Home Blog Left SidebarPage 277

ಕಾಟಿಪಳ್ಳ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ

* ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಕಾಟಿಪಳ್ಳ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಆನಂದ ಅಮೀನ್ ರವರ ನೇತೃತ್ವದಲ್ಲಿ ಫೆಬ್ರವರಿ 11ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಪ್ರಧಾನ ಕಾರ್ಯದರ್ಶಿ ಬಾಳ ಗಂಗಾಧರ ಪೂಜಾರಿ,ಸಕಲೇಶಪುರದ ಸಂಚಾಲಕರಾದ

ಮೂಲ್ಕಿ ನಾರಾಣಗುರು ಸೇವಾ ಸಂಘದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ

ಮೂಲ್ಕಿ ನಾರಾಯಣಗುರು ಸಮಾಜ ಸೇವಾ ಸಂಘದ ಮಹಿಳಾ ಘಟಕದ ಅಧ್ಯಕ್ಷರಾದ ಶಶಿಕಲಾ ಯಾದೀಶ್ ಅಮೀನ್ ರವರ ನೇತೃತ್ವದಲ್ಲಿ ಮಾರ್ಚ್ 10ರಂದು ನಡೆಯುವ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಮೂಲ್ಕಿ ನಾರಾಣಗುರು ಸೇವಾ ಸಂಘದಲ್ಲಿ ಫೆಬ್ರವರಿ 10ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಪ್ರಧಾನ ಕಾರ್ಯದರ್ಶಿ ಬಾಳ ಗಂಗಾಧರ ಪೂಜಾರಿ,ಸಂಘದ ಅಧ್ಯಕ್ಷರಾದ ಪ್ರಕಾಶ್ ಪೂಜಾರಿ,ಮೂಲ್ಕಿ

ಬಂಟ್ವಾಳ: ಶ್ರೀ ಅನ್ನಪೂರ್ಣೇಶ್ವರಿ ದೇವಳದಲ್ಲಿ ಬ್ರಹ್ಮಕಲಶೋತ್ಸವ

ಶ್ರೀ ಅನ್ನಪೂರ್ಣೇಶ್ವರಿ ನಾಗದೇವರ ದೇವಸ್ಥಾನ ಬಿ.ಸಿ.ರೋಡ್ ನ ಪೊಲೀಸ್ ಲೈನ್ ನಲ್ಲಿದ್ದು, ಇದರ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮತ್ತು ಜಾತ್ರಾ ಮಹೋತ್ಸವ ಫೆಬ್ರವರಿ 16ರಿಂದ ಆರಂಭಗೊಂಡು 24ರವರೆಗೆ ನಡೆಯಲಿದ್ದು, ಶುಕ್ರವಾರ ಸಂಜೆ 4.30ರಿಂದ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ಈ ವಿಚಾರವನ್ನು ವ್ಯವಸ್ಥಾಪನಾ ಸಮಿತಿ ಗೌರವಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ ಮತ್ತು ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ತಿಳಿಸಿದರು.ಅವರು ಬಂಟ್ವಾಳ ಪ್ರೆಸ್‌ಕ್ಲಬ್ ನಲ್ಲಿ

ಕಾಪು: ಇನ್ನಂಜೆ ದೇವಳದ ಕೆರೆಯಲ್ಲಿ ಯುವಕನ ಶವ ಪತ್ತೆ

ಕಾಪು ಸಮೀಪದ ಇನ್ನಂಜೆ ವಿಷ್ಣುಮೂರ್ತಿ ದೇವಸ್ಥಾನ ಕೆರೆಯಲ್ಲಿ ಯುವಕನ ಶವವೊಂದು ಪತ್ತೆಯಾಗಿದ್ದು ಆತ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಪಡುಬಿದ್ರಿ ನಿವಾಸಿ ವಿನಯ ರಾವ್(27) ಆತ್ಮಹತ್ಯೆ ಮಾಡಿಕೊಂಡ ಯುವಕ, ಈತ ಪಾಲಿಟೆಕ್ನಿಕ್ ಕಾಲೇಜೊಂದರಲ್ಲಿ ಅತಿಥಿ ಉಪನ್ಯಾಸಕನಾಗಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದ್ದು, ಈತ ನಿನ್ನೆಯ ದಿನ ದೇವಳದ ಪಕ್ಕದಲ್ಲಿ ಸುತ್ತಾಡಿಕೊಂಡಿದ್ದು ಸ್ಥಳೀಯ ನಾಯಿಯೊಂದಿಗೆ ಆಟವಾಡಿಕೊಂಡಿದ್ದ ಎಂಬುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಬಂಟ್ವಾಳ: ಫೆ.21ರಿಂದ ಕಲ್ಲಡ್ಕ ಶ್ರೀರಾಮ ಮಂದಿರದ ಶತಾಬ್ದಿ ಸಂಭ್ರಮ

ಬಂಟ್ವಾಳ: 1924ರಲ್ಲಿ ಆರಂಭವಾದ ಕಲ್ಲಡ್ಕ ಶ್ರೀರಾಮ ಮಂದಿರದ ಶತಾಬ್ದಿ ಸಂಭ್ರಮ ಕಾರ್ಯಕ್ರಮ ಫೆ.21 ರಿಂದ ಫೆ.24 ರ ವರೆಗೆ ಮಂದಿರದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನೆರವೇರಲಿದೆ ಎಂದು ಶತಾಬ್ದಿ ಸಂಭ್ರಮ ಸಮಿತಿ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ತಿಳಿಸಿದರು.ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ಬುಧವಾರ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಮಾಹಿತಿ ನೀಡಿ ಶತಾಬ್ದಿ ಕಾರ್ಯಕ್ರಮದಲ್ಲಿ ನೂತನವಾಗಿ ಶ್ರೀ ವಿದ್ಯಾಗಣಪತಿ ದೇವರ

ಮೂಡುಬಿದಿರೆ: ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಪುರಸಭಾ ಅಧಿಕಾರಿಗೆ ಚಾಟಿ ಬೀಸಿದ ಲೋಕಾಯುಕ್ತ ಅಧಿಕಾರಿಗಳು

ಮೂಡುಬಿದಿರೆ: ಇಲ್ಲಿನ ಸ್ವರಾಜ್ಯ ಮೈದಾನದ ಬಳಿ ಅಕ್ರಮವಾಗಿ ಗ್ಯಾರೇಜ್ ನಡೆಯುತ್ತಿದ್ದು ಇದರಿಂದ ಹೊರ ಬರುತ್ತಿರುವ ಕೊಳಚೆ ನೀರಿನಿಂದ ಸಾರ್ವಜನಿಕರು ತೊಂದರೆಯನ್ನು ಅನುಭವಿಸುತ್ತಿದ್ದಾರೆ ಈ ಬಗ್ಗೆ ಪುರಸಭೆಗೆ ದೂರು ನೀಡಿದಾಗ ಕ್ರಮಕೈಗೊಂಡಿಲ್ಲ ನಂತರ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದು ಅವರು ಪುರಸಭೆಗೆ ಕ್ರಮಕೈಗೊಳ್ಳುವಂತೆ ಸೂಚಿಸಿದ್ದರು ಆದರೆ ಮತ್ತೂ ಪುರಸಭೆ ಕ್ರಮ ಕೈಗೊಂಡಿಲ್ಲವೆಂದು ಸ್ಥಳೀಯರಾದ ಸದಾನಂದ ನಾರಾವಿ ಅವರು ಗುರುವಾರ ಆಡಳಿತ ಸೌಧದಲ್ಲಿ ನಡೆದ

ಮಂಗಳೂರು: ಟಾಟಾ ಸಮೂಹದ ತನಿಷ್ಕ್ ಜ್ಯುವೆಲ್ಲರಿ ಮಳಿಗೆ ಮರು ಆರಂಭ

ಭಾರತದ ಅತಿ ದೊಡ್ಡ ಆಭರಣ ರಿಟೇಲ್ ಬ್ರ್ಯಾಂಡ್ ಆಗಿರುವ ಟಾಟಾ ಸಮೂಹದ ತನಿಷ್ಕ್ ಚಿನ್ನಾಭರಣದ ಭವ್ಯ ಮಳಿಗೆಯು ಮಂಗಳೂರಿನಲ್ಲಿ ಮರು ಆರಂಭಗೊಂಡಿತು.ಟಾಟಾ ಸಮೂಹವು ತನ್ನ ರಿಟೇಲ್ ಉದ್ಯಮವಾದ ತನಿಷ್ಕ್ ಜ್ಯುವೆಲ್ಲರಿಯನ್ನು ಮಂಗಳೂರಿನಲ್ಲಿ ಮರು ಆರಂಭಿಸಿದ್ದು, ಟಾಟಾ ಸನ್ಸ್ ಪ್ರೈವೆಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾದ ಭಾಸ್ಕರ್ ಭಟ್ ಹಾಗೂ ರೀಜನಲ್ ಬಿಸ್ನೆಸ್ ಹೆಡ್ ಅಜಯ್ ದ್ವಿವೇದಿ ಅವರು ಉದ್ಘಾಟಿಸಿದರು. ಇದೇ ವೇಳೆ ಮಾತನಾಡಿದ ಟಾಟಾ ಸನ್ಸ್ ಪ್ರೈವೆಟ್

ಬಾಯಿಯಲ್ಲಿ ಉಸಿರಾಟ ಮಾಡಬಾರದೇಕೆ?

