Home Blog Full Width

ಶಾಂತಿಯು ದೇಶದ ಅಭಿವೃದ್ಧಿಗೆ ಸಹಕಾರಿ: ಡಾ. ಶಲೀಫ್ ಎ.ಪಿ.

ಉಜರೆ, ಸೆ.27: ಶಾಂತಿಯುತ ಜಗತ್ತಿಗೆ ಉತ್ತೇಜನ ನೀಡುವ ಸಲುವಾಗಿ ವಿಶ್ವಸಂಸ್ಥೆಯು ಪ್ರತಿವರ್ಷ ಸೆಪ್ಟೆಂಬರ್ 21ರಂದು ಅಂತಾರಾಷ್ಟ್ರೀಯ ಶಾಂತಿ ದಿನಾಚರಣೆಯನ್ನು ಆಚರಿಸುತ್ತಿದೆ ಮತ್ತು ಆ ಮೂಲಕ ವಿಶ್ವ ಶಾಂತಿಯನ್ನು ಪ್ರೋತ್ಸಾಹಿಸುತ್ತಿದೆ ಎಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ಆಡಳಿತ ಕುಲಸಚಿವೆ ಹಾಗೂ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ಡಾ. ಶಲೀಫ್ ಎ.ಪಿ. ಹೇಳಿದರು.

ಎಜೆ ಇನ್‌ಸ್ಟಿಟ್ಯೂಟ್ ಆಫ್ ಹಾಸ್ಪಿಟಲ್ ಮ್ಯಾನೇಜ್‌ಮೆಂಟ್ “ಸ್ಕಿಲ್ ಅಪ್” ಕಾರ್ಯಕ್ರಮ

ಮಂಗಳೂರು: ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಎಜೆ ಇನ್‌ಸ್ಟಿಟ್ಯೂಟ್ ಆಫ್ ಹಾಸ್ಪಿಟಲ್ ಮ್ಯಾನೇಜ್‌ಮೆಂಟ್ “ಸ್ಕಿಲ್ ಅಪ್” ಎಂಬ ಒಂದು ನಿರ್ವಹಣೆ ವಿಕಸನ ಕಾರ್ಯಕ್ರಮವನ್ನು 2023 ರ ಸೆಪ್ಟೆಂಬರ್ 23 ರಂದು ಆಯೋಜಿಸಿತು.ಈ ಕಾರ್ಯಕ್ರಮವು ಆರೋಗ್ಯ ಕಾರ್ಯನಿರ್ವಾಹಕರಿಗೆ ಅಗತ್ಯವಾದ, ನಿರ್ದಿಷ್ಟ ಆಡಳಿತ ಮತ್ತು ನಿರ್ವಹಣಾ ಕೌಶಲ್ಯಗಳನ್ನು ಬಗ್ಗುಟ್ಟಿತು.. “ಸ್ಕಿಲ್ ಅಪ್” ಎಂಬ ಈ ಪದವು ಏರಡು ಅವಧಿಗಳನ್ನು ಒಳಗೊಂಡಿರುವ ಒಂದು

ಎ.ಜೆ. ವಿಶ್ವ ಫಾರ್ಮಸಿಸ್ಟ್ ದಿನ ಆಚರಣೆ

ಮಂಗಳೂರು ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮತ್ತು ಎಜೆ ವೈದ್ಯಕೀಯ ಕಾಲೇಜು ಆಸ್ಪತ್ರೆ ಸಹಯೋಗದಲ್ಲಿ ವಿಶ್ವ ಫಾರ್ಮಸಿಸ್ಟ್ ದಿನವನ್ನು ಆಚರಿಸಲಾಯಿತು.ಎಜೆ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಶಾಶ್ವತ್ , ಆಡಳಿತ ವ್ಯವಸ್ಥಾಪಕಿ ಡಾ.ಸ್ವಾತಿ ರೈ, ನರ್ಸಿಂಗ್ ಅಧೀಕ್ಷಕಿ ಫೆಲ್ಸಿ, ಮಾನವ ಸಂಪನ್ಮೂಲ ವ್ಯವಸ್ಥಾಪಕ ಶ್ರೀಧರ್ ಆಚಾರ್ಯ, ಗುಣಮಟ್ಟ ಸಹಾಯಕ ವ್ಯವಸ್ಥಾಪಕಿ ರಂಜಿತಾ ಇವರುಗಳು ಫಾರ್ಮಸಿಸ್ಟ್‌ಗೆ ಹಾರೈಸಿದರು.ಆಡಳಿತ ಮಂಡಳಿಯವರು ಕಾರ್ಯಕ್ರಮವನ್ನು

