ಇದೀಗಾಗಲೇ ಕನ್ನಡ ಸಾಹಿತ್ಯ ಪರಿಷತ್ ನ ಆಜೀವ ಸದಸ್ಯೆಯಾಗಿರುವ ಶಯದೇವಿಸುತೆ ಮರವಂತೆ(ಜ್ಯೋತಿ ಜೀವನ್ ಸ್ವರೂಪ್) ರವರು ಇದೀಗ ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ನ ನೂತನ ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿರುತ್ತಾರೆ. ಆಧ್ಯಾತ್ಮಿಕ ಚಿಂತಕರಾಗಿ, ಸಂಗೀತ-ಸಾಹಿತ್ಯ ಕಲಾ ಲೋಕದಲ್ಲಿ, ಯಕ್ಷಗಾನ ಕ್ಷೇತ್ರದಲ್ಲಿ, ವಿವಿಧ ಪತ್ರಿಕೋದ್ಯಮ ಹಾಗೂ, ಹಲವಾರು ಮಾಧ್ಯಮ
ಮಂಗಳೂರು: ಮಂಗಳೂರಿನ ವಾಮಂಜೂರಿನಲ್ಲಿರುವ ಮಾನಸ ಅಮ್ಯೂಸ್ಮೆಂಟ್ ವಾಟರ್ ಪಾರ್ಕ್ನ ಚೇರ್ಮ್ಯಾನ್ ಯುಜಿನ್ ವಿಲ್ಫ್ರೆಡ್ ಪಿಂಟೋ ನಿಧನರಾಗಿದ್ದಾರೆ.೨೦೨೦ರಲ್ಲಿ ಮಾನಸ ಅಮ್ಯೂಸ್ಮೆಂಟ್ ವಾಟರ್ಪಾರ್ಕ್ನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ಜಿ.ಎಂ. ಅಮ್ಯೂಸ್ಮೆಂಟ್ ಪಾರ್ಕ್ ಸೇರಿದಂತೆ ಹಲವಾರು ರೀತಿಯ ಕಂಪನಿಗಳಲ್ಲಿ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಪಿಂಟೊ ಅವರು ಮನೋರಂಜನಾ ಉದ್ಯಮದಲ್ಲಿ ವಿಶಿಷ್ಟವಾದ ವೃತ್ತಿಜೀವನವನ್ನು ಹೊಂದಿದ್ದರು. ಅವರ
ವಿದ್ಯಾರ್ಥಿಗಳು ಸಂಶೋಧನಾ ಕೃತಿಗಳಿಂದ ಪ್ರೇರಣೆಗೊಳಗಾಗಬೇಕು: ಡಾ.ಕುರಿಯನ್ಮೂಡುಬಿದಿರೆ: ಸಾಹಿತ್ಯ ಕೃತಿಗಳು ಬಿಡುಗಡೆಗೊಂಡು ವಿದ್ಯಾರ್ಥಿಗಳು ಸ್ಫೂರ್ತಿಗೊಳಗಾಗುವಂತೆ, ಸಂಶೋಧನಾ ಕೃತಿಗಳು ಬಿಡುಗಡೆಗೊಂಡು ವಿದ್ಯಾರ್ಥಿಗಳು ಪ್ರೇರಣೆಗೊಳಗಾಗಬೇಕು ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಅಭಿಪ್ರಾಯ ಪಟ್ಟರು. ಅವರು ಆಳ್ವಾಸ್ ಕನ್ನಡ ವಿಭಾಗದ ಉಪನ್ಯಾಸಕ ಹರೀಶ್ ಟಿ.ಜಿ.ಯವರ ‘ಉದ್ದ ಲಂಗದ ಕಾಲೇಜು ದಿನಗಳು’ ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ನಾವು
