ಡೆಂಗೆ ಜ್ವರ ಯಾಕೆ, ಹೇಗೆ?ಡೆಂಗೆ ಜ್ವರ ಮತ್ತು ಡೆಂಗೆ ರಕ್ತಸ್ರಾವ ಜ್ವರಗಳು ಉಷ್ಣವಲಯದ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುವ ಅಪಾಯಕಾರಿಯಾದ, ತೀವ್ರ ಜ್ವರಲಕ್ಷಣದ ಒಂದು ರೋಗವಾಗಿದೆ. ಡೆಂಗೇ ಎಂಬ ವೈರಸ್ ಸೋಂಕುವಿನಿಂದ ಉಂಟಾಗುವ ಈ ಜ್ವರವು ‘ಏಡಿಸ್’ ಎಂಬ ಸೊಳ್ಳೆಯ ಕಡಿತದಿಂದ ಹರಡುತ್ತದೆ. ಡೆಂಗೇ ಜ್ವರವು ಸಾಂಕ್ರಾಮಿಕ ರೋಗವಾಗಿರುತ್ತದೆ. ಈ ರೋಗಕ್ಕ ‘ಲಸಿಕೆ’
ವಕ್ರದಂತ ರೋಗಿಗಳಿಗೆ ಶುಕ್ರದೆಸೆ ತಂದ “ದಂತ ಕ್ಲಿಯರ್ ಅಲೈನರ್” ನಸುಗುಲಾಬಿ ಬಣ್ಣದ ವಸಡಿನ ಮೇಲೆ ಮುತ್ತು ಪೋಣಿಸಿದಂತೆ ಸಾಲಾಗಿ ಶುಭ್ರ ದಂತ ಪಂಕ್ತಿಗಳು ಪಳಪಳನೆ ಹೊಳೆಯುತ್ತಿದ್ದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಪ್ರತಿಯೊಬ್ಬರಿಗೂ ಸುಂದರ ದಂತ ಪಂಕ್ತಿಗಳು ಇರಬೇಕೆಂಬ ಮಹದಾಷೆ ಇರುವುದಂತು ಸತ್ಯ. ಹಲ್ಲುಗಳು ಎಲ್ಲೆಂದರಲ್ಲಿ ಮೊಳೆದು, ಎರಾಬಿರ್ರಿಯಾಗಿ ವಸಡಿನಲ್ಲಿ ಬೆಳೆದಲ್ಲಿ ಉಂಟಾಗುವ ವಕ್ರದಂತ ಸಮಸ್ಯೆ ಬರೀ ಮುಖದ ಸೌಂದರ್ಯವನ್ನು ಹಾಳುಗೆಡುವುದಲ್ಲದೆ, ವ್ಯಕ್ತಿಯ
ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು ಸ್ಪರ್ಧಿಸುತ್ತಿದ್ದು, ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಹೃದ್ರೋಗ ಶಸ್ತ್ರಚಿಕಿತ್ಸಾ ತಜ್ಞರಾದ ಡಾ. ನರೇಶ್ಚಂದ್ ಹೆಗ್ಡೆ ಅವರು, ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದು, ಪ್ರಮುಖರ ಮನೆಗಳಿಗೆ ಭೇಟಿ ನೀಡುತ್ತಿದ್ದಾರೆ. ಅಂತೆಯೇ ಪದ್ಮವಿಭೂಷಣ ಡಾ. ಬಿ.ಎಂ. ಹೆಗ್ಡೆ ಅವರನ್ನು ಭೇಟಿ
ಸಿಬಿಎಸ್.ಸಿ 12ನೇ ತರಗತಿಯ ಪರೀಕ್ಷೆಯಲ್ಲಿ ಸಂತ ಅಲೋಶಿಯಸ್ ಗೊನ್ಝಾಗ ಶಾಲೆ 100 ಶೇ ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆಹಾಜರಾದ 36 ವಿದ್ಯಾರ್ಥಿಗಳ ಪೈಕಿ 9 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ (80% ಗಿ೦ತಲೂ ಹೆಚ್ಚು )ಮತ್ತು 27 ವಿದ್ಯಾರ್ಥಿಗಳುಪ್ರಥಮ ದರ್ಜೆಯಲ್ಲಿ (60% ಗಿ೦ತಲೂ ಹೆಚ್ಚು) ಉತ್ತೀರ್ಣರಾಗಿದ್ದಾರೆ. ಪೃಥ್ವಿ ಸಾಲಿಯಾನ್ 92.60 ಅಂಕಗಳಿಸಿ ಸಂಸ್ಥೆಗೆ ಅತಿ ಹೆಚ್ಚುಅಂಕಗಳಿಸಿದ ವಿದ್ಯಾರ್ಥಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸಂಸ್ಥೆಯ
ಬ್ರಹ್ಮಾವರ : ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿ VPL ಕ್ರಿಕೆಟ್ ಮ್ಯಾಚ್ ಗಾಂಧಿ ಮೈದಾನ ಬ್ರಹ್ಮಾವರ ಇಲ್ಲಿ ಜರುಗಿತು.ವಿದ್ಯಾರ್ಥಿಗಳಿಗೆ ಶಿಕ್ಷಣದೊಂದಿಗೆ ಮಾನಸಿಕ, ದೈಹಿಕ ಆರೋಗ್ಯ ಉತ್ತಮವಾದ ಮನಸ್ಥಿತಿ ಹೊಂದಿರುವಲ್ಲಿ ಕ್ರೀಡೆಯು ಮುಖ್ಯವಾಗಿದೆ ಎನ್ನುವ ದೃಷ್ಟಿಕೋನವನ್ನು ಹೊಂದಿರುವ ವಿದ್ಯಾಲಕ್ಷ್ಮಿ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ವಿದ್ಯಾರ್ಥಿಗಳು ಆರು ತಂಡವನ್ನು ರಚಿಸಿ ವಿದ್ಯಾಲಕ್ಷ್ಮಿ ಪ್ರೀಮಿಯರ್ ಲೀಗ್ ಕ್ರಿಕೆಟ್
ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಮಂಗಳೂರಿನ ಅಮೃತಾ ವಿದ್ಯಾಲಯಂನ ವಿದ್ಯಾರ್ಥಿಗಳು ಶೇ.100 ಫಲಿತಾಂಶ ದಾಖಲಿಸಿದ್ದಾರೆ. ದೇವಿಕಾ ಜಯರಾಜ್ ಶೇ.96.80 ಪ್ರಥಮ, ಅದಿತೇಯ ಶೇ.93.4 ದ್ವಿತೀಯ, ಸುಮೇದಾ ಶೇ. 92.6 ತೃತಿಯಾ, ರಿಯಾ ಸಿಂಗ್ ಶೇ.91 ಚತುರ್ಥ ಸ್ಥಾನ ಪಡೆದಿದ್ದಾರೆ. ಮೂವರು ವಿದ್ಯಾರ್ಥಿಗಳು ಶೇ.90ಕ್ಕಿಂತ ಹೆಚ್ಚು. ಎಂಟು ವಿದ್ಯಾರ್ಥಿಗಳು ಶೇ.85ಕ್ಕಿಂತ ಅಧಿಕ, ಆರು ವಿದ್ಯಾರ್ಥಿಗಳು ಶೇ. 80ಕ್ಕಿಂತ ಅಧಿಕ, ಏಳು ವಿದ್ಯಾರ್ಥಿಗಳು ಶೇ.70ಕ್ಕಿಂತ ಅಧಿಕ,
ಮಂಗಳೂರಿನ ಅಶೋಕನಗರದಲ್ಲಿರುವ ಅಶೋಕ ವಿದ್ಯಾಲಯ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ನಲ್ಲಿ 2023-24ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶಾಲೆಗೆ ಶೇ.93 ಫಲಿತಾಂಶ ಬಂದಿದೆ. ಉತ್ತಮ ಬೋಧಕ ವೃಂದ ಮತ್ತು ಆತ್ಯಾಧುನಿಕ ಸೌಲಭ್ಯವನ್ನು ಹೊಂದಿರುವ ಅಶೋಕ ವಿದ್ಯಾಲಯ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ಗೆ ಈ ಬಾರಿ ಉತ್ತಮ ಫಲಿತಾಂಶ ಬಂದಿದೆ. ಶೋಮಿತ್ ಸಿ ಬಂಗೇರಾ 609(97.44%) ನೇಹಾ ಕೃಷ್ಣ ಕೋಟ್ಯಾನ್ 602(96.32%), ವೈವಿದ್ಯಾ 593 (94.88%) ಅಂಕ ಪಡೆದು ಶಾಲೆಗೆ
ವಿಧಾನ ಪರಿಷತ್ ಚುನಾವಣೆಗೆ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಅವರು ಪಕ್ಷೇತರಾಗಿ ಸ್ಪರ್ಧೆ ಮಾಡುವುದಾಗಿ ನಿರ್ಧರಿಸಿದ್ದು, ಅವರ ಮನೆಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಭೇಟಿ ನೀಡಿ ಮಾತುಕತೆ ನಡೆಸಿದರು. ಈ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸುನೀಲ್ ಕುಮಾರ್ ಅವರು, ಪರಿಷತ್ ಚುನಾವಣೆಗೆ ಸ್ಪರ್ಧಿಸಬೇಕು ಎಂಬ ಭಾವನೆಯನ್ನು ರಘುಪತಿ ಭಟ್ ವ್ಯಕ್ತಪಡಿಸಿದ್ದಾರೆ. ದುಡುಕಿನ ತೀರ್ಮಾನ ತೆಗೆದುಕೊಳ್ಳಬೇಡಿ ಎಂದು ಹೇಳಿದ್ದೇನೆ. ಈ ಹಿಂದೆ
ಕಾಪು ಸಾವಿರ ಸೀಮೆಯ ಒಡೆಯ ಕಾಪು ಲಕ್ಷ್ಮೀ ಜನಾರ್ಧನ ದೇವಸ್ಥಾನಕ್ಕೆ ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ದೇವರ ಅನುಗ್ರಹ ಪ್ರಸಾದ ಪಡೆದರು. ಈ ಸಂದರ್ಭ ದೇವಸ್ಥಾನದ ಪ್ರಧಾನ ಅರ್ಚಕರಾದ ಜನಾರ್ಧನ್ ಭಟ್ ದೇವಸ್ಥಾನದ ವತಿಯಿಂದ ಗೌರವಿಸಿದರು. ದೇವಸ್ಥಾನದ ವಠಾರದಲ್ಲಿ ಗಿಡ ನೆಡುವ ಮೂಲಕ ವೃಕ್ಷ ಸಂರಕ್ಷಣೆಗೆ ಪ್ರೋತ್ಸಾಹ ನೀಡಿದರು. ಈ ಸಂದರ್ಭ ಜೋತಿಷ್ಯ ವಿದ್ವಾನ್ ಪ್ರಕಾಶ್ ಅಮ್ಮಣ್ಣಯ, ಗಿರೀಶ್
ಉಡುಪಿ: ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಉಡುಪಿ ಕರಂಬಳ್ಳಿಯ ಸ್ವಗೃಹದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಘುಪತಿ ಭಟ್ ಅವರು, ಬಿಜೆಪಿ ಕಾರ್ಯಕರ್ತರ ಪ್ರತಿನಿಧಿಯಾಗಿ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಘೋಷಣೆ ಮಾಡಿದರು.




























