Home Articles posted by v4team (Page 764)

ಖ್ಯಾತ ಭಾಷಾ ವಿಜ್ಞಾನಿ, ಸಾಹಿತಿ ಕೋಡಿ ಕುಶಾಲಪ್ಪ ಗೌಡ ನಿಧನ

ಹಿರಿಯ ವಿದ್ವಾಂಸ, ಭಾಷಾ ವಿಜ್ಞಾನಿ, ಖ್ಯಾತ ಸಾಹಿತಿ ಪ್ರೊಕೋಡಿ ಕುಶಾಲಪ್ಪ ಗೌಡ(91) ವಯೋ ಸಹಜ ಅಸೌಖ್ಯದಿಂದ ಪುತ್ತೂರಿನ ಆಸ್ಪತ್ರೆಯಲ್ಲಿ ನಿಧನರಾದರು. ದಕ್ಷಿಣ ಕನ್ನಡದ ಪೆರಾಜೆ ಗ್ರಾಮದ ಕೋಡಿ ಮನೆತನದ ಕೃಷ್ಣಪ ಗೌಡರ ಹಾಗೂ ಗೌರಮ್ಮನವರ ತೃತೀಯ ಪುತ್ರರಾಗಿ 1931 ಮೇ 30 ರಂದು ಜನಿಸಿದರು. ಪ್ರಾಥಮಿಕ ಶಿಕ್ಷಣವನ್ನು ಪೆರಾಜೆ ಹಾಗೂ ಸುಳ್ಯದಲ್ಲಿ ಮುಗಿಸಿ ಪ್ರೌಢಶಾಲಾ

ಕಡಬ : ಮನೆಯಿಂದ ಚಿನ್ನಾಭರಣ ಹಾಗೂ ನಗದು ಕಳ್ಳತನ

ಕಡಬ ತಾಲೂಕಿನ ಗೋಳಿ ತೊಟ್ಟು ಗ್ರಾಮದ ಆರಂತಬೈಲು ಎಂಬಲ್ಲಿ ನಿನ್ನೆ ತಡರಾತ್ರಿ ಮನೆಯಲ್ಲಿ ಯಾರು ಇಲ್ಲದ ಸಮಯ ಮನೆಗೆ ನುಗ್ಗಿದ ಕಳ್ಳರು 105 ಗ್ರಾಂ ಚಿನ್ನ ಹಾಗೂ 8 ಸಾವಿರ ರೂ ನಗದು ಸೇರಿ ಒಟ್ಟು 5.30 ಲಕ್ಷ ಮೌಲ್ಯದ ವಸ್ತುವನ್ನು ದೋಚಿ ಪರಾರಿಯಾಗಿದ್ದಾರೆ.ಮನೆಯ ಮಾಲೀಕ ರಮ್ಲತ್ ಹಾಗೂ ಅವರ ಪತ್ನಿ ಖತೀಜಮ್ಮ ರವರು ದುಬೈಯಿಂದ ಬರುವ ತಮ್ಮ ಪುತ್ರನನ್ನು ಕರೆ ತರಲು ನಿನ್ನೆ ಸಂಜೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿದ್ದರು. ವಾಪಸ್ ತಡರಾತ್ರಿ ಮನೆಗೆ ಬಂದ […]

ಎಸ್‍ಸಿಡಿಸಿಸಿ ಬ್ಯಾಂಕ್‍ಗೆ ಸಹಕಾರಿ ಅಪೆಕ್ಸ್ ಬ್ಯಾಂಕಿನ ಪ್ರಥಮ ಪ್ರಶಸ್ತಿ

ಹೊಸ ಆವಿಷ್ಕಾರ, ಹೊಸ ತಂತ್ರಜ್ಞಾನ ಅಳವಡಿಕೆಗಳ ಮೂಲಕ ದೇಶದ ಸಹಕಾರಿ ಬ್ಯಾಂಕಿಂಗ್‍ನಲ್ಲಿ ಉತ್ಕøಷ್ಟ ಸಾಧನೆಗೈದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‍ನ ಪ್ರಥಮ ಪ್ರಶಸ್ತಿ 20ನೇ ಭಾರಿಗೆ ಲಭಿಸಿದೆ.ನಿರಂತರ ಸಮಾಜಮುಖಿ ಸೇವೆಗಳೊಂದಿಗೆ ತನ್ನ ಗ್ರಾಹಕರಿಗೆ ಸಂತೃಪ್ತ ಸೇವೆಯನ್ನು ನೀಡುತ್ತಿರುವ ಎಸ್‍ಸಿಡಿಸಿಸಿ ಬ್ಯಾಂಕ್ 2020-21ನೇ ಸಾಲಿನಲ್ಲಿ ಸರ್ವಾಂಗಿಣ ಪ್ರಗತಿಯೊಂದಿಗೆ

