ಪಡುಬಿದ್ರಿ,ಇತಿಹಾಸಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಪುನಾರಚನೆ ಮಹಾಕಾರ್ಯವು ವೇಗ ಪಡೆದಿದ್ದು, ಫೆ. 2ರಂದು ಶ್ರೀ ದೇಗುಲದ ತೀರ್ಥ ಮಂಟಪದಲ್ಲಿ ಪ್ರತಿಷ್ಟಾಪಿಸಲಾಗುವ ನಂದಿ ವಿಗ್ರಹಕ್ಕೆ ರಜತ ಕವಚ ನಿರ್ಮಾಣಕ್ಕಾಗಿ ಶ್ರೀ ದೇವರ ಬಾಲಾಲಯದಲ್ಲಿ ಮುಹೂರ್ತವನ್ನು ನಡೆಸಲಾಯಿತು. ಶ್ರೀ ದೇವಸ್ಥಾನದ ಜೀರ್ಣೕೊದ್ಧಾರ ಕಾರ್ಯದಲ್ಲಿ
ಮಂಗಳೂರು, ವಾಮಂಜೂರಿನಲ್ಲಿರುವ ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್ಜೆಇಸಿ) ಯು 2026ರ ಫೆಬ್ರವರಿ 03 ರಂದು ಭಾರತದಲ್ಲಿನ ಸ್ಪೇನ್ ದೇಶದ ರಾಯಭಾರಿಯಾದ ಮಹಾನಿಯರಾದ ಜುವಾನ್ ಆಂಟೋನಿಯೋ ಮಾರ್ಚ್ ಪುಜೋಲ್ ಅವರನ್ನು ಆತಿಥ್ಯ ವಹಿಸಲು ಸಿದ್ಧವಾಗಿದೆ. ಕಾರ್ಯಕ್ರಮವು ಬೆಳಿಗ್ಗೆ 9:00 ಗಂಟೆಯಿಂದ ಮಧ್ಯಾಹ್ನ 1:00 ಗಂಟೆಯವರೆಗೆ ನಡೆಯಲಿದೆ. ಈ ಭೇಟಿ ಅಂತರರಾಷ್ಟ್ರೀಯ ಶೈಕ್ಷಣಿಕ ಸಹಕಾರವನ್ನು ಬಲಪಡಿಸುವುದು ಹಾಗೂ ವಿದ್ಯಾರ್ಥಿಗಳಲ್ಲಿ ಜಾಗತಿಕ ಶಿಕ್ಷಣ ಮತ್ತು ವೃತ್ತಿ
ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದಲ್ಲಿರುವ ಶ್ರೀ ಕ್ಷೇತ್ರ ಕಳೇರಿಯಲ್ಲಿ ಹತ್ತನೇ ವರುಷದ ಪ್ರತಿಷ್ಠಾ ಮಹೋತ್ಸವವು ಭಕ್ತಾಧಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಮಂಡೆಕೋಲು ಶ್ರೀ ಉಳ್ಳಾಕುಲು, ಧೂಮಾವತಿ, ರುದ್ರಚಾಮುಂಡಿ ಹಾಗೂ ಸಹಪರಿವಾರ ದೈವಗಳ ದೇವಸ್ಥಾನ ಕಳೇರಿಯಲ್ಲಿ ಹತ್ತನೇ ವರುಷದ ಪ್ರತಿಷ್ಠಾ ಮಹೋತ್ಸವ ಮತ್ತು ಶ್ರೀ ದೈವಗಳ ನೇಮೋತ್ಸವವು ಊರಿನ ಭಕ್ತರ ಸಮ್ಮುಖದಲ್ಲಿ ನಡೆಯಿತು. ಶ್ರೀ ಕ್ಷೇತ್ರ ಕಳೇರಿ ಕಾರಣೀಕ
