ಬೈಂದೂರು ಬಂಟರ ಯಾನೆ ನಾಡವರ ಸಂಘದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭವು ಬಂಟರ ಯಾನೆ ನಾಡವರ ಸಂಘದ ಸಭಾಭವನದಲ್ಲಿ ನಡೆಯಿತು.ಬೈಂದೂರು ಬಂಟರ ಯಾನೆ ನಾಡವರ ಸಂಘದ ಸಭಾಭವನದಲ್ಲಿ ಈ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ, ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿವೇತನ ವಿತರಣೆ ನಿವೃತ್ತ ಶಿಕ್ಷಕರನ್ನು ಸನ್ಮಾನ ಕಾರ್ಯಕ್ರಮವನ್ನು
ನಿಮ್ಮ ಸೌಂದರ್ಯ ಹಾಗೂ ಸೌಂದರ್ಯ ಪ್ರಿಯರಿಗಾಗಿ ಮಂಗಳೂರಿನ ಪಾಂಡೇಶ್ವರದ ಫಿಝಾ ಬೈ ನೆಕ್ಸಾಸ್ ಮಾಲ್ನಲ್ಲಿ ಟೋನಿ ಆ್ಯಂಡ್ ಗಾಯ್ ಹೇರ್ ಡ್ರೆಸ್ಸಿಂಗ್ ಶುಭಾರಂಭಗೊಂಡಿತು. ಮುಸ್ತಫಾ ಪ್ರೇಮಿ ಮಾಲೀಕತ್ವದ ಹೆವೆನ್ ರೋಸ್ ಪ್ರೊಫೆಷನಲ್ ಯುನಿಸೆಕ್ಸ್ ಸೆಲೂನ್ ಕಡಲ ನಗರ ಮಂಗಳೂರಿನಲ್ಲಿ ಪ್ರಖ್ಯಾತಿ ಪಡೆದಿದೆ. ಅದ್ರಂತೆ ಇದೀಗಾ ಮಂಗಳೂರಿನ ಪಾಂಡೇಶ್ವರದ ಫಿಝಾ ಬೈ ನೆಕ್ಸಾಸ್ ಮಾಲ್ ನಲ್ಲಿ ಮುಸ್ತಫಾ ಪ್ರೇಮಿ ಅವರು ಪ್ರಾಂಚೈಸಿಯ ಮಾಲೀಕತ್ವದಲ್ಲಿ ಟೋನಿ & ಗೈ ಇದರ ಎರಡನೇ
ಲಿಟಲ್ ಸ್ಟಾರ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ನಡೆದ ಈ ಸಾಲಿನ ಶಾಲಾ ವಿದ್ಯಾರ್ಥಿ ಸಂಸತ್ತು ಪದಗ್ರಹಣ ಮತ್ತು ಕಾನೂನು ಅರಿವು ಕಾರ್ಯಕ್ರಮ ಸಡಗರ ಸಂಭ್ರಮದಲ್ಲಿ ನೆಡೆಯಿತು. ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀಯುತ ಎಸ್ ಟಿ ಸಿದ್ದಲಿಂಗಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯಾರು ಹೆಚ್ಚಿನ ಅಧ್ಯಯನ ಮಾಡುತ್ತಾರೋ ಅವರು ಖಂಡಿತವಾಗಿ ಯಶಸ್ವಿನ ಗುರಿಯನ್ನು ತಲುಪುತ್ತಾರೆ.