ಮಂಗಳೂರು: ನೆಕ್ಸಾ ಕಾರು ಶೋರೂಂನಲ್ಲಿ ಮುದ್ದು ಕೃಷ್ಣ ಆನ್‍ಲೈನ್ ಫೋಟೋ ಸ್ಪರ್ಧೆ, ವಿಜೇತರಿಗೆ ಬಹುಮಾನ ವಿತರಣೆ

ಮಂಗಳೂರಿನ ಏಪೋರ್ಟ್ ರಸ್ತೆಯಲ್ಲಿರುವ ನೆಕ್ಸಾ ಕಾರು ಶೋರೂಂ ವತಿಯಿಂದ ಮುದ್ದು ಕೃಷ್ಣ ಆನ್‍ಲೈನ್ ಫೋಟೋ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ಕಾರು ಮಾರಾಟ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದು, ತನ್ನದೇ ಆದ ಚಾಪು ಮೂಡಿಸಿರುವ ನಗರದ ಏರ್ಪೋರ್ಟ್ ರಸ್ತೆಯಲ್ಲಿರುವ ನೆಕ್ಸಾ ಕಾರು ಶೋರೂಂನಲ್ಲಿ ಈ ಬಾರಿ ಶ್ರೀಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮುದ್ದು ಕೃಷ್ಣ ಆನ್‍ಲೈನ್ ಫೋಟೋ ಸ್ಪರ್ಧೆಯನ್ನು

ಮಂಗಳೂರು ಮಿಲಾಗ್ರಿಸ್ ವಿದ್ಯಾಸಂಸ್ಥೆಯಿಂದ 30-09-2023 ರಂದು ಮಾದಕ ದೃವ್ಯ ಜಾಗೃತಿ ಜಾಥಾ

ಮಂಗಳೂರು ಮಿಲಾಗ್ರಿಸ್ ವಿದ್ಯಾಸಂಸ್ಥೆಗಳ ಪದವಿ, ಪದವಿ ಪೂರ್ವ, ಪ್ರೌಢ ಹಾಗೂ ಪ್ರಾಥಮಿಕ ವಿಭಾಗಗಳ ಜಂಟಿ ಆಶ್ರಯದಲ್ಲಿ “ಮಾದಕದೃವ್ಯ ಜಾಗೃತಿ ಜಾಥಾ”ವನ್ನು ಶನಿವಾರ, ಸಪ್ಟೆಂಬರ್ 30, 2023 ರಂದು ಬೆಳಗ್ಗೆ 9.15 ಕ್ಕೆ ಆಯೋಜಿಸಲಾಗಿದೆ. ಮಂಗಳೂರು ಮಹಾನಗರ ಪಾಲಿಕೆಯ ಕೋರ್ಟ್ ವಾರ್ಡಿನ ಕಾರ್ಪೊರೇಟರ್ ಶ್ರೀ ಎ ಸಿ ವಿನಯರಾಜ್ ಇವರು ಜಾಥಾಕ್ಕೆ ಚಾಲನೆ ನೀಡಲಿರುವರು. ಮಂಗಳೂರಿನ ಸಹಾಯಕ ಪೆÇೀಲಿಸ್ ಆಯುಕ್ತರಾದ ಶ್ರೀ ಎಸ್. ಮಹೇಶ್ ಕುಮಾರ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ

ಬ್ರಹ್ಮಾವರ : ರಾಜ್ಯ ಸರ್ಕಾರದ ವಿರುದ್ಧ ಧೋರಣೆ ಖಂಡಿಸಿ, ಲಾರಿ ಮತ್ತು ಟೆಂಪೋ ಚಾಲಕರಿಂದ ಅನಿರ್ದಿಷ್ಟಾವಧಿ ಮುಷ್ಕರ

