ಉಳ್ಳಾಲ ತಾಲ್ಲೂಕು ಪೆರ್ಮನ್ನೂರು ಕಲ್ಲಾಪು ನಿವಾಸಿ ಪದ್ಮನಾಭ ಮೊನೆಪು (70). ದಿನಾಂಕ 17ರಂದು ಅಲ್ಪ ಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅವರು ಅಗಲಿದ್ದಾರೆ. ಅತ್ಯಂತ ಸೌಮ್ಯ ಸ್ವಭಾವದ ಪದ್ಮನಾಭ ಮೊನೆಪು ಸಾಮಾಜಿಕ ಕಾರ್ಯಕರ್ತರು ಮತ್ತು ಸಿ. ಪಿ. ಎಂ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದು ಪಕ್ಷದ ವಿವಿಧ ಚಟುವಟಿಕೆಯಲ್ಲಿ
ಬಂಟ್ವಾಳ: ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ ಯುವಕನ ಕುರಿತು ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದೆ.ಹಂಚಿಕಟ್ಟೆಯ ನೋಣಯ್ಯ ನಾಯ್ಕ ಅವರ ಮನೆಯ ಅಂಗಳದಲ್ಲಿ ಬಾವಿಯೊಂದಿದ್ದು, ಅದಕ್ಕೆ ಕಸ ಬೀಳದಂತೆ ಹಸಿರು ಬಣ್ಣದ ನರ್ಸರಿ ಕಟ್ಟಿದ್ದರು. ಮೇ 14ರಂದು ಸಂಜೆ 6ರ ಸುಮಾರಿಗೆ ಅವರ ಪುತ್ರ ಅಭಿಷೇಕ್ (3) ಮನೆಯ ಅಂಗಳದಲ್ಲಿ ಆಟ ಆಡುತ್ತಿದ್ದನು. ತಾಯಿ
ಮೀನು ಪುರಾತನ ಕಾಲದಿಂದಲೂ ಮಾನವನ ಆಹಾರವಾಗಿದೆ. ತುಳು ಕರಾವಳಿಯ ಮುಖ್ಯವಾಗಿ ಮಂಗಳೂರು ಮತ್ತು ಮಲ್ಪೆ ಮೀನುಗಾರಿಕಾ ಬಂದರುಗಳಲ್ಲಿ ಒಟ್ಟಾರೆ ಮೀನು ಸಿಗುವುದು ತೃಪ್ತಿಕರವಾಗಿಲ್ಲ ಎಂದು ವರದಿಯಾಗಿದೆ. ವಹಿವಾಟು ಕೂಡ ಬಿಸಿ ಕಳೆದುಕೊಂಡಿದ್ದು ಮೀನುಗಾರರು ಚಿಂತೆಗೆ ಬಿದ್ದಿದ್ದಾರೆ. ಮಲ್ಪೆ, ಮಂಗಳೂರುಗಳ ಇನ್ನೊಂದು ಸಮಸ್ಯೆಯೆಂದರೆ ಮೀನಿನ ಬೋಟುಗಳು ಇಲ್ಲಿಯವರದೇ ಆದರೂ ಅದರಲ್ಲಿ ಈಗೆಲ್ಲ ದುಡಿಯುವವರು ವಲಸೆ ಕಾರ್ಮಿಕರೇ ಆಗಿದ್ದಾರೆ. ಅವರನ್ನು ನಿಬಾಯಿಸುವ ಸಮಸ್ಯೆಯನ್ನು
ಕರ್ನಾಟಕ ವಿಧಾನ ಪರಿಷತ್ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಜೂನ್ 3ರಂದು ಚುನಾವಣೆ ನಡೆಯಲಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು ನಾಮಪತ್ರ ಸಲ್ಲಿಸಿದರು. ಕರ್ನಾಟಕ ವಿಧಾನ ಪರಿಷತ್ನ ನೈಋತ್ಯ ಶಿಕ್ಷಕ ಕ್ಷೇತ್ರದ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಶಿಕ್ಷಕರೂ, ಖ್ಯಾತ ಹೃದ್ರೋಗ ಶಸ್ತ್ರಚಿಕಿತ್ಸಾ ತಜ್ಞರೂ, ಸೇವಾ ಮನೋಭಾವನೆಯ ವೈದ್ಯರು, ಮಾನವೀಯ ಮುಖವುಳ್ಳ ತರುಣರೂ ಆದ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಮುಂಬಯಿ-ಕರ್ನಾಟಕದ ಜನತೆಯ ಜನ್ಮಭೂಮಿ-ಕರ್ಮಭೂಮಿಯ ರೈಲು, ವಿಮಾನ, ಬಸ್ ಪ್ರಯಾಣದ ತೊಂದರೆ ನಿಭಾಯಿಸಲಿದೆ. ಕರ್ನಾಟಕದಂತೆ ಕೇಂದ್ರ ಸರ್ಕಾರದ ಗ್ಯಾರಂಟಿ ಯೋಜನೆಗಳು ಇಂಡಿಯಾ ಕೂಟಕ್ಕೆ ವರದಾನವಾಗಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದರು. ಅವರು ಮುಂಬೈಯ ಅಂಧೇರಿ ಪೂರ್ವದ ಚಕಲಾ ಹೊಟೇಲ್ ಸಾಯಿ ಪ್ಯಾಲೇಸ್ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಕಳೆದ ಹತ್ತು ವರ್ಷಗಳಲ್ಲಿ ಎನ್ಡಿಎ ಸರ್ಕಾರವು
ಶ್ರೀ ಪಲಿಮಾರು ಮೂಲ ಮಠದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವ್ಯಾಪ್ತಿಯ 18 – 40ರ ವಯೋಮಿತಿಯ ತ್ರಮತಸ್ಥ ಬ್ರಾಹ್ಮಣ ಯುವಕರ ಸಮಾವೇಶ ವಿಹಿತಮ್ ಮೇ 18 ಶನಿವಾರದಂದು ನಡೆಯಲಿದೆ ಎಂದು ಪಲಿಮಾರು ಮಠಾಧೀಶ ಶ್ರೀವಿದ್ಯಾದೀಶ ತೀರ್ಥರು ಹೇಳಿದ್ದಾರೆ. ಪಲಿಮಾರು ಮಠದಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾತಃ ಸ್ಮರಣೀಯರಾದ ಶ್ರೀ ವಿದ್ಯಾಮಾನ್ಯತೀರ್ಥ ಶ್ರೀಪಾದರ ಆರಾಧನೋತ್ಸವದ ಸಂದರ್ಭದಲ್ಲಿ ಈ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು,
ಹೆಜಮಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆದ್ದಾರಿ ಇಕ್ಕೆಲಲ್ಲಿ ಭಟ್ಕಳ ಮೂಲದ ಮೀನಿನ ವಾಹನವೊಂದರಿಂದ ದುರ್ನಾತ ಬೀರುವ ಮೀನಿನ ನೀರನ್ನು ಚೆಲ್ಲಿದ ತಪ್ಪಿಗೆ ಹೆಜಮಾಡಿ ಗ್ರಾಮ ಪಂಚಾಯಿತಿ ಐದು ಸಾವಿರ ರೂಪಾಯಿ ದಂಡ ವಿಧಿಸಿದೆ. ನೀರು ಚೆಲ್ಲುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಗ್ರಾ.ಪಂ. ಸದಸ್ಯರು ಸಹಿತ ಸ್ಥಳೀಯ ಟೋಲ್ ಸಿಬ್ಬಂದಿಗಳು ಸೇರಿ ಲಾರಿಯನ್ನು ತಡೆದು, ಸ್ಥಳೀಯವಾಗಿ ಎಚ್ಚರಿಕಾ ಫಲಕದಲ್ಲಿ ನಮೋದಿಸಿದಂತೆ ಗ್ರಾ.ಪಂ.ಐದು ಸಾವಿರ ವಿಧಿಸಿದ್ದು , ಮುಂದೆ
