ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಪೇಮಾ ಖಂಡು ಅವರು ಪ್ರಮಾಣವಚನ ಸ್ವೀಕಾರ ಮಾಡಿದರು. ಪೇಮಾ ಖಂಡು ಅವರು ಅರುಣಾಚಲಕ್ಕೆ ಮೂರನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾದರು.ರಾಜ್ಯಪಾಲರಾದ ಲೆಫ್ಟಿನೆಂಟ್ ಜನರಲ್ ಕೆ.ಟಿ.ಪರ್ನಾಯಕ್ ಅವರು ಪ್ರಮಾಣವಚನ ಬೋದಿಸಿದರು. ಇವರೊಂದಿಗೆ 11 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಬಿಜೆಪಿ ಸತತ ಮೂರನೇ
ಕುವೈತ್ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 49 ಭಾರತೀಯರು ಮೃತಪಟ್ಟಿದ್ದು, ಮೃತರಲ್ಲಿ ಹೆಚ್ಚಿನವರು ಕೇರಳದಿಂದ ಹೋದವರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇರಳದಿಂದ ಹೋದ 14 ಜನರು ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ಅನಧಿಕೃತ ಮೂಲಗಳು ಹೇಳಿವೆ. ಮೃತದೇಹಗಳನ್ನು ಆದಷ್ಟು ಬೇಗ ಭಾರತಕ್ಕೆ ತರಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಬೆನ್ನಲ್ಲೇ ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ಕೀರ್ತಿವರ್ಧನ್
ನಂದಿಕೂರಿನಿಂದ ಇನ್ನ ಮಾರ್ಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶದ ಕೃಷಿ ಭೂಮಿಯ ಮೇಲಿಂದ ಕೇರಳದ ಕಾಸರಗೋಡಿಗೆ ಹಾದು ಹೋಗಲಿರುವ 400 ಕೆ ವಿ ಸಾಮರ್ಥ್ಯದ ವಿದ್ಯುತ್ ಸ್ಪೀಡರ್ ಟವರ್ ಅಳವಡಿಕೆಯ ಯೋಜನೆಯ ಬಗ್ಗೆ ವಿದ್ಯುತ್ ಲೈನ್ ವಿರೋಧಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಬ್ರಹತ್ ಪ್ರತಿಭಟನೆ ಇನ್ನ ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯಿತು. ಕಾರ್ಕಳ ಶಾಸಕ ಸುನಿಲ್ ಕುಮಾರ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ,ಹಲವು ತಿಂಗಳುಗಳಿಂದ ಉಡುಪಿ ಕಾಸರಗೋಡು 400 ಕೆ