ರಾಜ್ಯ ಸರ್ಕಾರದ ವಿರುದ್ಧ ಧೋರಣೆಗಳನ್ನು ಖಂಡಿಸಿ ಲಾರಿ ಮತ್ತು ಟೆಂಪೋ ಚಾಲಕರು ಮುಷ್ಕರ ಆರಂಭಿಸಿದ್ದಾರೆ. ಉಡುಪಿ ಜಿಲ್ಲೆಯಾದ್ಯಂತ ನೂರಾರು ಲಾರಿ ಹಾಗೂ ಟೆಂಪೊಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಅನಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಬ್ರಹ್ಮಾವರ ಭಾಗದಲ್ಲಿ ಐನೂರಕ್ಕೂ ಹೆಚ್ಚು ಲಾರಿ, ಟೆಂಪೋಗಳನ್ನು ರಸ್ತೆ ಬದಿ ಸಾಲಾಗಿ ನಿಲ್ಲಿಸಿ ಮುಷ್ಕರ ನಡೆಸುತ್ತಿದ್ದಾರೆ.

ಬೆಂಗಳೂರು: ಎನ್‍ಬಿಯ ಮಿಸ್ಟರ್, ಮಿಸ್, ಟೀನ್ ಕರ್ನಾಟಕ-2023ರ ಸೀಸನ್-4

ಎನ್‍ಬಿಯ ಮಿಸ್ಟರ್, ಮಿಸ್, ಟೀನ್ ಕರ್ನಾಟಕ-2023ರ ಸೀಸನ್ 4 ಬೆಂಗಳೂರಿನ ಫಾಕ್ಸ್‍ಗ್ಲೋವ್ ಇಂಟರ್‍ನ್ಯಾಶನಲ್ ಹೊಟೇಲ್ ಸಭಾಂಗಣದಲ್ಲಿ ನಡೆಯಿತು. ಈ ಸ್ಪರ್ಧೆಗೆ ಕರ್ನಾಟಕದ ವಿವಿಧ ಭಾಗಗಳಿಂದ 35 ಸ್ಪರ್ಧಿಗಳು 3 ವಿಭಿನ್ನ ವಿಭಾಗಗಳಲ್ಲಿ ಸ್ಪರ್ಧಿಸಿದ್ದರು. ಎನ್‍ಬಿಯ ಮಿಸ್ಟರ್ ಕರ್ನಾಟಕದಲ್ಲಿ ವಿನ್ನರ್ ಆಗಿ ವಚನ ಎಸ್, 1ನೇ ರನ್ನರ್ ಅಪ್ ಸಂತೋಷ್ ಗೌಡ, ಎರಡನೇ ರನ್ನರ್ ಅಪ್ ಆಗಿ ಪ್ರಜ್ವಲ್ ಆಯ್ಕೆಯಾದರು. ಎನ್‍ಬಿಯ ಮಿಸ್

ಮಂಗಳೂರು: ಘನತ್ಯಾಜ್ಯ ನಿರ್ವಹಣೆ ಪ್ಯಾಕೇಜ್ ರದ್ದು, ಪ್ಯಾಕೇಜ್ ಅವೈಜ್ಞಾನಿಕವಾಗಿದೆ ಎಂದ ವಿಪಕ್ಷ ಸದಸ್ಯರು