ಬಂದರು ಮೂಲಕ ರಫ್ತು ಮತ್ತು ಪ್ರವಾಸೋದ್ಯಮಕ್ಕೆ ಆದ್ಯತೆ : ಪ್ರಧಾನಿ ಮೋದಿ

ಬಂದರು ಮೂಲಕ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುವುದು. ಸಾಗರ ಪ್ರವಾಸೋದ್ಯಮಕ್ಕೆ ಮಂಗಳೂರು ಬಂದರು ಅತ್ಯುತ್ತಮ ಕೊಡುಗೆಯನ್ನು ನೀಡುತ್ತಿದೆ. ಕಳೆದ ವರ್ಷದಲ್ಲಿ 15 ಸಾವಿರ ವಿದೇಶಿ ಪ್ರವಾಸಿಗರು ಮಂಗಳೂರು ಬಂದರು ಮೂಲಕ ಬಂದಿರುತ್ತಾರೆ. ಸಾಗರ ಪ್ರವಾಸೋದ್ಯಮದ ಪ್ರಯೋಜನ ಹಾಗೂ ಲಾಭವನ್ನು ಟ್ಯಾಕ್ಸಿ, ಆಟೋ ಚಾಲಕರು ಸಣ್ಣ ವ್ಯಾಪಾರಿಗಳು ಪಡೆಯುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಉಲ್ಲೇಖಿಸಿದರು. ವಿಸ್ತಾರವಾದ ಕರಾವಳಿಯನ್ನು ಹೊಂದಿರುವ ನಮ್ಮ

ಪ್ರಧಾನಿ ಮೋದಿ ಅವರಿಂದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ

ಕಂಟೇನರ್‍ಗಳು ಹಾಗೂ ಇತರೆ ಸರಕು ನಿರ್ವಹಣೆಗಾಗಿ ಬರ್ತ್ ಸಂಖ್ಯೆ 14ರ ಯಾಂತ್ರೀಕರಣ, ಬಿಎಸ್ 6 ಶ್ರೇಣಿ ಇಂಧನಗಳ ಉತ್ಪಾದನೆ, ಪರಿಸರ ಸಂರಕ್ಷಣೆ, ಮಾಲಿನ್ಯ ನಿಯಂತ್ರಣ, ಸಮುದ್ರ ಲವಣ ನೀರು ಶುದ್ಧೀಕರಣ ಘಟಕ. ಶುದ್ಧ ನೀರಿನ ಸಂರಕ್ಷಣೆ, 30 ಎಂಎಲ್‍ಡಿ ಲವಣ ನೀರು ಶುದ್ಧೀಕರಣ ಸಾಮಥ್ರ್ಯದೊಂದಿಗೆ ಸುಸ್ಥಿರತೆಗೆ ಉತ್ತೇಜನ. ಎನ್‍ಎಂಪಿಯಲ್ಲಿ ಸಮಗ್ರ ಎಲ್‍ಪಿಜಿ ಹಾಗೂ ಬೃಹತ್ ಪಿಒಎಲ್ ಸೌಲಭ್ಯ ಸ್ಥಾಪನೆ. 2,200 ಜನರಿಗೆ ಉದ್ಯೋಗವಕಾಶಗಳು,

ರೈತರಿಗೆ ಮತ್ತು ಮೀನುಗಾರರಿಗೆ ಸೌಲಭ್ಯ ವಿತರಿಸಿದ ಪ್ರಧಾನಿ

ಪ್ರಧಾನಿ ನರೇಂದ್ರ ಮೋದಿಯವರಿಂದ ಕಿಸಾನ್ ಕ್ರೆಡಿಟ್ ಕಾರ್ಡ್ ಹಾಗೂ ಮತ್ಸ್ಯಾ ಸಂಪಾದನಾ ಯೋಜನೆಯ ಆಳ ಸಮುದ್ರ ಮೀನುಗಾರಿಕೆಯ ಬೋಟ್ ಫಲಾನುಭವಿಗಳಿಗೆ ಆದೇಶ ಪತ್ರವನ್ನು ವೇದಿಕೆಯಲ್ಲಿ ವಿತರಿಸಿದರು.

