ಮೂರನೆಯ ದಿನ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ನಲ್ಲಿ ಚೀನಾವು 20 ಬಂಗಾರ ಸಹಿತ 42 ಪದಕದೊಂದಿಗೆ ಮೊದಲ ಸ್ಥಾನದಲ್ಲಿ ಮುಂದುವರಿದಿದೆ. ಭಾರತವು 5 ಪದಕದೊಡನೆ 22ನೇ ಸ್ಥಾನದಲ್ಲಿದೆ. ಪ್ಯಾರಿಸ್ ಪ್ಯಾರಾಲಿಂಪಿಕ್ಸ್ನ ಮೊದಲ ಪದಕವನ್ನು ಗೆದ್ದವರು ನೆದರ್ಲ್ಯಾಂಡ್ಸ್ನ ಕ್ಯಾರೋಲಿನ್ ಗ್ರೂಟ್; ಸೈಕ್ಲಿಂಗ್ನಲ್ಲಿ ಆ ಸಾಧನೆ ಬಂತು. ಬ್ರಿಟನ್, ಬ್ರೆಜಿಲ್, ನೆದರ್ಲ್ಯಾಂಡ್ಸ್,
ತೈಲ ಮಾರಾಟ ಕಂಪನಿಗಳು ಭಾನುವಾರದಿಂದಲೇ ಜಾರಿಗೆ ಬರುವಂತೆ ವಾಣಿಜ್ಯ ಬಳಕೆ ಎಲ್ಪಿಜಿ ಸಿಲಿಂಡರ್ ದರವನ್ನು 39 ರೂ. ಗೆ ಹೆಚ್ಚಿಸಿವೆ. ದೆಹಲಿಯಲ್ಲಿ ವಾಣಿಜ್ಯ ಬಳಕೆಯ 19 ಕೆ.ಜಿ. ತೂಕದ ಸಿಲಿಂಡರ್ ದರವು ₹ 1,691ಕ್ಕೆ ಏರಿಕೆ ಆಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರ ಏರಿಕೆಗೆ ಅನುಗುಣವಾಗಿ ಈ ಬದಲಾವಣೆ ಮಾಡಲಾಗಿದೆ ಎಂದು ಕಂಪನಿಗಳು ತಿಳಿಸಿವೆ. 14.2 ಕೆ.ಜಿಯ ಗೃಹ ಬಳಕೆ ಸಿಲಿಂಡರ್ ದರವು ಯಥಾಸ್ಥಿತಿಯಲ್ಲಿದೆ.
ಬ್ರಹ್ಮಾವರ :ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿ ಪದವಿಯ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಕ್ರಮವು ವಿದ್ಯಾಲಕ್ಷ್ಮೀ ಸಭಾಂಗಣದಲ್ಲಿ ನಡೆಯಿತು . ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಶ್ರೀ ನರೇಂದ್ರ ಕುಮಾರ್ ಕೋಟ ಶಿಕ್ಷಕರು ವಿವೇಕ ಬಾಲಕಿಯರ ಪ್ರೌಢಶಾಲೆ ಕೋಟ ಇವರ ಆಕರ್ಷಕ ಪ್ರೇರಕ ಭಾಷಣದಲ್ಲಿ ವಿದ್ಯಾರ್ಥಿಗಳನ್ನು ಮಾನಸಿಕ, ಭಾವನಾತ್ಮಕವಾಗಿ ರಂಜಿಸಿ ಮಾಹಿತಿ ನೀಡಿದರು. ಅನೇಕ ಮಹಾನ್ ವ್ಯಕ್ತಿಗಳ ಜೀವನ ನಿದರ್ಶನವನ್ನು ನೀಡಿ,
ಉಡುಪಿ: ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿಗಳ ಸಂಘ, ಉಡುಪಿ ಘಟಕದ ಮಾಸಿಕಸಭೆಯು ಶ್ರೀ ಪ್ರದೀಪ ಭಕ್ತ ರವರ ಅಧ್ಯಕ್ಷತೆಯಲ್ಲಿ ಉಡುಪಿಯ ಸಿಂಡಿಕೇಟ್ ಟವರ್ಸ್ ನಲ್ಲಿ ಜರಗಿತು.ಶ್ರೀ ಯೋಗೇಶ್ ಭಟ್ ಹಾಗು ಶ್ರೀ ಮೋಹದಾಸ ನಾಯಕ್ ಮತ್ತು ಸದಸ್ಯರು, ಸಹಸದಸ್ಯರು ಉಪಸ್ಥಿತರಿದ್ದರು. ಜುಲೈ ತಿಂಗಳಲ್ಲಿ ಇಂದೋರ್ ನಲ್ಲಿ ಜರಗಿದ ನ್ಯಾಷನಲ್ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ M3, 2024 ನಲ್ಲಿ 5 ಚಿನ್ನ ,1 ಬೆಳ್ಳಿ ಹಾಗು 1 ಕಂಚಿನ ಪದಕಗಳನ್ನು ಗೆದ್ದು ಬೆಸ್ಟ್