ಮೂಡುಬಿದಿರೆ: ಬ್ರಾಂಚ್ ಎಂ.ಎಸ್.ಎಂ.ಇ, ಡಿ.ಎಫ್. ಒ, ಮಿನಿಸ್ಟ್ರಿ ಆಫ್ ಮೈಕ್ರೋ ಸ್ಮಾಲ್ & ಮೀಡಿಯಂ ಎಂಟರ್ ಪ್ರೈಸಸ್ ಗವರ್ನಮೆಂಟ್ ಆಫ್ ಇಂಡಿಯ ಇಂಡಸ್ಟ್ರಿಯಲ್ ಎಸ್ಟೇಟ್ ಯೆಯ್ಯಾಡಿ ಮಂಗಳೂರು ಇದರ ವತಿಯಿಂದ ಮಹಿಳಾ ಉದ್ಯಮಿಗಳಿಗೆ ಆಯೋಜಿಸಲಾಗಿದ್ದ ಐದು ದಿನಗಳ ಮ್ಯಾನೇಜ್ ಮೆಂಟ್ ಡೆವಲಪ್ ಮೆಂಟ್ ತರಬೇತಿಯ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ಮೂಡಬಿದಿರೆ ವೀಚೀಸ್ ಫ್ಯಾಶನ್ ಡಿಸೈನಿಂಗ್ ಹಾಗು ಕೌಶಲ್ಯಾಧಾರಿತ ತರಬೇತಿ ಕೇಂದ್ರದಲ್ಲಿ ನಡೆಯಿತು.ಎಂ.ಎಸ್.ಎಮ್.ಇ
ಕೊಲ್ಲೂರು: ಶಿವಮೊಗ್ಗ – ಕೊಲ್ಲೂರು ಮಾರ್ಗದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಘಟನೆ ಸೋಮವಾರ ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ 16 ವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರಿಗೆ ಗಾಯಗಳಾದ ಮಾಹಿತಿ ದೊರೆತಿದೆ. ಶಿವಮೊಗ್ಗದಿಂದ ಕೊಲ್ಲೂರಿಗೆ ಬರುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದ್ದು ಬಸ್ಸಿನ ಮುಂಭಾಗ ಜಖಂಗೊಂಡಿದೆ. ಬಸ್ಸಿನಲ್ಲಿದ್ದ ಕೊಲ್ಲೂರು ಪಿಯು ಕಾಲೇಜಿನ 10
ಬೈಂದೂರು ಕಿರಿಮಂಜೇಶ್ವರದಲ್ಲಿರುವ ಜಿ.ಎನ್ ಖಾರ್ವಿ ಕಾಂಪ್ಲೆಕ್ಸ್ನಲ್ಲಿ ನೂತನ “ರಕ್ಷಕ್ ನೆಟವರ್ಕ್ & ಸೆಕ್ಯೂರಿಟಿ ಸಲ್ಯೂಷನ್’ ಶುಭಾರಂಭಗೊಂಡಿತು. ಬೈಂದೂರು ಶಾಸಕ ಗುರುರಾಜ್ ಗಂಟೆಹೊಳೆ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ನಮ್ಮ ಜಿಲ್ಲೆಯನ್ನು ಸೇಫ್ ಆಗಿಸುವ ನಿಟ್ಟಿನಲ್ಲಿ “ರಕ್ಷಕ್ ನೆಟವರ್ಕ್ & ಸೆಕ್ಯೂರಿಟಿ ಸಲ್ಯೂಷನ್’ ಸಂಸ್ಥೆಯು ಪೋಲೀಸ್ ಇಲಾಖೆಯ ಸಹಕಾರದೊಂದಿಗೆ ನಿಯಂತ್ರಣ ಕೊಠಡಿ ಮಾದರಿಯಲ್ಲಿ
ಮೂಡುಬಿದಿರೆ ತಾಲೂಕಿನ ಪುರಸಭಾ ವ್ಯಾಪ್ತಿಯಲ್ಲಿ ಭಾನುವಾರ ಸಂಜೆ ಬೀಸಿದ ಭಾರೀ ಗಾಳಿ ಮಳೆಗೆ ಮರಗಳು ಮತ್ತು ವಿದ್ಯುತ್ ತಂತಿಗಳು ಧರೆಗುರುಳಿದ್ದಲ್ಲದೆ ಹಲವಾರು ಮನೆಗಳಿಗೆ ಹಾನಿಯುಂಟ್ಟಾಗಿ ಲಕ್ಷಾಂತರ ರೂ ನಷ್ಟ ಸಂಭವಿಸಿದ ಘಟನೆ ನಡೆದಿದೆ. ಒಂಟಿಕಟ್ಟೆ, ಸ್ವರಾಜ್ಯಮೈದಾನ ಪರಿಸರ, ಮಾಸ್ತಿಕಟ್ಟೆ ಪ್ರದೇಶಗಳಲ್ಲಿ ಸಂಜೆ ಮಳೆಯೊಂದಿಗೆ ಭಾರೀ ಗಾಳಿ ಬೀಸಿದ್ದು ೧೫ಕ್ಕೂ ಅಧಿಕ ವಿದ್ಯುತ್ ಕಂಬಗಳು ಧರೆಗುರಿಳಿವೆ ಹಾಗೂ ಸ್ವರಾಜ್ಯ ಮೈದಾನದ ಬಳಿಯಿರುವ ಪತ್ರಕರ್ತ ಧನಂಜಯ
