರರು ಪಟ್ಟು ಹಿಡಿದರು. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭಗೊಂಡು ಏಳು ವರ್ಷಗಳಾದರೂ ಇನ್ನೂ

ಮೂಡುಬಿದಿರೆ: ಓಮ್ನಿ ಕಾರಿಗೆ ಆಕಸ್ಮಿಕವಾಗಿ ತಗುಲಿದ ಬೆಂಕಿ: ಅಪಾಯದಿಂದ ಪಾರಾದ ಪ್ರಯಾಣಿಕರು

ಮೂಡುಬಿದಿರೆಯ ಹಂಡೇಲು ಬಳಿಯಲ್ಲಿ ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಹೊರಗೋಡಿ ಅಪಾಯದಿಂದ ಪಾರಾಗಿದ್ದಾರೆ. ಅಗ್ನಿಶಾಮಕದಳದ ಸಿಬಂದಿಗಳು ತಕ್ಷಣ ಧಾವಿಸಿ ಬಂದು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರಿನಲ್ಲಿದ್ದ ಗ್ಯಾಸ್ ಸ್ಪೋಟಗೊಂಡು ಬೆಂಕಿ ಹಿಡಿದಿರಬೇಕೆಂದು ಶಂಕಿಸಲಾಗಿದೆ.

ಇಂಡಿಪೆಂಡೆನ್ಸ್ ಕಪ್ ಫುಟ್ಬಾಲ್ ಟೂರ್ನಮೆಂಟ್ ಸಮಾರೋಪ

ದ.ಕ. ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್‌ನ ಆಶ್ರಯದಲ್ಲಿ ನಡೆದ ಇಂಡಿಪೆಂಡೆನ್ಸ್ ಕಪ್ ಫುಟ್ಬಾಲ್ ಟೂರ್ನಮೆಂಟ್‌ನ ಪದವಿ ವಿಭಾಗದಲ್ಲಿ ಯೆನೆಪೋಯ ಕಾಲೇಜು ವಿದ್ಯಾರ್ಥಿಗಳ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ನೆಹರೂ ಮೈದಾನದ ಪಕ್ಕದ ಫುಟ್ಬಾಲ್ ಗ್ರೌಂಡ್‌ನಲ್ಲಿ ನಡೆದ ಫೈನಲ್‌ನಲ್ಲಿ ಯೆನಪೋಯ ಕಾಲೇಜು ತಂಡ 1-0 ಅಂತರದಲ್ಲಿ ಮಡಂತ್ಯಾರ್ ಸೇಕ್ರೆಡ್ ಹಾರ್ಟ್ ಕಾಲೇಜು ತಂಡವನ್ನು ಮಣಿಸಿ ಪ್ರಶಸ್ತಿ ಬಾಚಿಕೊಂಡಿತು. ಪಿ.ಯು.ಕಾಲೇಜು ವಿದ್ಯಾರ್ಥಿಗಳ ವಿಭಾಗದ ಫೈನಲ್‌ನಲ್ಲಿ ಸೈಂಟ್