ಪಡುಬಿದ್ರಿ ಹಳೆಯ ಕೆ.ಇ.ಬಿ,ಬಸ್ ನಿಲ್ದಾಣದ ಹತ್ತಿರ ನೂತನ ರಾಜ್ ಹೋಮ್ ಸ್ಟೈಲ್ ಕಿಚನ್ ಎಂಬ ಮಾಂಸಾಹಾರಿ ಹಾಗೂ ಸಸ್ಯಾಹಾರಿ ಹೋಟೆಲ್ ಶುಭಾರಂಭ ಗೊಂಡಿದ್ದು, ಹೋಟೆಲ್ನಲ್ಲಿ ಬಕೆಟ್ ಬಿರಿಯಾನಿ, ಚಿಕನ್ ಸುಕ್ಕಾ,ಕೋರಿ ರೊಟ್ಟಿ, ನೀರು ದೋಸೆ,ಕಪ್ಪ ರೊಟ್ಟಿ ಹಾಗೂ ಮಾಂಸಾಹಾರಿ ಮತ್ತು ಸಸ್ಯಾಹಾರಿ ಊಟದ ವ್ಯವಸ್ಥೆಯು ನುರಿತ ಪಾಕ ತಜ್ಞರಿಂದ ಸುಚಿ ರುಚಿಕರವಾದ ವಿವಿಧ ಖಾದ್ಯಗಳು ದೊರೆಯಲಿದೆ.ಮೂರು ಕಿಲೋಮೀಟರ್ ಒಳಗೆ ಹೋಮ್ ಡೆಲಿವರಿ ಹಾಗೂ ವಿಶಾಲವಾದ ವಾಹನ ನಿಲುಗಡೆಗೆ
ಪಡುಬಿದ್ರಿ ಶಾಖೆಯ ಎರಡನೇ ವರ್ಷಾಚರಣೆನೆಯ ಅಂಗವಾಗಿ ಪ್ರಿಯದರ್ಶಿನಿ ಕೋ-ಅಪರೇಟಿವ್ ಸೊಸೈಟಿ ನಿ. ಬಡ ಕುಟುಂಬಗಳ ಅಂಗವಿಕಲರಿಗೆ ಉಚಿತವಾಗಿ ವೀಲ್ ಚೆರ್ ಪಡುಬಿದ್ರಿ ಶಾಖೆಯಲ್ಲಿ ಸಾಂಕೇತಿಕವಾಗಿ ವಿತರಣೆ ನಡೆಸಿದ್ದು, ಮುಂದಿನ ದಿನದಲ್ಲಿ ಇದರ ಅಗತ್ಯ ವಿದ್ದವರು ಪಡುಬಿದ್ರಿ ಶಾಖೆಯನ್ನು ಸಂಪರ್ಕಿಸಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಂಸ್ಥೆಯ ಅಧ್ಯಕ್ಷ ಎಚ್. ವಸಂತ ಬರ್ನಾರ್ಡ್ ಹೇಳಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿ ಮಾತನಾಡಿದ ಕರ್ನಾಟಕ
ಹಾಸನ ಜಿಲ್ಲೆ ಅರಕಲಗೂಡು ವಿಧಾನ ಸಭಾ ಕ್ಷೇತ್ರದ ಕೆ.ಪಿ.,ಸಿ.ಸಿ ಉಸ್ತುವಾರಿಯಾಗಿ ಕಾಂಗ್ರೆಸ್ ಮುಖಂಡ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್ರವರನ್ನು ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ನೇಮಕಗೊಳಿಸಿರುತ್ತಾರೆ. ಕ್ಷೆತ್ರದ ಉಸ್ತುವಾರಿ ಜವಾಬ್ದಾರಿ ವಹಿಸಿಕೊಂಡು ವಿಧಾನ ಸಭೆ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಸಂಬಂಧಿಸಿದಂತೆ ಪಕ್ಷ ಬಲವರ್ಧನೆಗೆ ಕಾರ್ಯಚಟುವಟಿಕೆಗಳನ್ನು ಡಿ.ಸಿ.ಸಿ/ಬಿ.ಸಿ.ಸಿ ಹಾಗೂ ಸ್ಥಳೀಯ ಮುಖಂಡರುಗಳ
