ಬಂಟ್ವಾಳ: ಇತ್ತಿಚೆಗೆ ಭೂ ಕುಸಿತ ಉಂಟಾಗಿ 3 ಮಂದಿ ಕೇರಳ ಮೂಲದ ರಬ್ಬರ್ ಟ್ಯಾಪಿಂಗ್ ಕಾರ್ಮಿಕರು ಮೃತಪಟ್ಟ ಪಂಜಿಕಲ್ಲು ಗ್ರಾಮದ ಮುಕ್ಕುಡದಲ್ಲಿ ಮತ್ತೆ ಭೂ ಕುಸಿತ ಉಂಟಾಗಿದೆ. ಇದರಿಂದಾಗಿ ಹೆನ್ರಿ ಕಾರ್ಲೋ ಅವರ ಮನೆಗೆ ಇದ್ದ ರಸ್ತೆ ಸಂಪರ್ಕವೂ ಕಡಿತಗೊಂಡಿದೆ. ಇತ್ತೀಚೆಗೆ ಭೂ ಕುಸಿತ ಆದ ಸಂದರ್ಭ ಗುಡ್ಡ ಬಿರುಕು ಬಿಟ್ಟಿತ್ತು. ಭಾರಿ ಮಳೆಗೆ ಮಣ್ಣು ಮೆದುಗೊಂಡು
ಪುತ್ತೂರು : ಪುತ್ತೂರು ನಗರದ ಹೊರವಲಯದ ಕಬಕ ಗ್ರಾಮದ ಮಂಜಲ್ಪಡ್ಪು ಜನತಾ ಕಾಲೋನಿಯ ನಿವಾಸಿ ವಸಂತ ಹೆಗ್ಡೆ ಅವರ ಮನೆ ವಿಪರೀತ ಮಳೆಯಿಂದಾಗಿ ಕುಸಿದು ಬಿದ್ದಿದ್ದು, ಈ ಬಡ ಕುಟುಂಬ ಬೀದಿ ಪಾಲಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ವಸಂತ ಅವರ ತಾಯಿ ಅನಾರೋಗ್ಯ ಮತ್ತು ಮಾನಸಿಕ ಪೀಡಿತರಾಗಿದ್ದು, ವಸಂತ ಅವರು ಕೂಲಿ ಕೆಲಸ ಮಾಡಿಕೊಂಡು ಸಂಸಾರದ ನಿರ್ವಹಣೆ ಮಾಡುತ್ತಿದ್ದರು, ಹಂಚು, ಸಿಮೆಂಟು ಶೀಟು ಅಳವಡಿಕೆಯೊಂದಿಗೆ ಸ್ವಲ್ಪಭಾಗ ತಾರಸಿ ಮಾಡಿರುವ ವಸಂತ ಹೆಗ್ಡೆ ಅವರ ಮನೆಯ
Mangalore: Claimed to be a new generation University for offering an excellent higher education model, at undergraduate, postgraduate, and research degree levels at affordable cost, Srinivas University, Mangalore, the first State Private University in Coastal Karnataka,focuses to ensure satisfactory placement for every student. This includes both internship placement,
Mangalore: Srinivas University, Mangalore, is a Private State University in Karnataka established in 2013 by Karnataka State Act. Srinivas University is the flagship of 18 Srinivas Group of Institutions started by A. Shama Rao Foundation, Mangalore, India, a private Charitable Trust founded in 1988 by an eminent senior Chartered Accountant Dr. CA A. Raghavendra Rao. […]
• ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆ ವಿಚಾರ • ಮಂಗಳೂರಿನಲ್ಲಿ ಮಳೆ ಅನಾಹುತದ ನಡುವೆ ಹೆಚ್ಚಾದ ಕಡಲ್ಕೊರೆತ • ಮಂಗಳೂರಿನ ಬೈಕಂಪಾಡಿ, ಮೀನಕಳಿಯ ಭಾಗದಲ್ಲಿ ಕಡಲ್ಕೊರೆತ • ಕಡಲ್ಕೊರೆತದ ತೀವ್ರತೆಗೆ ಮೀನುಗಾರರ ಹರಾಜು ಕೇಂದ್ರ ಸಮುದ್ರ ಪಾಲು • ಭಾರೀ ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಹರಾಜು ಕೇಂದ್ರ • ಕಾಂಕ್ರೀಟ್ ರಸ್ತೆಯ ಅಡಿಭಾಗವನ್ನೇ ಕೊಚ್ಚಿಕೊಂಡು ಹೋಗಿರೋ ಅಲೆಗಳು • ಮತ್ತಷ್ಟು ಅಲೆಯ ಅಬ್ಬರ ಹೆಚ್ಚಾದ್ರೆ ಇಡೀ ಕಾಂಕ್ರೀಟ್ ರಸ್ತೆ
