ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಸಿದರು. ಕಡಿಯಾಳಿಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿ ಬಳಿ ನಡೆದ ಸಮಾವೇಶದ ಬಳಿಕ ಮುಖಂಡರ ಜೊತೆ ಕೋಟ ಶ್ರೀನಿವಾಸ ಪೂಜಾರಿ ಅವರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು. ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅವರು ನಾಮಪತ್ರ
ಉಡುಪಿ: ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ಸಮಾವೇಶದ ಬಳಿಕ ಮುಖಂಡರ ಜೊತೆ ತೆರಳಿದ ಜಯಪ್ರಕಾಶ್ ಹೆಗ್ಡೆ ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂಧರ್ಭದಲ್ಲಿ ಸಚಿವ ಕೆ.ಜೆ.ಜಾರ್ಜ್, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಚಿಕ್ಕಮಗಳೂರು ಕಾಂಗ್ರೇಸ್ ಅಧ್ಯಕ್ಷ
ಪುತ್ತೂರು: ಭಾರತವನ್ನು ಜಗತ್ತಿಗೇ ನಾಯಕತ್ವ ಸ್ಥಾನದಲ್ಲಿ ನಿಲ್ಲಿಸಿರುವ ನರೇಂದ್ರ ಮೋದಿಯವರ ವಿಚಾರದಲ್ಲಿ ಮೈಮರೆವು ಬೇಡ. ನಮ್ಮ ಗುರಿ, ಉದ್ದೇಶ, ಸಂಕಲ್ಪ, ಶ್ರಮ ಮೋದಿಯವರನ್ನು ಮತ್ತಷ್ಟು ವರ್ಷಗಳ ಕಾಲ ಪ್ರಧಾನಿಯಾಗಿಸುವುದೇ ಆಗಿರಬೇಕು ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದ್ದಾರೆ. ತೆಂಕಿಲ ಸ್ವಾಮಿ ಕಲಾ ಮಂದಿರದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ
ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಅವರು ಇಂದು ನಾಮಪತ್ರ ಸಲ್ಲಿಸಿದ್ದು, ಅದಕ್ಕೂ ಮುಂಚಿತವಾಗಿ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಾಮಪತ್ರಕ್ಕೆ ಪೂಜೆಯನ್ನು ಸಲ್ಲಿಸಿದರು. ನಂತರ ನಗರದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆಯಲ್ಲಿ ಸಾಗಿ ಬಂದು ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮಾಜಿ ಸಚಿವ ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ
‘ಮಾತು ಬಲ್ಲವನಿಗೆ ಜಗಳವಿಲ್ಲ ಊಟ ಬಲ್ಲವನಿಗೆ ರೋಗವಿಲ್ಲ’ ಎಂಬುದು ನಿಮ್ಮ ಹಿರಿಯರು ಯಾವತ್ತೂ ಹೇಳುವ ಹಿತನುಡಿ. ಆದರೆ ಇದನ್ನು ಅನುಕರಣೆ ಮಾಡುವವರ ಸಂಖ್ಯೆ ಮಾತ್ರ ಬಹಳ ಕಡಿಮೆ ಎನ್ನುವುದೇ ಈ ಶತಮಾನದ ಬಹುದೊಡ್ಡ ದುರಂತ ಎಂದರೂ ತಪ್ಪಲ್ಲ. ನಮ್ಮ ದೇಹಕ್ಕೆ ಬರುವ ಹೆಚ್ಚಿನ ರೋಗಗಳು ತಡೆಗಟ್ಟಬಹುದಾದ ರೋಗಗಳೇ. ನಾವು ಏನ್ನನ್ನು ತಿನ್ನುತ್ತೇವೆ ಎನ್ನುವ ಪರಿಜ್ಞಾನ ಇಲ್ಲದೆ, ಕೇವಲ ಬಾಯಿ ಚಪಲಕ್ಕಾಗಿ, ನಾಲಗೆಯ ದಾಸನಾಗಿ ಸಿಕ್ಕಿ ಸಿಕ್ಕಿದ್ದನ್ನೇಲ್ಲಾ ತಿನ್ನುವ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಏಪ್ರಿಲ್ 3ರಂದು ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಲೋಕಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಕೆ.ಜೆ. ಜಾರ್ಜ್ ನಾಮಪತ್ರ ಸಲ್ಲಿಕೆಯ ನೇತೃತ್ವ ವಹಿಸಲಿದ್ದಾರೆ. ಚಿಕ್ಕಮಗಳೂರಿನ ಕಾಂಗ್ರೆಸ್ ಶಾಸಕರಾದ ಹೆಚ್. ಡಿ ತಮ್ಮಯ್ಯ, ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ, ಶೃಂಗೇರಿ ಟಿಡಿ ರಾಜೇಗೌಡ, ತರೀಕೆರೆ ಶಾಸಕ ಜಿ.ಹೆಚ್ ಶ್ರೀನಿವಾಸ್, ಎರಡು ಜಿಲ್ಲೆಯ ಜಿಲ್ಲಾಧ್ಯಕ್ಷರುಗಳು , ಸ್ಥಳೀಯ
