Home Blog Left SidebarPage 176

ಪಲಿಮಾರು : 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪಲಿಮಾರು ಇದರ 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಫಲಿಮಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿರುವ ಶ್ರೀ ಗಣೇಶ ಮಂಟಪದಲ್ಲಿ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷರಾದ ಕರುಣಾಕರ ಶೆಟ್ಟಿ , ಅಧ್ಯಕ್ಷರಾದ ಯೊಗೀಶ್ ಕೆ.ಸುವರ್ಣ ಉಪಾಧ್ಯಕ್ಷರಾದ ಭವಾನಿ ಶಂಕರ್ ರಾವ್ ಫಲಿಮಾರು, ಚಂದ್ರಶೇಖರ್

ಉಡುಪಿ : ಕನ್ನರ್ಪಾಡಿ ಕಿನ್ನಿಮೂಲ್ಕಿ 19 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕನ್ನರ್ಪಾಡಿ ಕಿನ್ನಿಮೂಲ್ಕಿ ಉಡುಪಿ ಇದರ 19 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ಸ್ವಾಗತ ಗೋಪುರ ಬಳಿಯ ಗಣಪತಿ ಮೈದಾನದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಮಿತಿಯ ಗೌರವಾಧ್ಯಕ್ಷರಾದ ಪ್ರಭಾಶಂಕರ್ ಪದ್ಮಶಾಲಿ ಕಿನ್ನಿಮೂಲ್ಕಿ, ಅಧ್ಯಕ್ಷರಾದ ನಾರಾಯಣ ರಾವ್ ಕನ್ನರ್ಪಾಡಿ, ಕಾರ್ಯಾಧ್ಯಕ್ಷ ಸಂಜೀವ ಎ, ಪೂಜಾರಿ, ಪ್ರಧಾನ ಕಾರ್ಯದರ್ಶಿ ಕೆ.ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ,

ಕಟಪಾಡಿ : 40ನೇ ವರ್ಷದ ಕಟಪಾಡಿ ಶ್ರೀ ಸಾರ್ವಜನಿಕ ಗಣೇಶೋತ್ಸವ

ಕಟಪಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ 40ನೇಯ ಕಟಪಾಡಿ ಶ್ರೀ ಸಾರ್ವಜನಿಕ ಗಣೇಶೋತ್ಸವವು ವೇದಮೂರ್ತಿ ಶ್ರೀ ಪುರುಷೋತ್ತಮ ಆಚಾರ್ಯ ಅಗಳಿಮಠ ಇವರ ಪೌರೋಹಿತ್ಯದಲ್ಲಿ ಜರುಗಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಕಟಪಾಡಿ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರಾದಡಾ| ಎ. ರವೀಂದ್ರನಾಥ ಶೆಟ್ಟಿ,ಶ್ರೀ ನಾರಾಯಣ ಭಟ್ ಅರ್ಚಕರು,ಅಧ್ಯಕ್ಷರಾದ ಶ್ರೀ ದಯಾನಂದ ಶೆಟ್ಟಿ, ಕೋಶಾಧಿಕಾರಿ ಶ್ರೀ ಕಾಮ್ ರಾಜ್ ಸುವರ್ಣ, ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀ ಮಹೇಶ್

ಬಂಟ್ವಾಳ: ನವ ದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ: ನವವಿವಾಹಿತೆ ಸಾವು

ಬಂಟ್ವಾಳ: ನವ ದಂಪತಿಗಳು ಇಬ್ಬರು ಪ್ರಯಾಣಿಸುತ್ತಿದ್ದ ಕಾರು ಬೀಕರ ಅಪಘಾತದಲ್ಲಿ ನವವಿವಾಹಿತೆ ಸಾವನ್ನಪ್ಪಿದ್ದು ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾವನ್ನಪ್ಪಿದ ನವವಿವಾಹಿತೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ

ಮಂಗಳೂರು: ಗಣೇಶೋತ್ಸವ ಸಮಾಜ ಮುಖಿ ಕಾರ್ಯಗಳಿಗೆ ಪ್ರೇರಣೆಯಾಗಲಿ: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ,  ಶ್ರೀ ಸಿದ್ಧಿವಿನಾಯಕ ಪ್ರತಿಷ್ಟಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನ ಓಂಕಾರ ನಗರದಲ್ಲಿ ಸೆ.7ರಿಂದ 9ರ ವರೆಗೆ ನಡೆಯುವ18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಉದ್ಘಾಟನಾ ಸಮಾರಂಭ ಜರಗಿತು. ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಕಾರ್ಯಕ್ರಮ ಉದ್ಘಾಟಿಸಿ,  ಮಾತನಾಡಿ,115 ವರ್ಷಗಳ ಭವ್ಯ ಇತಿಹಾಸ ಹೊಂದಿರುವ ಬಂಟರ ಮಾತೃ ಸಂಘದ ನೇತೃತ್ವದಲ್ಲಿ ಕಳೆದ 18 ವರ್ಷಗಳಿಂದ

ನಾಡಿನೆಲ್ಲೆಡೆ ಗಣೇಶ ಚತುರ್ಥಿಯ ಸಂಭ್ರಮ: ಕಾಪು ಕಡಲ ಕಿನಾರೆಯಲ್ಲಿ ಮರಳು ಶಿಲ್ಪದಿಂದ ಅರಳಿದ ಗಣಪ

ಗಣೇಶ ಚತುರ್ಥಿಯನ್ನು ಎಲ್ಲೆಡೆ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಉಡುಪಿಯ ಮರುಳ ಶಿಲ್ಪ ಕಲಾವಿದರು ಕಾಪು ಕಡಲ ಕಿನಾರೆಯಲ್ಲಿ ವಿಭಿನ್ನವಾಗಿ ಗಣಪತಿಯನ್ನು ಚಿತ್ರಿಸಿದ್ದಾರೆ. ಸ್ಯಾಂಡ್ ಥೀಂ ನ ಮೂರು ಜನ ಕಲಾವಿದರಾದ ಹರೀಶ್ ಸಾಗ, ಸಂತೋಷ್ ಭಟ್ ಹಾಲಾಡಿ, ಉಜ್ವಲ್  ಈ ಗಣಪತಿಯ ಬೃಹತ್ ಮರಳು ಶಿಲ್ಪವನ್ನು ರಚಿಸಿದ್ದಾರೆ. ಕಾಪು ಕಡಲ ಕಿನಾರೆಗೆ ಬಂದ ಪ್ರವಾಸಿಗರನ್ನು ಈ ಕಲಾಕೃತಿ ಸೆಳೆದಿದೆ. ಗಜಾನನ ಹೆಸರಿನ ಮರಳು ಶಿಲ್ಪ, ಪ್ಲಾಸ್ಟಿಕ್- ಪರಿಸರಕ್ಕೆ ಮಾರಕವಾದ

ಸುಳ್ಯದ ನಾಡಹಬ್ಬ ಶ್ರೀ ಶಾರದಾಂಬ ದಸರಾ -2024ಶಾಸಕಿ ಭಾಗೀರಥಿ ಮುರುಳ್ಯ ಅವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಶಾರದಾಂಬ ಸಮೂಹ ಸಮಿತಿಯ ಪದಾಧಿಕಾರಿಗಳ ಉಪಸ್ಥಿತಿಸುಳ್ಯದ ನಾಡಹಬ್ಬ 53ನೇ ವರ್ಷದ ಶ್ರೀ ಶಾರದಾಂಬ ದಸರಾ – 2024ರ ಆಮಂತ್ರಣ ಪತ್ರಿಕೆಯನ್ನು ದಸರಾ ಉತ್ಸವ ಸಮಿತಿಯ ಅಧ್ಯಕ್ಷರು ಹಾಗೂ ಶಾಸಕರಾದ ಭಾಗೀರಥಿ ಮುರುಳ್ಯ ಅವರು ಶ್ರೀ ಚೆನ್ನಕೇಶವ ದೇವಾಲಯದ ವಠಾರದಲ್ಲಿ ಬಿಡುಗಡೆಗೊಳಿಸಿದರು. ಸುಳ್ಯ ದಸರಾ ಉತ್ಸವವು ಅ.9ರಿಂದ ಅ.17ರ ತನಕ ಸುಳ್ಯದ ಶ್ರೀ ಚೆನ್ನಕೇಶವ ದೇವಾಲಯದ ಮೈದಾನದಲ್ಲಿ ವಿಜೃಂಭಣೆಯಿಂದ ಜರುಗಲಿದ್ದು, ಈ ಬಾರಿ ಮಕ್ಕಳ ಮತ್ತು ಮಹಿಳಾ ದಸರಾ ಕಾರ್ಯಕ್ರಮವು

