Home Blog Left SidebarPage 121

ಏ.6ರಂದು ಬೆಂಗಳೂರಿನಲ್ಲಿ ವಿಸ್ಡಮ್ ಎಡ್ ಉದ್ಘಾಟನೆ

ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ಭದ್ರ ಬುನಾದಿಯನ್ನು ಹಾಕುತ್ತಿರುವ ವಿಸ್ಡಮ್ ಎಡ್ ಬೆಂಗಳೂರಿನಲ್ಲಿ ಶುಭಾರಂಭಗೊಳ್ಳಲಿದೆ. ಪಿಯುಸಿ, ಡಿಗ್ರಿ ನಂತರ ಉನ್ನತ ವ್ಯಾಸಂಗ ಅಥವಾ ಉದ್ಯೋಗ ಅರಸುವವರಿಗೆ ಸಿಹಿ ಸುದ್ದಿ ಎಂಬಂತೆ ವಿಸ್ಡಮ್ ಎಡ್ ಕೇಂದ್ರ ಬೆಂಗಳೂರಿನಲ್ಲೂ ತನ್ನ ಸೇವೆಯನ್ನು ಮುಂದುವರಿಸಲು ನಿರ್ಧರಿಸಿದೆ. ಬೆಂಗಳೂರಿನ ಐಟಿಐ ಲೇಔಟ್ ಸಮೀಪದ ನಂ.೩೯ ಫಸ್ಟ್

ಕಾರ್ಕಳ: ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣದ ಆರೋಪಿ ದಿಲೀಪ್ ಹೆಗ್ಡೆಗೆ ಹೈಕೋರ್ಟ್ ಜಾಮೀನು ಮಂಜೂರು

ಕಾರ್ಕಳ: ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ದೆಪ್ಪುತ್ತೆ ಬಾಲಕೃಷ್ಣ ಪೂಜಾರಿ(44) ಕೊಲೆ ಪ್ರಕರಣದ ಆರೋಪಿ ದಿಲೀಪ್ ಹೆಗ್ಡೆ(28)ಗೆ ರಾಜ್ಯ ಹೈಕೋರ್ಟ್ ಜಾಮೀನು ನೀಡಿ ಆದೇಶಿಸಿದೆ. ದಿಲೀಪ್ ಹೆಗ್ಡೆ ಜಾಮೀನು ಅರ್ಜಿಯನ್ನು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ ಸಂಚಾರಿ ಪೀಠ ಕಾರ್ಕಳ ಮಾರ್ಚ್ 4ರಂದು ತಿರಸ್ಕರಿಸಿದ್ದು, ಈ ಹಿನ್ನೆಲೆಯಲ್ಲಿ ಆರೋಪಿ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದನು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ

ಮೂಡುಬಿದಿರೆ : ವೃದ್ಧೆಯ ಕತ್ತಿನಿಂದ ಕರಿಮಣಿ ಸರ ಎಗರಿಸಿ ಪರಾರಿ

ದಾರಿ ಕೇಳುವ ನೆಪದಲ್ಲಿ ವೃದ್ಧೆಯೋವ೯ರ ಕುತ್ತಿಗೆಯಿಂದ 3-4 ಪವನಿನ ಕರಿಮಣಿ ಸರವನ್ನು ಎಗರಿಸಿದ ಘಟನೆ ಬೆಳುವಾಯಿ ಸಮೀಪ ಸೋಮವಾರ ನಡೆದಿದೆ.ಬೆಳುವಾಯಿ ಗ್ರಾಮದ ಕಾಯಿದೆ ಮನೆಯ ನಿವಾಸಿ ಎಪ್ಪತ್ತರ ಹರೆಯದ ಇಂದಿರಾ ಅವರು ಸೋಮವಾರದಂದು ತನ್ನ ಅಳಿಯ ಭಾಸ್ಕರ ಅವರ ಗೃಹಪ್ರವೇಶ ಮುಗಿಸಿಕೊಂಡು ಬೆಳುವಾಯಿ- ಕರಿಯಣಂಗಡಿ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದರು.ಈ ಸಂದರ್ಭದಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ಯುವಕನೊಬ್ಬ ಬೆಳುವಾಯಿಗೆ ಹೋಗುವ ದಾರಿ ಯಾವುದು ‘ ಎಂದು

