ಉಳ್ಳಾಲ: ಪ್ರಾಕೃತಿಕ ವಿಕೋಪದಡಿ ಜು. 04 ರಂದು ಮೃತಪಟ್ಟ ಸೋಮೇಶ್ವರ ಗ್ರಾಮದ ಪಿಲಾರು ಎಂಬಲ್ಲಿನ ನಿವಾಸಿ ಸುರೇಶ್ ಗಟ್ಟಿ ಮನೆಗೆ ಸಹಾಯಕ ಆಯುಕ್ತರಾದ ರಾಜು.ಕೆ ಭೇಟಿ ನೀಡಿ ಸಾಂತ್ವನ ಹೇಳಿದರು. ಮೃತರ ಪತ್ನಿಗೆ ವೃದ್ಧಾಪ್ಯ ವೇತನ ಹಾಗೂ ಹೆಚ್ಚುವರಿ ರೂ. 20,000 ಅನುದಾನವನ್ನು ಸರಕಾರದ ವತಿಯಿಂದ ಒದಗಿಸುವ ಪ್ರಯತ್ನ ಮಾಡುವ ಭರವಸೆ ನೀಡಿದರು ಈ ಸಂದರ್ಭ ಕಂದಾಯ
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ಕಾರ್ಯಕಾರಿ ಸಮಿತಿಯ ಸಭೆ ಶಾರದಾ ವಿದ್ಯಾಲಯದಲ್ಲಿ ನಡೆಯಿತು. ಘಟಕದ ಅಧ್ಯಕ್ಷ ಡಾ.ಮಂಜುನಾಥ್ ಎಸ್. ರೇವಣಕರರವರು ಅಧ್ಯಕ್ಷತೆ ವಹಿಸಿದ್ದರು. ಶ್ರೀಮತಿ ರತ್ನಾವತಿ ಜೆ. ಬೈಕಾಡಿಯವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಗೌರವ ಕಾರ್ಯದರ್ಶಿ ಎನ್.ಗಣೇಶ್ ಪ್ರಸಾದ್ ಜೀ ಸ್ವಾಗತಿಸಿ ವರದಿ ವಾಚಿಸಿದರು. ಗೌರವ ಕೋಶಾಧಿಕಾರಿ ಶ್ರೀ ಸುಬ್ರಾಯ ಭಟ್ ಲೆಕ್ಕಪತ್ರ ಮಂಡಿಸಿದರು. ಸಭೆಯಲ್ಲಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ರೆಡ್ ಅಲರ್ಟ್ ಘೋಷಿಸಿರುವ ಹಿನ್ನಲೆಯಲ್ಲಿ ತೀವ್ರ ಮಳೆ ಬೀಳುತ್ತಿದ್ದು, ಮುನ್ನೆಚ್ಚರಿಕೆ ಕ್ರಮಗಳ ಕುರಿತು ದಕ್ಷಿಣ ಕನ್ನಡ ಸಂಸದ ಶ್ರೀ ನಳಿನ್ ಕುಮಾರ್ ಕಟೀಲು ಅವರು ಇಂದು ತಮ್ಮ ಕಛೇರಿಯಲ್ಲಿ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಾನ್ಯ ಸಂಸದರು ಮಳೆ ನೀರು ಸರಾಗವಾಗಿ ಹರಿದು ಹೋಗಲು ಇರುವ ಅಡೆ ತಡೆಯನ್ನು ನಿವಾರಣೆ ಸೇರಿದಂತೆ ಅಗತ್ಯ ಸುರಕ್ಷ ಕ್ರಮಗಳನ್ನು ಕೈಗೊಳ್ಳವ ನಿಟ್ಟಿನಲ್ಲಿ ಪಾಲಿಕೆಯ ಆಯುಕ್ತರು ಹಾಗೂ ಇಂಜಿನಿಯರೊಂದಿಗೆ
ಮಂಗಳೂರು, :- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ವ್ಯಾಪಕ ಮಳೆಯಾಗುವ ಕಾರಣ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.7ರ ಶುಕ್ರವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ
