ಕಡಬ: ಕಡಬ ತಾಲೂಕು ಆಲಂಕಾರು ಗ್ರಾಮದ ಕಕ್ವೆ ಎಂಬಲ್ಲಿ ಮೇ 30ರಂದು ಸುರಿದ ಧಾರಕಾರ ಮಳೆಗೆ ರಸ್ತೆ ಕೊಚ್ಚಿ ಹೋಗಿ10 ಮನೆಗಳ ಬಾಹ್ಯ ಸಂಪರ್ಕ ಕಳೆದುಕೊಂಡಿದೆ. ಘಟನೆ ನಡೆದು ವಾರ ಕಳೆದರೂ ಸಮಸ್ಯೆ ಪರಿಹಾರವಾಗದೆ ಜನ ಪರದಾಡುತ್ತಿದ್ದಾರೆ. ಮೇ 30ರಂದು ಸಾಯಂಕಾಲದಿಂದ ತಡರಾತ್ರಿಯವರೆಗೆ ತಾಲೂಕಿನ ಕುಂತೂರು, ಆಲಂಕಾರು,
ಮಾನಸಿಕ ರೋಗಿಗಳ ಸಾಮಾಜಿಕ ಪುನರ್ವಸತಿಗಾಗಿ ಸ್ಥಾಪಿಸಲ್ಪಟ್ಟು ಅಮೋಘ ಸೇವೆಯಲ್ಲಿ ನಿರತವಾಗಿರುವ ಸ್ನೇಹಾಲಯ ಸಂಸ್ಥೆಯು ತಮ್ಮ ವ್ಯಸನ ನಿವಾರಣಾ ಕೇಂದ್ರದಲ್ಲಿ ಹೊಸದಾಗಿ ನಿರ್ಮಿಸಲಾದ ಟೆರೇಸ್ ರೂಫಿಂಗ್ ಮತ್ತು ನೆಲಹಾಸಿನ ಉದ್ಘಾಟನೆಯನ್ನು ನೆರವೇರಿಸಿದರು. ಈ ಸೌಲಭ್ಯವನ್ನು ಮಂಗಳೂರಿನ ಎಂಆರ್ಪಿಎಲ್ ಸಂಸ್ಥೆಯ ಸಾಂಸ್ಥಿಕ ಸಮಾಜಿಕ ಯೋಜನೆಯಡಿ ಪ್ರೋತ್ಸಾಹಿಸಲ್ಪಟ್ಟು ಸದರಿ ಸೌಲಭ್ಯವನ್ನು ವ್ಯಸನ ಮುಕ್ತ ಸಮಾಜಕಾಗಿ ರೊಗಿಗಳ ಚೇತರಿಕೆಯ ಹಾದಿಯಲ್ಲಿ
ನಮ್ಮ ಸಮಾಜದಲ್ಲಿ ಮಾನವೀಯತೆಯೇ ಮರೆಯಾಗುತ್ತಿರುವ ಈ ಕಾಲ ಘಟ್ಟದಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಗುಣ ಇರುವವರೇ ಕಡಿಮೆ. ಅಂತದ್ರಲ್ಲಿ.. ಇಲ್ಲೊಬ್ಬರು ಸಾಮಾಜಿಕವಾಗಿ ಆರ್ಥಿಕವಾಗಿ ನೊಂದ ಕುಟುಂಬಗಳಿಗೆ ಸ್ಪಂದಿಸುವವರು ನಮ್ಮ ಜೊತೆ ಇದ್ದಾರೆ.. ಅವರೇ ಅಸ್ತ್ರ ಗ್ರೂಪ್ನ ಸಿಇಒ ಲಂಚುಲಾಲ್ ಕೆ.ಎಸ್. ಅವರು.. ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಗಳಿಗೆ ಕೇವಲ ಚಿಕಿತ್ಸೆ ವೆಚ್ಚ ಮಾತ್ರವಲ್ಲದೆ ಅವರ ಯೋಗಕ್ಷೇಮ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡುತ್ತಾರೆ. ಇದು
