Home Blog Left SidebarPage 195

ಸುರತ್ಕಲ್: ಜುಲೈ 19ರಂದು ಬಿಎಂಆರ್ ಗ್ರೂಪ್ ವತಿಯಿಂದ ಬಿಎಂಆರ್ ಗ್ರ್ಯಾಂಡ್ ಸಿಟಿ ಬ್ರೋಚರ್ ಬಿಡುಗಡೆ

ಮಂಗಳೂರಿನ ಬಿಎಂಆರ್ ಗ್ರೂಪ್ ವತಿಯಿಂದ ಬಿಎಂಆರ್ ಗ್ರ್ಯಾಂಡ್ ಸಿಟಿ ಇದರ ಬ್ರೋಚರ್ ಬಿಡುಗಡೆ ಸಮಾರಂಭವು ಸುರತ್ಕಲ್‌ನ ಕೃಷ್ಣಾಪುರದಲ್ಲಿ ನಾಳೆ ನಡೆಯಲಿದೆ. ಜುಲೈ 19ರ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಬ್ರೋಚರ್ ಬಿಡುಗಡೆ ಸಮಾರಂಭ ನಡೆಯಲಿದ್ದು, ಬಿಎಂಆರ್ ಗ್ರೂಪ್‌ನ ಚೇರ್‌ಮೆನ್ ಹಾಜಿ ಕೆ. ಇಬ್ರಾಹಿಂ, ಖತೀಬ್ ಮುಸ್ತಫಾ ಸಅದಿ, ಮಾಜಿ ಶಾಸಕ ಮೊಯ್ದಿನ್ ಬಾವಾ,

ಬೈಂದೂರು: ಸೋಮೇಶ್ವರದ ಬಳಿ ಗುಡ್ಡ ಕುಸಿದರೆ ಅಧಿಕಾರಿಗಳೇ ಹೊಣೆ – ತಕ್ಷಣವೇ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಶಾಸಕರಾದ ಗುರುರಾಜ್ ಗಂಟಿಹೊಳೆ ಖಡಕ್ ಸೂಚನೆ

ಬೈಂದೂರು: ಬೈಂದೂರಿನ ಪಡುವರಿಯ ಸೋಮೇಶ್ವರ ಬೀಚ್ ಗೆ ತೆರಳುವ ರಸ್ತೆಯಲ್ಲಿ ಗುಡ್ಡ ಕುಸಿಯುವ ಆತಂಕ ಎದುರಾಗಿದ್ದು, ಈ ಸಂಬಂಧ ಅಗತ್ಯ ಕಾಮಗಾರಿ ವ್ಯವಸ್ಥಿತ ರೀತಿಯಲ್ಲಿ ನಡೆಸುವಂತೆ ಈ ಹಿಂದೆಯೇ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿತ್ತು.‌ ಆದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಈಗ ಮಳೆಗೆ ಗುಡ್ಡ ಕುಸಿದರೆ ಅಧಿಕಾರಿಗಳೇ ಅದಕ್ಕೆ ಜವಾಬ್ದಾರರು. ತಕ್ಷಣವೇ ತುರ್ತು ಕಾಮಗಾರಿ ನಡೆಸಬೇಕು ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಸೂಚಿಸಿದ್ದಾರೆ. ಈ

ಚಿಕ್ಕಮಗಳೂರು : ಮುಳ್ಳಯ್ಯನಗಿರಿಗೆ ಆಗಮಿಸುವ ಪ್ರವಾಸಿಗರಿಗೆ ಪ್ರವೇಶ ನಿಷೇಧ – ಜಿಲ್ಲಾಧಿಕಾರಿ ಮೀನಾ ನಾಗರಾಜ್

