ಲೋಕ ಸಭೆಯಲ್ಲಿ ರಾಹುಲ್ ಗಾಂಧಿ ಏನು ಮಾತಾಡಬೇಕು ಅದನ್ನು ಮಾತನಾಡದೆ ಸಮಸ್ತ ಹಿಂದೂ ಸಮಾಜವನ್ನು ಅಪಮಾನ ಮಾಡಿದ್ದಾರೆ ಎಂದು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದರು. ಅವರು ಬೆಳ್ತಂಗಡಿಯಲ್ಲಿ ರಾಜ್ಯ ಸರ್ಕಾರದ ಬೆಲೆ ಏರಿಕೆ ಬಗ್ಗೆ ನಡೆದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿ, ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಿದೆ ಹಾಲಿನ ದರ
ಬಿಜೆಪಿ ರಾಜ್ಯ ಕಾರ್ಯಕಾರಣಿಗೆ ಸದಸ್ಯರಾಗಿ ಕಡಬದ ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯರನ್ನಾಗಿ ನೇಮಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಟದ ಸಂಚಾಲಕರಾಗಿದ್ದ ಇವರು ಈ ಹಿಂದೆ ವಿಧಾನ ಸಭಾ ಚುನಾವಣಾ ಸಂದರ್ಭದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಚುನಾವಣಾ ಪ್ರಭಾರಿಯಾಗಿ ಕರ್ತವ್ಯ
ಮಡಿಕೇರಿ: ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಅವರಿಗೆ ಸಾರ್ವಜನಿಕ ಸನ್ಮಾನ ಸಮಾರಂಭ ಜುಲೈ 6ರಂದು ಬೆಳಿಗ್ಗೆ 10.30ಕ್ಕೆ ಕೇರ್ಪಳ ಸುಳ್ಯದ ಬಂಟರ ಭವನದಲ್ಲಿ ನಡೆಯಲಿದೆ ಎಂದು ಟಿ.ಎಂ.ಶಹೀದ್ ತೆಕ್ಕಿಲ್ ಅಭಿನಂದನಾ ಸಮಿತಿಯ ಅಧ್ಯಕ್ಷ ಸದಾನಂದ ಮಾವಜಿ ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಆರೋಗ್ಯ ಖಾತೆ ಸಚಿವ ದಿನೇಶ್ ಗುಂಡೂರಾವ್
ಮಂಗಳೂರು : ರಾಜ್ಯ ಸರಕಾರ ಡಿಸೇಲ್ ಬೆಲೆ ಏರಿಸಿರುವುದರಿಂದ ಲಾರಿ ಉದ್ಯಮಕ್ಕೆ ಅತ್ಯಂತ ಹೆಚ್ಚು ನಷ್ಟವಾಗಲಿದ್ದು, ಮಾಲಕರು ಸಂಕಷ್ಟಕ್ಕೆ ಒಳಗಾಗುತ್ತಾರೆ’ ಎಂದು ದಕ್ಷಿಣ ಕನ್ನಡ ಟ್ರಕ್ ಓನರ್ಸ್ ಅಸೋಸಿಯೇಷನ್ ಹೇಳಿದ್ದಾರೆ. ಡಿಸೇಲ್ ಬೆಲೆ ಏರಿಕೆಯಾದರೂ ಲಾರಿ ಬಾಡಿಗೆ ದರ ಏರಿಸಲಾಗುತ್ತಿಲ್ಲ. ಸರಕಾರ ಸ್ವಾಮ್ಯದ ಬಂದರು, ಕಚ್ಚಾ ತೈಲ, ಆಹಾರ ಸಾಮಾಗ್ರಿ ಸರಕು ನಿರ್ವಹಣೆಗೆ ಬಳಸಲಾಗುವ ಲಾರಿಗಳ ಬಾಡಿಗೆಯನ್ನು ಸರಕಾರ ನಿಯಂತ್ರಿಸುತ್ತಿಲ್ಲ. ಲಾರಿಗಳಿಗೆ ಟನ್ /
