ಶ್ರೀ ಮಹಾದೇವ ಎಜುಕೇಷನ್, ಆರ್ಟ್ & ಕಲ್ಚರಲ್ ಟ್ರಸ್ಟ್(ರಿ.) ಬಳ್ಳಾರಿ, ಜೆ.ಟಿ. ಫೌಂಡೇಷನ್ ಮತ್ತು ಶ್ರೀ ಎಸ್.ಆರ್.ಎಂ. ಸೇವಾ ಸಂಸ್ಥೆ(ರಿ.) ಬಳ್ಳಾರಿ ಹಾಗೂ, ಅಖಿಲ ಕರ್ನಾಟಕ ಕನ್ನಡ ರಾಜ್ಯೋತ್ಸವ ಸಮಿತಿ ಬಳ್ಳಾರಿ – ಇವರ ಸಹಯೋಗದಲ್ಲಿ, “ಅಖಿಲ ಕರ್ನಾಟಕ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನ” ವು 2024, ನವೆಂಬರ್ 30 ಹಾಗೂ
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ನೆಹರು ಮೆಮೋರಿಯಲ್ ಕಾಲೇಜು ಸುಳ್ಯ, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘ, ಐಕ್ಯೂಎಸಿ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲಾ ಮಟ್ಟದ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಶಿಬಿರ -2024 ದಿನಾಂಕ 05.12.2024 ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಅಧ್ಯಕ್ಷರಾದ ಶ್ರೀ ಸದಾನಂದ ಮಾವಜಿ ಇವರು ಅಧ್ಯಕ್ಷತೆ
ಮೂಡುಬಿದಿರೆ : ಪಡುಮಾರ್ನಾಡು ಗ್ರಾಮದ ಬನ್ನಡ್ಕ ಎಂಬಲ್ಲಿ ಗುರುವಾರ ಸಂಜೆ ಬೈಕ್ನಿಂದ ಬಿದ್ದು ಚಿನ್ನದ ಕೆಲಸಗಾರ, ತೋಡಾರು ಗ್ರಾಮದ ಸೀತಾರಾಮ ಆಚಾರ್ಯ(49) ಮೃತಪಟ್ಟಿದ್ದು ಪೋಲಿಸರು ಸಂಶಯಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿದ್ದಾರೆ.ಮೂಡುಬಿದಿರೆ ಜ್ಯೋತಿನಗರದಲ್ಲಿ ಚಿನ್ನದ ವೃತ್ತಿಗೆ ಸಂಬಂಧಿಸಿದ ವಿಘ್ನೇಶ್ ಮೆಷಿನ್ ಕಟ್ಟಿಂಗ್ ಉದ್ಯಮವನ್ನು ನಡೆಸುತ್ತಿದ್ದು ಜನವರಿ 3ರಂದು ನಡೆಯಲಿದ್ದ ಅವರ ಪುತ್ರನ ಉಪನಯನದ ಆಮಂತ್ರಣ ಪತ್ರಿಕೆಯನ್ನು ವಿತರಿಸಿ ವಾಪಸ್ಸು
ವಿಟ್ಲ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಓಂ ಸಾಯಿ ಇಂಡಸ್ಟ್ರೀಸ್ ನ ಮಾಲಕ ಬದನಾಜೆ ನಿಡ್ಯ ನಿವಾಸಿ ದಾಮೋದರ್ ಪೂಜಾರಿ (60) ಎಂದು ಗುರುತಿಸಲಾಗಿದೆ. ಮೃತರು ಇಬ್ಬರು ಮಕ್ಕಳನ್ನು ಮತ್ತು ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ವಿಟ್ಲ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ವಾರ್ಡ್ -15 ಕುಂಜತ್ ಬೈಲ್ ದಕ್ಷಿಣದಲ್ಲಿ 39 ಲಕ್ಷ ಮೊತ್ತದ ರಸ್ತೆ ಕಾಮಗಾರಿ ಅಭಿವೃದ್ಧಿಗೆ ಗುದ್ದಲಿ ಪೂಜೆಯನ್ನು ಶಾಸಕರಾದ ಡಾ.ವೈ ಭರತ್ ಶೆಟ್ಟಿ ಯವರು ನೆರವೇರಿಸಿದರು. ವಾರ್ಡ್ ವ್ಯಾಪ್ತಿಯ ಗಾಂಧಿನಗರ ಅಡ್ಡರಸ್ತೆ 20 ಲಕ್ಷ, ಗಾಂಧಿನಗರ – ಪಳನೀರು ರಸ್ತೆ -ಕಾಲೇಜು ಅಭಿವೃದ್ಧಿ ರಸ್ತೆ 10 ಲಕ್ಷ, ಗಾಂಧಿನಗರ ಪ್ರಮೋದ್ ಮನೆ ಬಳಿ ಇಂಟರ್ ಲಾಕ್ ವ್ಯವಸ್ಥೆ ಮತ್ತು ಪಳನೀರು ನಾರಾಯಣ ಗುರು ಮಂದಿರ ಬಳಿಯ ರಸ್ತೆ ಅಭಿವೃದ್ಧಿ 9 ಲಕ್ಷ ಮೊತ್ತದ ಕಾಮಗಾರಿಗೆ ಮಂಗಳೂರು
