Home Blog Left SidebarPage 217

ಜೂ. 3 ವಿಧಾನಪರಿಷತ್ ಚುನಾವಣೆ ಹಿನ್ನೆಲೆ: ಸೋಮವಾರದ ಸಂತೆ ರದ್ದುಮಾಡಿದ ಅಧಿಕಾರಿಗಳು: ಸಂತೆ ರದ್ದು ಇಲ್ಲ: ಶಾಸಕ ಅಶೋಕ್ ರೈ

ಪುತ್ತೂರು: ಜೂ. 3 ರಂದು ನಡೆಯುವ ವಿಧಾನಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯುತ್ತಿದ್ದ ವಾರದ ಸಂತೆಯನ್ನು ರದ್ದು ಮಾಡಿ ಅಧಿಕಾರಿಗಳು ಆದೇಶ ಮಾಡಿದ್ದು ಈ ಆದೇಶವನ್ನು ರದ್ದು ಮಾಡಿ ಸಂತೆ ಎಂದಿನಂತೆ ಅದೇ ಜಾಗದಲ್ಲಿ ನಡೆಯಲಿದೆ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ. ತಾಪಂ ಕಚೇರಿಯಲ್ಲಿ ಚುನಾವಣೆ ನಡೆಯಲಿದೆ. ಚುನಾವಣೆಯ

ಕಾಪು: ದರೋಡೆಗೆ ಹೊಂಚು ಹಾಕುತ್ತಿದ್ದ ಆರು ಮಂದಿ ಪೊಲೀಸ್ ವಶಕ್ಕೆ

ದರೋಡೆಗೆ ಹೊಂಚು ಹಾಕಿ, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸ್ಕಾರ್ಫಿಯೋ ಕಾರಿನಲ್ಲಿ ಸಂಚರಿಸುತ್ತಿದ್ದ  ತಂಡವೊಂದನ್ನು  ಕಾಪು ಪೊಲೀಸರು ಶನಿವಾರ ರಾತ್ರಿ ಬಂದಿಸಿದ್ದಾರೆ. ರಾ.ಹೆ.66ರ ಕೋತಲಕಟ್ಟೆ ಬಳಿ ಸ್ಕಾರ್ಪಿಯೋ ಕಾರಿಗೆ ತಡೆಯೊಡ್ಡಿದ ಪೊಲೀಸರು ಆರೋಪಿಗಳಾದ ಅಮಿತ್ ರಾಜ್, ಪ್ರಕಾಶ್  ಸುರತ್ಕಲ್, ವರುಣ್ ನೀರುಮಾರ್ಗ, ಕಾರ್ತಿಕ್ ಶೆಟ್ಟಿ ಸುರತ್ಕಲ್, ಅಭಿಷೇಕ್, ಶ್ರೀಕಾಂತ್ ಶ್ರೀಪತಿ ಪರಂಗಿಪೇಟೆ ಎಂಬವರನ್ನು ಬಂದಿಸಿದ್ದಾರೆ. ಇವರಲ್ಲಿ ಕೆಲವರು ಬೇರೆ ಬೇರೆ

ಬ್ರಹ್ಮಾವರ: ಹಲಸು ಮತ್ತು ಹಣ್ಣು ಮೇಳಕ್ಕೆ ಚಾಲನೆ

ಬ್ರಹ್ಮಾವರ: ಬ್ರಹ್ಮಾವರ ರೋಟರಿ ಕ್ಲಬ್, ಕೃಷಿ ವಿಜ್ಞಾನ ಕೇಂದ್ರ ಮತ್ತು ನಾನಾ ಸಂಘ ಸಂಸ್ಥೆಯವರ ಸಹಕಾರದಲ್ಲಿ ಎಸ್‌ಎಂಎಸ್ ಸಮುದಾಯ ಭವನದಲ್ಲಿ ಹಲಸು ಮತ್ತು ಹಣ್ಣು ಮೇಳಕ್ಕೆ ಚಾಲನೆ ನೀಡಲಾಯಿತು. ಹಲಸು ಮತ್ತು ಹಣ್ಣು ಮೇಳ 2024 ಕಾರ್ಯಕ್ರಮವನ್ನು ನಿಯೋಜಿತ ರೋಟರಿ ಜಿಲ್ಲಾ ಗವರ್ನರ್ ಬಿ ಎಂ ಭಟ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ನಿಸರ್ಗದತ್ತ ಆಹಾರವಾದ ಹಲಸು ಮಾತ್ರ ರಾಸಾಯನಿಕ ರಹಿತವಾಗಿರುವ ಹಣ್ಣು. ಗ್ರಾಮೀಣ ಭಾಗದ ಹಲವಾರು ಹಣ್ಣುಗಳಿಗೆ ಸೂಕ್ತ

