ಮೂಡುಬಿದಿರೆ ತಾಲೂಕು ಕಟ್ಟಡ ಕಾರ್ಮಿಕರ ವಾರ್ಷಿಕ ಸಮಾವೇಶವು ಸಮಾಜ ಮಂದಿರದಲ್ಲಿ ನಡೆಯಿತು. ಸಮಾವೇಶವನ್ನು ಸಿ.ಐ.ಟಿ.ಯು. ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ್ ಉದ್ಘಾಟಿಸಿ ಮಾತನಾಡಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಸಿಗಬೇಕಾದ ವಿದ್ಯಾರ್ಥಿವೇತನ ನೀಡಬೇಕಾದ ಮಂಡಳಿಯು ಅದರ ಮೊತ್ತವನ್ನು ಕಡಿತ ಮಾಡಿದೆ. ಹೋರಾಟದ ಬಳಿಕ ಈಗ ಮತ್ತೆ
ಉಡುಪಿ: ಉಡುಪಿ ಸಿ.ಎಸ್.ಐ ಲೋಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆಯ ಆಶ್ರಯದಲ್ಲಿ ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ಉಡುಪಿ ಗಿರಿಜ ಹೆಲ್ತ್ ಕೇರ್ ಆ್ಯಂಡ್ ಸರ್ಜಿಕಲ್ಸ್, ಜಯಂಟ್ಸ್ ಬ್ರಹ್ಮಾವರ, ಉಡುಪಿ ವೈದ್ಯಕೀಯ ಪ್ರತಿನಿಧಿಗಳ ಸಂಘ, ಅಜ್ಜರಕಾಡು ಪ್ರಧಾನ ಮಂತ್ರಿ ಜನೌಷದ ಕೇಂದ್ರಗಳ ಸಹಯೋಗದೊಂದಿಗೆ ಹಿರಿಯ ನಾಗರಿಕರಿಗೆ ಹಾಗೂ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಮಿಷನ್ ಆಸ್ಪತ್ರೆಯ ಹೊರ ರೋಗಿಗಳ ವಿಭಾಗದಲ್ಲಿ ಜು.26ರಂದು
ಮೂಡುಬಿದಿರೆ: ಸೋಮವಾರದಂದು ಬೀಸಿದ ಗಾಳಿ ಮಳೆಗೆ ಶಿರ್ತಾಡಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಮನೆಯ ಮೇಲೆ ಮರ ಬಿದ್ದು ಅಪಾರ ನಷ್ಟ ಉಂಟಾಗಿದೆ. ಮೂಡುಕೊಣಾಜೆಯ ಮಾಲತಿ ಪೂಜಾರ್ತಿ ಮತ್ತು ದಿವ್ಯ ದಿನೇಶ್ ರವರ ಮನೆಗೆ ಮರ ಬಿದ್ದು ಹಾನಿಯಾಗಿರುವುದಲ್ಲದೆ ಗಣೇಶ್ ಪೂಜಾರಿ ಯವರ ಅಟೋದ ಮೇಲೆ ಮರ ಬಿದ್ದು ಪೂರ್ತಿ ಹಾನಿಯಾಗಿದೆ. ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ ಶೆಟ್ಟಿ ಮತ್ತು ದಿನೇಶ್ ಶೆಟ್ಟಿ ತಿಮರ್ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಂಜುಳಾ ಹನುಮಗುಂದ ಸ್ಥಳಕ್ಕೆ ಭೇಟಿ
