ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಾಡಿಗೆಗೆ ಹೋಗಿದ್ದ ಉಜಿರೆಯ ಆಟೋ ರಿಕ್ಷಾ ಚಾಲಕನಿಗೆ ತಂಡವೊಂದು ತೀವ್ರ ಹಲ್ಲೆ ನಡೆಸಿದ ಘಟನೆ ಬುಧವಾರ ರಾತ್ರಿ ಸಂಭವಿಸಿದೆ. ಉಜಿರ ಹಳೆ ಪೇಟೆ ನಿವಾಸಿ ಮುಹಮ್ಮದ್ ಆಶಿಕ್ ಹಲ್ಲೆಗೊಳಗಾದ ಯುವಕ. ಆಶಿಕ್ ತನ್ನ ಆಟೋದಲ್ಲಿ ಬುಧವಾರ ರಾತ್ರಿ ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಾಡಿಗೆ ಹೋಗಿ
ಮಂಜೇಶ್ವರ : ಮಕ್ಕಳ ಪ್ರತಿಭೆಗೆ ತಕ್ಕ ಪ್ರೋತ್ಸಾಹ ಹಾಗೂ ಪೋಷಣೆ ಸಿಕ್ಕರೆ ಮಕ್ಕಳು ನ್ನಷ್ಟು ಉನ್ನತ ಮಟ್ಟಕ್ಕೆ ಏರುತ್ತಾರೆ ಎಂಬುದಕ್ಕೆ ಉತ್ತಮ ಉದಾಹರಣೆ ಬಿ.ಎಸ್ ನಗರದ ಭಿನ್ನ ಚೇತನರಾಗಿರುವ ಕೆ.ನಾಸರ್ ಹಾಗೂ ಜುಬೈದ ದಂಪತಿಗಳ ಪುತ್ರ ಅಬೂಬಕ್ಕರ್ ಮಕ್ಸೂದ್. ಉದ್ಯಾವರ ಅಲ್ ಸಖಾಫ್ ಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿರುವ ಈ ಬಾಲಕ ತನ್ನ ಕೈ ಚಳಕದಿಂದ ಈಗಾಗಲೇ ಹಲವಾರು ಸ್ಪರ್ಧೆಗಳಲ್ಲಿ ಭಾಗವಹಿಸಿ ಚಿತ್ರಕಲೆಯಲ್ಲಿ ಅದ್ಭುತ ಸಾಧನೆಯನ್ನು ಮಾಡಿದ್ದಾನೆ. ಇಷ್ಟು
ಸ್ಪೀಕರ್ ಕ್ಷೇತ್ರವಾದ ಉಳ್ಳಾಲದ ನಗರ ಸಭೆ ಕಚೇರಿಗೆ ಹೋದರೆ ಜನರ ಸಂಕಷ್ಟ ಕೇಳುವವರೇ ಇಲ್ಲ.ಕನಿಷ್ಠ ಮನವಿ ಸ್ವೀಕರಿಸಲು ಅಲ್ಲಿನ ಅಧಿಕಾರಿಗಳೇ ನಾಪತ್ತೆಯಾಗಿದ್ದಾರೆ. ತೊಕ್ಕೊಟ್ಟು ಜಂಕ್ಷನ್ ನಲ್ಲಿರುವ ಆಟೋರಿಕ್ಷಾ ಪಾರ್ಕ್ ಕಳೆದ ಹಲವಾರು ದಶಕಗಳಿಂದ ಕಾರ್ಯಾಚರಿಸುತ್ತಿದ್ದು,ಸದ್ಯಕ್ಕೆ ಈ ಪಾರ್ಕ್ ತೀರಾ ಅವ್ಯವಸ್ಥೆಗಳಿಂದ ಕೂಡಿದೆ. ರಿಕ್ಷಾ ಪಾರ್ಕ್ ಬಳಿಯಲ್ಲೇ ಕಳೆದ ಒಂದು ತಿಂಗಳಿನಿಂದ ಡ್ರೈನೇಜ್ ತ್ಯಾಜ್ಯ ಹರಿದಾಡುತ್ತಿದ್ದು ದುರ್ನಾತದಿಂದ ಅಲ್ಲಿ ನಿಲ್ಲಲು
ಸುಳ್ಯ: ಸುಳ್ಯ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ ಅವರಿಗೆ ವರ್ಗಾವಣೆಯಾಗಿದೆ. ಅವರಿಗೆ ಉಡುಪಿ ಸಿ.ಇ.ಎನ್. ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದೆ ಎಂದು ತಿಳಿದು ಬಂದಿದೆ. ಕಳೆದ ಮೂರೂವರೆ ವರ್ಷಗಳಿಂದ ನವೀನ್ ಚಂದ್ರ ಅವರು ಸುಳ್ಯ ವೃತ್ತ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸರಕಾರ ರಾಜ್ಯದಲ್ಲಿ 211 ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಿ ಆ.1ರಂದು ಆದೇಶ ಮಾಡಿದೆ ಎಂದು ತಿಳಿದು ಬಂದಿದೆ.