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ವಲಯವಾರು ನೀಟ್ ಫಲಿತಾಂಶ ಪ್ರಕಟವಾಗಿದ್ದು ರಾಜಸ್ತಾನ, ಗುಜರಾತ್ ಮತ್ತು ತಮಿಳುನಾಡಿನ ಕೆಲವು ಪ್ರದೇಶಗಳು ಉತ್ತಮ ಸಾಧನೆ ಮಾಡಿವೆ. ಹರಿಯಾಣದ 720ಕ್ಕೆ 720 ಪಡೆದಿದ್ದ ಒಬ್ಬರು ಕೂಡ ಮತ್ತೆ ಆ ಸಾಧನೆ ಪಡೆದಿಲ್ಲ. 700ಕ್ಕೆ ಮೇಲೆ ಅಂಕ ಗಳಿಸಿದವರಿಗೆ ಮರು ಪರೀಕ್ಷೆ ನಡೆಸಲಾಗಿತ್ತು. ನೀಟ್ ಫಲಿತಾಂಶದಂತೆ 2,250 ಮಂದಿ ಸೊನ್ನೆ ಅಂಕ ಪಡೆದಿದ್ದಾರೆ ಮತ್ತು 9,400 ವಿದ್ಯಾರ್ಥಿಗಳು ನಕಾರಾತ್ಮಕ ಅಂಕ ಪಡೆದಿದ್ದಾರೆ. ಪ್ರಶ್ನೆಪತ್ರಿಕೆ
ಭಾರತದ ಪ್ರಸಿದ್ಧ ಟೆನ್ನಿಸ್ ಆಟಗಾರರಾದ ವಿಜಯ ಅಮೃತರಾಜ್ ಮತ್ತು ಲಿಯಾಂಡರ್ ಪಯಸ್ರಿಗೆ ಅಂತರರಾಷ್ಟ್ರೀಯ ಟೆನ್ನಿಸ್ ಹಾಲ್ ಆಫ್ ಫೇಮ್ ಗೌರವ ಸಂದಿದೆ. ಟೆನ್ನಿಸ್ ಆಟಗಾರರಾಗಿ ಲಿಯಾಂಡರ್ ಪಯಸ್ ಮತ್ತು ಟೆನ್ನಿಸ್ಗೆ ನೀಡಿರುವ ಕೊಡುಗೆಗಾಗಿ ವಿಜಯ ಅಮೃತ್ರಾಜ್ ಅವರುಗಳಿಗೆ ಈ ಗೌರವ ಸಲ್ಲುತ್ತಿದೆ. ಇಲ್ಲಿಗೆ ೨೮ ದೇಶಗಳ ೨೬೭ ಜನರು ಟೆನ್ನಿಸ್ ಹಾಲ್ ಆಫ್ ಫೇಮ್ ಗೌರವ ಪಡೆದಂತಾಯಿತು ಎಂದು ಇಂಟರ್ನ್ಯಾಶನಲ್ ಟೆನ್ನಿಸ್ ಹಾಲ್ ಆಫ್ ಫೇಮ್ ಒಕ್ಕೂಟವು ತಿಳಿಸಿದೆ.ಟೆನ್ನಿಸ್
ಸುರತ್ಕಲ್: ಬಂಟರ ಸಂಘ ಸುರತ್ಕಲ್, ರೋಟರಿ ಕ್ಲಬ್ ಬೈಕಂಪಾಡಿ ಹಾಗೂ ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ಸುರತ್ಕಲ್ ಇದರ ಸಹಯೋಗದಲ್ಲಿ ಮೇಬೈಲು ಸದಾಶಿವ ಶೆಟ್ಟಿ ನೇತೃತ್ವದಲ್ಲಿ 15ನೇ ವರ್ಷದ ಸಸಿ ವಿತರಣಾ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರಿಗೆ ಗೌರವಾರ್ಪಣೆ ಕಾರ್ಯಕ್ರಮ ಇಲ್ಲಿನ ಬಂಟರ ಭವನದಲ್ಲಿ ಜರುಗಿತು. ಉದ್ಘಾಟನೆಯನ್ನು ನೆರವೇರಿಸಿ ಮಾತಾಡಿದ ವಿ.ಕೆ ಸಮೂಹ ಸಂಸ್ಥೆ ಮುಂಬಯಿ ಇದರ ಸಿಎಂಡಿ ಕರುಣಾಕರ ಎಂ. ಶೆಟ್ಟಿ




























