ಮೂಡುಬಿದಿರೆ: ವಿಶ್ವ ಪರಿಸರ ದಿನದ ಅಂಗವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಮೂಡುಬಿದಿರೆ ಮತ್ತು ಮೂಡುಬಿದಿರೆ ಥಡ್ ೯ ಶಾಲೆಯ ಜಂಟಿ ಆಶ್ರಯದಲ್ಲಿ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಎಸ್. ವೆಂಕಟಾಚಲಪತಿ ಅವರು ಗಿಡಗಳನ್ನು ನೆಡುವ ಮೂಲಕ ಚಾಲನೆಯನ್ನು
ಪುತ್ತೂರು: ಸಮಾಜದಲ್ಲಿ ನೊಂದವರ ಮತ್ತು ಬಡವರ ಸೇವೆಯೇ ನಮ್ಮ ಟ್ರಸ್ಟ್ ನ ಮೂಲ ಧ್ಯೇಯವಾಗಿದೆ ಎಂದು ರೈ ಎಸ್ಟೇಟ್ಸ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ ಹೇಳಿದರು. ಅವರು ತಾಲೂಕಿನ ಕೊಡಿಪ್ಪಾಡಿ ಗ್ರಾಮದ ಅರ್ಕ ಸ.ಹಿ .ಪ್ರಾ . ಶಾಲೆ ಯ ವಿದ್ಯಾರ್ಥಿ ಗಳಿಗೆ ರೈ ಎಸ್ಟೇಟ್ಸ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ನ ಸದಸ್ಯರಾದ ಇಬ್ರಾಹಿಂ , ಖಾದರ್ ಕಲ್ಲಂದಡ್ಕ ಮತ್ತು ಬಾಲಕೃಷ್ಣ ಇವರು ಕೊಡೆಗಳನ್ನು ಕೊಡುಗೆಯಾಗಿ
ಮೂಡುಬಿದಿರೆ: ಕಳೆದ ಭಾನುವಾರದಂದು ವಾಲ್ಪಾಡಿಯಲ್ಲಿ ಅಪಘಾತಕ್ಕೊಳಗಾಗಿದ್ದ ವ್ಯಕ್ತಿಯು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಸಂಜೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ವಾಲ್ಪಾಡಿಯಲ್ಲಿ ಭಾನುವಾರ ಆಕ್ಟಿವಾ-ರಿಕ್ಷಾ ಮಧ್ಯೆ ಅಪಘಾತವಾಗಿದ್ದು ಇದರಲ್ಲಿ ಆಕ್ಟೀವಾ ಚಾಲಕ ವಾಲ್ಪಾಡಿ ನಿವಾಸಿ ಲೂವಿಸ್ ಡಿಕೋಸ್ತ (52)ಅವರು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.ಲೂವಿಸ್ ಅವರು ವಾಲ್ಪಾಡಿಯಲ್ಲಿ ಅಂಗಡಿ ನಡೆಸುತ್ತಿದ್ದು ಭಾನುವಾರ ಮಧ್ಯಾಹ್ನದ
ಬೈಂದೂರು: ವಿದ್ಯುತ್ ಟ್ರಾನ್ಸ್ಫಾರ್ಮರ್ ರಿಪೇರಿ ಮಾಡುವ ವೇಳೆ ವಿದ್ಯುತ್ ಶಾಕ್ ತಗುಲಿ ಲೈನ್ಮ್ಯಾನ್ ಮೃತಪಟ್ಟ ಘಟನೆ ಸೋಮವಾರ ಬೈಂದೂರಿನಲ್ಲಿ ನಡೆದಿದೆ. ಸೋಮವಾರ ಮದ್ಯಾಹ್ನ ತಗ್ಗರ್ಸೆ ಗ್ರಾಮದ ಹೆಗ್ಗೇರಿಯಲ್ಲಿ ಟ್ರಾನ್ಸ್ಫಾರ್ಮರ್ ಬಳಿ ವಿದ್ಯುತ್ ಸಂಪರ್ಕ ರಿಪೇರಿ ಮಾಡುವ ವೇಳೆ ಈ ದುರ್ಘಟನೆ ನಡೆದಿದೆ. ಸಲೀಂ (38) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಇವರು ಮೂಲತಃ ಉತ್ತರ ಕರ್ನಾಟಕದ ಮುಂಡಗೋಡು ನಿವಾಸಿಯಾಗಿದ್ದು ಬೈಂದೂರು ಮೆಸ್ಕಾಂನಲ್ಲಿ ಕಳೆದ ಎಂಟು ವರ್ಷದಿಂದ
ಲೈಪೋಮಾ ಎನ್ನುವುದು ಕೊಬ್ಬಿನ ಜೀವಕೋಶಗಳ ಗಡ್ಡೆಯಾಗಿದ್ದು ಚರ್ಮದ ಮತ್ತು ಚರ್ಮದ ಕೆಳಗಿನ ಪದರದ ನಡುವೆ ಬೆಳೆಯುತ್ತದೆ. ಬಹಳ ನಿಧಾನವಾಗಿ ಬೆಳೆಯುವ ನಿರುಪದ್ರವಿ ಕ್ಯಾನ್ಸರ್ ಅಲ್ಲದ ಗಡ್ಡೆ ಇದಾಗಿದ್ದು ಜನರು ನೋವಿಲ್ಲದ ಕಾರಣ ಹಚ್ಚು ತಲೆಕೆಡಿಸುವ ಗೋಜಿಗೆ ಹೋಗುವುದಿಲ್ಲ. ಮುಟ್ಟಲು ಗಟ್ಟಿಯಾಗಿರದೆ ಬಹಳ ಮೆದುವಾಗಿರುತ್ತದೆ. ಹಾಗೂ ಚರ್ಮದ ಪದರಗಳ ನಡುವೆ ಚಲಿಸುವಂತೆ ಬಾಸವಾಗುತ್ತದೆ. ಒಬ್ಬರಿಗೆ ಒಂದಕ್ಕಿAತ ಹೆಚ್ಚು ಲೈಪೋಮಾ ಇರುವ ಸಾಧ್ಯತೆ ಇರುತ್ತದೆ. ಹೆಚ್ಚಾಗಿ
ಒಬ್ಬ ವ್ಯಕ್ತಿ ಜೀವನ ಪರ್ಯಂತ ಆರೋಗ್ಯವಂತನಾಗಿರ ಬೇಕಾದಲ್ಲಿ ಆತನು ದೈಹಿಕ ಮತ್ತು ಮಾನಸಿಕವಾಗಿ ಯಾವತ್ತೂ ಉಲ್ಲಸಿತನಾಗಿರುವುದು ಅತೀ ಅಗತ್ಯ. ನಿರಂತರ ದೈಹಿಕ ಕಸರತ್ತು ಅಥವಾ ವ್ಯಾಯಾಮದಿಂದ ಅಪಾಯಕಾರಿ ರೋಗಗಳಾದ ಹೃದಯಾಘಾತ, ಕ್ಯಾನ್ಸರ್, ಸ್ಥೂಲಕಾಯ, ಮಧುಮೇಹ, ಅಧಿಕ ರಕ್ತದೊತ್ತಡ, ಗಂಟು ನೋವು, ಮಾನಸಿಕ ಖಿನ್ನತೆ ಮುಂತಾದವುಗಳನ್ನು ಬಹಳ ಸುಲಭವಾಗಿ ತಡೆಗಟ್ಟಬಹುದು. ಅತೀ ಕಡಿಮೆ ಖರ್ಚಿನಲ್ಲಿ ದೊರಕಬಹುದಾದ ಅತ್ಯಂತ ಪರಿಣಾಮಕಾರಿಯಾದ ವ್ಯಾಯಾಮ ಎಂದರೆ ಸೈಕ್ಲಿಂಗ್
ಮೊಟ್ಟೆ ಎನ್ನುವುದು ಅತ್ಯಂತ ರುಚಿಕರವಾದ, ಎಲ್ಲರೂ ಖರೀದಿಸಬಹುದಾದ ಕಡಿಮೆ ವೆಚ್ಚದ, ವಿಶ್ವದೆಲ್ಲೆಡೆ ಸಿಗಬಹುದಾದ ಪೋಷಕಾಂಶ ಮತ್ತು ಖನಿಜಾಂಶಯುಕ್ತ ಸಂಪೂರ್ಣ ಆಹಾರವಾಗಿದ್ದು ಜನರ ಹಸಿವನ್ನು ನೀಗಿಸುವುದರ ಜೊತೆಗೆ ಅಪೌಷ್ಟಿಕತೆಯನ್ನು ನಿವಾರಿಸುತ್ತದೆ. ಈ ಕಾರಣದಿಂದ ನಮ್ಮ ಆಹಾರದ ಬಳ್ಳಿಯಲ್ಲಿ ಮೊಟ್ಟೆಗೆ ಅಗ್ರಸ್ಥಾನವನ್ನು ನೀಡಲಾಗಿದೆ. ಪ್ರೊಟೀನ್, ವಿಟಮಿನ್, ಖನಿಜಾಂಶ, ಲವಣಾಂಶ ಹೀಗೆ 15ಕ್ಕೂ ಹೆಚ್ಚಿನ ಅತ್ಯವಶ್ಯಕ ಆಹಾರ ಧಾತುಗಳನ್ನು ಹೊಂದಿರುವ ಏಕೈಕ ಆಹಾರ