ಮಂಗಳೂರು ಮಲ್ಲಿಗೆ, ಪರಶುರಾಮನ ಸ್ಮರಣಿಕೆಯೊಂದಿಗೆ ಸ್ವಾಗತ

ಬಂಗ್ರಕೂಳೂರಿನಲ್ಲಿ ಕಾಯ್ದಿರಿಸಲಾದ ಬೃಹತ್ ಸಮಾವೇಶದಲ್ಲಿ ಭಾಗಿಯಾದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಂದ್ರ ಬಂದರು ಇಲಾಖೆ ಸಚಿವ ಸರ್ಬಾನಂದ್ ಸೊನೊವಾಲ್ ಅವರು ಮೈಸೂರು ಪೇಟ ಹಾಗೂ ರತ್ನ ಮಾಲೆ ಮತ್ತು ಉಡುಪಿ ಶ್ರೀಕೃಷ್ಣನ ಸ್ಮರಣಿಕೆ ನೀಡಿ ಸ್ವಾಗತಿಸಿದರು. ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಂಗಳೂರು ಮಲ್ಲಿಗೆ ಮಾಲಾರ್ಪಣೆ ಮಾಡಿದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಅವರು ಪರಶುರಾಮನ ಸ್ಮರಣಿಕೆಯನ್ನು ನೀಡಿ

ಮಂಗಳೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ : ನವಮಂಗಳೂರು ಬಂದರಿನಲ್ಲಿ ವಿವಿಧ ಯೋಜನೆಗಳ ಲೋಕಾರ್ಪಣೆ, ಶಿಲಾನ್ಯಾಸ

ಪ್ರಧಾನಿ ನರೇಂದ್ರ ಮೋದಿ ಅವರು, ನವಮಂಗಳೂರಿನ ಬಂದರಿನಲ್ಲಿ ವಿವಿಧ ಯೋಜನೆಗಳನ್ನು ಲೋಕಾರ್ಪಣೆ ಮತ್ತು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಸಂಸದ ನಳಿನ್ ಕುಮಾರ್ ಕಟೀಲ್, ಕೇಂದ್ರ ಬಂದರು ಇಲಾಖೆ ಸಚಿವ ಸರ್ಬಾನಂದ್ ಸೋನೊವಾಲ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಹರ್ದಿಪ್ ಸಿಂಗ್ ಪುರಿ, ಶ್ರೀಪಾದ್ ಯಶೋನಾಯಕ್, ಸಂತುನು ಠಾಕೂರ್

ಕೂಳೂರಿನ ಗೋಲ್ಡ್ ಪಿಂಚ್ ಸಿಟಿಯತ್ತ ಜನಸಾಗರ

ಕೂಳೂರಿನ ಗೋಲ್ಡ್ ಪಂಚ್ ಸಿಟಿಯಲ್ಲಿ ನಡೆಯಲಿರುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಗೋಲ್ಡ್ ಪಿಂಚ್ ಸಿಟಿಯತ್ತ ಜನಸಾಗರ ಹರಿಯಲಾರಂಭಿಸಿದೆ. ಬಿಜೆಪಿ ಕಾರ್ಯಕರ್ತರು, ಹಿಂದೂ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ತಂಡೋಪತಂಡವಾಗಿ ಗೋಲ್ಡ್ ಪಿಂಚ್ ಸಿಟಿಯತ್ತ ಹೆಜ್ಜೆ ಹಾಕಲಾರಂಭಿಸಿದ್ದಾರೆ. ಬೆಳಗ್ಗೆ 11ರಿಂದ ಗೋಲ್ಡ್ ಪಂಚ್ ಸಿಟಿ ಮೈದಾನದತ್ತ ಜನರು ಮುಖ ಮಾಡಿದ್ದಾರೆ. ಮಂಗಳೂರಿನ ಪ್ರತಿ ವಾರ್ಡ್ ನಿಂದ ಜನರನ್ನು ಕಾರ್ಯಕ್ರಮಕ್ಕೆ

ಪೆರುವಾಜೆಯಲ್ಲಿ ಅಕ್ಷಯ ಫಾರ್ಮ್ ಪ್ರೆಶ್ ಚಿಕನ್ ಸೆಂಟರ್ ಶುಭಾರಂಭ

ಸುಳ್ಯ ತಾಲೂಕಿನ ಬೆಳ್ಳಾರೆಯ ಪೆರುವಾಜೆಯಲ್ಲಿ ಯತೀಶ್ ಕುಮಾರ್ ಪೆಲತಡ್ಕ ಮಾಲಕತ್ವದ ಅಕ್ಷಯ ಫಾರ್ಮ್ ಪ್ರೆಶ್ ಚಿಕನ್ ಸೆಂಟರ್ ಶುಭಾರಂಭಗೊಂಡಿತು. ಇಲ್ಲಿ ಬಾಯ್ಲರ್, ಟೈಸನ್ ಮತ್ತು ನಾಟಿ ಕೋಳಿಗಳು ರಖಂ ಮತ್ತು ಚಿಲ್ಲರೆ ವ್ಯಾಪಾರದಲ್ಲಿ ಮಾರಾಟ ಮಾಡುತ್ತಿದ್ದಾರೆ. ಹೆಚ್ಚಿನ