Pre-Hospital Trauma Life Support (PHTLS) 10th Edition Course

The Department of Trauma Care Management, YSAHS, conducted a Pre-Hospital Trauma Life Support 10th Edition Course certified by the National Association of Emergency Medical Technicians (NAEMT) on 26th and 27th of March 2025 at ACTS-YEN – Yenepoya (Deemed to be University). About PHTLS: National Association of Emergency Medical Technicians

ಮಂಗಳೂರು:ಥ್ರೋ ಬಾಲ್ ಟೂರ್ನಮೆಂಟ್‌ ನಲ್ಲಿ ಎಸ್‌ಜೆಇಸಿ ಚಾಂಪಿಯನ್

ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್‌ಜೆಇಸಿ) ಮಹಿಳಾ ಥ್ರೋಬಾಲ್ ತಂಡವು ಮಾರ್ಚ್ 25,2025 ರಂದು ನಿಟ್ಟೆ ಮೀನಾಕ್ಷಿ ಹೆಗ್ಡೆ ಏನ್.ಎಂ.ಎ.ಎಂ.ಐ.ಟಿ ನಿಟ್ಟೆಯಲ್ಲಿ ನಡೆದ ಸ್ಮಾರಕ ಟ್ರೋಫಿ ಥ್ರೋಬಾಲ್ಪಂದ್ಯಾವಳಿಯಲ್ಲಿ ದೈಹಿಕ ಶಿಕ್ಷಣ ನಿರ್ದೇಶಕಿ (ಪಿಇಡಿ) ವನೀಶಾ ವಿ ರೊಡ್ರಿಗಸ್ ಮತ್ತು ಸಹಾಯಕ ಪಿಇಡಿ ಸುಧೀರ್ ಎಂಅವರ ಮಾರ್ಗದರ್ಶನದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿತು. ಪ್ರಥಮ ವರ್ಷದ ಎಐಎಂಎಲ್ ನ ನವಿತಾ ಶೆಟ್ಟಿ ಅತ್ಯುತ್ತಮ ಥ್ರೋವರ್ ಪ್ರಶಸ್ತಿಯನ್ನು ಪಡೆದರು

ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ರೋಲರ್ ಸ್ಕೇಟ್ಸ್ ಚಾಂಪಿಯನ್‌ಶಿಪ್‌ನಲ್ಲಿ ಟ್ರೋಫಿ ಗೆದ್ದ ಎಸ್‌ಜೆಇಸಿ

ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್‌ಜೆಇಸಿ) ಪುರುಷರ ಸ್ಕೇಟಿಂಗ್ ತಂಡವು ಮಾರ್ಚ್ 24 ರಿಂದ26, 2025 ರವರೆಗೆ ಸ್ಯಾಮ್ ಗ್ಲೋಬಲ್ ಯೂನಿವರ್ಸಿಟಿ ಭೋಪಾಲ್ನಲ್ಲಿ ನಡೆದ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ರೋಲರ್ ಸ್ಕೇಟ್ಸ್ ಚಾಂಪಿಯನ್‌ಶಿಪ್‌ನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕಿ (ಪಿಇಡಿ) ವನೀಶಾ ವಿ ರೊಡ್ರಿಗಸ್ ಮತ್ತು ಸಹಾಯಕ ಪಿಇಡಿ ಸುಧೀರ್ ಎಂ ಅವರ ಮಾರ್ಗದರ್ಶನದಲ್ಲಿ ವಿವಿಧ ಟ್ರೋಫಿಗಳನ್ನು ಗೆದ್ದಿದೆ. ಡೇನಿಯಲ್, 3 ನೇ ವರ್ಷದ ಸಿಎಸ್‌ಇ ವಿದ್ಯಾರ್ಥಿ, 5000

