Home Articles posted by v4team (Page 585)

ಮಿಸೆಸ್ ಯುಎಇ ಅಂತರಾಷ್ಟ್ರೀಯ ಸ್ಪರ್ಧೆ : ಪುತ್ತೂರಿನ ಪವಿತ್ರ ಶೆಟ್ಟಿ 1ನೇ ರನ್ನರ್ ಅಪ್

ಪುತ್ತೂರಿನ ಪವಿತ್ರ ಶೆಟ್ಟಿ ಅವರು 2022 ರ ಜೂನ್ 26 ರಂದು ದುಬೈ ಸಿಲಿಕಾನ್ ಓಯಸಿಸ್‍ನ ರಾಡಿಸನ್ ರೆಡ್‍ನಲ್ಲಿ ನಡೆದ ಪ್ರತಿಷ್ಠಿತ ಮಿಸೆಸ್ ಯುಎಇ ಅಂತರರಾಷ್ಟ್ರೀಯ ಸ್ಪರ್ಧೆಯಲ್ಲಿ ಒಂದನೇ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ.ಯುಎಇಯಲ್ಲಿ ವಾಸಿಸುವ ಎಲ್ಲಾ ರಾಷ್ಟ್ರೀಯತೆಗಳಿಗೆ ಮುಕ್ತವಾಗಿರುವ ಈ ಸ್ಪರ್ಧೆಯು ಮಧ್ಯಪ್ರಾಚ್ಯದಲ್ಲಿ ಅತಿದೊಡ್ಡ ಮತ್ತು

ಮಿಸ್ಟರ್ ಅಂಡ್ ಮಿಸೆಸ್ ಯುಎಇ ಇಂಟರ್ ನ್ಯಾಶನಲ್ ಸ್ಪರ್ಧೆ : ಶೈನಿಂಗ್ ಸ್ಟಾರ್ ಆಗಿ ಬೋಳಾರದ ಪ್ರಾಪ್ತಿ ರಿತೇಶ್ ಶೆಟ್ಟಿ

ಯುಎಇ: ಜನಪ್ರಿಯ ಸೌಂದರ್ಯ ಸ್ಪರ್ಧೆ “ಮಿಸ್ಟರ್ ಅಂಡ್ ಮಿಸೆಸ್ ಯುಎಇ ಇಂಟರ್ ನ್ಯಾಶನಲ್ ಸ್ಪರ್ಧೆಯನ್ನು ಪುರುಷರು ಮತ್ತು ಮಹಿಳೆಯರಿಗಾಗಿ ಆಯೋಜನೆ ಮಾಡಿದ್ದು, ಮಂಗಳೂರಿನ ಬೋಳಾರದ ಪ್ರಾಪ್ತಿ ರಿತೇಶ್ ಶೆಟ್ಟಿ ಅವರು ಶೈನಿಂಗ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ದುಬೈನಲ್ಲಿರುವ ಯುಎಇಯ ಸಿಲಿಕಾನ್ ಓಯಸಿಸ್‍ನ ರಾಡಿಸನ್ ಪಂಚತಾರ ಹೋಟೆಲ್‍ನ ಸಭಾಂಗಣದಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು. ಪ್ರಾಪ್ತಿ ರಿತೇಶ್ ಶೆಟ್ಟಿ ಯವರು ಅಬುಧಾಬಿ ಯ ಶಾಲೆಯಲ್ಲಿ

ಬೇಡಿಕೆ ಈಡೇರಿಸುವಂತೆ ಪೌರ ಕಾರ್ಮಿಕರ ಮುಷ್ಕರ : ಪೌರ ಕಾರ್ಮಿರನ್ನು ಭೇಟಿಯಾಗಿ ಸಾಂತ್ವಾನ ಹೇಳಿದ ಎಎಪಿ

ಕಳೆದ ನಾಲ್ಕು ದಿನಗಳಿಂದ ಮಳೆ ಗಾಳಿ ಅನ್ನದೆ ಮುಷ್ಕರ ನಿರತ ಪೌರ ಕಾರ್ಮಿಕರನ್ನು ಭೇಟಿಯಾಗಿ ಸಾಂತ್ವಾನ ಹೇಳುವ ಕೆಲಸವನ್ನು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಸಂತೋಷ ಕಾಮತ್ ಅವರ ತಂಡ ಇಂದು ಮಾಡಿತು. “ನಗರವನ್ನು ಸ್ವಚ್ಚವಾಗಿ ಇಡುವಲ್ಲಿ ಪೌರ ಕಾರ್ಮಿಕರ ಪಾಲು ಅತಿ ದೊಡ್ಡದು. ಪೌರ ಕಾರ್ಮಿಕರನ್ನು ಗೌರವಯುತವಾಗಿ ಕಾಣುವುದು ನಮ್ಮೆಲ್ಲರ ಕರ್ತವ್ಯ. ಹಾಗಿರುವಾಗ ಯಾವುದೇ ಚುನಾಯಿತ ಪ್ರತಿನಿಧಿಗಳು ಮುಷ್ಕರ ನಿರತ ಪೌರ ಕಾರ್ಮಿಕರನ್ನು ಭೇಟಿಯಾಗಿ ಸಾಂತ್ವನ ಹೇಳದೆ

ಮಂಗಳೂರು ಸ್ಮಾರ್ಟ್‍ಸಿಟಿ ಕಾಮಗಾರಿ ಅವೈಜ್ಞಾನಿಕ : ಮಂಗಳೂರಿನಲ್ಲಿ ಮಾಜಿ ಶಾಸಕ ಜೆ.ಆರ್. ಲೋಬೋ ಹೇಳಿಕೆ

ಮಂಗಳೂರಿನ ಸ್ಮಾರ್ಟ್ ಸಿಟಿ ಕಾಮಗಾರಿ ಅವೈಜ್ಞಾನಿಕವಾಗಿದ್ದು, ಇದೀಗ ಜನತೆಗೆ ತೊಂದರೆ ಉಂಟಾಗಿದೆ. ಅಧಿಕಾರಿಗಳು ತಪ್ಪು ಮಾಡಿದ್ದಲ್ಲಿ ಜನಪ್ರತಿನಿಧಿಗಳು ಕೇಳಬೇಕು, ಸಾಮಾನ್ಯ ಜನರಿಗೆ ನ್ಯಾಯ ಎಲ್ಲಿದೆ ಎಂದು ಮಾಜಿ ಶಾಸಕ ಜೆ.ಆರ್. ಲೋಬೋ ಹೇಳಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಪೂರ್ವ ಆಲೋಚನೆ, ಪೂರ್ವ ಯೋಜನೆ ಬೇಕು.ನಗರದಲ್ಲಿ ಚರಂಡಿ, ರಾಜಕಾಲುವೆಗಳ ಹೂಳೆತ್ತುವ ಕೆಲಸ ನಾಲ್ಕು ತಿಂಗಳ ಹಿಂದೆಯೇ ಆಗಬೇಕಿತ್ತು. ಮೇ ತಿಂಗಳಲ್ಲಿ ರಸ್ತೆ

ಮನಪಾ ಪೌರಕಾರ್ಮಿಕರನ್ನು ಖಾಯಂಗೊಳಿಸಿ, ಸರ್ಕಾರದಿಂದ ಸಿಗುವ ಸೌಲಭ್ಯ ಒದಗಿಸಿ ಮಾಜಿ ಶಾಸಕ ಜೆ.ಆರ್. ಲೋಬೋ ಆಗ್ರಹ

ಮಂಗಳೂರು ಪಾಲಿಕೆಯ ಪೌರಕಾರ್ಮಿಕರನ್ನು ಖಾಯಂಗೊಳಿಸಿ ಅವರಿಗೆ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಒದಗಿಸಬೇಕು ಎಂದು ಮಾಜಿ ಶಾಸಕ ಜೆ.ಆರ್. ಲೋಬೋ ಹೇಳಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ತೆಗೆದುಕೊಳ್ಳುವುದು ಸರಿಯಾದ ಕ್ರಮವಲ್ಲ. ಪೌರಕಾರ್ಮಿಕರು ಸರಿಯಾದ ಕೆಲಸ ಮಾಡಿದ್ದಲ್ಲಿ ಅವರನ್ನು ಖಾಯಂಗೊಳಿಸಿ. ಖಾಸಗಿ ಕಚೇರಿ ಕೆಲಸ ನಡೆಸುದಾದಲ್ಲಿ ಲೇಬರ್ ಡಿಪಾರ್ಟ್‍ಮೆಂಟ್ ಇದೆ. ಹಾಗಿರುವಾಗ