CRPFನಲ್ಲಿ ಸುದೀರ್ಘ 22 ವರ್ಷ ದೇಶದ ವಿವಿಧ ಭಾಗಗಳಲ್ಲಿ ವಿವಿಧ ಹುದ್ದೆಗಳಾದ ಕಾನ್ಸ್ಟೇಬಲ್, ಹೆಡ್ ಕಾನ್ಸ್ಟೇಬಲ್ ಮತ್ತು ಎ.ಎಸ್.ಐ. ಆಗಿ ಸೇವೆ ಸಲ್ಲಿಸಿರುವ ಬೆಳಿಯಪ್ಪ ಗೌಡ ಇವರು ಸಬ್ ಇನ್ಸ್ಪೆಕ್ಟರ್ ಆಗಿ ಪದೋನ್ನತಿ ಹೊಂದಿರುತ್ತಾರೆ. ಪ್ರಸ್ತುತ ಇವರು 133ನೇ ಬೆಟಾಲಿಯನ್ ರಾಂಚಿ ಜಾರ್ಖಂಡ್ನಲ್ಲಿ ಸೇವೆಯಲ್ಲಿರುತ್ತಾರೆ. ಕಡಬ ತಾಲ್ಲೂಕು ಐತೂರ್ ಗ್ರಾಮದ ಮುಂಡಡ್ಕ ಕೃಷ್ಣಮ್ಮ ಮತ್ತು ಬಿರ್ಮಣ್ಣ ಗೌಡ ಇವರ ಸುಪುತ್ರರಾಗಿರುವ ಇವರು ಪತ್ನಿ ವನಿತಾ ಹಾಗೂ ಜಗನ್ ಮತ್ತು
ವಿಶ್ವಪರಿಸರ ದಿನಾಚರಣೆಯ ಪ್ರಯುಕ್ತ ಉಡುಪಿಯ ಪ್ರತಿಷ್ಠಿತ ನೇತ್ರಜ್ಯೋತಿ ಕಾಲೇಜಿನ ವಿದ್ಯಾರ್ಥಿಗಳಿಂದ ಪ್ರಸಿದ್ಧ ಮಂದಾರ್ತಿಯ ದುರ್ಗಾಪರಮೇಶ್ವರಿ ದೇವಾಲಯದ ಸುತ್ತ ಮುತ್ತಲು ಸ್ವಚ್ಚತಾ ಕಾರ್ಯ ನಡೆಯಿತು. ಸುಮಾರು 50 ವಿದ್ಯಾರ್ಥಿಗಳು ಬಾಗವಹಿಸಿದ್ದು ದೇವಾಲಯದ ಆವರಣದಲ್ಲಿರುವ ಪ್ಲಾಸ್ಟಿಕ್, ಬಾಟಲಿ, ಕಸ ಕಡ್ಡಿಗಳನ್ನು ತೆಗೆದು ಸ್ವಚ್ಛಗೊಳಿಸಿದರು. ನಂತರ ದೇವಾಲಯದ ಅನ್ನದಾನದ ಕೈಂಕರ್ಯದಲ್ಲಿಯೂ ಭಾಗವಹಿಸಿದರು, ಕಾರ್ಯಕ್ರಮದಲ್ಲಿ ಕಾಲೇಜಿನ ಕಾರ್ಡಿನೇಟರ್ ಗಳಾದ ಶ್ರೀ
ಮಂಗಳೂರು: ತಮಿಳುನಾಡಿನ ಕೆಎಸ್ಆರ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ವುಶು ಸ್ಪರ್ಧೆಯಲ್ಲಿ ಸಾನ್ವಿ ಶರಣ್ ಶೆಟ್ಟಿ ೪ ಅವರು ಅತ್ಯುತ್ತಮ ಪ್ರದರ್ಶನದೊಂ ದಿಗೆ ಬೆಳ್ಳಿ ಪದಕ ಗೆದ್ದಿದ್ದಾರೆ. ಸಾನ್ವಿ ಅವರು ಕರ್ನಾಟಕವನ್ನು ಪ್ರತಿನಿಧಿಸಿ ಜಾರ್ಖಂಡ್, ಉತ್ತರ ಪ್ರದೇಶ, ಪಂಜಾಬ್, ಮಣಿಪುರ ಮತ್ತು ಚಂಡೀಗಢದ ಪ್ರಬಲ ಸ್ಪರ್ಧಿಗಳ ವಿರುದ್ದ ಪ್ರಬಲ ಸ್ಪರ್ಧೆಯೊಡ್ಡಿ ಉತ್ತಮ ಸಾಧನೆ ಮೆರೆದಿದ್ದಾರೆ.
