Home Blog Left SidebarPage 118

ಮಂಗಳೂರು: ಅಸ್ತ್ರಗ್ರೂಪ್ ವತಿಯಿಂದ ನಗರದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೆ ಕೊಡೆ ಹಸ್ತಾಂತರ

ಅಸ್ತ್ರಗ್ರೂಪ್ ವತಿಯಿಂದ ಮಂಗಳೂರು ನಗರದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗಳಿಗೆ ಕೊಡೆಗಳನ್ನು ಹಸ್ತಾಂತರಿಸಲಾಯಿತು. ಸಾಮಾಜಿಕ ಕ್ಷೇತ್ರದಲ್ಲಿ ಬಹುದೊಡ್ಡ ಕೊಡುಗೆಗಳನ್ನು ನೀಡುತ್ತಿರುವ ಅಸ್ತ್ರಗ್ರೂಪ್ ವತಿಯಿಂದ ಟ್ರಾಫಿಕ್ ಸಿಬ್ಬಂದಿಗಳಿಗೆ ಅನುಕೂಲವಾಗಲೆಂದು ಸುಮಾರು 300 ಕೊಡೆಗಳನ್ನು ಮಂಗಳೂರಿನ ಸಹಾಯಕ ಪೊಲೀಸ್ ಆಯುಕ್ತರಾದ ನಜ್ಮಾ ಫಾರೂಕಿ ಅವರಿಗೆ

ಕಿವಿಯ ಆರೋಗ್ಯದ ಬಗೆಗೆ ಕಿವಿಮಾತು..!

ಪಂಚೇಂದ್ರಿಯಗಳಾದ ನಾಲಗೆಯಿಂದ ನಾವು ರುಚಿಯನ್ನು ಅಸ್ಪಾಧಿಸಿ, ಕಣ್ಣುಗಳಿಂದ ಬಾಹ್ಯ ಜಗತ್ತಿನ ಸೌಂದರ್ಯವನ್ನು ಸವಿಯುತ್ತಾ, ಚರ್ಮಗಳಿಂದ ಸ್ವರ್ಶ ಜ್ಞಾನವನ್ನು ಅನುಭವಿಸಿ, ಮೂಗುಗಳಿಂದ ವಾಸನೆಯನ್ನು ಗೃಹಿಸಿ, ಕಿವಿಗಳಿಂದ ಕೇಳಿ ಜೀವನದ ಪ್ರತಿ ಕ್ಷಣವನ್ನು ಅಸ್ಪಾಧಿಸುತ್ತೇವೆ ಮತ್ತು ಅನುಭವಿಸುತ್ತೇವೆ. ಈ ಎಲ್ಲಾ ಅಂಗಗಳಲ್ಲಿಯೂ ಕಿವಿ ಬಹಳ ಸಾಧುವಾದ ಅಂಗ. ಕಣ್ಣು ಮೂಗುಗಳಂತೆ ಕಿವಿಗಳಿಗೆ ರಾಜಾತಿಥ್ಯ ಬೇಡ. ಕಣ್ಣು ಬಹಳ ನಾಜೂಕಿನ ಅಂಗವಾಗಿದ್ದು ಎಷ್ಟು ಸೇವೆ ಮಾಡಿದರೂ