ಚಿಕ್ಕಮಗಳೂರು: ಶೃಂಗೇರಿ, ನರಸಿಂಹರಾಜಪುರ, ಮೂಡಿ ಗೆರೆ, ಕಳಸ ಕುದುರೆಮುಖ ಭಾಗದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಜಿಲ್ಲೆಯಲ್ಲಿನ ಪ್ರವಾಸಿತಾಣಗಳಿಗೆ ಬರುವ ಪ್ರವಾಸಿಗರು ತಮ್ಮ ಪ್ರವಾಸವನ್ನು ಮುಂದೂಡುವಂತೆ ಮನವಿ ಮಾಡಿ ಮುಳ್ಳಯ್ಯನಗಿರಿ ಪ್ರದೇಶಕ್ಕೆ ಜು.22ರ ವರೆಗೆ ನಿರ್ಬಂಧಿಸಿ ಆದೇಶ ಹೊರಡಿಸಿದೆ. ಅತಿಯಾದ ಮಳೆಯಿಂದಾಗಿ ಮುಳ್ಳಯ್ಯನಗಿರಿ ಪ್ರದೇಶಕ್ಕೆ ತೆರಳುವ ಮಾರ್ಗದ ಕೆಲವು ಕಡೆಗಳಲ್ಲಿ ಸಣ್ಣ ಪ್ರಮಾಣದ ಗುಡ್ಡ ಕುಸಿತ

ಮಂಗಳೂರು : ಡೆಂಗ್ಯೂ ಬಾದಿಸದಂತೆ ಎಚ್ಚರ ವಹಿಸಿ- ಡೆಂಗ್ಯೂ ನಿರ್ಮೂಲನೆ ಸಮಿತಿಯ ಸಭೆಯಲ್ಲಿ ಅಧಿಕಾರಿಗಳಿಗೆ ಮೇಯರ್ ಸೂಚನೆ

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಡೆಂಗ್ಯೂ ಬಾದಿಸದಂತೆ ಎಚ್ಚರಿಕೆ ವಹಿಸಬೇಕಾಗಿರುವುದನ್ನು ಗಮನಿಸಿ ಮೇಯರ್ ಸುಧೀರ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಪಾಲಿಕೆಯ ಸಮಿತಿ ಸಭಾಂಗಣದಲ್ಲಿ ಡೆಂಗ್ಯೂ ನಿಮೂ೯ಲನೆ ಸಮಿತಿಯ ಸಭೆ ಜರಗಿತು. ಸಭೆಯಲ್ಲಿ ಮಾತನಾಡಿದ ಮೇಯರ್ ರವರು ಡೆಂಗ್ಯೂಯನ್ನು ತಡೆಗಟ್ಟಲು ಮೊತ್ತ ಮೊದಲನೇಯದಾಗಿ ಸೊಳ್ಳೆ ಉತ್ಪತ್ತಿಯಾಗುವುದನ್ನು ತಡೆಯಬೇಕು. ಪಾಲಿಕೆಯ ಎಂ.ಪಿ.ಡಬ್ಲ್ಯೂ ಕಾಯ೯ಕತ೯ರು ಮನೆ ಮನೆ ಭೇಟಿ ನೀಡಿ ಮನೆಯ ಸುತ್ತ ಮುತ್ತಲುನಲ್ಲಿರುವ

ರಾಷ್ಟ್ರಪ್ರಶಸ್ತಿ ವಿಜೇತ ರಂಗಕರ್ಮಿ ಸದಾನಂದ ಸುವರ್ಣ ನಿಧನ

ರಂಗ ಕರ್ಮಿ, ನಾಟಕಕಾರ, ರಾಷ್ಟ್ರ ಪ್ರಶಸ್ತಿ ವಿಜೇತ ಚಲನಚಿತ್ರ ತಯಾರಕ, ನಿರ್ದೇಶಕ ಸದಾನಂದ ಸುವರ್ಣ ಅವರು ಮಂಗಳೂರಿನ ಕಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದರು.ಅವರಿಗೆ 93 ವರುಷ ವಯಸ್ಸಾಗಿತ್ತು. ಮುಂಬಯಿಯಲ್ಲಿ ತುಳು ಕನ್ನಡ ನಾಟಕಕಾರ ನಟರಾಗಿ ಖ್ಯಾತಿ ಗಳಿಸಿದ್ದ ಸದಾನಂದ ಸುವರ್ಣ ಅವರು ಕಳೆದ ಕಾಲು ಶತಮಾನದಿಂದ ಮಂಗಳೂರು ನಿವಾಸಿಯಾಗಿದ್ದರು. ಕುಬಿ ಮತ್ತು ಇಯಾಲ, ಘಟಶ್ರಾದ್ಧ ಮಾದರಿಯ ಸದಭಿರುಚಿಯ ಚಿತ್ರ ನಿರ್ಮಿಸಿದ್ದರು. ಅವರ ಗುಡ್ಡೆದ ಭೂತ ಟೀವಿ