ಬ್ರಹ್ಮಾವರ : ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

ಬ್ರಹ್ಮಾವರ :ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿ ವಿದ್ಯಾರ್ಥಿಗಳಿಂದ ಶಿಕ್ಷಕರ ದಿನಾಚರಣೆ ನಡೆಯಿತು. ವಿದ್ಯಾರ್ಥಿಗಳು ಸಂಭ್ರಮದಿಂದ ಶಿಕ್ಷಕರಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ಆಯೋಜಿಸಿ, ಮನೋರಂಜನೆ ಕಾರ್ಯಕ್ರಮವನ್ನು ನೀಡಿದರು. ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ. ನಿರ್ದೇಶಕಿ ಶ್ರೀಮತಿ ಮಮತಾ, ಪ್ರಾಂಶುಪಾಲರಾದ ಶ್ರೀ ರವಿರಾಜ್ ಶೆಟ್ಟಿ ವಿದ್ಯಾರ್ಥಿಗಳಿಗೆ ಶಿಕ್ಷಕರ ದಿನಾಚರಣೆಯ ಮಹತ್ವ ಹಾಗೂ ಕಾರ್ಯಕ್ರಮ ಆಯೋಜನೆ ಕುರಿತು

ಉಚ್ಚಿಲ: ಮಹಾಲಕ್ಷ್ಮೀ ದೇವಳಕ್ಕೆ ವಿದ್ಯುತ್ ಚಾಲಿತ ವಾಹನ ಹಸ್ತಾಂತರ

ಕರ್ನಾಟಕ ಬ್ಯಾಂಕಿನ ಸಿ.ಎಸ್.ಆರ್. ನಿಧಿಯಡಿ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕೊಡಮಾಡಿದ 5,20,750ರೂ. ವೆಚ್ಚದ 6 ಆಸನಗಳ ವಿದ್ಯುತ್ ಚಾಲಿತ ವಾಹನವನ್ನು ಬ್ಯಾಂಕಿನ ಅಧಿಕಾರಿಗಳು ದ. ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜ ಡಾ. ಜಿ. ಶಂಕರ್ ಅವರಿಗೆ ಹಸ್ತಾಂತರಿಸಿದರು. ವಾಹನವನ್ನು ಸ್ವೀಕರಿಸಿದ ನಾಡೋಜ ಡಾ| ಜಿ. ಶಂಕರ್ ಮಾತನಾಡಿ, ದ.ಕ. ಮೊಗವೀರ ಮಹಾಜನ ಸಂಘ ಮತ್ತು ಕ್ಷೇತ್ರಾಡಳಿತ ಮಂಡಳಿ ಮೂಲಕ ನಾವು ಮಾಡಿಕೊಂಡಿರುವ ಮನವಿಗೆ

ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ 10 ನೇ ತೋಕೂರು ಹಳೆಯಂಗಡಿ ವತಿಯಿಂದ ಶಿಕ್ಷಕರ ದಿನಾಚರಣೆ ಮತ್ತು ಗುರು ವಂದನೆ ಕಾರ್ಯಕ್ರಮ

ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು,ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಗ್ರಾಮ ಪಂಚಾಯತ್ ಪಡುಪಣಂಬೂರು ಇವರ ಜಂಟಿ ಆಶ್ರಯದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ 10 ನೇ ತೋಕೂರು, ಹಳೆಯಂಗಡಿ ಇವರ ಪ್ರಾಯೋಜಕತ್ವದಲ್ಲಿ ಭಾರತ ರತ್ನ ದಿ. ಸರ್ವಪಳ್ಳಿ ರಾಧಾಕೃಷ್ಣನ್ ರವರ ಜನ್ಮದಿನಾಚರಣೆಯ ಅಂಗವಾಗಿ ಶಿಕ್ಷಕರ ದಿನಾಚರಣೆ ಮತ್ತು ಗುರುವಂದನೆ ಕಾರ್ಯಕ್ರಮವನ್ನು ಫೇಮಸ್