ಮಂಜೇಶ್ವರ : ರ್ಯಾಗಿಂಗ್ ಎನ್ನುವುದು ಮಾನವ ಹಕ್ಕುಗಳ ದುರುಪಯೋಗದ ವ್ಯವಸ್ಥಿತ ರೂಪವಾಗಿದೆ. ವಿಪರೀತ ಕಿರುಕುಳ ನೀಡುವುದರ ಜೊತೆಗೆ ಮನಸ್ಸಿನಲ್ಲಿ ಭಯವನ್ನು ಸೃಷ್ಟಿ ಮಾಡುತ್ತಿರುವ ರ್ಯಾಗಿಂಗ್ ತಡೆಯಲು ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗುತ್ತಿರುವ ಮಧ್ಯೆಯೇ ಬೇಕೂರು ಕುಂಬಳೆ ಹೈಯರ್ ಸೆಕಂಡರಿ ಶಾಲೆಯಲ್ಲಿ ಪ್ಲಸ್ ವನ್ ತರಗತಿಯಲ್ಲಿ ಕಲಿಯುವ ವಿದ್ಯಾರ್ಥಿಯನ್ನು ಬಸ್ಸು ನಿಲ್ದಾಣದಲ್ಲಿ ಹಿಗ್ಗಾ ಮಗ್ಗಾ ಥಳಿಸಿ ಹಲ್ಲೆ ಗೈದು ಗಾಯಗೊಳಿಸಲಾಗಿದೆ. ಪೆರ್ಮುದೆ
ಬಂಟ್ವಾಳ: ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಅವರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರದು ಆಕ್ಷೇಪ ಅರ್ಹ ಬರಹಗಳನ್ನು ಬರೆದು ಸಮಾಜದಲ್ಲಿ ಅಶಾಂತಿ ಹಬ್ಬಲು ಕೆಲವು ಕಿಡಿಗೇಡಿಗಳು ಪ್ರಯತ್ನಿಸುತ್ತಿದ್ದು, ಇವರ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಮಂಗಳೂರು ಸೈಬರ್ ಕ್ರೈಮ್ ಪೊಲೀಸ್ ಠಾಣೆಂಗೆ ದೂರು ನೀಡಲಾಗಿದೆ. ಆರ್.ಎಸ್.ಎಸ್.ಪ್ರಮುಖರಾಗಿರುವ ಕಲ್ಲಡ್ಕ ಶ್ರೀರಾಮವಿದ್ಯಾಕೇಂದ್ರದ ಸಂಸ್ಥಾಪಕ, ಪುತ್ತೂರು ವಿವೇಕಾನಂದ
ಮಂಗಳೂರಿನಲ್ಲಿ ಮಾದಕ ವಸ್ತು ಹಾವಳಿ ವಿಪರೀತ ಹೆಚ್ಚಾಗುತ್ತಿದ್ದು, ಈ ಬಗ್ಗೆ ಡ್ರಗ್ಸ್ ಪೆಡ್ಲರ್ಗಳನ್ನು ಗೂಂಡಾಕಾಯ್ದೆ ಅಡಿಯಲ್ಲಿ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪೆÇಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ. ದ.ಕ. ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭ ನಗರದಲ್ಲಿ ನಡೆಯುತ್ತಿರುವ ಅಭಿಯಾನದ ಬಗ್ಗೆ
ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಸುಮಾರು 2.5 ಲಕ್ಷ ಹುದ್ದೆಗಳು ಭರ್ತಿಯಾಗಬೇಕಾಗಿದೆ. ಅವುಗಳಲ್ಲಿ ಮುಖ್ಯವಾಗಿ ಶಿಕ್ಷಕರ ಹುದ್ದೆ ಗಳು ಖಾಲಿ ಇವೆ. ಬಹುತೇಕವಾಗಿ ಹೊರಗುತ್ತಿಗೆ, ಗುತ್ತಿಗೆ ಆಧಾರದಲ್ಲಿ ಇಲಾಖೆಗಳಲ್ಲಿ ನೇಮಕಾತಿ ನಡೆಯುವುದರಿಂದ ಮೀಸಲಾತಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದ.ಕ. ಜಿಲ್ಲಾ
ಬೈಂದೂರು: ತಾಲೂಕಿನ ಉಪ್ಪುಂದ ಕರ್ಕಿಕಳಿ ಎಂಬಲ್ಲಿ ನಡೆದ ದೋಣಿ ದುರಂತ ಪ್ರದೇಶ ಹಾಗೂ ಮೃತ ಮೀನುಗಾರರ ಮನೆಗಳಿಗೆ ಸಚಿವ ಮಾಂಕಾಳ ವೈದ್ಯ ಮತ್ತು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ ಸಾಂತ್ವಾನ ಹೇಳಿದರು. ಸಚಿವ ಮಾಂಕಾಳ ವೈದ್ಯ ಮಾತನಾಡಿ ದೋಣಿ ದುರಂತದ ಬಗ್ಗೆ ನೋವಿದೆ. ಮೀನುಗಾರ ಕುಟುಂಬಕ್ಕೆ 24 ಗಂಟೆಯೊಳಗೆ ಸಂಕಷ್ಟ ಪರಿಹಾರ ನಿಧಿ ದೊರಕಿಸಿಕೊಡಬೇಕೆಂಬುದು ಶ್ರಮವಹಿಸಿದ್ದು, ಮೃತ ಮೀನುಗಾರರ ಕುಟುಂಬಕ್ಕೆ ತಲಾ ಲಕ್ಷ 6 ಹಸ್ತಾಂತರಿಸಲಾಗುತ್ತಿದೆ.
ಮೂಡುಬಿದಿರೆ: ಬೀಡಿ ಕಾರ್ಮಿಕರಿಗೆ 2015ರಿಂದ 2018ರ ತನಕ ಮೂರು ವರ್ಷಗಳ ಬಾಕಿ ಇರುವ ತುಟ್ಟಿ ಭತ್ತೆ ಮೊತ್ತವನ್ನು ನೀಡಲು ಒತ್ತಾಯಿಸಿ ಮತ್ತು 2018ರಿಂದ ಬೀಡಿ ಕಾರ್ಮಿಕರಿಗೆ ನೀಡಬೇಕಾದ ಕನಿಷ್ಟ ಕೂಲಿ ಪಾವತಿಗಾಗಿ ಆಗ್ರಹಿಸಿ ಮೂಡುಬಿದಿರೆ ಪ್ರದೇಶ ಬೀಡಿ ಕೆಲಸಗಾರರ ಸಂಘದ ವತಿಯಿಂದ ಸೌತ್ ಕೆನರಾ ಹೋಂ ಇಂಡಸ್ಟ್ರೀಸ್, ಮೂಡುಬಿದಿರೆ ಡಿಪೆÇೀ ಬಳಿ ಪ್ರತಿಭಟನೆ ನಡೆಸಿದರು. ಬೀಡಿ ಫೆಡರೇಶನ್ ನ ಜಿಲ್ಲಾಧ್ಯಕ್ಷ ವಸಂತ ಆಚಾರಿ ಪ್ತತಿಭಟನೆಯನ್ನುದ್ದೇಶಿಸಿ ಮಾತನಾಡಿ, ಬೀಡಿ




