ಉಸಿರಾಟ ಎನ್ನುವುದು ನೈಸರ್ಗಿಕವಾದ ನಮಗರಿವಿಲ್ಲದೆ ಉಂಟಾಗುವ ಜೈವಿಕ ಪ್ರಕ್ರಿಯೆಯಾಗಿರುತ್ತದೆ. ಪ್ರತಿಯೊಬ್ಬ ಜೀವಿಗೂ ಅಗತ್ಯವಾದ ಆಕ್ಸಿಜನ್ ದೊರಕಿ, ಅನಗತ್ಯವಾದ ಕಾರ್ಬನ್ ಡೈಯಾಕ್ಸೈಡ್ ಮತ್ತು ಇತರ ಅನಿಲಗಳು ಉಸಿರಾಟದ ಮುಖಾಂತರ ಹೊರ ಹಾಕಲ್ಪಡುತ್ತದೆ. ನಾವು ಸೇವಿಸಿದ ಗಾಳಿ ನೇರವಾಗಿ ಶ್ವಾಸಕೋಶಕ್ಕೆ ಗಾಳಿ ಕೊಳವೆ ಅಥವಾ ಟ್ರೇಕಿಯಾ ನಾಳದ ಮುಖಾಂತರ ತಲುಪುತ್ತದೆ. ನಾವು ಗಾಳಿಯನ್ನು ಮೂಗು ಮತ್ತು ಬಾಯಿಯ ಮುಖಾಂತರ ಒಳಗೆ ಸೆಳೆದುಕೊಳ್ಳಬಹುದು. ಆರೋಗ್ಯವಂಥ ವ್ಯಕ್ತಿಗಳು

17ನೇ ಲೋಕ ಸಭೆಗೆ ವಿದಾಯ ಹೇಳುವ ಮೊದಲು

17ನೇ ಲೋಕ ಸಭೆಯು 88% ನಿಗದಿತ ಕೆಲಸ ಮಾಡಿದೆ ಎಂದು ವರದಿ ಆಗಿದೆ. ಆದರೆ ಅವರೆಲ್ಲ ಲೋಕಸಭೆಯಲ್ಲಿ ಗದ್ದಲ ಮಾಡಿದ್ದರ ಬಗೆಗೇ ಮಾಧ್ಯಮಗಳಲ್ಲಿ ಹೆಚ್ಚು ವರದಿಯಾಗಿತ್ತು. ಗದ್ದಲ ಮಾಡಿದ, ಕೂಗಾಡಿದ, ಕಲಾಪ ಮುಂದೂಡಿದ, ಹೊರ ನಡೆದ, ಹಾಜರಿ ಹಾಕಿ ಭತ್ಯೆ ಪಡೆದು ಕ್ಯಾಂಟೀನ್‍ನಲ್ಲಿ ಕುಳಿತ ಕಾಲ ಎಷ್ಟು ಎಂದು ಲೆಕ್ಕ ಸಿಕ್ಕಿಲ್ಲ. ಬಹುತೇಕ ಸಂಸದರು ತಮ್ಮ ಅನುಕೂಲದ ಹೊರತಾಗಿ ಬೇರೆಯದರ ಬಗೆಗೆ ತಲೆ ಕೆಡಿಸಿಕೊಂಡುದು, ತಲೆ ಓಡಿಸಿದ್ದು ಕಡಿಮೆ. ಹಾಲಿ ಲೋಕ ಸಭೆಯ ಅವಧಿ ಮುಗಿಯಲು

ಮಂಗಳೂರು: ಜೆರೂಸಾ ಶಾಲೆ ಪ್ರಕರಣ, ಜಾಲ ತಾಣ ಅಪಪ್ರಚಾರ : ಸೆನ್ ಠಾಣೆಗೆ ದೂರು ನೀಡಿದ ಮಾಜೀ ಕೌನ್ಸಿಲರ್‌ ಅಪ್ಪಿ

ಮಂಗಳೂರು ವೆಲೆನ್ಸಿಯಾದ ಜೆರೂಸಾ ಶಾಲೆಯ ಪ್ರಕರಣ ಸಂಬಂಧವಾಗಿ ಕೆಲವರು ಜಾಲ ತಾಣಗಳ ಮೂಲಕ ಸಮಾಜದ ನೆಮ್ಮದಿ ಕೆಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ಮಾಜೀ ಕೌನ್ಸಿಲರ್ ಅಪ್ಪಿ ಅವರು ಸೆನ್ ಠಾಣೆಗೆ ದೂರು ನೀಡಿದರು. ವಾಟ್ಸ್‌ ಆ್ಯಪ್ ವಾಯ್ಸ್ ಮೆಸೇಜ್, ತಿರುಚಿದ ಫೋಟೋ ಮೆಸೇಜ್ ಎಂದು ಹರಿದಾಡುತ್ತಿವೆ. ವೈರಲ್ ಆಗುತ್ತಿರುವ ಇವು ಸಮಾಜದಲ್ಲಿ ಅಶಾಂತಿ ಉಂಟು ಮಾಡುವ, ಗಲಭೆ ಎಬ್ಬಿಸುವ ಉದ್ದೇಶದಿಂದ ಕೂಡಿವೆ. ಕೂಡಲೆ ಇವುಗಳ ವಿರುದ್ಧ ಕ್ರಮ