ಕರಾವಳಿಯಲ್ಲಿ ಸುರಿದ ಮಳೆಯಿಂದ ಅವಾಂತರ : ಅಮ್ಮೆಮಾರಿನಲ್ಲಿ ಭೂ ಕುಸಿತ

ಬಂಟ್ವಾಳ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ತಾಲೂಕಿನ ಪುದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಮ್ಮೆಮಾರಿನಲ್ಲಿ ಭೂ ಕುಸಿತ ಉಂಟಾಗಿ ಅನೇಕ ಮನೆಗಳು ಅಪಾಯಕ್ಕೆ ಸಿಲುಕಿದೆ. ನಿರಂತರ ಮಳೆಯಿಂದಾಗಿ ಈ ಮನೆಗಳು ಇನ್ನಷ್ಟು ಅಪಾಯಕ್ಕೀಡಾಗುವ ಆತಂಕ ಎದುರಾಗಿದೆ. ಮನೆಯಲ್ಲಿ ವಾಸಿಸುವುದೇ ಅಪಯಕಾರಿ ಎನ್ನುವ ಪರಿಸ್ಥಿತಿ ನಿರ್ಮಾಣಗೊಂಡಿದ್ದು ಪರ್ಯಾಯ ವ್ಯವಸ್ಥೆಗೆ ಮನೆಮಂದಿ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ. ಕುಸಿಯುವ ಭೀತಿಯಲ್ಲಿರುವ ದಲಿತರ

ಮಂಗಳೂರಿನಲ್ಲಿ ಅಕ್ರಮ ವಲಸಿಗರ ಪತ್ತೆ ಕಾರ್ಯಾಚರಣೆ : ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿಕೆ

ಮಂಗಳೂರು ನಗರದಲ್ಲಿ ಕಳೆದ ಒಂದು ವಾರದಿಂದ ನಡೆಸಲಾದ ಕಾರ್ಯಾಚರಣೆ ವೇಳೆ ಸೂಕ್ತ ದಾಖಲೆಗಳನ್ನು ಹೊಂದಿರದ ಸುಮಾರು ೩೦೦ ಮಂದಿ ವಲಸಿಗರನ್ನು ಪತ್ತೆ ಹಚ್ಚಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಅವರೆಲ್ಲರೂ ನಿಖರವಾಗಿ ಅಕ್ರಮ ವಲಸಿಗರು ಎಂದು ಹೇಳಲಾಗದಿದ್ದರೂ ಈವರೆಗಿನ ಪರಿಶೀಲನೆ ಸಂದರ್ಭದಲ್ಲಿ ಸೂಕ್ತ ದಾಖಲೆ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಪೈಕಿ ೨೫೦ ಮಂದಿಯನ್ನು ನಗರದ ರೋಸಾರಿಯೊ ಸಭಾಂಗಣಕ್ಕೆ ಕರೆತರಲಾಗಿದ್ದು, ಇಂದು