ಪುಂಜಾಲಕಟ್ಟೆ : ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ದ ಕಾರಿಂಜ ದೇವಸ್ಥಾನದ ಗದಾ ತೀರ್ಥ ಕೆರೆಯಲ್ಲಿ ಕಾಲು ತೊಳೆಯಲೆಂದು ಹೋದ ಕಾಲೇಜು ವಿದ್ಯಾರ್ಥಿಯೋರ್ವ ಜಾರಿ ಬಿದ್ದು ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ಸಂಭವಿಸಿದೆ.ವಗ್ಗ ಕಾರಿಂಜ ಕ್ರಾಸ್ ಬಳಿಯ ಕಂಗಿತ್ತಿಲು ನಿವಾಸಿ ಶ್ರೀಧರ ಮೂಲ್ಯ ಅವರ ಪುತ್ರ, ಬಂಟ್ವಾಳ ಬಿ.ಮೂಡ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಚೇತನ್ ( 19) ಮೃತಪಟ್ಟವರು.ಚೇತನ್ ಪ್ರತಿ ಶನಿವಾರ ಕಾರಿಂಜ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ
ಸಿದ್ದಾಪುರದ ಸಾವಯವ ಕೃಷಿ ಪರ ಹಾಗೂ ಸಾರ್ವಜನಿಕ ಮಹಿಳಾ ಮತ್ತು ಮಕ್ಕಳ ಬಗ್ಗೆ ಹೆಚ್ಚು ಒತ್ತು ನೀಡುತ್ತಿರುವ ರಾಜೇಂದ್ರ ಪೂಜಾರಿ ಸಾರಥ್ಯದಲ್ಲಿ ಸಾರ್ವಜನಿಕ ಕಳಾಕಳಿಯ ಭೋಜು ಪೂಜಾರಿ ಚಾರಿಟೇಬಲ್ ಟ್ರಸ್ಟ್. (ರಿ)ಬೆಚ್ಚಳ್ಳಿ ಹೊಸಂಗಡಿಯ ನೋಂದಾಯಿತ ಪ್ರಥಮ ಸಾಲಿನಲ್ಲೇ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಟ್ರಸ್ಟ್ ಆಗಿದೆ. ಇದರ ಪ್ರಥಮ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವು ದಿನಾಂಕ:15-06-2025ನೇ ಆದಿತ್ಯವಾರ ಬೆಳಿಗ್ಗೆ ಘಂಟೆ 09.00ಕ್ಕೆ ಶ್ರೀ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಸುಳ್ಯ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು ವತಿಯಿಂದ ” ವಿಶ್ವ ತಂಬಾಕು ವಿರೋಧಿ ದಿನಾಚರಣೆ ” ಕಾರ್ಯಕ್ರಮವನ್ನು ಸುಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿನಡೆಯಿತು ಸುಳ್ಯ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಶ್ರೀಯುತ ಲೋಕನಾಥ್ ಅಮೆಚೂರ್ ರವರು ದೀಪ ಪ್ರಜ್ವಲಿಸಿ ಇಂದು ಪ್ರಜ್ವಲಿಸಿದ ದೀಪ ಅಂತರಂಗದ ಕತ್ತಲನ್ನು ಹೋಗಲಾಡಿಸಿ ಜ್ಞಾನದ ಜ್ಯೋತಿ
ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ನೇಚರ್ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ವಿಶೇಷ ಉಪನ್ಯಾಸ ಮತ್ತು 2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ಜೂನ್ 05 ಗುರುವಾರದಂದು ಕಾಲೇಜು ದೃಶ್ಯ ಶ್ರವಣ ಕೊಠಡಿಯಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕಾಣಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಜೀವ ವಿಜ್ಞಾನ ಉಪನ್ಯಾಸಕರಾದ ಡಾ. ಸಂಧ್ಯಾ ಕೆ ಮಾತನಾಡಿ, ಪರಿಸರ ದಿನದ ಮಹತ್ವಗಳನ್ನು, ಪ್ಲಾಸ್ಟಿಕ್




