ಬಂಟರ ಯಾನೆ ನಾಡವರ ಮಾತ್ರ ಸಂಘದ ವತಿಯಿಂದ ನಡೆಸಲ್ಪಡುತ್ತಿರುವ ಶ್ರೀ ರಾಮಕೃಷ್ಣ ಶಾಲೆಯ ಕಿಂಡರ್ ಗಾರ್ಟನ್ ಮಕ್ಕಳಿಂದ ಬ್ಲೂಮಿಂಗ್ ಬಡ್ಸ್ ಇವೆಂಟ್ ಶನಿವಾರ 31.01.2026ರಂದು ಶಾಲೆಯ ಅಂಗಳದಲ್ಲಿ ನಡೆಯಿತು. ಇದರ ಉದ್ಘಾಟನೆಯನ್ನು ಅಮೇಜಿಂಗ್ ಕಿಡ್ಸ್ ಸಂಸ್ಥೆಯ ಪ್ರಿನ್ಸಿಪಾಲರಾದ ಮಿಸ್ಸಸ್ ಶಾಯಿನ್ ನೆರವೇರಿಸಿದರು ಅತಿಥಿಯಾಗಿ ಶಾಲಾ ಹಳೆ ವಿದ್ಯಾರ್ಥಿ ಶ್ರೀ. ಗೌರವ ಪಿ. ಭಂಡಾರಿ ಆಗಮಿಸಿದರು. ಶ್ರೀ ರಾಮಕೃಷ್ಣ ಸಂಸ್ಥೆಯ ಸಂಚಾಲಕರಾದ ಡಾ. ಬಿ ಸಂಜೀವ್ ರೈ, ಕಿಂಡರ್
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಧರ್ಮಸ್ಥಳ. ಗ್ರಾಮೀಣ ಶ್ರೇಷ್ಠತಾ ಕೇಂದ್ರ ಬೆಳ್ತಂಗಡಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪುತ್ತೂರು ತಾಲೂಕಿನ ಜಂಟಿ ಆಶ್ರಯದಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿಯಡಿ ಯೋಜನೆ ಪಾಲುದಾರ ಬಂಧುಗಳಿಗೆ ಉಚಿತವಾಗಿ 5 ದಿನಗಳ ಸಾರಿ ಫೋಲ್ಡಿಂಗ್ ಹಾಗೂ ಸಾರಿಗೊಂಡೆ ತರಬೇತಿ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕೃಷಿ ಪತ್ತಿನ ಸಹಕಾರಿ ಸಂಘ
ಉಡುಪಿ:ಉಡುಪಿ ತಾಲೂಕು ಮಹಿಳಾ ಹಸಿಮೀನು ಮಾರಾಟಗಾರರ ಸಂಘ (ರಿ.) ಉಡುಪಿ ಇದರ 15ನೇ ವಾರ್ಷಿಕೋತ್ಸವ ಸಂಭ್ರಮ “ಬೃಹತ್ ಮಹಿಳಾ ಮೀನುಗಾರರ ಸಮಾವೇಶ ಇಂದು 01-02-2026 ರಂದು ಅಜ್ಜರಕಾಡು ಪುರಭವನದಲ್ಲಿ ನಡೆಯಿತು. ಸಮಾವೇಶದಲ್ಲಿ ಕಾಪು ವಿಧಾನಸಭಾ ಕ್ಷೇತ್ರ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಹಿರಿಯ ಮಹಿಳಾ ಮೀನುಗಾರರಿಗೆ ಸನ್ಮಾನಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ಡಾ. ಜಿ.ಶಂಕರ್ ಅಧ್ಯಕ್ಷರು ಡಾ. ಜಿ.ಶಂಕರ್ ಫ್ಯಾಮಿಲಿ
ಮಂಗಳೂರು, ಫೆಬ್ರವರಿ 1, 2026 : – ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜು (ಕೆ.ಎಂ.ಸಿ), ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮತ್ತು KMC ಅತ್ತಾವರ ಆಂಕೊಲಾಜಿ ಸೆಂಟರ್, ಇಂಡಿಯನ್ ಕ್ಯಾನ್ಸರ್ ಸೊಸೈಟಿ , ಮಂಗಳೂರು ರನ್ನರ್ಸ್ ಕ್ಲಬ್, ಡೆಕಾಥ್ಲಾನ್ ಮತ್ತು ಭಾರತ್ ಮಾಲ್ ಸಹಯೋಗದೊಂದಿದೆಆಯೋಜಿಸಲಾಗಿದ್ದ “ಮಂಗಳೂರು ಕ್ಯಾನ್-ವಾಕ್ 2026” ನಡಿಗೆಯು ಇಂದು ಬೆಳಿಗ್ಗೆ 6:00 ಗಂಟೆಗೆ ಯಶಸ್ವಿಯಾಗಿ ನಡೆಯಿತು.ಕ್ಯಾನ್ಸರ್