ಚಿತ್ರಾಪುರ: ಸುಮಾರು 2.5 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರವಾಗಿ ಜೀರ್ಣೋದ್ಧಾರಗೊಂಡ ಶ್ರೀ ಕೃಷ್ಣ ಬಾಲಾಂಜನೇಯ ಮಂದಿರ ಹಾಗೂ ಬೊಬ್ಬರ್ಯ ಬಂಟ ದೈವದ ಧರ್ಮ ಚಾವಡಿ,ರಂಗ ಮಂದಿರ ದ ಉದ್ಘಾಟನೆ ಮತ್ತು ದೇವರ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಮಂದಿರದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರೂ, ಶಾಸಕರಾದ ಡ.ಭರತ್ ಶೆಟ್ಟಿ ವೈ ಅವರು ಗುರುವಾರ ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನೆರವೇರಿಸಿದರು.ಚಿತ್ರಾಪುರ
ಮಂಗಳೂರು: ಪೇಯ್ಡ್ ನ್ಯೂಸ್ ಸಂಸ್ಕೃತಿ ಪತ್ರಿಕೋದ್ಯಮದ ಪಾವಿತ್ರ್ಯತೆಗೆ ಧಕ್ಕೆ ತರುವ ಅಪಾಯ ಇದೆ. ಸತ್ಯ ಸಂಗತಿಗಳನ್ನು ಮರೆಮಾಚುವ ಮತ್ತು ಸುಳ್ಳನ್ನು ವೈಭವೀಕರಿಸುವ ಸ್ಥಿತಿ ಉಂಟಾಗಿದೆ ಎಂದು ಮೂಡಬಿದಿರೆ ಅಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು. ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 5ನೇ జిಲ್ಲಾ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜವನ್ನು
ಶ್ರೀ ಬಬ್ಬುಸ್ವಾಮಿ ದೇವಸ್ಥಾನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ) ಪ್ರೋ.ಕೃಷ್ಣಪ್ಪ ಸ್ಥಾಪಿತ ಕಳತ್ತೂರು ಶಾಖೆ ಉದ್ಘಾಟನೆಯನ್ನು ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಶ್ರೀ ವಿನಯಕುಮಾರ್ ಸೊರಕೆ ನೇರವೆರಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸೊರಕೆ, ದೇಶದಲ್ಲಿ ಅಸ್ಪೃಶ್ಯತೆ ಅಸಮಾನತೆ ಸೃಷ್ಟಿಯಿಂದ ಪ್ರಾರಂಭವಾಗಿದ್ದಲ್ಲ,ಅದು ಮಾನವರಿಂದ ಆದದ್ದು, ಅದರ ವಿರುದ್ಧ ಅಂಬೇಡ್ಕರರು ನ್ಯಾಯೋಚಿತ ಹೋರಾಡಿ ಸಂವಿಧಾನವನ್ನು ರಚಿಸಿದರು ಅದನ್ನು ಉಳಿಸಿ ಪೋಷಿಸಿದರೆ
ಮಂಗಳೂರು ಮಿಲಾಗ್ರಿಸ್ ವಿದ್ಯಾಸಂಸ್ಥೆಗಳ ನೂತನ ನರ್ಸಿಂಗ್ ಕಾಲೇಜ್ ಹಾಗೂ ಕಾಲೇಜಿನ ಆವರಣದಲ್ಲಿ ’ಅವಿಷ್ಕಾರ್ ೨೦೨೪’ ಸಾಂಸ್ಕೃತಿಕ ಹಬ್ಬವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ, ಸಮಗ್ರ ಆರೋಗ್ಯ ವಿಜ್ಞಾನ ವಿಭಾಗದ ರಾಷ್ಟ್ರೀಯ ಆಯೋಗದ ಅಧ್ಯಕ್ಷರಾದ ಪ್ರೊಫೆಸರ್ ಯು . ಟಿ ಇಫ್ತಿಕಾರ್ ಫರೀದ್ ಮಾತನಾಡಿ, ಮಿಲಾಗ್ರಿಸ್ ಶಿಕ್ಷಣ ಸಂಸ್ಥೆ ಒಂದು ಮಹತ್ತರ ಕಾರ್ಯವನ್ನು ಕೈಗೊಂಡಿದೆ. ನರ್ಸಿಂಗ್ ಒಂದು ಉದಾತ್ತ ವೃತ್ತಿಯಾಗಿದ್ದು ಉದ್ಯೋಗ ರಂಗದಲ್ಲಿ
ಮಂಗಳೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಪುರುಷರ ವಾಲಿಬಾಲ್ ತಂಡವು 28 ಮತ್ತು 29 ನವೆಂಬರ್ 2024ರಂದು ವಿವಿಸಿಇ ಪುತ್ತೂರಿನಲ್ಲಿ ನಡೆದ ವಿಟಿಯು ಮಂಗಳೂರು ವಿಭಾಗದ ಪುರುಷರ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿನ್ನರ್ಸ್ ಟ್ರೋಫಿಯನ್ನು ಪಡೆದುಕೊಂಡಿತು.ದೈಹಿಕ ಶಿಕ್ಷಣ ನಿರ್ದೇಶಕರಾದ ವನೀಷಾ ರೋಡ್ರಿಗಸ್ ಮತ್ತು ಎಸ್.ಜೆ.ಇ.ಸಿ ವಾಲಿಬಾಲ್ ತರಬೇತುದಾರ ಜಯವರ್ದನ್ ಮತ್ತು ಗುರುನಂದನ್ ಅವರ ಮಾರ್ಗದರ್ಶನದಲ್ಲಿ ಟ್ರೋಫಿಯನ್ನು ಪಡೆದುಕೊಂಡಿತು. ಅಗಾಧ ಸಾಧನೆಗಾಗಿ ಇಡೀ




























