ನಾನು ಸಚಿವನಾದ ಬಳಿಕ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ 5 ಕೋಟಿ 6 ಲಕ್ಷ ಸಸಿಗಳನ್ನು ನಾಟಿ ಮಾಡಿದ್ದೇವೆ. ಈ ಮೂಲಕ ಹರಿಸು ವ್ಯಾಪ್ತಿ ಹೆಚ್ಚಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ ಎಂದು ಪರಿಸರ, ಅರಣ್ಯ ಮತ್ತು ಜೀವಶಾಸ್ತ್ರ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಅವರು ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಗೆ ಭೇಟಿ ನೀಡಿದ ಸಂದರ್ಶನದಲ್ಲಿ ಪತ್ರಕರ್ತರ
ಸುಬ್ರಹ್ಮಣ್ಯ: ರಾಜ್ಯ ಸರಕಾರದ ಅರಣ್ಯ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಕ್ಕೆ ಭೇಟಿ ನೀಡಿದರು.ಶ್ರೀ ದೇವರ ದರುಶನ ಮಾಡಿದ ಸಚಿವರಿಗೆ ದೇವಳದ ಅರ್ಚಕ ರಮೇಶ ನೂರಿತ್ತಾಯರು ಶಾಲು ಹೊದಿಸಿ ಮಹಾಪ್ರಸಾದ ಸ್ವೀಕರಿಸಿದರು.ನಂತರ ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.ಬಳಿಕ ಶ್ರೀ ದೇವಳದಲ್ಲಿ ಪ್ರಸಾದ ಬೋಜನ ಸ್ವೀಕರಿಸಿದರು.ಬಳಿಕ ಆಡಳಿತ ಕಚೇರಿಗೆ ಭೇಟಿ ನೀಡಿದ ಸಚಿವರನ್ನು ಸನ್ಮಾನಿಸಿ
ಉಡುಪಿಯ ಬೈಂದೂರು ತಾಲೂಕಿನ ಕೊಲ್ಲೂರು ವ್ಯಾಪ್ತಿಯ ಹಲವೆಡೆ ನಕ್ಸಲೀಯರು ಓಡಾಟ ನಡೆಸಿದ ಶಂಕೆ ವ್ಯಕ್ತವಾಗಿದೆ. ಬೈಂದೂರು ತಾಲೂಕಿನ ಮುದೂರು, ಜಡ್ಕಲ್, ಬೆಳ್ಕಲ್ ಪರಿಸರದಲ್ಲಿ ಓಡಾಟ ನಡೆಸಿದ್ದು, ಹಲವು ಮನೆಗಳಿಗೆ ಭೇಟಿ ನೀಡಿ ನಾಲ್ವರ ತಂಡ ತೆರಳುತ್ತಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಹಸಿರು ಬಣ್ಣದ ಡ್ರೆಸ್ ಕೋಡ್, ಇಬ್ಬರಲ್ಲಿ ಶಸ್ತ್ರಾಸ್ತ್ರ ಇರುವ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಕಾರ್ಯಪ್ರವೃತ್ತರಾದ ಪೊಲೀಸ್