ಮಂಗಳೂರು: “ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಲ್ಲಿ, ಪದವಿಪೂರ್ವ ವಿದ್ಯಾರ್ಥಿಗಳಿಗೆ ಒಂದು ದಿನದ ರಾಷ್ಟ್ರೀಯ ಮಟ್ಟದ ಪ್ರತಿಭಾ ಉತ್ಸವ ಅಲೋಶಿಯಸ್ ಫೆಸ್ಟ್ 2024 ಇದರ ಉದ್ಘಾಟನಾ ಸಮಾರಂಭವನ್ನು ಎಲ್.ಸಿ.ಆರ್.ಐ. ಸಭಾಂಗಣದಲ್ಲಿಶನಿವಾರ, ಆಗಸ್ಟ್ 31 ರಂದು ಬೆಳಗ್ಗೆ 9 ಗಂಟೆಗೆ ಆಯೋಜಿಸಲಾಗಿದೆ“ ಎಂದು ಕುಲಪತಿ ವಂ.ಡಾ.ಪ್ರವೀಣ್ ಮಾರ್ಟಿಸ್ ಎಸ್.ಜೆ. ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.ಬಳಿಕ ಮಾತಾಡಿದ ಸಹಆಯೋಜಕಿ ಭವ್ಯಾ ಶೆಟ್ಟಿ ”ಕಾಲೇಜಿನ ಹಳೆ
ಮಂಗಳೂರು: “ಸೆ.12ಕ್ಕೆ ಬಹು ನಿರೀಕ್ಷಿತ ರಾನಿ ಕನ್ನಡ ಸಿನಿಮಾ ಬಿಡುಗಡೆಗೊಳ್ಳಲಿದೆ. ಆಕ್ಷನ್ ಜೊತೆಗೆ ಫ್ಯಾಮಿಲಿ ಒರಿಯೆಂಟೆಡ್ ಕಥಾನಕ ಇದರಲ್ಲಿದ್ದು ಪ್ರೇಕ್ಷಕರು ಸಿನಿಮಾ ಇಷ್ಟಪಡಲು ಬೇಕಾದ ಎಲ್ಲಾ ಅಂಶಗಳು ಸಿನಿಮಾದಲ್ಲಿ ಇರಲಿದೆ” ಎಂದು ಚಿತ್ರ ನಿರ್ದೇಶಕ ಗುರುತೇಜ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. “ಸಿನಿಮಾದಲ್ಲಿ ಕನ್ನಡದ ಖ್ಯಾತ ನಟರಾದ ರವಿಶಂಕರ್, ಬಿ.ಸುರೇಶ್, ಯಶ್ ಶೆಟ್ಟಿ, ಉಗ್ರಂ ಮಂಜು ಮತ್ತಿತರರು ತಾರಾಗಣದಲ್ಲಿದ್ದಾರೆ. ಚಿತ್ರದಲ್ಲಿ
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಕೊಡಮಾಡುವ 2022 ಮತ್ತು 2023ನೇ ಸಾಲಿನ ‘ಗೌರವ ಪ್ರಶಸ್ತಿ’ಗೆ ಆರು ಮಂದಿ ಸಾಧಕರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಪೂರ್ಣಗೊಂಡಿದೆ. 2022ನೇ ಸಾಲಿನಲ್ಲಿ ಹಂಝತುಲ್ಲಾಹ್ ಕುವೇಂಡ ಬೆಂಗಳೂರು (ಬ್ಯಾರಿ ಭಾಷೆ ಮತ್ತು ಸಂಘಟನೆ), ಮರಿಯಮ್ ಇಸ್ಮಾಈಲ್ ಉಳ್ಳಾಲ (ಬ್ಯಾರಿ ಸಾಹಿತ್ಯ) ಮತ್ತು ಎಂ.ಜಿ. ಶಾಹುಲ್ ಹಮೀದ್ ಗುರುಪುರ (ಬ್ಯಾರಿ ಸಂಸ್ಕೃತಿ ಮತ್ತು ಕಲೆ) ಹಾಗೂ 2023ನೇ ಸಾಲಿನಲ್ಲಿ ಟಿ.ಎ. ಆಲಿಯಬ್ಬ ಜೋಕಟ್ಟೆ (ಬ್ಯಾರಿ ಭಾಷೆ




























