ಬನ್ನೂರು : ಧರೆ ಕುಸಿತ ಮನೆಗೆ ಹಾನಿ
![](http://v4news.com/wp-content/uploads/2024/06/WhatsApp-Image-2024-06-27-at-11.35.43-1140x620.jpeg)
ಪುತ್ತೂರಿನ ಬನ್ನೂರು ಜೈನರ ಗುರಿಯಲ್ಲಿ ಭಾರೀ ಮಳೆಗೆ ಧರೆ ಕುಸಿತಗೊಂಡು ಮನೆ ಹಾನಿಗೊಳಗಾಗಿದ್ದು ,ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ಕುರಿತು ಶಾಸಕರು ಮನೆಯ ಮಾಲಿಕ ಮಜೀದ್ ರವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ.
![](https://v4news.com/wp-content/uploads/2024/06/WhatsApp-Image-2024-06-27-at-11.35.44-1024x576.jpeg)
ಶಾಸಕರು ಬೆಂಗಳೂರಿನಲ್ಲಿದ್ದು ಘಟನಾ ಸ್ಥಳಕೆ ಶಾಸಕರ ಕಚೇರಿ ಸಿಬಂದಿಗಳು ಭೇಟಿ ನೀಡಿದ್ದು ಕುಟುಂಬಕ್ಕೆ ಕರೆಮಾಡಿದ ಶಾಸಕರು ಸಾಂತ್ವನ ಹೇಳಿದ್ದು ಸರಕಾರದಿಂದ ತಕ್ಷಣ ಪರಿಹಾರದ ವ್ಯವಸ್ಥೆ ಮಾಡುವುದಾಗಿ ತಿಳಿಸಿದ್ದಾರೆ.
![add - tandoor .](http://v4news.com/wp-content/uploads/2024/06/tandoor.jpeg)