ನಗರದ ಹಂಪನಕಟ್ಟೆ ವಿಶ್ವವಿದ್ಯಾಲಯ ಕಾಲೇಜಿನ ಐದು ಮತಗಟ್ಟೆಗಳಲ್ಲಿ ಮತದಾರರು ಸರದಿಯಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 8,189 ಮತದಾರರು ಇದ್ದು, ಅವರಲ್ಲಿ 5,539 ಪುರುಷರು, 2,650 ಮಹಿಳೆಯರು ಇದ್ದಾರೆ. ಪದವೀಧರ ಕ್ಷೇತ್ರದಲ್ಲಿ ಒಟ್ಟು 19,971 ಮತದಾರರು ಇದ್ದು, ಅವರಲ್ಲಿ 11,596 ಮಹಿಳೆಯರು ಹಾಗೂ 8,375 ಪುರುಷ ಮತದಾರರು ಈ ಬಾರಿ ಮತದಾನಕ್ಕೆ ಅರ್ಹರಾಗಿದ್ದಾರೆ.ವಿಧಾನಪರಿಷತ್ನ ನೈರುತ್ಯ ಪಧವೀಧರ ಹಾಗೂ
ಚುನಾವಣಾ ಸಮೀಕ್ಷೆಗಳು ಕಾಸಿಗೆ ತಕ್ಕ ಕಜ್ಜಾಯವನ್ನು ಪಕ್ಷಗಳಿಗೆ ನೀಡಿವೆ. ಇದು ಈ ಬಾರಿಯ ಕೆಲವು ಗೇಲಿ ಗೆಲುವು ಸಂಖ್ಯೆಗಳಾಗಿವೆ. ತಮಿಳುನಾಡಿನಲ್ಲಿ ಕಾಂಗ್ರೆಸ್ಸು 9 ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ. ಆದರೆ 13ರಿಂದ 15 ಸ್ಥಾನ ಗೆಲ್ಲುವುದಾಗಿ ಆಜ್ ತಕ್ ಹೇಳಿದೆ. ರಾಜಸ್ತಾನದಲ್ಲಿನ ಲೋಕಸಭಾ ಸ್ಥಾನಗಳ ಸಂಖ್ಯೆ 25 ಮಾತ್ರ. ಚಾಣಕ್ಯ ಮತಗಟ್ಟೆ ಸಮೀಕ್ಷೆಯಂತೆ ಬಿಜೆಪಿ ಅಲ್ಲಿ 33 ಸ್ಥಾನ ಗೆಲ್ಲುತ್ತದಂತೆ. ಆಜ್ ತಕ್ ಪ್ರಕಾರ ಜಾರ್ಖಂಡ್ನಲ್ಲಿ ಸಿಪಿಐಎಂಎಲ್ ಪಕ್ಷವು
ಸುರತ್ಕಲ್ ಸಮೀಪದ ಸಸಿಹಿತ್ಲು ಬೀಚ್ನಲ್ಲಿ ನಡೆದ ರಾಷ್ಟ್ರೀಯ ಓಪನ್ ಸರ್ಫಿಂಗ್ ಚಾಂಪಿಯನ್ಷಿಪ್ನ ಮಹಿಳೆಯರ ಮತ್ತು ಬಾಲಕಿಯರ ವಿಭಾಗದ ಚಾಂಪಿಯನ್ ಪಟ್ಟ ತಮಿಳುನಾಡಿನ ಕಮಲಿಮೂರ್ತಿ ತಮ್ಮದಾಗಿಸಿಕೊಂಡರು. ಮಂತ್ರ ಸರ್ಫಿಂಗ್ ಕ್ಲಬ್ ಮತ್ತು ಸರ್ಫಿಂಗ್ ಸ್ವಾಮಿ ಫೌಂಡೇಷನ್ ಆಶ್ರಯದಲ್ಲಿ ಭಾರತ ಸರ್ಫಿಂಗ್ ಫೆಡರೇಷನ್ ಆಯೋಜಿಸಿದ್ದ ಚಾಂಪಿಯನ್ಷಿಪ್ನ ಪುರುಷರ ವಿಭಾಗದಲ್ಲಿ ಸುರತ್ಕಲ್ನ ಸಸಿಹಿತ್ಲು ಬೀಚ್ನಲ್ಲಿ ರಾಷ್ಟ್ರೀಯ ಓಪನ್ ಸರ್ಫಿಂಗ್ ಸ್ಪರ್ಧೆ ಸರ್ಫರ್




