ಜೆಪ್ಪು ಮಹಾಕಾಳಿಪಡ್ಪು ರೈಲ್ವೇ ಅಂಡರ್ ಪಾಸ್ ನಿರ್ಮಾಣ ಕಾರ್ಯ ಕಳೆದ ಮೂರು ವರ್ಷಗಳಿಂದ ನಿಧಾನಗತಿಯಲ್ಲಿ ಸಾಗುತ್ತಿದ್ದ ಪರಿಣಾಮ ಉಳ್ಳಾಲ, ತೊಕ್ಕೋಟ್ಟು, ಬಜಾಲ್, ಜಪ್ಪಿನಮೊಗರು ಸೇರಿದಂತೆ ಆಸುಪಾಸಿನ ಸಾವಿರಾರು ಜನತೆ ತೀರಾ ಸಂಕಷ್ಟಕ್ಕೊಳಗಾಗಿ ದಿನನಿತ್ಯ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ. ರೈಲ್ವೆ ಇಲಾಖೆ ಕೆಳಸೇತುವೆ ನಿರ್ಮಾಣ ಕಾರ್ಯವನ್ನು ಆದಷ್ಟು ಶೀಘ್ರದಲ್ಲಿ ಮುಗಿಸಿ ಜನರ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕೆಂದು ಭಾರತ ಕಮ್ಯುನಿಸ್ಟ್ ಪಕ್ಷ ಕೇಂದ್ರ
ವಿಶ್ವ ಸಂಸ್ಥೆಯ ಡಬ್ಲ್ಯೂ ಈ ಫ್- ಲೋಕ ಆರೋಗ್ಯ ವೇದಿಕೆ ಹೊರಗಿಟ್ಟಿರುವ ಹೊಸ ಸೂಚ್ಯಂಕದಂತೆ ಭಾರತವು ಲಿಂಗ ಸಮಾನತೆಯಲ್ಲಿ ಕಳೆದ ವರುಷ ಇದ್ದ 127ರಿಂದ 129ನೇ ಸ್ಥಾನಕ್ಕೆ ಕುಸಿದಿದೆ.ಕ್ರಮವಾಗಿ ಮೊದಲ ಐದು ಸ್ಥಾನಗಳಲ್ಲಿ ಐಸ್ಲ್ಯಾಂಡ್, ಫಿನ್ಲ್ಯಾಂಡ್, ನಾರ್ವೆ, ನ್ಯೂಜಿಲ್ಯಾಂಡ್ ಮತ್ತು ಸ್ವೀಡನ್ಗಳು ಇವೆ. ಬ್ರಿಟನ್ 14ನೇ ಸ್ಥಾನದಲ್ಲಿದ್ದರೆ ಅಮೆರಿಕ ಸಂಯುಕ್ತ ಸಂಸ್ಥಾನವು 43ನೇ ಸ್ಥಾನದಲ್ಲಿದೆ.ತೆಂಕಣ ಏಶಿಯಾದಲ್ಲಿ ಬಾಂಗ್ಲಾದೇಶ, ನೇಪಾಳ, ಶ್ರೀಲಂಕಾ, ಭೂತಾನ್
ಪಾಕಿಸ್ತಾನದ ಪೋನ್ ಕರೆಯಿಂದ ಕಂಗಾಲಾದ ಬೆಳ್ತಂಗಡಿಯ ದಂಪತಿ ಇದೀಗ ಪೋಲಿಸ್ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಪಟ್ರಮೇ ಗ್ರಾಮದ ದಂಪತಿಗಳಿಗೆ ಪೋನ್ ಮಾಡಿ ನಿಮ್ಮ ಮಗ ರೇಪ್ ಕೇಸಿನಲ್ಲಿ ಸಿಕ್ಕಿ ಹಾಕಿ ಕೊಂಡಿದ್ದಾನೆ ನೀವು ಏನಾದರೂ ಮಾತು ಕಥೆ ಮಾಡಿ ಮುಗಿಸಿ ಎಂದು ಹೇಳಿದಾಗ ತಾಯಿಯು ಗಾಬರಿಗೊಂಡು ತನ್ನ ಗಂಡನಿಗೆ ಮೊಬೈಲ್ ಕೊಟ್ಟು ಮಾತನಾಡಿದಾಗ ಮಗನ ಕೈಯಲ್ಲಿ ಪೋನ್ ಕೊಡಿ ಎಂದಾಗ ಅತ್ತ ಕಡೆಯಿಂದ ಅಳುವ ಶಬ್ದ ಕೇಳಿಸಿತು ಆಗ ಗಾಬರಿಗೊಂಡ ದಂಪತಿಗಳು
ಮಂಗಳೂರು : ಸತತ ಮೂರನೇ ಬಾರಿಗೆ ಸ್ಯಾಂಡಿಸ್ ಕಂಪನಿ ಅರ್ಪಿಸುವ ಸಿನಿ ಗ್ಯಾಲಕ್ಸಿ ಕೋಸ್ಟಲ್ ಫಿಲ್ಮ್ ಅವಾರ್ಡ್ 2024 ಕಾರ್ಯಕ್ರಮವು ಜೂನ್ 16 ರಂದು ಮುಲ್ಕಿಯ ಸುಂದರರಾಮ ಶೆಟ್ಟಿ ಕನ್ವೆನ್ಷನಲ್ ಸೆಂಟರ್ ಕೊಲ್ನಾಡಿನಲ್ಲಿ ನಡೆಯಲಿದೆ ಎಂದು ಸ್ಯಾಂಡೀಸ್ ಕಂಪನಿಯ ಮಾಲಕರಾದ ಸಂದೇಶ್ ರಾಜ್ ಬಂಗೇರ ತಿಳಿಸಿದರು. ಅವರು ನಗರದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.ಜೂನ್ 16ರಂದು ಭಾನುವಾರ ಸಂಜೆ 3 ಗಂಟೆಗೆ ಸರಿಯಾಗಿ ನಡೆಯಲಿರುವ ಕಾರ್ಯಕ್ರಮದಲ್ಲಿ