ಸುಳ್ಯ : ಕಣ್ಣಿನ ಚಿಕಿತ್ಸೆಗಾಗಿ ಸಂಪೂರ್ಣ ಸುರಕ್ಷಾ ಚೆಕ್ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್(ರಿ) ಸುಳ್ಯ ತಾಲೂಕು ಬೆಳ್ಳಾರೆ ವಲಯದ ಐವ೯ನಾಡು ಒಕ್ಕೂಟದ ಜ್ಞಾನಶ್ರೀ ಸ್ವಸಹಾಯ ಸಂಘದ ಸದಸ್ಯರಾದ ಶ್ರೀಮತಿ ಭವಾನಿ ರವರಿಗೆ ಕಣ್ಣಿನ ಚಿಕಿತ್ಸೆಗಾಗಿ ಸಂಪೂರ್ಣ ಸುರಕ್ಷಾ ಚೆಕ್ ಮಂಜುರಾಗಿದ್ದು ವಿತರಣೆ ಮಾಡಲಾಯಿತು ಈ ಸಂದರ್ಭದಲ್ಲಿ ವಲಯ ಅಧ್ಯಕ್ಷರಾದ ಶ್ರೀಮತಿ ವೇದ ಎಚ್ ಶೆಟ್ಟಿ ನಿಕಟ ಪೂರ್ವ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಉಪಾಧ್ಯಕ್ಷರಾದ ಶ್ರೀಮತಿ ರೋಹಿತಾಕ್ಷಿ ಕೃಷಿ ಮೇಲ್ವಿಚಾರಕರಾದ ರಮೇಶ್

ಸುಳ್ಯ : ಎಎನ್‌ಎಂಸಿ ನೂತನ ಆಡಳಿತ ಅಧಿಕಾರಿಯಾಗಿ ಚಂದ್ರಶೇಖರ್ ಪೇರಾಲು ನೇಮಕ

ನೆಹರೂ ಮೆಮೋರಿಯಲ್ ಪದವಿ ಮತ್ತು ಪದವಿ ಪೂರ್ವ ಕಾಲೇಜು ಸುಳ್ಯ ಇಲ್ಲಿನ ನೂತನ ಆಡಳಿತ ಅಧಿಕಾರಿಯಾಗಿ ಚಂದ್ರಶೇಖರ್ ಪೇರಾಲು ನೇಮಕವಾಗಿದ್ದು, ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ನ ಉಪಾಧ್ಯಕ್ಷೆ ಶೋಭಾ ಚಿದಾನಂದ ಮತ್ತು ಪ್ರಧಾನ ಕಾರ್ಯದರ್ಶಿ ಆರ್ಕಿಟೆಕ್ಟ್ ಅಕ್ಷಯ್ ಕೆ ಸಿ ಯವರ ಉಪಸ್ಥಿತಿಯಲ್ಲಿ ಜವಾಬ್ದಾರಿ ವಹಿಸಿಕೊಂಡರು. ಇವರು ಈ ಹಿಂದೆ ನೆಹರೂ ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಸಂದರ್ಭದಲ್ಲಿ ಪದವಿ

ಮೂಡುಬಿದಿರೆ: ದೈಹಿಕ ಶಿಕ್ಷಣ ವಿಶ್ರಾಂತ ಶಿಕ್ಷಕ ಕೃಷ್ಣರಾಜ ಶೆಟ್ಟಿ ನಿಧನ

ಮೂಡುಬಿದಿರೆ: ಇಲ್ಲಿನ ಜೈನ ಪ್ರೌಢ ಶಾಲೆಯ ವಿಶ್ರಾಂತ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣರಾಜ ಶೆಟ್ಟಿ ( 62) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನ ಹೊಂದಿದರು. ಒಟ್ಟು 31 ವರ್ಷಗಳ ಕಾಲ ದೈಹಿಕ ಶಿಕ್ಷಣ ಶಿಕ್ಷಕರಾಗಿ ಅವರು ಜೈನ್ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಸಿದ್ದರು.ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಸಹಿತ ಹಲವೆಡೆ ಅವರು ಗೌರವಾದರಗಳಿಗೆ ಪಾತ್ರರಾಗಿದ್ದರು.ಕೆಲವು ದಿನಗಳ ಹಿಂದೆ ಅಪಘಾತವೊಂದರಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ

ಹಳೆಯಂಗಡಿ : ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಉಚಿತ ದಂತ ಚಿಕಿತ್ಸಾ ಶಿಬಿರ

ಫೇಮಸ್ ಯೂತ್ ಕ್ಲಬ್ ಮತ್ತು ಮಹಿಳಾ ಮಂಡಲ 10ನೇ ತೋಕೂರು ಪ್ರಾಯೋಜಕತ್ವದಲ್ಲಿ, ವಿಶ್ವ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ ಉಚಿತ ದಂತ ಚಿಕಿತ್ಸಾ ಶಿಬಿರವನ್ನು ಸಂಸ್ಥೆಯ ಕಾರ್ಯಾಲಯದಲ್ಲಿ ನೆರವೇರಿಸಲಾಯಿತು. ಭಾರತ ಸರಕಾರದ ನೆಹರು ಯುವ ಕೇಂದ್ರ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಪೂಜಾ ಎರೇಂಜರ್ಸ್ ಮತ್ತು ಪೂಜಾ ಫ್ರೆಂಡ್ಸ್ ಹಳೆಯಂಗಡಿ, ಗ್ರಾಮ ಪಂಚಾಯತ್ ಪಡುಪಣಂಬೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಕೆಮ್ರಾಲ್,