ಮೂಡುಬಿದಿರೆ : ಕಂಬಳಗಳು ಹಬ್ಬದ ವಾತಾವರಣ ಮೂಡಿಸುತ್ತವೆ. ಜಿಲ್ಲೆಗಳು ನಡೆಯುವ ಕಂಬಳಗಳಿಂದ ವ್ಯಾಪಾರ ವ್ಯವಹಾರಗಳು ಜಾಸ್ತಿಯಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅಭಿಪ್ರಾಯಪಟ್ಟರು. ಅವರು ಶಾಸಕ ಉಮಾನಾಥ ಎ. ಕೋಟ್ಯಾನ್ ಅವರ ಸಾರಥ್ಯದಲ್ಲಿ ಮೂಡುಬಿದಿರೆ ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮದ ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ನಡೆಯುವ 23ನೇ ವರ್ಷದ ಹೊನಲು ಬೆಳಕಿನ “ಕೋಟಿ-ಚೆನ್ನಯ” ಕಂಬಳೋತ್ಸವದ ಸಭಾ
ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ವತಿಯಿಂದ ಇಂದು ದಿನಾಂಕ 31-01-2026 ರಂದು ಕುಂಜಿಬೆಟ್ಟು ಶಾರದಾ ಕಲ್ಯಾಣ ಮಂಟಪದಲ್ಲಿ ನಡೆದ “VB-G RAM-G ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಕಾಯ್ದೆ ಜಾಗೃತಿ ಸಮಾವೇಶ”ದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ, ರಾಜ್ಯ ಬಿಜೆಪಿ
ಹೆಜಮಾಡಿ:ಕರ್ನಾಟಕ ವಾಲಿಬಾಲ್ ಅಸೋಸಿಯೇಷನ್ (ರಿ.) ಬೆಂಗಳೂರು (ಭಾರತ ವಾಲಿಬಾಲ್ ಫೆಡರೇಶನ್ ಸಂಯೋಜಿತ )ಮಾರ್ಚ್ ತಿಂಗಳಲ್ಲಿ ಒಡಿಶಾ ರಾಜ್ಯದಲ್ಲಿ ನಡೆಯಲಿರುವ `ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್ ಶಿಪ್ – 2026 ರಲ್ಲಿ ಭಾಗವಹಿಸಲಿರುವಯುವ ಕರ್ನಾಟಕ ವಾಲಿಬಾಲ್ ತಂಡದ ತರಬೇತಿ ಶಿಬಿರದಉದ್ಘಾಟನಾ ಸಮಾರಂಭವುಫೆಬ್ರವರಿ 01 ಭಾನುವಾರದಂದುಪ್ರಾಥಮಿಕ ಶಾಲಾ ಮೈದಾನ, ಹೆಜಮಾಡಿಯಲ್ಲಿಸಂಜೆ 4 ಗಂಟೆಗೆ ನಡೆಯಲಿದೆ. ತರಬೇತಿ ಶಿಬಿರವು ಫೆಬ್ರವರಿ 01 ರಿಂದ 15 ರವರೆಗೆ



