ಉಳ್ಳಾಲ: ಬಾಡಿಗೆ ಮನೆಯಲ್ಲಿ ತಾಯಿ ಮತ್ತು ಅಣ್ಣನೊಂದಿಗೆ ವಾಸವಿದ್ದ ಯುವತಿಯೋರ್ವಳು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯಲ್ಲಿ ನಡೆದಿದೆ. ಪ್ರೀತಿಕಾ ಪೂಜಾರಿ(21)ಆತ್ಮ ಹತ್ಯೆಗೈದ ಯುವತಿ. ಪ್ರೀತಿಕ ತನ್ನ ತಾಯಿ ಮತ್ತು ಅಣ್ಣನೊಂದಿಗೆ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯ ಬಾಡಿಗೆ ಮನೆಯಲ್ಲಿ ವಾಸವಿದ್ದರು.ಮಂಗಳೂರಿನ ಕಾಲ್ ಸೆಂಟರ್ ಒಂದರಲ್ಲಿ ಪ್ರೀತಿಕಾ ಉದ್ಯೋಗದಲ್ಲಿದ್ದರು.ಇಂದು ಮದ್ಯಾಹ್ನ 12.30ರ ವೇಳೆಗೆ
ಶಾಲೆಗಳಲ್ಲಿ ನಡೆಯುವ ಪ್ರತಿಭಾ ಕಾರಂಜಿಯಲ್ಲಿ ದೈವಾರಾಧನೆ, ಕೋಲ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿರುವ ಶಿಕ್ಷಣ ಇಲಾಖೆಯ ವಿರುದ್ಧ ಶಾಸಕ ಸುನೀಲ್ ಕುಮಾರ್ ಗರಂ ಆಗಿದ್ದಾರೆ. ವಿಧಾನಸಭೆಯಲ್ಲಿ ಈ ಬಗ್ಗೆ ಮಾತನಾಡಿದ್ದ ಶಾಸಕರು, ಶಿಕ್ಷಣ ಇಲಾಖೆಯು ಪ್ರತಿಭಾ ಕಾರಂಜಿಯಲ್ಲಿ ದೈವಾರಾಧನೆ ಕೋಲ ಪ್ರದರ್ಶನ ಮಾಡುವುದಕ್ಕೆ ಅವಕಾಶ ಮಾಡಿಕೊಟ್ಟಿದೆ. ದೈವಾರಾಧನೆ ಪ್ರದರ್ಶನದ ವಸ್ತುವಲ್ಲ. ಶಿಕ್ಷಣ ಇಲಾಖೆ ಕೂಡಲೇ ತನ್ನ ಆದೇಶದಲ್ಲಿ ಬದಲಾವಣೆ ಮಾಡಿ, ದೈವಾರಾಧನೆ, ಕೋಲ ಕೈಬಿಡಬೇಕು
ಉಳ್ಳಾಲ: ಭಾರೀ ಮಳೆಗೆ ತಲಪಾಡಿ ಖಾಸಗಿ ಶಿಕ್ಷಣ ಸಂಸ್ಥೆಯ ಬೃಹತ್ ಮೇಲ್ಛಾವಣಿ ಕುಸಿದುಬಿದ್ದು, ಹಲವು ವಾಹನಗಳು ಜಖಂ ಆಗಿವೆ. ರಜೆಯಿದ್ದ ಹಿನ್ನೆಲೆ ವಿದ್ಯಾರ್ಥಿಗಳಿಲ್ಲದೆ ಯಾವುದೇ ದುರಂತ ಸಂಭವಿಸಿಲ್ಲ. ದೇವಿನಗರದ ಖಾಸಗಿ ಕ್ಯಾಂಪಸ್ ಒಳಗಿನ ಆರು ಅಂತಸ್ತಿನ ಶಾಲಾ ಕಟ್ಟಡದ ಮೇಲೆ ಇತ್ತೀಚೆಗೆ ಅಳವಡಿಸಲಾಗಿದ್ದ ಭಾರೀ ಗಾತ್ರದ ಶೀಟ್ ಛಾವಣಿ ಉರುಳಿ ಕೆಳಗೆ ಬಿದ್ದಿದೆ. ಶೀಟ್ ಅಳವಡಿಸಲು ಹಾಕಲಾಗಿದ್ದ ಭಾರೀ ಗಾತ್ರದ ಕಬ್ಬಿಣದ ಸಲಾಕೆಗಳು ಕೆಳಗೆ ಉರುಳಿ ಬಿದ್ದು ಅನೇಕ
