Home Blog Left SidebarPage 199

ಪುತ್ತೂರು: ನೂತನ ಆಧಾರ್ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ

ಪುತ್ತೂರು: ನೂತನ ಆಧಾರ್ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ಪುತ್ತೂರು ತಾಲೂಕು ಕಚೇರಿಯಲ್ಲಿ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ನೂತನ ಆಧಾರ್ ಕೇಂದ್ರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಪುತ್ತೂರು ತಾಲೂಕು ಕಚೇರಿಯಲ್ಲಿ ಆಧಾರ್ ಕೇಂದ್ರವನ್ನು ತೆರೆಯಲಾಗಿದೆ. ಆಧಾರ್ ಕಾರ್ಡ್ ಮಾಡಿಸಲು ಬೆಳಿಗ್ಗೆ 5 ಗಂಟೆಗೆ ಎದ್ದು ಅಂಚೆ ಕಚೇರಿ ಮುಂದೆ ಇನ್ನು ಕ್ಯೂ

ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಪ್ರತಿಭಟನೆ

ಉಳ್ಳಾಲ: ಹಾಲಿನ ದರವನ್ನು ಏರಿಸುವ ಮೂಲಕ ರಾಜ್ಯದ ಮಕ್ಕಳಿಗೆ ಹಾಲು ಕುಡಿಯದಂತೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ನೀತಿಯಿಂದಾಗಿ ಮಕ್ಕಳು ಪೌಷ್ಠಿಕಾಂಶದ ಕೊರತೆಯಿಂದ ಬಳಲಿದ್ದಾರೆ. ಹಿಂದೆ ಮಕ್ಕಳಲ್ಲಿ ಇದ್ದಂತಹ ನ್ಯೂನ್ಯತೆಗಳು ಮತ್ತೆ ಮರುಕಳಿಸಲಿದೆ ಎಂದು ಫಲಾನುಭವಿಗಳ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯೆ ಧನಲಕ್ಷ್ಮೀ ಗಟ್ಟಿ ಹೇಳಿದರು. ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ಮಹಿಳಾ ಮೋರ್ಚಾದ ವತಿಯಿಂದ ಹಾಲಿನ ದರ ಏರಿಕೆ ಖಂಡಿಸಿ ರಾಜ್ಯ ಸರಕಾರದ ವಿರುದ್ಧ

ವಿದ್ಯಾರ್ಥಿಗಳಿಂದ ಶಾಲೆಯ ಶೌಚಾಲಯ ಸ್ವಚ್ಛತೆಗೊಳಿಸಿದ ದೈಹಿಕ ಶಿಕ್ಷಕ

ಶಾಲೆಯ ಶೌಚಾಲಯವನ್ನು ವಿದ್ಯಾರ್ಥಿಗಳಿಂದ ದೈಹಿಕ ಶಿಕ್ಷಕರೋರ್ವರು ಸ್ವಚ್ಛಗೊಳಿಸಿದ ಘಟನೆ ಉಡುಪಿಯ ನಿಟ್ಟೂರಿನ ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಈಗಾಗಲೇ ಸರಕಾರದಿಂದ ಈ ಕುರಿತಾಗಿ ಸುತ್ತೋಲೆ ಬಂದಿದ್ದು ಮಕ್ಕಳು ಶೌಚಾಲಯವನ್ನು ಸ್ವಚ್ಛಗೊಳಿಸಿದ್ದಲ್ಲಿ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಿಬ್ಬಂದಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳ ಲಾಗುವುದು ಎಂದು ಎಚ್ಚರಿಕೆ ನೀಡಲಾಗಿತ್ತು. ಎಸ್‌ಡಿಎಂಸಿ ಸಹಕಾರದೊಂದಿಗೆ ಸ್ಥಳೀಯವಾಗಿ ಲಭ್ಯ ಸಂಪನ್ಮೂಲ ಬಳಸಿಕೊಂಡು

ತನ್ನ ಗಾಯನದ ಮೂಲಕ ವೈರಲ್ ಆಗಿರುವ ಬಾಲಕಿ ಶಾಲ್ಮಿಲಿ ಕೃಷ್ಣ ಸನ್ನಿಧಿಯಲ್ಲಿ ಸಂಗೀತ ಸೇವೆ ನಡೆಸಿದ ಶಾಲ್ಮಿಲಿ

ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಗಾಯನದ ಮೂಲಕ ವೈರಲ್ ಆಗಿರುವ ಬಾಲಕಿ ಶಾಲ್ಮಿಲಿ ಶ್ರೀನಿವಾಸ ಉಡುಪಿಯ ಕೃಷ್ಣ ಮಠಕ್ಕೆ ಭೇಟಿ ನೀಡಿದಳು. ಡಿಡಿ ಆಡ್ಯಾನೆ ರಂಗ ಹಾಡನ್ನು ಹಾಡಿರುವ ಈ ಪುಟಾಣಿ ಮಗು, ಕೃಷ್ಣ ಸನ್ನಿಧಿಯಲ್ಲಿ ಸಂಗೀತ ಸೇವೆ ನಡೆಸಿದ್ದಾಳೆ. ಯೂಟ್ಯೂಬ್‌ನಲ್ಲಿ ಹತ್ತು ಮಿಲಿಯಕ್ಕೂ ಹೆಚ್ಚು ವೀಕ್ಷಣೆಗೊಂಡ ಡೀ ಡೀ ಆಡ್ಯಾನೇ ರಂಗ ಎಂಬ ದಾಸರಪದ ಎಲ್ಲರ ಮೆಚ್ಚುಗೆ ಗಳಿಸಿತ್ತು. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಂದಲೂ ಪುಟ್ಟ ಬಾಲಕಿಗೆ ಪ್ರಶಂಸೆ

ಅಸಹಾಯಕ ಸ್ಥಿತಿಯಲ್ಲಿದ್ದ ಅಪರಿಚಿತ ಮಹಿಳೆಯ ರಕ್ಷಣೆ

ಉಡುಪಿಯಲ್ಲಿ ಶ್ರೀಕೃಷ್ಣ ಮಠದ ರಾಜಾಂಗಣ ಯಾತ್ರಿಕರ ವಾಹನ ನಿಲುಗಡೆ ಸ್ಥಳದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಅಪರಿಚಿತ ಮಹಿಳೆಯನ್ನು ರಕ್ಷಿಸಿರುವ ಘಟನೆ ನಡೆದಿದೆ. ಮನನೊಂದು ಮನೆ ಬಿಟ್ಟ ಮಹಿಳೆಯು ಸರಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣದಿಂದ ಉಡುಪಿಗೆ ಬಂದಿದ್ದಳು. ಶ್ರೀಕೃಷ್ಣ ಮಠದಲ್ಲಿ ಅನ್ನಪ್ರಸಾದ ಸೇವಿಸಿ ಕೆಲವು ದಿನಗಳಿಂದ ದಿನಕಳೆಯುದಿದ್ದಳೆಂದು ತಿಳಿದುಬಂದಿದೆ. ಮಹಿಳೆಯ ಅಸಹಾಯಕತೆಯನ್ನು ಗಮನಿಸಿದ ಬೀದಿ ಕಾಮಣ್ಣರು,ಹಿಂಬಾಲಿಸುತ್ತಿದ್ದರಿಂದ, ಮಹಿಳೆ

ನಾಟಿ ಮಾಡುವ ವೇಳೆ ಕುಸಿದು ಬಿದ್ದು ಮಹಿಳೆ ಸಾವು

ಹೆಬ್ರಿ : ಮುದ್ರಾಡಿ ರಾಂಬೆಟ್ಟು ನಿವಾಸಿ ದಿ.ಉಪೇಂದ್ರ ಆಚಾರ್ಯ ಅವರ ಪತ್ನಿ ಕುಸುಮಾ ಆಚಾರ್ಯ ಎಂಬವರು ಶುಕ್ರವಾರ ಬೇಸಾಯದ ಗದ್ದೆಯಲ್ಲಿ ನೇಜಿ ನಾಟಿ ಮಾಡುವ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಕುಸುಮಾ ಆಚಾರ್ಯ ಹೆಬ್ರಿ ವಿಶ್ವಕರ್ಮ ಸಮಾಜ ಸೇವಾ ಸಂಘದ ಕಾರ್ಯಕ್ರಮ ಮತ್ತು ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಸೇವಾ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಇವರು ಹೆಬ್ರಿ ವಿಶ್ವಕರ್ಮ ಮಹಿಳಾ ಮಂಡಳಿಯ ಸಕ್ರಿಯ ಸದಸ್ಯರಾಗಿದ್ದರು. ಮೃತರು

ಜೆಸಿಬಿಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಮೃತ್ಯು

ಉಡುಪಿ: ಜೆಸಿಬಿಗೆ ಬೈಕ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.ಮೃತ ಸವಾರನನ್ನು ನಾಯರ್ ಕೋಡು ನಿವಾಸಿ ಪ್ರತ್ಯಕ್ಷ ಶೆಟ್ಟಿ (21 ) ಎಂದು ಗುರುತಿಸಲಾಗಿದೆ. ತಮ್ಮನನ್ನು ಶಾಲೆಗೆ ಬಿಡಲು ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಹಿಂಬದಿ ಸವಾರ ಸಹೋದರ ಪ್ರೀತಿಶ್ ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾನೆ. ಮೂರು ತಿಂಗಳ ಹಿಂದೆಯಷ್ಟೇ ತಂದೆಯನ್ನು ಕಳೆದುಕೊಂಡಿದ್ದ, ಪ್ರತ್ಯಕ್ಷ ಶೆಟ್ಟಿ ಮನೆಯ ಆದರ

