ಜರ್ಮನಿಯ ಡ್ರಸ್ಡೆನ್ನಿನ ಇನ್ಸ್ಟಿಟ್ಯೂಟ್ ಆಫ್ ಮೆಟೀರಿಯಲ್ಸ್ ಕೆಮಿಸ್ಟ್ರಿ ಯ ನಿರ್ದೇಶಕರಾಗಿ ಮಂಗಳೂರು ಮೂಲದ ಪ್ರೊ. ಅಂಜನಾದೇವಿಯವರು ಆಯ್ಕೆಯಾಗಿದ್ದಾರೆ. ಈ ಕುರಿತು ಜರ್ಮನಿಯ ಲೈಬ್ನಿಚ್ ಘನ ಸ್ಥಿತಿ ಮತ್ತು ವಸ್ತುಗಳ ಸಂಶೋಧನಾ ಸಂಸ್ಥೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯು ತನ್ನ ಹಿರಿಯ ಡಾಕ್ಟರಲ್ ವಿದ್ಯಾರ್ಥಿಗಳಲ್ಲಿ
ಮಂಗಳೂರು: “ಜನವರಿ 10ರಂದು ನಗರದ ಪುರಭವನದಲ್ಲಿ ಶ್ರೀ ಲಲಿತೆ ಕಲಾವಿದರು ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ತ್ರಿರಂಗ ಸಂಗಮ ಮುಂಬೈ ಸಂಚಾಲಕತ್ವದಲ್ಲಿ ಗರುಡ ಪಂಚಮಿ 50ರ ಪ್ರದರ್ಶನದ ಸಂಭ್ರಮ ಹಾಗೂ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳರಿಗೆ ರಂಗ ಕಲಾಬಂಧು ಬಿರುದು ಪ್ರದಾನ ನಡೆಯಲಿದೆ” ಎಂದು ತಂಡದ ಸಂಚಾಲಕ ಲಯನ್ ಡಿ. ಕಿಶೋರ್ ಶೆಟ್ಟಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಕಟೀಲು ಕ್ಷೇತ್ರದ
ಬಿಎಂಆರ್ ಗ್ರೂಪ್ ವತಿಯಿಂದ ಗೋಲ್ಡ್ ಸ್ಕೀಮ್ ಸೀಸನ್ 4ರ ಮೂರನೇ ತಿಂಗಳ ಲಕ್ಕಿ ಡ್ರಾ ಕಾರ್ಯಕ್ರಮವು ಇಂದು ಸಂಜೆ 7 ಗಂಟೆಗೆ ಕೃಷ್ಣಾಪುರದ ಬಿಎಂಆರ್ ಆಫೀಸ್ ನಲ್ಲಿ ನಡೆಯಲಿದೆ. ಪ್ರತೀ ತಿಂಗಳು ವಿಶೇಷ ಮತ್ತು ಆಕರ್ಷಕ ಬಹುಮಾನಗಳನ್ನು ಗೆಲ್ಲುವ ಅವಕಾಶವಿದೆ. ಹೊಸ ವರ್ಷದ ಪ್ರಯುಕ್ತ ಹಾಗೂ ಜನವರಿ 5ನೇ ತಾರೀಕಿನ ಮುಂಚಿತವಾಗಿ ಹಣ ಪಾವತಿಸಿದವರಿಗೆ 50 ಚಿನ್ನದ ಉಂಗುರು ಮತ್ತು 200ಕ್ಕೂ ಅಧಿಕ ಸರ್ಪ್ರೈಸ್ ಗಿಫ್ಟ್ ಪಡೆಯುವ ಅವಕಾಶವಿದೆ. ಹೆಚ್ಚಿನ ಮಾಹಿತಿಗಾಗಿ
ಅದ್ಯಪಾಡಿ ಬೈಲು ಮಾಗಣೆಯ ಬೀಬಿಲಚ್ಚಿಲ್ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಫೆ.23ರಿಂದ ಫೆ.25ರ ವರೆಗೆ ಬ್ರಹ್ಮಶ್ರೀ ಶಿಬರೂರು ಶ್ರೀ ವೇದವ್ಯಾಸ ತಂತ್ರಿಗಳ ನೇತೃತ್ವದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವವು ನಡೆಯಲಿದೆ. ಫೆ.23 ರಂದು ಬೆಳಿಗ್ಗೆ ಗಣಪತಿ ಹೋಮ, ಸಾಮೂಹಿಕ ಪ್ರಾರ್ಥನೆ, ತೋರಣ ಮುಹೂರ್ತ, ನಾಗತಂಬಿಲ, ರುದ್ರಯಾಗ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಬೀಬಿಲಚ್ಚಿಲ್ ಶ್ರೀ