MRPL 4 ನೇ ಹಂತದ ನಿರ್ವಸಿತರ ಉದ್ಯೋಗ ಹಾಗೂ ಪುನರ್ವಸತಿ ಬೇಡಿಕೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ, ಅಧಿಕಾರಿಗಳ ಸ್ಪಂದನೆ

ಸುರತ್ಕಲ್ : MRPL 4ನೇ ಹಂತದ ಭೂ ನಿರ್ವಸಿತರಾಗುವ ಕುತ್ತೆತೂರು ಪೆರ್ಮುದೆ ಎಕ್ತಾರು ಗ್ರಾಮದ ನಿವಾಸಿಗಳಿಗೆ ಸಿಗಬೇಕಾದ ಪುನರ್ವಸತಿ ಹಾಗೂ ಉದ್ಯೋಗ ಮತ್ತಿತ್ತರ ಬೇಡಿಕೆಗಳ ಈಡೇರಿಸುವ ಕುರಿತಂತೆ ದ.ಕ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜು.12ರಂದು ಮಹತ್ವದ ಸಭೆ ನಡೆಯಿತು. ಸ್ಥಳೀಯ ಶಾಸಕರು ಮತ್ತು ದ.ಕ ಜಿಲ್ಲಾ ಸಂಸದರು ಮಾತಾನಾಡಿ MRPL ನ ವಿಸ್ತರಣೆಗಾಗಿ ಸ್ಥಳಿಯರು ಭೂಮಿಯನ್ನು ತ್ಯಾಗ ಮಾಡುತ್ತಿದ್ದು ಅವರಿಗೆ

ಆರೋಗ್ಯಪೂರ್ಣ ಸಮಾಜ ನಿರ್ಮಾಣದಲ್ಲಿ ಸಂಘ ಸಂಸ್ಥೆಗಳ ಪಾತ್ರ ಮಹತ್ತರವಾದುದು – ಮಾರ್ಗರೇಟ್ ಸುದರ್ಶಿನಿ

ಭಾರತ ಸರಕಾರದ ನೆಹರು ಯುವ ಕೇಂದ್ರ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ,ಪೂಜಾ ಎರೇಂಜರ್ಸ್ ಮತ್ತು ಪೂಜಾ ಫ್ರೆಂಡ್ಸ್ ಹಳೆಯಂಗಡಿ, ಗ್ರಾಮ ಪಂಚಾಯತ್ ಪಡುಪಣಂಬೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಅತ್ತೂರು ಕೆಮ್ರಾಲ್ ಇದರ ಜಂಟಿ ಆಶ್ರಯದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ 10ನೇ ತೋಕೂರು, ಹಳೆಯಂಗಡಿ ಪ್ರಾಯೋಜಕತ್ವದಲ್ಲಿ, ಮಧುಮೇಹ ಮತ್ತು ರಕ್ತದೊತ್ತಡ ತಪಾಸಣೆ ಹಾಗೂ ಆನೆ ಕಾಲು ರೋಗ ರಕ್ತ ತಪಾಸಣೆ

ಸುರತ್ಕಲ್ ಬೃಹತ್ ಮಾರುಕಟ್ಟೆ ಕಾಮಗಾರಿ ಪುನರಾರಂಭ – ಡಾ. ಭರತ್ ಶೆಟ್ಟಿ

ಸುರತ್ಕಲ್: ಸುರತ್ಕಲ್ ನಗರದಲ್ಲಿ ಬಹುಕೋಟಿ ವೆಚ್ಚದ ಮಾರುಕಟ್ಟೆ ನಿರ್ಮಾಣ ಕಾಮಗಾರಿಯು ಕೊರೋನಾ ಬಳಿಕ ಮಾರುಕಟ್ಟೆಯಲ್ಲಿ ಸರಕುದರ ಏರಿಕೆ ಹಾಗೂ ಜಿಎಸ್‌ಟಿಯನ್ಬು ಟೆಂಡರ್ ನಲ್ಲಿ ತೋರಿಸದ ಹಿನ್ನಲೆಯಲ್ಲಿ ಕಾಮಗಾರಿ ಹಿನ್ನಡೆ ಕಂಡಿದ್ದು ಸತತ ಪ್ರಯತ್ನದ ಬಳಿಕಇದೀಗ 64 ಕೋಟಿ ವೆಚ್ಚದಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ಡಾ. ಭರತ್ ಶೆಟ್ಟಿ ವೈ ತಿಳಿಸಿದ್ದಾರೆ. ಕಳೆದ ಬಾರಿ ಅಂದಾಜು 16 ಕೋಟಿಯ ಕಾಮಗಾರಿ ನಡೆದಿತ್ತು. ಬಳಿಕ ಗುತ್ತಿಗೆದಾರರು ಎಸ್ ಆರ್ ದರ ಹಾಗೂ ಜಿ ಎಸ್