ಬೈಂದೂರು: ತಂದೆ ತನ್ನ ವಿಶೇಷ ಚೇತನ ಮಗುವನ್ನು ಹೆಗಲಮೇಲೆ ಕೂರಿಸಿಕೊಂಡು ತೋಡು ದಾಟುವ ದೃಶ್ಯ ಕಂಡ ತಕ್ಷಣವೇ ಇದು ಕ್ಷೇತ್ರವ್ಯಾಪ್ತಿಯ ಯಳಜಿತ್ ನಲ್ಲಿ ನಡೆದಿರುವುದು ಎಂಬುದನ್ನು ಖಚಿತಪಡಿಸಿಕೊಂಡು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಸ್ಥಳಕ್ಕೆ ಧಾವಿಸಿ, ಮಕ್ಕಳನ್ನು, ಅವರ ಪಾಲಕ ಪೋಷಕರನ್ನು ಭೇಟಿ ಮಾಡಿ ತುರ್ತು ಅಗತ್ಯಗಳಿಗೆ ಸ್ಪಂದಿಸಿ, ತಾತ್ಕಾಲಿಕ ವ್ಯವಸ್ಥೆ ರೂಪಿಸಿದರು.ಸರಿಯಾದ ಕಾಲು ಸಂಕ ವ್ಯವಸ್ಥೆ ಇಲ್ಲದೆ ಕ್ಷೇತ್ರದ ಕೆಲವು ಭಾಗದಲ್ಲಿ ಆಗುತ್ತಿರುವ
ಮಂಜೇಶ್ವರದ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಗೆ ಅಡ್ಡಲಾಗಿ ಇತ್ತೀಚೆಗೆ ಸ್ಥಾಪಿತವಾಗಿದ್ದ ವಿದ್ಯುತ್ ಕಂಬ ಅಳವಡಿಕೆಯಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಸ್ಥಳೀಯರಿಂದ ವ್ಯಾಪಕ ಆರೋಪಗಳು ಕೇಳಿ ಬರುತ್ತಿದೆ. ಸರ್ವೀಸ್ ರಸ್ತೆ ನಿರ್ಮಾಣ ಪೂರ್ಣಗೊಂಡ ನಂತರ, ಈ ಪೋಸ್ಟ್ಗಳನ್ನು ಕಾಂಕ್ರೀಟೀಕರಣಗೊಳಿಸಿ ಅಳವಡಿಸಲಾಗುವುದಾಗಿ ಸಂಬಂಧಪಟ್ಟ ಅಧಿಕಾರಿಗಳು ಸ್ಥಳೀಯರಿಗೆ ಭರವಸೆ ನೀಡಿದ್ದರು. ಆದರೆ ಸೋಮವಾರ ಸಂಜೆ ಏಳು ಗಂಟೆ ಸುಮಾರಿಗೆ ತಲಪಾಡಿಯಿಂದ ಉದ್ಯಾವರ ತನಕ
ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ, ಕಡಬ ತಾಲೂಕು ಎಡಮಂಗಲ ಗ್ರಾಮದ ದಡ್ಡು ಎಂಬಲ್ಲಿ, ನಡೆದ ಸುಮಾರು ₹1,48,000 ಮೌಲ್ಯದ ಚಿನ್ನಾಭರಣಗಳು ಮತ್ತು ನಗದು ಹಣ ₹ 30,000/- ಸೇರಿ ಒಟ್ಟು ₹1,78,000/- ಮೌಲ್ಯದ ಮನೆಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ಳಾರೆ ಠಾಣೆಯಲ್ಲಿ ಅಪರಾಧ ಕ್ರಮಾಂಕ. 22/2022 ಕಲಂ 457,380 ಭಾ. ದಂ. ಸಂ ರಂತೆ ಪ್ರಕರಣ ದಾಖಲಿಸಿಕೊಂಡು, ಕಳೆದ ಎರಡು ವರ್ಷಗಳಿಂದ ತನಿಖೆ ನಡೆಸಲಾಗಿ, ಪ್ರಸ್ತುತ ಪ್ರಕರಣದ ಆರೋಪಿ ಬೆಳ್ತಂಗಡಿ ನೆರಿಯಾ