ವಿದ್ಯುತ್ ಗೋಪುರ ಬಿದ್ದು ಸಾಣೂರು ಗ್ರಾಮ ಹೊತ್ತಿ ಉರಿಯುವ ಭೀತಿ

ಕಾರ್ಕಳ: ಸುಮಾರು ಒಂದು ವರ್ಷದಿಂದ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಮೂಲಕ 169 ಹೆದ್ದಾರಿ ಮಂಗಳೂರಿನ ನಂತೂರಿನಿಂದ ಕಾರ್ಕಳ ಬೈಪಾಸ್ ವರೆಗೆ ಬರುವ ಚತುಷ್ಟದ ರಸ್ತೆ ಕಾಮಗಾರಿ ಬಹಳ ವೇಗವಾಗಿ ನಡೆಯುತ್ತಿದ್ದು ಆದರೆ ಸಾಣೂರು ಗ್ರಾಮಸ್ಥರಿಗೆ ಈ ಹೆದ್ದಾರಿ ಕಾಮಗಾರಿಕೆ ಒಂದು ಶಾಪವಾಗಿ ಕಾಡುತ್ತಿದೆ. ಈ ಹೆದ್ದಾರಿ ಕಾಮಗಾರಿಗೆ ಪರಿಣಾಮವಾಗಿ ಸಾಣೂರುಪೇಟೆಯಲ್ಲಿ ಕೃತಕ ನೆರೆ ಶಾಲೆ ಬಳಿ ಇರುವ ಗುಡ್ಡ ಕುಸಿತ, ಶಾಲಾ ಆವರಣ ಗೋಡೆ ಕುಸಿತ ಬಸ್ ನಿಲ್ದಾಣ ಸ್ಥಳಾಂತರ, ನೂರಾರು

ಕನ್ಸರ್ವೇಟಿವ್ ಪಕ್ಷಕ್ಕೆ ಇತಿಹಾಸದಲ್ಲೇ ಕಡಿಮೆ ಸ್ಥಾನ ಬ್ರಿಟನ್ನಿನಲ್ಲಿ ಲೇಬರ್ ಪಕ್ಷ ಬಹುಮತದೊಡನೆ ಅಧಿಕಾರಕ್ಕೆ

ಬ್ರಿಟನ್ನಿನಲ್ಲಿ ಆಳುವ ಕನ್ಸರ್ವೇಟಿವ್ ಪಕ್ಷವು 14 ವರುಷಗಳ ಬಳಿಕ ಅಧಿಕಾರ ಕಳೆದುಕೊಂಡುದಲ್ಲದೆ ಇತಿಹಾಸದಲ್ಲೇ ಅತಿ ಕಡಿಮೆ ಸ್ಥಾನಗಳನ್ನು ಪಡೆಯಿತು. ಲೇಬರ್ ಪಕ್ಷದ 61ರ ಕೀರ್ ಸ್ಟಾರ್ಮರ್ ಹೊಸ ಪ್ರಧಾನಿ. ಅವರು ಗೆಲುವಿನ ಬಳಿಕ ಕಿಂಗ್ ಚಾರ್ಲ್ಸ್ 3 ಅವರನ್ನು ಭೇಟಿಯಾಗಿ ಸರಕಾರ ರಚನೆಯ ಹಕ್ಕು ಮಂಡಿಸಿದರು. ಲೇಬರ್ ಪಕ್ಷವು 412, ಕನ್ಸರ್ವೇಟಿವ್ ಪಕ್ಷ 121, ಲಿಬರಲ್ ಡೆಮೊಕ್ರಟಿಕ್ ಪಕ್ಷ 71, ಇತರ ಸಣ್ಣ ಪಕ್ಷಗಳು 33 ಮತ್ತು ಪಕ್ಷೇತರರು 11 ಮಂದಿ 650 ಬಲದ

ಪುತ್ತೂರು : ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಯಾಘಾತದಿಂದ ನಿಧನ

34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ಬೇರಿಕೆ ನಿವಾಸಿ ಶ್ರೀಧರ ರಾವ್ ಅವರಿಗೆ ಬೆಳಿಗ್ಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಪತ್ನಿ ಮತ್ತು ಮೂವರು ಗಂಡು ಮಕ್ಕಳು ಹಾಗೂ ಅಪಾರ ಬಂಧು ಬಳಗ ಹಾಗೂ ಕಲಾಭಿಮಾನಿಗಳನ್ನು ಅಗಲಿದ್ದಾರೆ. 1948ರಲ್ಲಿ ಕಾಸರಗೋಡು ಜಿಲ್ಲೆಯ ಕುಂಬ್ಳೆಯಲ್ಲಿ ಮಹಾಲಿಂಗ ಮತ್ತು ಕಾವೇರಿ ದಂಪತಿಯ ಪುತ್ರರಾಗಿ ಜನಿಸಿದ ಶ್ರೀಧರ ರಾವ್ ರವರು 34