ಪಡುಬಿದ್ರಿ ಮೆಸ್ಕಾಂ ವ್ಯಾಪ್ತಿಯಲ್ಲಿ ನಿರಂತರ ವಿದ್ಯುತ್ ಸಮಸ್ಯೆ-ಕಚೇರಿಗೆ ಮುತ್ತಿಗೆ ಹಾಕಲು ಸಾರ್ವಜನಿಕರ ನಿರ್ಧಾರ

ಪಡುಬಿದ್ರಿ ಮೆಸ್ಕಾಂ ಕಛೇರಿ ವ್ಯಾಪ್ತಿಯಲ್ಲಿ ವಿದ್ಯುತ್ ಸಮಸ್ಯೆ ದಿನದಿಂದ ದಿನಕ್ಕೆ ಕಠಿಣವಾಗುತ್ತಿದ್ದು, ಗ್ರಾಹಕರಿಗೆ ಸೇವೆ ಎಂಬುದು ಮರೀಚಿಕೆಯಾತ್ತಿದೆ ಈ ನಿಟ್ಟಿನಲ್ಲಿ ಅನಿವಾರ್ಯವಾಗಿ ಸಾರ್ವಜನಿಕರನ್ನು ಸೇರಿಸಿಕೊಂಡು ಪಡುಬಿದ್ರಿ ಮೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕುವ ಕಾರ್ಯಕ್ರಮ ಶೀಘ್ರವಾಗಿ ಹಮ್ಮಿಕೊಳ್ಳಲಿದ್ದೇವೆ ಎಂಬುದಾಗಿ ತೆಂಕ ಗ್ರಾ.ಪಂ. ಸದಸ್ಯ ಬಾಲಚಂದ್ರ ಹೇಳಿದ್ದಾರೆ.ಮಳೆಗಾಲ ಬರುವುದಕ್ಕೆ ಮೊದಲು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದ ಇಲಾಖೆಯ

ಪುತ್ತೂರು: ಸರ್ಕಾರಿ ಬಸ್ ನಿಲ್ದಾಣದಲ್ಲಿ ಶಿವಲಿಂಗ ಪತ್ತೆ !

ಪುತ್ತೂರು: ಪುತ್ತೂರು ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಪ್ರಯಾಣಿಕರು ಕುಳಿತು ಕೊಳ್ಳುವ ಸ್ಥಳದಲ್ಲಿ ಶಿವಲಿಂಗವೊಂದು ಪತ್ತೆಯಾಗಿದೆ. ಹಿಂದೂ ಧಾರ್ಮಿಕತೆ ಸಂಬಂಧಿಸಿದ ಶಿವಲಿಂಗ ಕಪ್ಪು ಮತ್ತು ಚಿನ್ನದ ಬಣ್ಣ ಹೋಲುವ ಲೇಪನವನ್ನು ಆವರಿಸಿದೆ. ಮಾಹಿತಿ ತಿಳಿದು ಪುತ್ತೂರು ವಿಶ್ವಹಿಂದೂ ಪರಿಷತ್ ಪ್ರಖಂಡ ಅಧ್ಯಕ್ಷ ದಾಮೋದರ್ ಪಾಟಾಳಿ, ಹಿಂದು ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ಸಹಿತ ಹಲವಾರು ಹಿಂದು ಸಂಘಟಕರು ಸ್ಥಳಕ್ಕೆ ಆಗಮಿಸಿದ್ದಾರೆ. ವಿಷಯ ತಿಳಿದು