ಕ್ಲಬ್ ಮಂತ್ರ ವತಿಯಿಂದ ಮಂಗಳೂರಿನಲ್ಲಿ ಅತಿ ದೊಡ್ಡ ಹೋಲಿ ಹಬ್ಬವನ್ನು ಮಾರ್ಚ್ 26ರಂದು ಆಯೋಜನೆ ಮಾಡಿದ್ದಾರೆ. ಇವಿಎಮ್ ಪ್ರೆಸೆಂಟ್ಸ್ ರಂಗ್ ದ ಬರ್ಸ ಸೀಸನ್-6 ನಗರದ ಮರೋಳಿಯ ಸೂರ್ಯವುಡ್ಸ್ನಲ್ಲಿ ಅದ್ಧೂರಿಯ ಕಾರ್ಯಕ್ರಮ ನಡೆಯಲಿದೆ.ಮಂಗಳೂರಿನ ಜನತೆ ಬಣ್ಣದ ಓಕುಳಿಯಲ್ಲಿ ಸಂಭ್ರಮಿಸಲು ಸಿದ್ದರಾಗಿ ಇದೇ ಮಾರ್ಚ್ 26ರಂದು ಕ್ಲಬ್ ಮಂತ್ರ ವತಿಯಿಂದ ಇವಿಎಮ್
ಮಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಬೆಳೆದವರಲ್ಲಿ ಸಾಹಸ ಹಾಗೂ ಸಾಹಿತ್ಯದ ಗುಣ ಅಡಕವಾಗಿರುತ್ತದೆ. ಅದು ಬರವಣಿಗೆಗೆ ಪೂರಕ. ಬೆವರು ಅದ್ದಿದ ಮಣ್ಣಿನಲ್ಲಿ ಹುಟ್ಟಿದ ಸಾಹಿತ್ಯ ಕೃಷಿ ಎಲ್ಲಕ್ಕಿಂತಲೂ ಶ್ರೇಷ್ಠ ಎಂದು ತುಳು ಜಾನಪದ ವಿದ್ವಾಂಸ ಡಾ.ಗಣೇಶ್ ಅಮೀನ್ ಸಂಕಮಾರ್ ಹೇಳಿದರು. ನಗರದ ಕೆನರಾ ಕಾಲೇಜಿನ ಸೆಮಿನಾರ್ ಹಾಲ್ನಲ್ಲಿ ತುಳು ಲಿಪಿ ಶಿಕ್ಷಕಿ, ಲೇಖಕಿ ಗೀತಾ ಲಕ್ಷ್ಮೀಶ್ ಅವರ ‘ಪೆರ್ಗದ ಸಿರಿ’ ತುಳು ಕವನ ಸಂಕಲನವನ್ನು ಭಾನುವಾರ ಬಿಡುಗಡೆಗೊಳಿಸಿ
ಅಳಪೆ ಉತ್ತರ ವಾರ್ಡಿನ ಕೊಡಕ್ಕಲ್ ಪ್ರದೇಶದ ದಲಿತ ಸಮುದಾಯಕ್ಕೆ ಸೇರಿದ ಲೀಲಾರವರ ಮನೆಯ ಎರಡೂ ಭಾಗದಲ್ಲಿ ಮಳೆನೀರು ಹರಿಯುವ ರಾಜಕಾಲುವೆಗೆ ತಡೆಗೋಡೆಯನ್ನು ಕೂಡಲೇ ನಿರ್ಮಿಸಬೇಕೆಂದು ದಲಿತ ಹಕ್ಕುಗಳ ಸಮಿತಿಯ ನೇತೃತ್ವದಲ್ಲಿ ಮನಪಾ ಕಚೇರಿಯೆದುರು ಪ್ರತಿಭಟನಾ ಪ್ರದರ್ಶನ ಜರುಗಿತು. ಪ್ರತೀ ವರ್ಷವೂ ಸುರಿಯುವ ವಿಪರೀತ ಮಳೆಗೆ ರಾಜಕಾಲುವೆಗಳು ಭರ್ತಿಗೊಂಡು ಕೃತಕ ನೆರೆ ಉಂಟಾಗುತ್ತಿದೆ.ಕಳೆದ ವರ್ಷದ ಮಳೆಗೆ ಲೀಲಾರವರ ಮನೆ ಮುಳುಗಿದ್ದು,ಅಕ್ಕಪಕ್ಕದ ಮನೆಗಳಿಗೂ ಭಾರೀ ಹಾನಿ
ವೇತನ ಹೆಚ್ಚಳ ಸೇರಿದಂತೆ ಹಲವು ಬಗೆಯ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ ಕೆಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಗುತ್ತಿಗೆ ಪೌರಕಾರ್ಮಿಕರಿಗೆ ಸ್ಪಂದಿಸದ ಬಿಜೆಪಿ ಸರಕಾರದ ಕಾರ್ಮಿಕ ವಿರೋಧಿ, ದಲಿತ ವಿರೋಧಿ ನಡೆಯನ್ನು ಸಿಪಿಐಎಂ ಮಂಗಳೂರು ನಗರ ದಕ್ಷಿಣ ಸಮಿತಿ ವಿರೋಧಿಸುತ್ತದೆ ಹಾಗೂ ಪೌರ ಕಾರ್ಮಿಕರ ಬೇಡಿಕೆಗಳನ್ನು ಕೂಡಲೇ ಈಡೇರಿಸಲು ಮುಂದಾಗಬೇಕು ಮತ್ತು ನಗರದಲ್ಲಿ ಕಸ ವಿಲೇವಾರಿಗೆ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸುತ್ತದೆ. ಗುತ್ತಿಗೆ ಆಧಾರದಲ್ಲಿ