ಮಂಗಳೂರು ನಗರದಲ್ಲಿ ಮುಂದಿನ ದಿನಗಳಲ್ಲಿ ಘನತ್ಯಾಜ್ಯ ನಿರ್ವಹಣೆಗಾಗಿ ಗುತ್ತಿಗೆ ನೀಡಿರುವ ಹೊಸ ಪ್ಯಾಕೇಜ್ ವ್ಯವಸ್ಥೆಯನ್ನು ಅನುಷ್ಠಾನಕ್ಕೆ ಮೊದಲೇ ರದ್ದು ಮಾಡುವ ಮಹತ್ವದ ತೀರ್ಮಾನವನ್ನು ಮಂಗಳೂರು ಮಹಾನಗರ ಪಾಲಿಕೆಯ ಸಭೆ ನಿರ್ಣಯ ಕೈಗೊಂಡಿದೆ. ವೈಜ್ಞಾನಿಕ ಟೆಂಡರ್, ಅಧಿಕಾರಿಗಳ ಲೋಪ, ಹಿಂದಿನ ಟೆಂಡರ್‍ಗಿಂತ ಹಲವು ವಿಷಯ ಕೈಬಿಟ್ಟಿರುವ ಹಿನ್ನಲೆಯಲ್ಲಿ ಟೆಂಡರ್ ರದ್ದುಪಡಿಸಿ ಏಳು ವರ್ಷಗಳ ಅವಧಿಗೆ ಟೆಂಡರ್ ನೀಡಲು ಹೊಸ ಡಿಪಿಆರ್ ಮಂಡಿಸಲು ಮಹತ್ವದ ಸಭೆ

ಉಳ್ಳಾಲ: ಟೆಂಪೋ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ

ಉಳ್ಳಾಲ:ಟೆಂಪೋ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೊಕ್ಕೊಟ್ಟು ಒಳಪೇಟೆಯ ಸಂತ ಸೆಬೆಸ್ತಿಯನ್ನರ ಚಚ್೯ ಬಳಿ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ತೊಕ್ಕೊಟ್ಟು, ಕೃಷ್ಣ ನಗರ,ಲಚ್ಚಿಲ್ ನಿವಾಸಿ ನಾಗೇಶ್ (62)ಆತ್ಮ ಹತ್ಯೆಗೈದ ದುರ್ದೈವಿ.ನಾಗೇಶ್ ಗೂಡ್ಸ್ ಆಟೋ ಟೆಂಪೊ ಚಲಾಯಿಸುತ್ತಿದ್ದರು. ಟೆಂಪೋವನ್ನ ನಾಗೇಶ್ ಅವರು ಒಳಪೇಟೆಯ ಚರ್ಚ್ ಮುಂಭಾಗದ ಗಣೇಶ್ ಭವನ ಹೊಟೇಲು ಮಾಲಕರ ಮನೆಯಂಗಳದಲ್ಲೇ ದಿನನಿತ್ಯವೂ ರಾತ್ರಿ ನಿಲ್ಲಿಸುತ್ತಿದ್ದರು.ಇಂದು ಬೆಳಿಗ್ಗೆ

ಕಾರ್ಕಳ: ಈದ್ ಮಿಲಾದ್ ಹಬ್ಬವನ್ನು ಶಾಂತಿಯಿಂದ ಆಚರಿಸಿ, ಡಿವೈಎಸ್ಪಿ ಅರವಿಂದ ಕಲಗಜ್ಜಿ

ಈದ್ ಮಿಲಾದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಿ. ಯಾರೂ ಕೂಡ ಶಾಂತಿ ಕದಡುವ ಕೆಲಸ ಮಾಡಬೇಡಿ ಎಂದು ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗಜ್ಜಿ ಹೇಳಿದರು. ಅವರು ಕಾರ್ಕಳ ನಗರ ಠಾಣೆ ಮತ್ತು ಗ್ರಾಮಾಂತರ ಠಾಣೆ ವ್ಯಾಪ್ತಿಯ ಎಲ್ಲಾ ಮಸೀದಿಯ ಧರ್ಮಗುರುಗಳು ಮತ್ತು ಮಸೀದಿಯ ಮುಖ್ಯಸ್ಥರ ಸಭೆಯಲ್ಲಿ ಮಾತನಾಡಿದರು. ಈದ್ ಮಿಲಾದ್ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸಂಪೂರ್ಣವಾದ ಭದ್ರತೆಯನ್ನು ಕೊಡುತ್ತೇವೆ. ಸಮಯದೊಳಗಡೆ ಸಭೆ, ಸಮಾರಂಭಗಳನ್ನು ಮುಕ್ತಾಯಗೊಳಿಸಬೇಕು ಎಂದರು. ಈ ಸಂದರ್ಭ