ಉಳ್ಳಾಲ : ಶಿಕ್ಷಣ ಕಾಶಿಯಲ್ಲಿ ಉದ್ಯೋಗದ ವಿಚಾರಗಳೇ ಇಲ್ಲ- ದಿನಕರ್ ಉಳ್ಳಾಲ್

ಉಳ್ಳಾಲ: ನೈರುತ್ಯ ಕ್ಷೇತ್ರ ಶಿಕ್ಷಣ ಕಾಶಿಯಾಗಿಯೇ ಮುಂದುವರಿಯುತ್ತಿದೆ ಹೊರತು ಉದ್ಯೋಗ ನೀಡುವ ಯಾವುದೇ ಸಂಸ್ಥೆಗಳು ಇಲ್ಲಿ ಆರಂಭವಾಗುತ್ತಿಲ್ಲ. ಪದವೀಧರರಿಗೆ ನಿರುದ್ಯೋಗದ ಸಮಸ್ಯೆ ಜ್ವಲಂತ ಇದ್ದರೂ ವಿಧಾನಸಭೆಯಲ್ಲಿ ಚರ್ಚೆಗಳೇ ಆಗದೇ ಅನಾವಶ್ಯಕ ವಿಚಾರಗಳೇ ಮೇಳೈಸುತ್ತಿವೆ ಎಂದು ನೈರುತ್ಯ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ದಿನಕರ್ ಉಳ್ಳಾಲ್ ಹೇಳಿದರು. ಕುತ್ತಾರು ಖಾಸಗಿ ಹೊಟೇಲಿನಲ್ಲಿ ಹಮ್ಮಿಕೊಂಡ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಣ, ಜಾತಿ,

ಪರಿಸರಕ್ಕಾಗಿ ನಾವು ವತಿಯಿಂದ ಜಿಲ್ಲಾಧಿಕಾರಿಗೆ ಮನವಿ

ಈ ವರ್ಷದ ಬೇಸಿಗೆಯಲ್ಲಿ, ಹವಾಮಾನ ವೈಪ್ಯರೀತ್ಯ ಮತ್ತು ಭೂ ಬಿಸಿಯ ಬಿಸಿಯನ್ನು ನಾವೆಲ್ಲರೂ ಅನುಭವಿಸಿದ್ದೇವೆ. ಕರ್ನಾಟಕದಾದ್ಯಂತ ನೀರಿನ ಬವಣೆಯನ್ನು ಕಂಡಿದ್ದೇವೆ.ಸಾರ್ವಜನಿಕರ ಸಹಕಾರ ಮತ್ತು ಸರ್ಕಾರದ ಆಡಳಿತ ಯಂತ್ರದಿಂದ ಮಾತ್ರ ಸರಕಾರ ಹಮ್ಮಿಕೊಂಡ ಪರಿಹಾರ ಯೋಜನೆಗಳನ್ನು ಜಾರಿಗೆ ತರಲು ಸಾಧ್ಯವಾಗುತ್ತದೆ‌. ಸದ್ಯದಲ್ಲೇ ಚುನಾವಣೆಗಳು ಮುಕ್ತಾಯವಾಗಿ, ಜೂನ್ ನಾಲ್ಕರಂದು ಮತ ಎಣಿಕೆಯಾಗಿ, ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಚುನಾವಣೆಯಲ್ಲಿ ಗೆಲುವು ಸಾಧಿಸಿದ

ಪುತ್ತೂರು : ಮಾರ್ಚ್ 3ರಂದು ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ಆರಂಭ-2024 ಕಾರ್ಯಕ್ರಮ

ಪುತ್ತೂರಿನ ಎವಿಜಿ ಎಜ್ಯುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್‌ನ ಘಟಕವಾಗಿರುವ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ಆರಂಭ-೨೦೨೪ ಕಾರ್ಯಕ್ರಮವು ಮಾರ್ಚ್ 3ರಂದು ಬೆಳಿಗ್ಗೆ 9.30ಕ್ಕೆ ನಡೆಯಲಿದೆ.ಎವಿಜಿ ಆಂಗ್ಲಮಾಧ್ಯಮ ಶಾಲೆ ಬನ್ನೂರಿನ ಅಧ್ಯಕ್ಷರಾಗಿರುವ ವೆಂಕಟ್ರಮಣ ಗೌಡ ಕಳುವಾಜೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ಒಉತ್ತೂರು ಅಂಬಿಕಾ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕರಾದ ಸುಬ್ರಹ್ಮಣ್ಯ ನಟ್ಟೋಜ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.ಸುಳ್ಯ