ಕಾಪುವಿನಲ್ಲಿ ನಡೆಯುವ ಮಾರಿಪೂಜೆ ಹಾಗೂ ಪಡುಬಿದ್ರಿ ದೇವಳದಲ್ಲಿ ನಡೆಯುವ ರಥೋತ್ಸವ ಸಂದರ್ಭ ಅನ್ಯಧರ್ಮಿಯರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ದೇವಳಗಳ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಶೆಟ್ಟಿಯವರಿಗೆ ಬಜರಂಗದಳ ಕಾಪು ಪ್ರಖಂಡ ಸದಸ್ಯರು ಮನವಿ ಸಲ್ಲಿಸಿದ್ದಾರೆ. ದೇಶದ ಕಾನೂನನ್ನು ಹಾಗೂ ಹಿಂದೂ ಸನಾತನ ಧರ್ಮದ ಆಚಾರ-ವಿಚಾರಗಳನ್ನು ಗೌರವಿಸದ ಅನ್ಯಧರ್ಮಿಯರಿಗೆ ಜಾತ್ರಾ ಸಂಧರ್ಭದಲ್ಲಿ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡದಂತೆ ಮನವಿಯನ್ನು
ಎಲ್ಲೂರು ಗ್ರಾಮ ಪಂಚಾಯಿತಿಯಲ್ಲಿ ಗ್ರಾಮಸ್ಥರ ಕೆಲಸ ಕಾರ್ಯಗಳನ್ನು ನಿಭಾಯಿಸ ಬೇಕಾಗಿದ್ದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಕಸ ಹೆಕ್ಕಲು ಬೀದಿಗೆ ಹೋದರೆ ಗ್ರಾ.ಪಂ. ನಲ್ಲಿ ಕಾರ್ಯ ನಿರ್ವಾಹಿಸುವವರು ಯಾರು ಎಂಬುದಾಗಿ ಗ್ರಾ.ಪಂ. ಮಾಜಿ ಅಧ್ಯಕ್ಷ ಎಲ್ಲೂರು ಯಶವಂತ ಶೆಟ್ಟಿ ಪ್ರಶ್ನಿಸಿದ್ದಾರೆ. ಈ ಬಗ್ಗೆ ಮಾದ್ಯಮದೊಂದಿಗೆ ಮಾತನಾಡಿದ ಯಶವಂತ ಶೆಟ್ಟಿ, ತಮ್ಮ ಕೆಲಸ ಕಾರ್ಯಗಳಿಗಾಗಿ ಜನರು ಗ್ರಾ.ಪಂ. ಮುಂದೆ ಕಾದು ಕಾದು ಸುಸ್ತು, ಕಾರಣ ಪಿಡಿಓ ರವರು ಸಿಬ್ಬಂದಿಗಳ ಸಹಿತ
ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ ಗೆ ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾದ ಪುತ್ತೂರು ಬಲ್ನಾಡಿನ ವಿನುಶ್ರೀ ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ ಗೆ ಕರ್ನಾಟಕ ರಾಜ್ಯ ತಂಡಕ್ಕೆ ಪುತ್ತೂರು ತಾಲೂಕಿನ ಬಲ್ನಾಡಿನ ವಿನುಶ್ರೀ ಇವರು ಆಯ್ಕೆಯಾಗಿದ್ದಾರೆ.ಬಲ್ನಾಡು ಗ್ರಾಮದ ಕೆಲ್ಲಾಡಿ ದಿ. ವೀರಪ್ಪ ಗೌಡ ಮತ್ತು ಸುಶೀಲ ರವರ ತೃತೀಯ ಪುತ್ರಿಯಾದ ಇವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಹಿರಿಯ
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಜಿಲ್ಲಾದ್ಯಂತ ಒಂದು ತಿಂಗಳುಗಳ ಕಾಲ ರಕ್ತಕೊಟ್ಟು ಬಾಂಧವ್ಯ ಕಟ್ಟು ಎಂಬ ಘೋಷಣೆಯೊಂದಿಗೆ ಆಯೋಜಿಸಿದ್ದ ರಕ್ತದಾನ ಮಾಸಾಚರಣೆಯು ಯಶಸ್ವಿಯಾಗಿ ಪೂರ್ಣಗೊಂಡಿದೆ , ಫೆಬ್ರವರಿ 22 ರಿಂದ ಮಾರ್ಚ್ 19 ರ ವರೆಗೆ ನಾಲ್ಕು ಭಾನುವಾರಗಳಲ್ಲಿ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಇಪ್ಪತ್ತು ರಕ್ತದಾನ ಶಿಬಿರಗಳನ್ನು ಆಯೋಜಿಸಲಾಯಿತು . ರೆಡ್ ಕ್ರಾಸ್ ಸೊಸೈಟಿ, ಫಾದರ್ ಮುಲ್ಲರ್ಸ್,ಎ ಜೆ , ಯೆನಪೋಯ, ಕೆಎಂಸಿ ಕಣಚೂರು,ಶ್ರೀನಿವಾಸ,
ಬಂಟ್ವಾಳ : ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಕೇಂದ್ರೀಯ ಸಮಿತಿ (ಎ.ಐ.ಸಿ.ಸಿ.ಟಿ.ಯು) ದ.ಕ ಜಿಲ್ಲಾ ಸಮಾವೇಶ ಬಿ.ಸಿ.ರೋಡಿ ನಲ್ಲಿ ನಡೆಯಿತು.ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಎ.ಐ.ಸಿ.ಸಿ.ಟಿ.ಯು ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಮ್ರೇಡ್ ಪಿ.ಪಿ.ಅಪ್ಪಣ್ಣ ಮಾತನಾಡಿ ಎ.ಐ.ಸಿ.ಸಿ.ಟಿ.ಯು ಸಂಘಟನೆ ಒಂದು ಕೇಂದ್ರ ಕಾರ್ಮಿಕ ಸಂಘಟನೆಯಾಗಿದ್ದು ಕಾರ್ಮಿಕರ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಟ ನಡೆಸುತ್ತಿದ್ದು , ಹಲವಾರು ಚಳುವಳಿಗಳನ್ನು ನಡೆಸುವುದರ ಮೂಲಕ
ಉಳ್ಳಾಲ: ಕಾಂಗ್ರೆಸ್ ಚುನಾವಣಾ ಪ್ರಚಾರವಾಗಿ ಸೋಮೇಶ್ವರ ಕೊಲ್ಯ ಸಮೀಪ ಹಾಕಲಾದ ಬ್ಯಾನರಿಗೆ ಗ್ರಾಮಸ್ಥರು ಸ್ಟಿಕ್ಕರ್ ಅಂಟಿಸಿ 15 ವರ್ಷಗಳಿಂದ ಹದಗೆಟ್ಟಿರುವ ರಸ್ತೆ ನಿರ್ಮಾಣಕ್ಕೆ ಒತ್ತಾಯಿಸಿದ್ದಾರೆ. 15 ವರ್ಷಗಳಿಂದ ಇಲ್ಲಿಯ ರಸ್ತೆ ಕಾಮಗಾರಿ ನಡೆಯದೆ ಜನರು ಕೊಳಚೆಯಲ್ಲಿಯೇ ಬದುಕಬೇಕಾಗಿದೆ. ಯಾವ ಪಕ್ಷಕ್ಕೆ ಮತ ಹಾಕಬೇಕು? ಅನ್ನುವ ಸ್ಟಿಕ್ಕರ್ ಅಂಟಿಸಲಾಗಿದೆ. ಉಳ್ಳಾಲ ಶಾಸಕ ಯು.ಟಿ ಖಾದರ್ ಭಾವಚಿತ್ರ ಹೊಂದಿರುವ ಬ್ಯಾನರ್ ಹಾಗೂ ಕಾಂಗ್ರೆಸ್ ಚುನಾವಣೆ ಭರವಸೆಗಳಿರುವ