ಬಂಟ್ವಾಳ: ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಕ್ಷಯ ರೋಗಿಗಳಿಗೆ ಪೌಷ್ಟಿಕ ಆಹಾರ ದವಸಧಾನ್ಯ ವಿತರಣ ಕಾರ್ಯಕ್ರಮ ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಆಶ್ರಯದಲ್ಲಿ ಬ್ಯಾಂಕ್ ಆಫ್ ಬರೋಡದ ಸಹಕಾರದೊಂದಿಗೆ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸ್ ನಿರೀಕ್ಷಕ ಶಿವಕುಮಾರ್ ಪಿ. ಮಾತನಾಡಿ ಕೆ. ಎಸ್.ಹೆಗ್ಡೆ ಆಸ್ಪತ್ರೆಯವರೊಂದಿಗೆ ಕೈ ಜೋಡಿಸಿಕೊಂಡು ಕೃಷ್ಣಕುಮಾರ್ ಪೂಂಜ ಅವರು ಕಳೆದ 40
ಮೂಡುಬಿದಿರೆ: ಸಂವಿಧಾನ ಪೀಠಿಕೆ, ಜವಾಬ್ದಾರಿ ಮತ್ತು ಅದರ ಮಹತ್ವ ಸಾರುವ ಅಂಬೇಡ್ಕರ್ ಪ್ರತಿಮೆಯ ಸ್ತಬ್ಧ ಚಿತ್ರವನ್ನೊಳಗೊಂಡ ಸಂವಿಧಾನ ಜಾಗೃತಿ ಜಾಥಾ ರಥವು ಮೂಡುಬಿದಿರೆ ಪುರಸಭಾ ವ್ಯಾಪ್ತಿಗೆ ಆಗಮಿಸಿದ್ದು ತಾಲೂಕು ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್ ಮತ್ತು ಪುರಸಭಾ ಮುಖ್ಯಾಧಿಕಾರಿ ಇಂದು ಎಂ.ಅವರು ತಾಲೂಕು ಆಡಳಿತ ಸೌಧದ ಮುಂಭಾಗ ಬರಮಾಡಿಕೊಂಡರು. ನಂತರ ತಹಶೀಲ್ದಾರ್ ಅವರು ಅಂಬೇಡ್ಕರ್ ಅವರ ಸ್ತಬ್ಧ ಚಿತ್ರಕ್ಕೆ ಹಾರಾರ್ಪಣೆಗೈದರು.ಪುರಸಭಾ ಸದಸ್ಯರಾದ
ಮಂಗಳೂರು, ಫೆಬ್ರವರಿ 6, 2024: ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಸೇವಾ ಪ್ರಮುಖ್ ಆಗಿ, ಕರ್ನಾಟಕ ದಕ್ಷಿಣ ಪ್ರಾಂತ ಸೇವಾ ಪ್ರಮುಖ್ ಆಗಿ, ಮಂಗಳೂರು ವಿಭಾಗ ಸಂಘಚಾಲಕರಾಗಿ ಕಾರ್ಯನಿರ್ವಹಿಸಿದ್ದ ಶ್ರೀ ಗೋಪಾಲ್ ಚೆಟ್ಟಿಯಾರ್ (78) ಅವರು ಇಂದು ಬೆಳಗ್ಗೆ 2:45ಕ್ಕೆ ದೈವಾಧೀನರಾಗಿದ್ದಾರೆ. ಅವರು ಮೂಲತಃ ಕೇರಳದ ಪೆರ್ಲದವರು. ವಿದ್ಯಾರ್ಥಿ ಜೀವನದಿಂದಲ್ಲೇ ಸಂಘದ ಸ್ವಯಂಸೇವಕರು, ಕಾರ್ಯಕರ್ತರು. ತಹಸೀಲ್ದಾರರಾಗಿದ್ದ ಅವರು ನಿವೃತ್ತಿಯ ನಂತರ
ಫೆಬ್ರವರಿ 4 ಅಂತರರಾಷ್ಟ್ರೀಯ ಕ್ಯಾನ್ಸರ್ ದಿನ. ಕ್ಯಾನ್ಸರ್ ಬರಲಿ ಎನ್ನುವ ದಿನ ಅಲ್ಲ, ಕ್ಯಾನ್ಸರ್ ತಡೆಯೋಣ ಎನ್ನುವ ದಿನ ಅದಕ್ಕೆ ಎರಡು ದಿನ ಮೊದಲು ತರಲೆ ತರಳೆ ಪೂಪಾಂಡೆಯ ಸಾವು ಸುದ್ದಿ, ಮರುದಿನವೇ ಸಾವು ಗೆದ್ದ ಪೂನಂ ಪಾಂಡೆ ಸುದ್ದಿ. ಪೆÇೀಲೀಸರು ಆತ್ಮಹತ್ಯೆ ಪ್ರಯತ್ನ ಮೊಕದ್ದಮೆ ಹೂಡಬಹುದು. ಆದರೆ ಕ್ಯಾನ್ಸರ್ ಪ್ರಜ್ಞೆ ಬಲಿಸಲು ಪ್ರಜ್ಞಾಪೂರ್ವಕವಾಗಿ ಸಾವು ಸುದ್ದಿ ಹರಡಿದ್ದಾಗಿ ಪೂನಂ ಉವಾಚ. ಕ್ಯಾನ್ಸರ್ ದಿನದ ಹೊತ್ತಿನಲ್ಲಿ ತರಲೆ ತರಳೆಯನ್ನು ಕ್ಷಮಿಸಿ