ನಾರಾಯಣ ಗುರು ನಿಗಮ ಹಾಗೂ ಪಠ್ಯ ಪುಸ್ತಕ ಪರಿಷ್ಕರಣೆ ಸಂದರ್ಭ ನಾರಾಯಣ ಗುರುಗಳ ಪಠ್ಯವನ್ನು ಕೈಬಿಟ್ಟ ವಿಚಾರ ಸೇರಿದಂತೆ ಹಲವಾರು ವಿಷಯಗಳ ಕುರಿತಂತೆ ಬಿಲ್ಲವ ಸಮುದಾಯವನ್ನು ರಾಜ್ಯ ಸರಕಾರ ನಿರ್ಲಕ್ಷಿಸುತ್ತಿದೆ. ಈ ಬಗ್ಗೆ ಸ್ಥಳೀಯ ಸಮುದಾಯದ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸುನಿಲ್ ಕುಮಾರ್ ಅವರನ್ನು ಕೇಳಿದರೆ, ಸಿಎಂ ನಮ್ಮ ಮಾತು ಕೇಳುತ್ತಿಲ್ಲ ಎನ್ನುತ್ತಿದ್ದಾರೆ. ಹಾಗಿದ್ದರೆ ರಾಜೀನಾಮೆ ಕೊಟ್ಟು ಹೊರಬನ್ನಿ ಎಂದು ಅವರಿಗೆ . ಹೇಳಿದ್ದೇನೆ ಆದರೆ ಸ್ಪಂದನೆ
ಮಂಗಳೂರು ವಕೀಲರ ಸಂಘದ ವತಿಯಿಂದ ಮುಂಬರುವ ನ್ಯಾಯಾದೀಶರ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಬಾವೀ ತಯಾರಿ ತರಬೇತಿ ಶಿಬಿರದ ಉದ್ಘಾಟನೆಯನ್ನು ದ. ಕ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾದೀಶರಾದ ಶ್ರೀ. ರವೀಂದ್ರ ಎo. ಜೋಶಿ ಯವರು ದಿನಾಂಕ 8.7.2022ರಂದು ಉದ್ಘಾಟಿಸಿದರು. ಯುವ ನ್ಯಾಯವಾದಿಗಳು ಇಂತಹ ಕಾರ್ಯಕ್ರಮಗಳ ಉಪಯೋಗವನ್ನು ಪಡೆದು ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ನುಡಿದರು. ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ಶ್ರೀ
ಬಂಟ್ವಾಳ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಇದರ 10 ನೇ ಕೊಡಾಜೆ ಶಾಖೆಯು ನೇರಳಕಟ್ಟೆ ಬಳಿಯ ಕೊಡಾಜೆಯ ನಿಧಾ ಆರ್ಕೆಡ್ ನಲ್ಲಿ ಶುಭಾರಂಭಗೊಂಡಿತು. ಮಾಜಿ ಸಚಿವ ಬಿ. ರಮಾನಾಥ ರೈ ನೂತನ ಶಾಖೆಯನ್ನು ಉದ್ಘಾಟಿಸಿ ದೀಪ ಪ್ರಜ್ವಲಿಸಿದರು.ಪುತ್ತೂರು ನಗರ ಸಭೆ ಅಧ್ಯಕ್ಷ ಜೀವಂದರ್ ಜೈನ್ ಭದ್ರತಾ ಕೊಠಡಿ ಉದ್ಘಾಟಿಸಿದರು. ನೆಟ್ಲಮುಡ್ನೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪುಷ್ಪರಾಜ ಚೌಟ ಕಂಪ್ಯೂಟರ್ ಉದ್ಘಾಟಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ
ಮಂಜೇಶ್ವರದದಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ಮಂಜೇಶ್ವರ ಗ್ರಾ.ಪಂ.ನ 13ನೇ ವಾರ್ಡ್ ವಾಮಂಜೂರು ಕಜೆಯ ಕೊಪ್ಪಳ ಪ್ರದೇಶದಲ್ಲಿ ಕಳೆ ಎರಡು-ಮೂರು ದಿನಗಳಿಂದ ಸುರಿದ ಮಳೆಯಿಂದಾಗಿ ಪರಿಸರದ ಪ್ರದೇಶ ಸಂಪೂರ್ಣ ಜಲಾವೃತವಾಗಿದೆ. ಈ ಪರಿಸರದಲ್ಲಿ ಉಪ್ಪಳ ಹೊಳೆ ತುಂಬಿ ಹರಿಯುತ್ತಿದ್ದು, ಹೊಳೆ ಸಂಗಮಿಸುವ ಪರಿಸರದ ಅನೇಕ ಹಳ್ಳ, ತೊರೆಗಳು ನೀರು ತುಂಬಿ ಮನೆಗಳನ್ನು ಆಕ್ರಮಿಸಿ, ಮನೆಗಳಿಗೆ ನೀರು ನುಗ್ಗಿದೆ. ಪರಿಸರದಲ್ಲಿ 20ರಷ್ಟು
ಪುತ್ತೂರು ತಾಲ್ಲೂಕು ಬಪ್ಪಳಿಗೆಯ ಬಲ್ನಾಡ್ ರಸ್ತೆಯಲ್ಲಿ ಓಮ್ನಿ ಕಾರು ಮತ್ತು ಆಕ್ಟಿವಾ ನಡುವೆ ಅಪಘಾತ- ಆಕ್ಟಿವಾ ಸವಾರನಿಗೆ ಗಾಯ.ಪುತ್ತೂರು ತಾಲೂಕಿನ ಬಪ್ಪಳಿಗೆಯ ಬಲ್ನಾಡ್ ಸಂಪರ್ಕ ರಸ್ತೆಯಲ್ಲಿ ಓಮ್ನಿ ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ. ಬಲ್ನಾಡ್ ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಓಮ್ನಿ ಕಾರು, ಪುತ್ತೂರು ಕಡೆಯಿಂದ ಬರುತ್ತಿದ್ದ ರಿಕ್ಷಾ ಒಂದನ್ನು ಹಿಂದಿಕ್ಕುವ ಭರದಲ್ಲಿದ್ದ ಆಕ್ಟಿವಾಗೆ ದಿಕ್ಕಿಯಾಗಿದೆ. ಘಟನೆಯಿಂದ



