ಮಂಗಳೂರು: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ ವೃದ್ಧೆಯ ಅಂತ್ಯ ಸಂಸ್ಕಾರಕ್ಕೆ ಮಾನವೀಯತೆ ನೆಲೆಯಲ್ಲಿ ನೆರವು ನೀಡಿದ್ದ ಮಂಗಳೂರಿನ ಪತ್ರಕರ್ತರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ತಮ್ಮ ಕಚೇರಿಗೆ ಆಹ್ವಾನಿಸಿ ಸನ್ಮಾನಿಸಿದರು.ಶಿರೂರು ಗುಡ್ಡ ದುರಂತದಲ್ಲಿ ಉಳುವರೆ ಗ್ರಾಮದ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ 8 ದಿನಗಳ ಬಳಿಕ ಮಂಗಳವಾರ ಸಿಕ್ಕಿದ್ದು ಪೋಸ್ಟ್ ಮಾರ್ಟಂ ಬಳಿಕ ಮೃತದೇಹವನ್ನು ಮನೆಯಿದ್ದ ಜಾಗಕ್ಕೆ ಸಾಗಿಸಿ
ಲೋಕೊ ಪೈಲಟ್ ಗಳ ಸಕಾಲಿಕ ತುರ್ತು ಕ್ರಮದಿಂದ ಇಂದು ಬೆಳಗ್ಗೆ ಮುಂಬಯಿಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಮತ್ಸ್ಯಗಂಧ ಎಕ್ಸ್ಪ್ರೆಸ್ ರೈಲು ದೊಡ್ಡ ದುರಂತದಿಂದ ಪಾರಾದ ಘಟನೆ ಬಾರಕೂರು – ಉಡುಪಿ ನಿಲ್ದಾಣಗಳ ನಡುವೆ ನಡೆದಿದೆ.ಕೊಂಕಣ ರೈಲು ಮಾರ್ಗದಲ್ಲಿ ಬಾರಕೂರು ಹಾಗೂ ಉಡುಪಿ ನಿಲ್ದಾಣಗಳ ನಡುವೆ ಬೆಳಗ್ಗೆ 9:18ಕ್ಕೆ ಮಣಿಪಾಲದ ಪೆರಂಪಳ್ಳಿ ಬಳಿ ದೊಡ್ಡ ಮರವೊಂದು ಭಾರೀ ಮಳೆಯಿಂದ ಹಳಿಗೆ ಅಡ್ಡವಾಗಿ ಬಿದ್ದಿರುವುದನ್ನು ರೈಲಿನ ಲೋಕೋಪೈಲಟ್ ಗಳು ತೀರಾ ಸಮೀಪದಲ್ಲಿ
ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ತೆಂಕ ಎರ್ಮಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಸೀದಿ ಸಮೀಪ ಹೆದ್ದಾರಿಯ ಹೊಂಡ ತಪ್ಪಿಸಲು ಹೋದ ಕಾರು ಚಾಲಕನೋರ್ವ ಸ್ಕೂಟರ್ ಗೆ ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡಿದ್ದು ತಕ್ಷಣ ಆತನನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಕೂಟರ್ ದಾಖಲೆ ಪರಿಶೀಲನೆ ಮಾಡಿದ ಸ್ಥಳೀಯ ಅದಮಾರು ನಿವಾಸಿ ನವನೀತ್ ಪಿ. ಎಂಬವರಿಗೆ ಸೇರಿದ್ದಾಗಿದ್ದು, ಅವರೇ ಈ ಸ್ಕೂಟರನ್ನು ಚಲಸಯಿಸುತ್ತಿದ್ದರೋ ಎಂಬುದು ದೃಢಪಟ್ಟಿಲ್ಲ. ಅದಮಾರು
ವರ್ಷಂಪ್ರತಿಯಂತೆ ನಡೆಯುವ ಗುರುಪೌರ್ಣಮಿ ಪ್ರಯುಕ್ತದ ಗುರುಪೂಜೆ- ವಂದನೆಯ ಜೊತೆಜೊತೆಗೆ 2024- 2025 ನೇ ಸಾಲಿನ ನೂತನ ತರಗತಿಗಳ ಉದ್ಘಾಟನೆ ಮತ್ತು 2015-2016 ನೇ ಸಾಲಿನಲ್ಲಿ ತನ್ನ ಕಾರ್ಯಚಟುವಟಿಕೆ ಪ್ರಾರಂಭಿಸಿದ ನಮ್ಮ ಅಭ್ಯಾಸ ಕೇಂದ್ರ ಈ ವರ್ಷಪೂರ್ತಿ ನಡೆಸಲುದ್ದೇಶಿಸಿರುವ ದಶಮಾನೋತ್ಸವ ಕಾರ್ಯಕ್ರಮಗಳ ಉದ್ಘಾಟನೆ ಕೂಡ ನೆರೆದ ಗಣ್ಯರ ಸಮಕ್ಷ ದೀಪ ಬೆಳಗಿಸುವ ಮೂಲಕ ನಡೆಸಲಾಯಿತು. ಗುರುಪೂಜೆ- ಗುರುವಂದನೆ, ಭಜನೆ ಜೊತೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ನಮ್ಮ
ಬಂಟ್ವಾಳ : ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಣಿ ಸಮೀಪದ ಬುಡೋಳಿ ಮಡಲ ಎಂಬಲ್ಲಿ ನಡೆದಿದೆ. ಬುಡೋಳಿ ಮಡಲ ನಿವಾಸಿ ಸುಶಾಂತ್ (25) ಮೃತ ಯುವಕ. ಸುಶಾಂತ್ ಮಿನಿ ಬಸ್ ಖರೀದಿಸಿ ಸ್ವಂತ ವಾಹನದಲ್ಲಿ ಚಾಲಕನಾಗಿ ದುಡಿಯುತ್ತಿದ್ದ. ಸಾಮಾಜಿಕವಾಗಿ ಸೇವಾಕಾರ್ಯಗಳನ್ನು ಸಂಘಟನೆಯ ಜೊತೆಗೆ ಮಾಡಿಕೊಂಡಿದ್ದು, ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ
ವೈಯಕ್ತಿಕ ಸಮಸ್ಯೆಯಿಂದ ಮನನೊಂದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರ್ಡೂರಿನಲ್ಲಿ ಸಂಭವಿಸಿದೆ. ಮೃತರನ್ನು ಪೆರ್ಡೂರು ಗ್ರಾಮದ ಶೋಭಾ ಎಂಬವರ ಮಗಳು ನಯನ(17) ಎಂದು ಗುರುತಿಸಲಾಗಿದೆ. ಪೆರ್ಡೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಇವರು, ತನ್ನ ವೈಯುಕ್ತಿಕ ಅಥವಾ ಇನ್ನಾವುದೋ ಕಾರಣದಿಂದ ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಪೆ ಗೊಂಡು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು
ಜಾನಪದ ವೈಶಿಷ್ಟ್ಯಗಳಿಗೆ ಹೆಸರುವಾಸಿಯಾಗಿರುವ ತುಳುನಾಡಿನಲ್ಲಿ ಅಷಾಢಮಾಸ ಬಂತೆಂದರೆ ಆಟಿಕಳಂಜ ಮನೆಮನೆ ಬಾಗಿಲಲ್ಲಿ ಪ್ರತ್ಯಕ್ಷನಾಗುತ್ತಾನೆ. ಆಟಿ ಕಳಂಜ ಮನೆ ಮನೆಗೆ ಬಂದು ಮಾರಿಯನ್ನು ನಿವಾರಿಸುತ್ತಾನೆ. ಮೂಡಣದ ಮಾರಿಯನ್ನು ಮೂಡಣದೂರಿಗೆ ಸಾಗಿಸುತ್ತಾನೆ. ಮನುಷ್ಯರಿಗಾಗಲಿ, ಪ್ರಾಣಿಗಳಿಗಾಗಲೀ ಬರುವ ಕಾಯಿಲೆಯನ್ನು ನಿವಾರಣೆ ಮಾಡುವ ಮಾಂತ್ರಿಕನಂತೆ ಕಳಂಜ ಎನ್ನುವುದು ಇಲ್ಲಿನ ಜನರ ನಂಬಿಕೆ. ತುಳುನಾಡಿನಲ್ಲಿ ಆಷಾಡ ಮಾಸವನ್ನು ‘ಆಟಿ’ ಎಂದು




