ಬೋಂದೆಲ್ ದೇವಾಲಯದ ನವೀಕೃತ ಯೋಜನೆಗೆ ಸಹಾಯಾರ್ಥವಾಗಿ ಆಲ್ಫ್ರೆಡ್ ಬೆನ್ನಿಸ್ ಕ್ರಿಯೇಶನ್ಸ್ ಮಂಗಳೂರು ಮತ್ತು ಸಂತ ಲಾರೆನ್ಸರ ದೇವಾಲಯ ಮತ್ತು ಪುಣ್ಯಕ್ಷೇತ್ರ ಪ್ರಸ್ತುತಪಡಿಸಿದ 16 ನೇ ಸ್ಟ್ಯಾನ್ ನೈಟ್ ಕಾರ್ಯಕ್ರಮವನ್ನು ಫೆಬ್ರವರಿ 4ರಂದು ಆದಿತ್ಯವಾರ ಬೊಂದೆಲ್ ಶಾಲಾ ವಠಾರದಲ್ಲಿ ಆಯೋಜಿಸಲಾಗಿತ್ತು. ವೇದಿಕೆಯಲ್ಲಿ ಗಣ್ಯ ವ್ಯಕ್ತಿ: ವ| ಫಾ ಆಂಡ್ರ್ಯೂ ಲಿಯೋ ಡಿಸೋಜ, “ಶ್ರೀ ರಾಯ್ ಕಾಸ್ಟೆಲಿನೊ” ಶ್ರೀ ಲುವಿ ಪಿಂಟೊ,ಶ್ರೀ ಜೋಸೆಫ್ ಮಾಥಾಯಸ್, ಶ್ರೀ
ಎಂ.ಸೋಮಶೇಖರ ಭಟ್ (89) ಇಂದು ಇಹ ಲೋಕ ತ್ಯಜಿಸಿದ್ದಾರೆ. ದಿವಂಗತ ಎಂ.ಸೋಮಶೇಖರ ಭಟ್ ಸಂಘ ಪರಿವಾರದ ಹಿರಿಯ ನಾಯಕರಾದ ಇವರು ಉಡುಪಿ ಜಿಲ್ಲೆಯಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಕಟ್ಟುವಲ್ಲಿ ಅವಿರತವಾಗಿ ಶ್ರಮವಹಿಸಿದವರು. ಇವರು ವರುಣ್ ಪೈಪಿಂಗ್ ಸಿಸ್ಟಮ್ ನ ಸ್ಥಾಪಕರಾಗಿದ್ದು, ಇವರು ಜನಮಾನಸದಲ್ಲಿ ಸೋಮಣ್ಣ ಎಂದೇ ಪ್ರಖ್ಯಾತರಾದ ಇವರು ಮಾಜಿ ಸಚಿವ ದಿವಂಗತ ಡಾಕ್ಟರ್ ವಿ.ಎಸ್.ಆಚಾರ್ಯರ ರಾಜಕೀಯ ಗುರುಗಳಾಗಿದ್ದರು. ಇವರು ಪತ್ನಿ ಇಬ್ಬರು ಗಂಡು ಮಕ್ಕಳು ಹಾಗೂ ಮಗಳನ್ನು
ಎಂ.ಸೋಮಶೇಖರ ಭಟ್(89) ನಿನ್ನೆ ಭಾನುವಾರವಾರಂದು ಇಹ ಲೋಕ ತ್ಯಜಿಸಿದ್ದಾರೆ.ದಿವಂಗತ ಎಂ.ಸೋಮಶೇಖರ ಭಟ್ ಸಂಘ ಪರಿವಾರದ ಹಿರಿಯ ನಾಯಕರಾದ ಇವರು ಉಡುಪಿ ಜಿಲ್ಲೆಯಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಕಟ್ಟುವಲ್ಲಿ ಅವಿರತವಾಗಿ ಶ್ರಮವಹಿಸಿದವರು.ಇವರು ವರುಣ್ ಪೈಪಿಂಗ್ ಸಿಸ್ಟಮ್ ನ ಸ್ಥಾಪಕರಾಗಿದ್ದು, ಇವರು ಜನಮಾನಸದಲ್ಲಿ ಸೋಮಣ್ಣ ಎಂದೇ ಪ್ರಖ್ಯಾತರಾದ ಇವರು ಮಾಜಿ ಸಚಿವ ದಿವಂಗತ ಡಾಕ್ಟರ್ವಿ.ಎಸ್.ಆಚಾರ್ಯರ ರಾಜಕೀಯ ಗುರುಗಳಾಗಿದ್ದರು.ಇವರು ಪತ್ನಿ ಇಬ್ಬರು ಗಂಡು ಮಕ್ಕಳು



