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಏ.3ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಕೇಂದ್ರ ಮಾಜಿ ಸಚಿವ, ಹಿಂದೂ ಫೈರ್ ಬ್ರಾಂಡ್ ಬಸನಗೌಡ ಪಾಟೀಲ್ ಯತ್ನಾಳ್, ಸಿಟಿ ರವಿ, ಸುನೀಲ್ ಕುಮಾರ್ ಈ ಸಂದರ್ಭದಲ್ಲಿ ಭಾಗಿಯಾಗಲಿದ್ದಾರೆ. ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ಚಿಕ್ಕಮಗಳೂರಿನ ನಾಲ್ವರು ಮಾಜಿ ಶಾಸಕರು ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ನಾಮಪತ್ರ
ಬಂಟ್ವಾಳ: ದ.ಕ.ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿ ಉಪಾಧ್ಯಕ್ಷ, ಸಾಮಾಜಿಕ ಹಾಗೂ ಆರ್ಟಿಐ ಕಾರ್ಯಕರ್ತ ಪದ್ಮನಾಭ ಸಾವಂತ ಅವರ ಸಾವು ಮೇಲ್ನೋಟಕ್ಕೆ ಆತ್ಮಹತ್ಯೆಯಂತೆ ಕಂಡು ಬಂದರೂ ಸರಿಯಾಗಿ ಪರಿಶೀಲಿಸಿದರೆ ಇದೊಂದು ಕೊಲೆ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ ಎಂದು ಕೆಪಿಸಿಸಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಆರೋಪಿಸಿದ್ದಾರೆ.ಬಿ.ಸಿ.ರೋಡಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಪದ್ಮನಾಭ ಸಾಮಂತ್ ಆರ್ಟಿಐ
ಮೂಡುಬಿದಿರೆ: ಸುಮಾರು 800 ವರ್ಷಗಳ ಇತಿಹಾಸವನ್ನು ಹೊಂದಿರುವ ತಾಲೂಕಿನ ವಿಶೇಷವಾದ ಕ್ಷೇತ್ರ ಶ್ರೀ ಕ್ಷೇತ್ರ ಬನ್ನಡ್ಕದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಕಲಶೋತ್ಸವ ಮತ್ತು ವರ್ಷಾವಧಿ ನೇಮೋತ್ಸವವು ಸಂಭ್ರಮದಿಂದ ನಡೆಯಲಿದೆ.ವೇದಮೂರ್ತಿ ಅನಂತ ಪದ್ಮನಾಭ ಅಸ್ರಣ್ಣರ ನೇತ್ರತ್ವದಲ್ಲಿ ಏ.2 ರಂದು ಬೆಳಿಗ್ಗೆ ನೂತನ ಧ್ವಜಸ್ತಂಭ ಪ್ರತಿಷ್ಠೆ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಪುಣ್ಯಯ ಗಣಹೋಮ ನಡೆಯಲಿದೆ ಎಂದು ಸಮಿತಿಯ
ಮೂಡುಬಿದಿರೆ: ದ.ಕ.ಜಿಲ್ಲೆಯಲ್ಲಿ ಕಳೆದ 32 ವರ್ಷಗಳಿಂದ ಬಿಜೆಪಿಯ ಸಂಸದರಿದ್ದರು. ಆದರೆ ಜಿಲ್ಲೆಯಲ್ಲಿ ಏನು ಅಭಿವೃದ್ಧಿ ಆಗಿದೆ. ಮನು ಸಂಸ್ಕೃತಿಯನ್ನು ಪ್ರತಿಪಾದಿಸುವ ಬಿಜೆಪಿಯು ಅಧಿಕಾರಕ್ಕೆ ಬರಬಾರದು ಆದ್ದರಿಂದ ನಾವು ಕಾಂಗ್ರೆಸ್ ನ ಪದ್ಮರಾಜ್ ಗೆ ಮತವನ್ನು ಹಾಕಿ ಬಿಜೆಪಿಯನ್ನು ಸೋಲಿಸಬೇಕು ಎಂದು ಸಿಪಿಐಎಂನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಾದವ ಶೆಟ್ಟಿ ಕರೆ ನೀಡಿದರು. ಅವರು ಸಮಾಜ ಮಂದಿರದಲ್ಲಿ ನಡೆದ ಸಿಪಿಐಎಂ ಪಕ್ಷದ ಮೂಡುಬಿದಿರೆ ತಾಲೂಕು ಮಟ್ಟದ ರಾಜಕೀಯ




