ಪುತ್ತೂರು:ಪಿಗ್ಮಿ ಸಂಗ್ರಾಹಕ ವಿಜಯ್ ರೆಬೆಲ್ಲೋ ನಿಧನ

ಪುತ್ತೂರು: ಕೂರ್ನಡ್ಕ ನಿವಾಸಿ ಚಾರ್ಲಿ ರೆಬೆಲ್ಲೋರವರ ಪುತ್ರ ಪಿಗ್ಮಿ ಸಂಗ್ರಾಹಕ ವಿಜಯ್ ರೆಬೆಲ್ಲೋ (45) ರವರು ಮಂಗಳವಾರ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.ಸೋಮವಾರ ರಾತ್ರಿ ಮಲಗಿದ್ದವರು, ಮಂಗಳವಾರ ಬೆಳಿಗ್ಗೆ ಎದ್ದಿಲ್ಲ. ಪಿಗ್ಮಿ ಸಂಗ್ರಹಕ್ಕೆ ವಿಜಯ್ ಬಂದಿಲ್ಲ ಎಂದು ಗ್ರಾಹಕರು ಕರೆ ಮಾಡಿದಾಗ, ಮೊಬೈಲ್ ಕರೆ ಸ್ವೀಕರಿಸಿಲ್ಲ. ಬಳಿಕ ಮನೆ ಮಾಲಕರಿಗೆ ಕರೆ ಮಾಡಿ ವಿಚಾರಿಸಿದರು. ಅವರು ಮನೆ ಬಳಿ ಹೋಗಿ ನೋಡಿದಾಗ, ವಿಜಯ್ ಮೃತಪಟ್ಟಿರುವುದು ಬೆಳಕಿಗೆ

ಮೂಡುಬಿದಿರೆ : ಕಸಾಯಿಖಾನೆಗೆ ಒಯ್ಯಲು ಗುಡ್ಡದಲ್ಲಿ ಕಟ್ಟಿ ಹಾಕಿದ್ದ ಗೋವುಗಳ ರಕ್ಷಣೆ

ಮೂಡುಬಿದಿರೆ : ಎಲ್ಲಿಂದಲೋ ಎರಡು ಗೋವುಗಳನ್ನು ಕದ್ದು ತಂದು ಕಸಾಯಿ ಖಾನೆಗೆ ಒಯ್ಯಲು ತೋಡಾರು ಗ್ರಾಮದ ಬಂಗಬೆಟ್ಟು ಶಾಲೆಯ ಹಿಂಭಾಗದ ಗುಡ್ಡದಲ್ಲಿ ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವ ದನಗಳನ್ನು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ರಕ್ಷಿಸಿ ಗೋಶಾಲೆಗೆ ಸಾಗಿಸಿದ್ದಾರೆ. ಕಸಾಯಿಖಾನೆಗೆ ಒಯ್ಯಲು ಗೋವುಗಳನ್ನು ಗುಡ್ಡದಲ್ಲಿ ಕಟ್ಟಿ ಹಾಕಿರುವ ಬಗ್ಗೆ ಹಿಂದೂ ಜಾಗರಣ ವೇದಿಕೆಯ ಕಾಯ೯ಕತ೯ರು ಖಚಿತ ಮಾಹಿತಿ ಮೇರೆಗೆ ಬೆಳಿಗ್ಗೆ ಸುಮಾರು 6 ಗಂಟೆಗೆ ಸ್ಥಳಕ್ಕೆ ತೆರಳಿ ಎರಡು

ಪುತ್ತೂರು:ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಬನ್ನೂರು: ಕೃಷ್ಣ ನಗರ ಅಲುಂಬುಡದಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 14 ರಂದು ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಜಿಲ್ಲಾ ದಸ್ತಾವೇಜು ಬರಹಗಾರರಾದ ಶ್ರೀಯುತ ಬಾಲಚಂದ್ರ ಸೊರಕೆ ಯವರು ದೀಪ ಬೆಳಗಿಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಬಳಿಕ ಮಾತನಾಡುತ್ತಾ ಅಂಬೇಡ್ಕರ್ ಅವರ ಜೀವನ ಮೌಲ್ಯಗಳನ್ನು ಮತ್ತು ಸಂವಿಧಾನದ ರೂಪುರೇಷೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಸಮಾನ ನಾಗರಿಕ ಸಂಹಿತೆ