ಬ್ರಹ್ಮಾವರ: ಕಟೀಲು ಶ್ರೀ ದುರ್ಗಾ ಪರಮೇಶ್ವರೀ ಪದವಿ ಪೂರ್ವಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ 96.5 ಅಂಕ ಪಡೆದು ಶಿಕ್ಷಣದಲ್ಲಿ ಟೋಪರ್ ಆಗಿ ಚಿತ್ರ ರಚನೆ ಕಲೆಯಲ್ಲಿ ಸೂಪರ್ ಎನಿಸಿಕೊಂಡ ಬಜ್ಪೆಯ ಸಮ್ಯತ ಆಚಾರ್ಯ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ಚಿತ್ರವನ್ನು ರಚಿಸಿ ಕಾರ್ಯಕ್ರಮವೊಂದರಲ್ಲಿ ನೀಡಿ ಬೇಷ್ ಎನಿಸಿಕೊಂಡಿದ್ದಾಳೆ. ಕೋಟೇಶ್ವರದ ಕಾರ್ಯಕ್ರಮವೊಂದರಲ್ಲಿ ಪ್ರತಿಭಾಪುರಸ್ಕಾರಕ್ಕೆ ಬಂದ ಸಮ್ಯತ ಆಚಾರ್ಯ ಉದ್ಘಾಟಕರಾದ ಕೋಟ ಶ್ರೀನಿವಾಸ ಪೂಜಾರಿಯವರಿಗೆ
ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE), ಇಂಡಿಯಾ ಇನ್ಸ್ಟಿಟ್ಯೂಷನ್ ಆಫ್ ಎಮಿನೆನ್ಸ್ ಮತ್ತು ಪರಿಗಣಿತ ವಿಶ್ವವಿದ್ಯಾನಿಲಯ, ಪ್ರಮುಖ ಬಹುಶಿಸ್ತೀಯ ವಿಶ್ವವಿದ್ಯಾನಿಲಯವು ಡಾ. ರವಿರಾಜ ಎನ್. ಸೀತಾರಾಮ್, ನಿರ್ದೇಶಕ – ಯೋಜನೆ ಮತ್ತು ಮಾನಿಟರಿಂಗ್, ಆಗಿದ್ದ ಇವರು ಮುಖ್ಯ ನಿರ್ವಹಣಾ ಅಧಿಕಾರಿಯಾಗಿ (ಸಿ ಓ ಓ ) ನೇಮಕಗೊಂಡಿದ್ದಾರೆ. ಇದು ಜುಲೈ 01, 2024 ರಿಂದ ಜಾರಿಗೆ ಬರಲಿದೆ. ಡಾ. ರವಿರಾಜ ಅವರು ಮಾಹೆಯ ಶೈಕ್ಷಣಿಕೇತರ ಕ್ರಿಯಾತ್ಮಕ ವಿಭಾಗಗಳಾದ
ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು ಇವರಿಂದ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದಲ್ಲಿ ಸಹಕಾರ ರತ್ನ ಡಾ. ಎಂ ಎನ್ ರಾಜೇಂದ್ರ ಕುಮಾರ್ ಇವರ ಸಹಕಾರದೊಂದಿಗೆ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ ನಡೆಯಲಿದೆ ಎಂದು ಮಾಸ್ ಲಿಮಿಟೆಡ್ ನ ಅಧ್ಯಕ್ಷ ಕೆ ಸೀತಾರಾಮ ರೈ ಸವಣೂರು ಹೇಳಿದರು. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಶಾಸಕ ಅಶೋಕ್ ಕುಮಾರ್ ರೈ ಅವರು ಅಡಿಕೆ […]




