ಮಣಿಪುರ ರಾಜ್ಯದಲ್ಲಿ ಕಳೆದ ಎರಡು ತಿಂಗಳಿನಿಂದ ಗಲಭೆ ನಡೆಯುತ್ತಿದ್ದು, 100 ಕ್ಕೂ ಮಿಕ್ಕಿದ ಜನ ಸಾವನ್ನಪ್ಪಿದ್ದು, ಗಲಭೆಯನ್ನು ತಡೆಯುವಲ್ಲಿ ಕೇಂದ್ರ ಮತ್ತು ಅಲ್ಲಿನ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಪುತ್ತೂರು ಕ್ರಿಶ್ಚಿಯನ್ ಕಮ್ಯುನಿಟಿ ಅಧ್ಯಕ್ಷ ಮೌರೀಸ್ ಮಸ್ಕರೇನಸ್ ಹೇಳಿದರು. ಪುತ್ತೂರು ಪ್ರೆಸ್ಕ್ಲಬ್ ನಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು ಮಣಿಪುರದಲ್ಲಿ ಮಿಥೈ ಮತ್ತು ಕುಕ್ಕೀ ಜನಾಂಗಗಳ ಮಧ್ಯೆ ನಿರಂತರ ಗಲಭೆ
ಪುತ್ತೂರು: ಕರಾವಳಿಯಾದ್ಯಂತ ಭಾರೀ ಮಳೆಯಾಗಿದ್ದು, ಪುತ್ತೂರಿನಲ್ಲಿ ಸುರಿದ ಮಳೆಗೆ ಚೆಳ್ಯಡ್ಕ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಪುತ್ತೂರು- ಪಾಣಾಜೆ- ಪೆರ್ಲ ಸಂಪರ್ಕಿಸುವ ರಸ್ತೆ ಚೆಳ್ಯಡ್ಕ ಎಂಬಲ್ಲಿ ಈ ಸೇತುವೆಯಿದ್ದು, ಮಳೆಗಾಲ ಸಂದರ್ಭದಲ್ಲಿ ಹೆಚ್ಚಿನ ಸಮಯ ಈ ಸೇತುವೆ ಮುಳುಗಡೆಯಾಗುತ್ತಿದ್ದು, ಈ ಬಾರಿಯ ಮಳೆಗೆ ಮೊದಲ ಬಾರಿಗೆ ಈ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಾದ ಹಿನ್ನಲೆಯಲ್ಲಿ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿಶೇಧಿಸಲಾಗಿದ್ದು, ಆ ಭಾಗದ
ಮಳೆ ನೀರಿಗೆ ಬಿದ್ದು ಸಾವನ್ನಪ್ಪಿದ ಸೋಮೇಶ್ವರ ಪಿಲಾರು ಬಳಿಯ ನಿವಾಸಿ ಸುರೇಶ್ ಗಟ್ಟಿ (52) ಕುಟುಂಬಸ್ಥರಿಗೆ ಪ್ರಾಕೃತಿಕ ವಿಕೋಪದಡಿ ರೂ.5 ಲಕ್ಷ ಪರಿಹಾರವನ್ನು ಕಂದಾಯ ಇಲಾಖೆಯು ನೀಡಿದೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಪ್ರಭಾಕರ್ ಖರ್ಜುರೆ, ಕಂದಾಯ ನಿರೀಕ್ಷಕರು ಮಂಜುನಾಥ್ ಕೆ.ಹೆಚ್, ಪುರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಶವಮಹಜರು ವರದಿಯನ್ನು ಸಂಗ್ರಹಿಸಿ, ಮೃತ ಪ್ರಮಾಣ ಪತ್ರವನ್ನು ಸರಕಾರಕ್ಕೆ ತಲುಪಿಸಿ ಪರಿಹಾರ ಧನವನ್ನು ಪತ್ನಿ




