ಚಾಲಕನ ನಿಯಂತ್ರಣ ತಪ್ಪಿ ಮನೆಗೆ ಎರಗಿದ ಲಾರಿ : ಮನೆಯಲ್ಲಿ ಯಾರೂ ಇಲ್ಲದ ಕಾರಣ ತಪ್ಪಿದ ದುರಂತ

ಪರ್ಕಳ: ಇಲ್ಲಿನ ಕೆಳಪರ್ಕಳದ ಕಾಂಕ್ರಿಟ್ ರಸ್ತೆಯಿಂದ ಡಾಮಾರು ರಸ್ತೆಗೆ ತಿರುಗುವಾಗ ಕೆಳಪರ್ಕಳದ ತಿರುವಿನಲ್ಲಿ ಭಾರಿ ಗಾತ್ರದ ಕ್ಯಾಂಟನೇರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಕ್ಕದಲ್ಲಿರುವ ಶೆಣೈ ಕಂಪೌಂಡ್ ನಾ ಮನೆಯ ಮೇಲೆ ಎರಗಿ ಮಗುಚಿ ಬಿದ್ದೀದೆ. ಪರ್ಕಳ ದಿಂದ .ಗೋವಾ ಕಡೆಗೆ ರದ್ದೀ ಪೇಪರ್ ತೆಗೆದು ಕೊಂಡು ಹೋಗುತ್ತಿತ್ತು.ಇಲ್ಲಿರುವ ಬಾಡಿಗೆ ಮನೆಯಲ್ಲಿ ಈಗ ಯಾರು ವಾಸಮಾಡುತ್ತಿಲ್ಲ, ಸದ್ಯದದ ಪರಿಸ್ಥಿತಿಯಲ್ಲಿ ಈ ಬಾಗದಲ್ಲಿ ಸೂಕ್ತ ದಾರಿದೀಪದ ವ್ಯವಸ್ಥೆ,,ಆಗಬೇಕು

ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರಿಸಿಕೊಂಡ ಸಿನಿ ಶೆಟ್ಟಿ

ಉಡುಪಿ: ಉಡುಪಿ ಮೂಲದ ಸಿನಿ ಶೆಟ್ಟಿ 2022ರ ಫೆಮಿನಾ ಮಿಸ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. 21ರ ಹರೆಯದ ಸಿನಿ ಶೆಟ್ಟಿ ಉಡುಪಿ ಜಿಲ್ಲೆಯ ಇನ್ನಂಜೆಯವರು. ಸ್ಪರ್ಧೆಯಲ್ಲಿ ಸಿನಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಭಾನುವಾರ ಜುಲೈ 04 ರಂದು ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ಫಿನಾಲೆಯಲ್ಲಿ ಸಿನಿ ಶೆಟ್ಟಿ ಮಿಸ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಕೊಂಡರು. ಸಿನಿ ಮುಂಬೈನಲ್ಲಿ ಹುಟ್ಟಿ ಬೆಳೆದರೂ ಕೂಡಾ ಮಿಸ್ ಇಂಡಿಯಾ

ಅಧಿಕಾರದ ಮದ ನೆತ್ತಿಗೇರಿದರೆ ಆತನ ಅವನತಿ ನಿಶ್ಚಿತ : ಶ್ರೀರಾಮ ಕ್ಷೇತ್ರ ಕನ್ಯಾಡಿಯ ಮಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ನುಡಿ

ಮಠಾಧೀಶರೇ ಆಗಲೀ..ಮಂತ್ರಿ ಮಾಗದರೇ ಆಗಲೀ ಅಧಿಕಾರದ ಪಿತ್ತ ನೆತ್ತಿಗೇರಿ ಎಲ್ಲವೂ ನಾನೇ, ಎಲ್ಲವೂ ನಾನು ನನ್ನಿಂದಲೇ ನಡೆಯಬೇಕು ಎಂಬ ಸರ್ವಾಧಿಕಾರ ಧೋರಣೆ ತಾಳಿದರೆ ಅವರ ಅವನತಿ ಆರಂಭವಾದಂತೆ ಎಂಬುದಾಗಿ ಶ್ರೀರಾಮ ಕ್ಷೇತ್ರ ಕನ್ಯಾಡಿಯ ಮಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ. ಅವರು ಕಾಪು ಬಿಲ್ಲವರ ಸಹಾಯಕ ಸಂಘದ ಅಧೀನದಲ್ಲಿ ನೂತನವಾಗಿ ನಿರ್ಮಿಣಗೊಳ್ಳಲಿರುವ ಬ್ರಹ್ಮಶ್ರೀ ನಾರಾಯಣಗುರು ಜ್ಞಾನ ಮಂದಿರದ ಶಿಲಾನ್ಯಾಸ ಕಾರ್ಯದಲ್ಲಿ ಭಾಗವಹಿಸಿ,