ಪಂಜ: ಮಾಯಿಲ ಕೋಟೆ ಸೀಮೆ ದೈವಸ್ಥಾನ ಪಂಜ ಇದರ ಜೀರ್ಣೋದ್ಧಾರ ಸಮಿತಿ ರಚನೆ ಗೊಂಡಿತು.ಗೌರವಾಧ್ಯಕ್ಷರಾಗಿ ಶ್ರೀ ಧಾಮ ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ , ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ಅಧ್ಯಕ್ಷರಾಗಿಸದಾಶಿವ ಪಳಂಗಾಯ, ಕಾರ್ಯಾಧ್ಯಕ್ಷರಾಗಿ ಬಿಶ್ವಜಿತ್ ಪಳಂಗಾಯ,ಉಪಾಧ್ಯಕ್ಷರಾಗಿ ಕುಮಾರ್ ಬಳ್ಳಕ್ಕ, ಸುದರ್ಶನ್ ಪಟ್ಟಾಜೆ, ತಮ್ಮಯ್ಯ ನಾಯ್ಕ ಪಟ್ಟಾಜೆ, ಸುರೇಶ ಅಡ್ಡತ್ತೋಡು, ಚನಿಯ
ಮಂಗಳೂರು ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಸಂಸದರಾಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ದೇವಳದ ಪ್ರಧಾನ ಅರ್ಚಕ ವಾಸುದೇವ ಅಸ್ರಣ್ಣ ಅವರು ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಶೇಷವಸ್ತ್ರ ಪ್ರಸಾದ ನೀಡಿ ಗೌರವಿಸಿದರು. ಬಳಿಕ ಸಂಸದರು ಮಾಧ್ಯಮ ದೊಂದಿಗೆ ಮಾತನಾಡಿದ ಅವರು, ದೇಶದ ಪ್ರಧಾನಿ ಮಂತ್ರಿಯಾದ ನರೇಂದ್ರ ಮೋದಿಯವರು ಮೂರನೇ ಬಾರಿ ಪ್ರಧಾನ ಮಂತ್ರಿಯಾಗಿ ಈಗಾಗಲೇ ಪ್ರಮಾಣ ವಚನ
ಪುತ್ತೂರು : ಕಳೆದೊಂದು ವಾರದಿಂದ ಪಾಲ್ತಾಡಿ ಸವಣೂರು ಭಾಗದಲ್ಲಿ ಬೀಡು ಬಿಟ್ಟಿದ್ದ ಒಂಟಿ ಸಲಗ ಎರಡು ದಿನದ ಹಿಂದೆ ಶಾಂತಿಗೋಡು ಗ್ರಾಮದ ವೀರಮಂಗಲಕ್ಕೆ ದಾಂಗುಡಿ ಇಟ್ಟಿತ್ತು. ಆದರೇ ಇನ್ನಷ್ಟು ಉತ್ತರಾಭಿಮುಖವಾಗಿ ಚಲಿಸಿರುವ ಆನೆ ಮಂಗಳವಾರ ಬೆಳಿಗ್ಗೆ ಉಪ್ಪಿನಂಗಡಿ ಹೋಬಳಿ ಪ್ರವೇಶಿಸಿದೆ. ಜೂ 11 ರಂದು ನಸುಕಿನ ಜಾವ ಬೆಳ್ಳಿಪ್ಪಾಡಿ ಗ್ರಾಮದ ಕೊಡಿಪ್ಪಾಡಿ ಬಳಿ ಬಾರ್ತೋಲಿ ಎಂಬ ತೋಟದಲ್ಲಿ ಕಾಣಿಸಿಕೊಂಡಿದೆ. ಕೆಲವು ತಿಂಗಳುಗಳ ಹಿಂದೆ ಕೊಳ್ತಿಗೆ ಗ್ರಾಮದ ಅರಣ್ಯ




