ಮುನಿಯಾಲಿನ ಆಪ್ತಿ ಆಚಾರ್ಯ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆ

ಮುನಿಯಾಲಿನ ಅಪ್ತಿ ಆಚಾರ್ಯ ಕಳೆದ ಮಾರ್ಚ್ 01 ರಂದು ಜಿಮ್ನಾಸ್ಟಿಕ್ ನ ಮಾದರಿಯಲ್ಲೊಂದಾದ ಹೆಡ್ರೋಲ್ ನಲ್ಲಿ ಗರಿಷ್ಠ 4 ನಿಮಿಷ 40 ಸೆಕೆಂಡ್ ನಲ್ಲಿ ಸತತ 65 ರೌಂಡ್ ಗಳನ್ನು ಮಾಡುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ್ದಾಳೆ. ಮುನಿಯಲಿನ ಶಿವಾನಂದ ಆಚಾರ್ಯ ಮತ್ತು ಲತಾ ಆಚಾರ್ಯ ದಂಪತಿಯ ಪುತ್ರಿಯಾಗಿರುವ ಆಪ್ತಿ ಆಚಾರ್ಯ ಹೆಬ್ರಿಯ ಎಸ್. ಆರ್ ಪಬ್ಲಿಕ್ ಸ್ಕೂಲಿನ 4ನೇ ತರಗತಿಯ ವಿದ್ಯಾರ್ಥಿಯಾಗಿದ್ದು ಕಳೆದ ಎರಡು ವರ್ಷಗಳಿಂದ ಅವಿನಾಶ್ ಪೆರ್ಡೂರು ರ ವರಿಂದ

ಮಂಗಳೂರು: ನಗರದ ಮಂಗಳಾ ಸ್ಟೇಡಿಯಂನಲ್ಲಿ ರೈಸಿಂಗ್ ಚಾಂಪಿಯನ್ಸ್ ಕ್ಯಾಂಪ್ ನ ಉದ್ಘಾಟನೆ

ಮಂಗಳೂರಿನ ಅಥ್ಲೆಟಿಕ್ಸ್ ಅಕಾಡೆಮಿಯಾದ ಮಂಗಳಾ ಅಥ್ಲಿಟ್ ವತಿಯಿಂದ ಮಂಗಳೂರಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ದ.ಕ ಅಥ್ಲೆಟಿಕ್ಸ್  ಅಸೋಸಿಯೇಶನ್ ಸಹಯೋಗದೊಂದಿಗೆ ರೈಸಿಂಗ್ ಚಾಂಪಿಯನ್ಸ್ ಕ್ಯಾಂಪ್ – ೨೦೨೫ ಎಂಬ ಅಥ್ಲೆಟಿಕ್ಸ್ ಸಮ್ಮರ್ ಕ್ಯಾಂಪ್‌ನ ಉದ್ಘಾಟನಾ ಕಾರ್ಯಕ್ರಮವು ನಗರದ ಮಂಗಳಾ ಸ್ಟೇಡಿಯಂನಲ್ಲಿ ನಡೆಯಿತು. ಜಿಲ್ಲೆಯ ವಿದ್ಯಾರ್ಥಿಗಳು ಕ್ರೀಡಾಪಟುಗಳಾಗಿ ವಿಶೇಷ ಸಾಧನೆ ಮಾಡಬೇಕೆಂದು ಉದ್ದೇಶದಿಂದ ಅಂತರಾಷ್ಟ್ರೀಯ ಅಥ್ಲೆಟಿಕ್ ಕೋಚ್

ಮಂಗಳೂರು: ವೆನ್‌ ಲಾಕ್, ಪಿಲಿಕುಳ ಅಭಿವೃದ್ಧಿಗೆ ಎಂಆರ್‌ಪಿಎಲ್ ನಿಂದ ನೆರವು

ಎಂ.ಆರ್.ಪಿ. ಎಲ್. ಸಂಸ್ಥೆ ವತಿಯಿಂದ ಸಿ ಎಸ್ ಆರ್ ನಿಧಿಯಿಂದ ವೆನ್ ಲಾಕ್ ಆಸ್ಪತ್ರೆ ಹಾಗೂ ಪಿಲಿಕುಳ ನಿಸರ್ಗಧಾಮಕ್ಕೆ ಕೊಡುಗೆ ನೀಡಲಾಯಿತು.  ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರು ಸಿಎಸ್‌ಆರ್ ಪತ್ರವನ್ನು ಅಧಿಕಾರಿಗಳಿಗೆ ವಿತರಿಸಿದರು. ಈ ನಿಧಿಯಿಂದ ವೆನ್ ಲಾಕ್ ಆಸ್ಪತ್ರೆಯ ಮೆಡಿಸಿನ್ ಬ್ಲಾಕ್ ನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ನೂತನವಾದ ಸರ್ಜಿಕಲ್ ವಾರ್ಡ್ ನಿರ್ಮಾಣಗೊಳ್ಳಲಿದ್ದು, ಹೊಸದಾಗಿ ೧೩೨ ಹಾಸಿಗೆಗಳು ಸೇರ್ಪಡೆಗೊಳ್ಳಲಿವೆ.