ಬ್ರಹ್ಮಾವರ : ರಾಷ್ಟ್ರೀಯ ಹೆದ್ದಾರಿ 66 ಮಳೆಗಾಲದಲ್ಲಿ ರಸ್ತೆಯಲ್ಲಿ ನೀರು ಸರಿಯಾಗಿ ಹರಿದುಹೋಗದೆ ರಸ್ತೆಯಲ್ಲಿಯೇ ತುಂಬಿಹರಿಯುವ ಸಮಸ್ಯೆಗೆ ಬ್ರಹ್ಮಾವರ ಭಾಗದಲ್ಲಿ ಪೂರ್ವಸಿದ್ಧತೆ ಕಾರ್ಯ ಚುರುಕಿನಿಂದ ನಡೆಯುತ್ತಿದೆ. ಪ್ರತೀವರ್ಷ ರಸ್ತೆಯಲ್ಲಿ ನೀರುನಿಂತು ರಸ್ತೆ ಬದಿಯಲ್ಲಿ ಹೋಗುವ ಪ್ರಯಾಣಿಕರಿಗೆ ಮತ್ತು ಬೇರೆ ವಾಹನಗಳಿಗೆ ಕೊಳಕು ನೀರು ಹಾರಿ ರಾದ್ಧಾಂತವಾಗುವ ಸಮಸ್ಯೆಗೆ ಹಿಂದೆ ಇದ್ದ ನವಯುಗ ಕಂಪೆನಿಯಿಂದ ಎಚ್ ಸಿ ನಂಬರ್ ಒನ್ ಸಂಸ್ಥೆಗೆ ಬಂದ ಬಳಿಕ ಈ ವರ್ಷ
ಪುತ್ತೂರು : ವೈದ್ಯರ ಎಡವಟ್ಟಿಗೆ ರೋಗಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ರಾತ್ರೋರಾತ್ರಿ ರೋಗಿಯ ಸಂಬಂಧಿಕರು ಮತ್ತು ಸಾರ್ವಜನಿಕರು ಆಸ್ಪತ್ರೆಯ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಕಕ್ಕೆಪದವಿನ ಪಿಲಿಬೈಲ್ ನಿವಾಸಿ ಕೃಷ್ಣಪ್ಪ ಗೌಡ ಎಂಬವರು ಜ್ವರದ ಕಾರಣ ಪುತ್ತೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಈ ಬಗ್ಗೆ ಪರೀಕ್ಷಿಸಿದ ವೈದ್ಯರು ನಾಲಿಗೆಯ ಕೆಳ ಭಾಗದಲ್ಲಿ ಗೆಡ್ಡೆಯ ಬಗ್ಗೆ ಸೂಚನೆ ನೀಡಿದ್ದರು. ಬಳಿಕ ಗೆಡ್ಡೆಯನ್ನ
ಪ್ರತಿ ವರ್ಷ ಮೇ 16ರಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ವತಿಯಿಂದ ರಾಷ್ಟ್ರೀಯ ಡೆಂಗ್ಯೂ ಜಾಗ್ರತಿ ದಿನ ಎಂದು ಆಚರಿಸಲಾಗುತ್ತದೆ ಮತ್ತು ಡೆಂಗ್ಯೂ ರೋಗದ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ . 2023ರ ಆಚರಣೆಯ ಘೋಷ ವಾಕ್ಯ ಎಲ್ಲರ ಸಹಭಾಗಿತ್ವ ದಿಂದ ಡೆಂಗ್ಯೂ ಸೋಲಿಸೋಣ ಎಂಬುದಾಗಿದೆ. ಏನಿದು ಡೆಂಗ್ಯೂ ಜ್ವರ? ಡೆಂಗ್ಯೂ ಜ್ವರ ಮತ್ತು ಡೆಂಗ್ಯೂ ರಕ್ತಸ್ರಾವ ಜ್ವರಗಳು ಉಷ್ಣವಲಯದ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುವ




