ಸಜೀಪ ಮೊಸರು ಕುಡಿಕೆ ಉತ್ಸವದ ಪ್ರಯುಕ್ತ ಅದೃಷ್ಟ ಚೀಟಿ ಯೋಜನೆಯ ಅದೃಷ್ಟ ಕೂಪನ್ ಬಿಡುಗಡೆ

ವೀರಾಂಜನೇಯ ಯುವಕ ಸಂಘ ಟ್ರಸ್ಟ್ (ರಿ) ಸಜಿಪ ಇದರ ಆಶ್ರಯದಲ್ಲಿ ನಡೆಯುವ 35ನೇ ವರ್ಷದ ಸಜೀಪ ಮೊಸರು ಕುಡಿಕೆ ಉತ್ಸವದ ಪ್ರಯುಕ್ತ ಅದೃಷ್ಟ ಚೀಟಿ ಯೋಜನೆಯ ಅದೃಷ್ಟ ಕೂಪನ್ ಬಿಡುಗಡೆ ಕಾರ್ಯಕ್ರಮವು ದಿನಾಂಕ 13-04-2025 ರ ಆದಿತ್ಯವಾರದಂದುಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯಿತು. ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವರಿಗೆ ಪ್ರಾರ್ಥನೆಯನ್ನು ಸಲ್ಲಿಸಿ, ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀ ಮುಳ್ಳುಂಜ

ಶಿವಬಾಗ್‌ನಲ್ಲಿ ರೋಹನ್ ಗಾರ್ಡನ್ ಅಪಾರ್ಟ್‌ಮೆಂಟ್‌ಗೆ ಭೂಮಿಪೂಜೆ

ಮಂಗಳೂರು: ರೋಹನ್ ಕಾರ್ಪೋರೇಶನ್‌ನ ಮತ್ತೊಂದು ವಸತಿ ಸಮುಚ್ಚಯ ರೋಹನ್ ಗಾರ್ಡನ್ ಯೋಜನೆಗೆ ನಗರದ ಕದ್ರಿ ಶಿವಬಾಗ್ 2ನೇ ಕ್ರಾಸ್‌ನಲ್ಲಿ ಶನಿವಾರ ಭೂಮಿಪೂಜೆ ನಡೆಯಿತು. ಬೆಂದೂರ್ ಸೈಂಟ್ ಸೆಬಾಸ್ಟಿಯನ್ ಚರ್ಚ್ ನ ಧರ್ಮಗುರುಗಳಾದ ಫಾದರ್ ವಾಲ್ಟರ್ ಡಿಸೋಜ ಭೂಮಿ ಪೂಜೆ ನೆರವೇರಿಸಿ, ದೇವರ ಮೇಲೆ ಅಚಲ ವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಮಹತ್ಸಾಧನೆ ಮಾಡಿ ಸಮಾಜ ಸೇವೆ ಮಾಡುವ ಕನಸಿಗೆ ರೋಹನ್ ಮೊಂತೇರೊ ನಿದರ್ಶನ. ಅವರ ಎಲ್ಲ ಕನಸುಗಳೂ ನನಸಾಗಲಿ ಎಂದು ಆಶೀರ್ವಚನ ನೀಡಿದರು.

ದಸರಾ ಕ್ರೀಡಾಕೂಟದಲ್ಲಿ ಕಂಬಳ ಸೇರ್ಪಡೆಗೆ ಸೂಚನೆ -ಗುರುಪುರ ಕಂಬಳೋತ್ಸವದಲ್ಲಿ ಉಪಮುಖ್ಯಮಂತ್ರಿ ಡಿಕೆಶಿವಕುಮಾರ್

ಸುರತ್ಕಲ್: ದ.ಕ. ಜಿಲ್ಲೆಯ ಸಂಸ್ಕೃತಿಯಾಗಿರುವ ಕಂಬಳವನ್ನು ಉಳಿಸಿ ಬಳೆಸುವ ನಿಟ್ಟಿನಲ್ಲಿ ಸರಕಾರ ಪ್ರೋತ್ಸಾಹ ನೀಡಲು ನಿರ್ಧರಿಸಿದ್ದು, ದಸರಾ ಕ್ರೀಡಾಕೂಟದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸುವಂತೆ ಸೂಚನೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ಅವರು ಶನಿವಾರ ಸಂಜೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವದಲ್ಲಿ ಗುರುಪುರ ಮಾಣಿಬೆಟ್ಟು ಗುತ್ತಿನ ಗದ್ದೆಯಲ್ಲಿ ನಡೆದ ಎರಡನೇ ವರ್ಷದ ಹೊನಲು ಬೆಳಕಿನ ಮೂಳೂರು