ಮೂಡುಬಿದಿರೆ: ಇಲ್ಲಿನ ಬೋವಿ ಸಮಾಜದ ಹಿರಿಯರಾಗಿದ್ದ ಗಿರಿಯ ಬೋವಿ( 88ವ) ಅಲ್ಪ ಕಾಲದ ಅಸೌಖ್ಯದಿಂದ ಬೋವಿ ಕೇರಿಯ ತಮ್ಮ ನಿವಾಸದಲ್ಲಿ ನಿಧನ ಹೊಂದಿದರು. ಹಲವು ದಶಕಗಳಿಂದ ಪುರಾತನ ಆದಿಶಕ್ತಿ ದೇವಸ್ಥಾನದ ಆಡಳಿತ ಮಂಡಳಿಯಲ್ಲಿ ಸಕ್ರಿಯರಾಗಿದ್ದ ಅವರು ಪುರಾತನ ದೇವಾಲಯದ ಜೀರ್ಣೋದ್ದಾರ ಸಹಿತ ಬೋವಿಕೇರಿಯಲ್ಲಿನ ಸಮಾಜದ ನಾಗಾಲಯದ ಅಭಿವೃದ್ಧಿ ಕಾರ್ಯಗಳಲ್ಲಿ ನಿರಂತರವಾಗಿ ತನ್ನನ್ನು ತೊಡಗಿಸಿಕೊಂಡಿದ್ದರು. ಧಾರ್ಮಿಕ, ಪರೋಪಕಾರ ಮನೋಭಾವದ ಅವರು ಬೋವಿ ಸಮಾಜದ ಪರಂಪರೆಯ ಹಿರಿಯ
ಮೂಡುಬಿದಿರೆ : ಸೋಮವಾರ ಸುರಿದ ಭಾರೀ ಗಾಳಿ ಮಳೆಗೆ ಕಡಂದಲೆ ಗ್ರಾಮ ವ್ಯಾಪ್ತಿಯ ಕೆ.ಬಿ. ಕೃಷ್ಣ ಮೂರ್ತಿ ಭಟ್ ಎಂಬವರ ಜೋಡಿಕಟ್ಟೆ ಬಡಗಬೆಟ್ಟು ಎಂಬಲ್ಲಿ ದೈವಸ್ಥಾನದ ಮೇಲೆ ಮರ ಬಿದ್ದು ಹಾನಿ ಆಗಿದೆ. ಮರ ಬಿದ್ದ ರಭಸಕ್ಕೆ ಎರಡು ವಿದ್ಯುತ್ ಕಂಬ ತುಂಡಾಗಿ ರಸ್ತೆ ಮೇಲೆ ಬಿದ್ದಿದೆ. ಜಾನ್ ಫೆರ್ನಾಂಡಿಸ್ ಜೋಡಿಕಟ್ಟೆ ಮುದಲಗಡಿ ಎಂಬವರ ಮನೆ ಮೇಲೆ ಮರ ಬಿದ್ದು ಅಪಾರ ಹಾನಿ ಆಗಿದೆ. ಗ್ರಾಮ ಪಂಚಾಯತ್ ಸದಸ್ಯ ಜಗದೀಶ್ ಕೋಟ್ಯಾನ್, ಗ್ರಾಮ ಪಂಚಾಯತ್ ನ ಮಾಜಿ […]
ರೈತರು, ಮಹಿಳೆಯರು, ಉದ್ದಿಮೆದಾರರ ಸಹಿತ ಎಲ್ಲ ವರ್ಗದ ಜನತೆಯ ಹಿತ ಕಾಯುವ ಬಜೆಟ್ ಮಂಡನೆಯಾಗಿದೆ. ಕೇಂದ್ರ ಸರ್ಕಾರದ ವಿಕಸಿತ ಭಾರತ ಸಂಕಲ್ಪಕ್ಕೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ಭದ್ರ ತಳಪಾಯ ಹಾಕಿದೆ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಗ್ರಾಮೀಣಾಭಿವೃದ್ಧಿಗೆ 2.66 ಲಕ್ಷ ಕೋಟಿ ರೂ., ಶಿಕ್ಷಣ,ಉದ್ಯೋಗ ಮತ್ತು ಕೌಶಲಾಭಿವೃದ್ಧಿಗೆ 1.48 ಲಕ್ಷ ಕೋಟಿ ರೂ., ಮಹಿಳೆಯರ ಅಭಿವೃದ್ಧಿಗೆ 3 ಲಕ್ಷ ಕೋಟಿ ರೂ., ಕೃಷಿ ವಲಯಕ್ಕೆ 1.52 ಲಕ್ಷ ರೂ.
ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್ ಅನ್ನು ‘ಕುರ್ಚಿ ಉಳಿಸಿ ಬಜೆಟ್’ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ. ‘ಈ ಬಜೆಟ್ ಇತರೆ ರಾಜ್ಯಗಳ ವೆಚ್ಚದಲ್ಲಿ ಬಿಜೆಪಿ ಮಿತ್ರಪಕ್ಷಗಳಿಗೆ ‘ಪೊಳ್ಳು ಭರವಸೆ’ಗಳನ್ನು ನೀಡಿದೆ’ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. ‘2024ರ ಚುನಾವಣೆಯಲ್ಲಿ ಕಾಂಗ್ರೆಸ್ನ ಪ್ರಣಾಳಿಕೆ ಹಾಗೂ ಹಿಂದಿನ ಬಜೆಟ್ಗಳ
“ಬಜೆಟ್ ನಲ್ಲಿ ತಾರತಮ್ಯ ಹೆಚ್ಚಾಗಿದ್ದು, ಪ್ರಜಾಪ್ರಭುತ್ವ ವಿರೋಧಿ ಬಜೆಟ್ ಆಗಿದೆ. ಬಿಜೆಪಿ ಮತ್ತು ಎನ್ ಡಿಎ ಮೈತ್ರಿಕೂಟ ಪಕ್ಷಗಳ ಆಡಳಿತ ರಾಜ್ಯಗಳಿಗೆ ಮಾತ್ರ ನೆರವು ನೀಡುವ ಬಜೆಟ್ ಆಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೇಳಿದರು. ಇಂಡಿಯಾ ಒಕ್ಕೂಟದ ಪ್ರಭಾವವಿರುವ ರಾಜ್ಯಗಳನ್ನು ಸಂಪೂರ್ಣ ಕಡೆಗಣಿಸಲಾಗಿದೆ. ದೇಶದ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿಲ್ಲ. ಈ ಹಿಂದಿನ ಯುಪಿಎ ನೇತೃತ್ವದ ಮನಮೋಹನ್ ಸಿಂಗ್ ಅವರ ಸರಕಾರ ಮಂಡಿಸಿರುವ ಎಲ್ಲ
ಮಗು ಮದುವೆ, ಬಾಲ್ಯ ವಿವಾಹ ಭಾರತ ಮತ್ತು ಕರ್ನಾಟಕದ ಒಂದು ಅಂಟು ಜಾಡ್ಯವಾಗಿ ಬಲಿತು ಕುಳಿತಿದೆ.ಲಗ್ನದ ವಯಸ್ಸನ್ನು 21ಕ್ಕೆ ಏರಿಸಿದರೂ ಸಮಸ್ಯೆ ಪರಿಹಾರ ಆಗಿಲ್ಲ. ಮದುವೆಯ ವಯಸ್ಸು 21 ಎಂದಾಗ ಹೆಣ್ಣು ಉನ್ನತ ಓದು ಮುಗಿಸಿರುವುದು ಸಾಧ್ಯ. 18 ಎಂದರೆ ಕಲಿಕೆ ಕಡೆ ಇಲ್ಲವೇ ಸಂಸಾರ ತೂಗಿಸಿಕೊಂಡು ಓದಬೇಕು. 21ಕ್ಕೆ ಹೆಣ್ಣು ಕೆಲಸಕ್ಕೆ ಸೇರಿರುವುದೂ ಸಾಧ್ಯ. ಇದು ಸಂಸಾರಕ್ಕೆ ಅನುಕೂಲ. ಭಾರತೀಯ ಸಮಾಜದಲ್ಲಿ ಅನಾನುಕೂಲವೂ ಆಗಬಹುದು. 21ರಲ್ಲಿ ಹೆಣ್ಣು ಸ್ವತಂತ್ರವಾಗಿ
ನಾಯಕನಾಗಿ ಬೆಳೆಯುವವನಿಗೆ ಸಮಯ ಸಂದರ್ಭಕ್ಕೆ ತಕ್ಕಂತೆ ವರ್ತಿಸುವ ಜ್ಞಾನವೂ ಇರಬೇಕು. ಆಗ ಮಾತ್ರ ಅವರ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ನಿರಂತರ ಓದು ಭವಿಷ್ಯವನ್ನು ರೂಪಿಸುವ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೂ ದಾರಿಯಾಗುತ್ತದೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ ಸಿದ್ದಲಿಂಗಪ್ಪ ಅಭಿಪ್ರಾಯಪಟ್ಟರು.ಅವರು ಸುಜ್ಞಾನ ಎಜ್ಯುಕೇಶನ್ ಟ್ರಸ್ಟ್ (ರಿ) ಕುಂದಾಪುರ ಆಡಳಿತದ ಲಿಟ್ಲ್ ಸ್ಟಾರ್ (ವಿದ್ಯಾರಣ್ಯ) ಆಂಗ್ಲಮಾಧ್ಯಮ ಶಾಲೆ ಯಡಾಡಿ-ಮತ್ಯಾಡಿಯಲ್ಲಿ




