ನೆಟ್ಟಣ: ಪ್ಯಾಸೆಂಜರ್ ರೈಲಿಗೆ ಅದ್ಧೂರಿ ಸ್ವಾಗತ:ಸಂಭ್ರಮದಿಂದ ರೈಲನ್ನು ಬರಮಾಡಿಕೊಂಡ ಜನತೆ

ಕಡಬ: ಮಂಗಳೂರು – ಸುಬ್ರಹ್ಮಣ್ಯ ನಡುವಿನ ಪ್ಯಾಸೆಂಜರ್ ರೈಲಿಗೆ ಶನಿವಾರ ಮಂಗಳೂರಿನಲ್ಲಿ ಚಾಲನೆ ನೀಡಲಾಗಿದ್ದು, ನೆಟ್ಟದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಕ್ಕೆ ಆಗಮಿಸಿದ ಪ್ಯಾಸೆಂಜರ್ ರೈಲನ್ನು ಸಾರ್ವಜನಿಕರು ಸಂಭ್ರಮದಿಂದ ಸ್ವಾಗತಿಸಿ, ಬರಮಾಡಿಕೊಂಡರು.ಸುಬ್ರಹ್ಮಣ್ಯ ರೋಡ್ ನಿಲ್ದಾಣಕ್ಕೆ ಆಗಮಿಸಿದ ಸಂಸದ ಬ್ರಿಜೇಶ್ ಚೌಟ, ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ಅಭಿನಂದಿಸಲಾಯಿತು‌. ಸಂಸದ ಬ್ರಿಜೇಶ್ ಚೌಟ ಮಾತನಾಡಿ, ಈ ಭಾಗದ ಹಲವು ವರ್ಷಗಳ ಬೇಡಿಕೆ

ಮಂಜೇಶ್ವರ: ಆಟೋ ಚಾಲಕ ಮುಹಮ್ಮದ್ ಶರೀಫ್ ಸಾವು ಪ್ರಕರಣ: ಕೊಲೆಗೈದು ಬಾವಿಗೆ ಎಸೆದಿರುವ ದುಷ್ಕರ್ಮಿಗಳು: ಮರಣೋತ್ತರ ಪರೀಕ್ಷೆಯಲ್ಲಿ ದೃಢ

ಕುಂಜತ್ತೂರು ಪದವು ಎಂಬಲ್ಲಿ ಮುಲ್ಕಿ ಕೊಲ್ನಾಡು ನಿವಾಸಿ ಆಟೋ ಚಾಲಕ ಮುಹಮ್ಮದ್ ಶರೀಫ್ (೫೨) ಅವರ ನಿಗೂಡ ಸಾವು ಕೊಲೆ ಕೃತ್ಯ ಎಂದು ಪ್ರಾಥಮಿಕ ಹಂತದ ಮರಣೋತ್ತರ ಪರೀಕ್ಷಾ ವರದಿ ತಿಳಿಸಿದೆ. ಮರಣೋತ್ತರ ಪರೀಕ್ಷಾ ವರದಿಯಲ್ಲಿ ಮುಹಮ್ಮದ್ ಶರೀಫ್ ರ ಕುತ್ತಿಗೆ ಹಾಗೂ ತಲೆಗೆ ಗಾಯಗಳಾಗಿರುವುದು ಸಾವಿಗೆ ಕಾರಣವೆಂದು ಸೂಚಿಸಲಾಗಿದೆ.  ಗುರುವಾರ ಕುಂಜತ್ತೂರು ಅಡ್ಡ ಪದವು ಎಂಬಲ್ಲಿನ ನಿರ್ಜನ ಪ್ರದೇಶದ ಬಾವಿಯಲ್ಲಿ ಮುಹಮ್ಮದ್ ಶರೀಫ್ ರ ಶವ  ಪತ್ತೆಯಾಗಿತ್ತು. ಅದರ