ಬೆಂಗಳೂರಿನ ಚಿಕ್ಕಪೇಟೆಯ ಬಟ್ಟೆ ವ್ಯಾಪಾರಿ ಹಾಗೂ ಜೂಗನಹಳ್ಳಿಯ ಬಂಗಲೆ ವಾಸಿ ಲಾಡುಲಾಲ್ ಪಿಟ್ಲಿಯಾ ಅವರು ಈಗ ರಾಜಸ್ತಾನದ ಸಹಾರ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ ಎನ್ನುತ್ತದೆ ಸುದ್ದಿ. ಬೆಂಗಳೂರಿನ ಚಿಕ್ಕಪೇಟೆಯ ಬಟ್ಟೆ ವ್ಯಾಪಾರವೆಲ್ಲ ಗುಜರಾತ್, ರಾಜಸ್ತಾನಿಗಳ ಕಯ್ಯಲ್ಲಿ ಇದೆ ಎಂಬ ಕೆಲವರದು ಟೀಕೆಯಲ್ಲ ಸತ್ಯ. ಕನ್ನಡ ಹೋರಾಟಗಾರರು ಕೆಲವರು ರಾಜ್ಯೋತ್ಸವದ ಸಮಯದಲ್ಲಿ ಇದನ್ನು ನಗದು ಮಾಡಿಕೊಳ್ಳುವುದು ನಡೆದಿದೆ. ನಲವತ್ತೈದು ವರುಷಗಳ ಹಿಂದೆ
ನನ್ನನ್ನು ಗಡಿಪಾರು ಮಾಡುವುದಕ್ಕೆ ಮೊದಲು ನೀನು ಗಡಿಪಾರು ಆಗುವುದರಿಂದ ರಕ್ಷಿಸಿಕೋ ಎಂದು ಮಾಜೀ ಸಚಿವ ಬಿ. ಕೆ. ಹರಿಪ್ರಸಾದ್ ಅವರು ಮತ್ತೊಬ್ಬ ಮಾಜೀ ಮಂತ್ರಿ ಶ್ರೀರಾಮುಲುಗೆ ಎಚ್ಚರಿಕೆ ನೀಡಿದ್ದಾರೆ. ರಾಮುಲು ಅವರೆ ನೀವು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ವರದಿಯಲ್ಲಿ ಹಲವು ಗಂಭೀರ ಪ್ರಕರಣಗಳನ್ನು ಎದುರಿಸುತ್ತಿರುವುದಾಗಿ ಬರೆದು ಹೇಳಿದ್ದೀರಿ. ಕಳ್ಳ ಗಣಿಗಾರಿಕೆ ಮಾಡಿ, ತೆರಿಗೆ ವಂಚಿಸಿ ದೇಶದ್ರೋಹ ಮಾಡಿದ್ದೀರಿ. ನಿಮ್ಮ ಗೃಹ ಮಂತ್ರಿ ಅಮಿತ್ ಶಾರನ್ನು ಕೋರ್ಟು
ಪುತ್ತೂರು : ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಈಶ್ವರಮಂಗಲ ಸಮೀಪದ ಸುಳ್ಯಪದವು ಕನ್ನಡ್ಕದಲ್ಲಿ ನಡೆದಿದೆ. ಕನ್ನಡ್ಕ ನಿವಾಸಿ, ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಾ (16ವ) ಮೃತ ಯುವತಿ.ದೀಕ್ಷಾ ಮನೆಯ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ದೀಕ್ಷಾ ವಾಣಿಜ್ಯ ವಿಭಾಗದಲ್ಲಿ ಕಲಿಯುತ್ತಿದ್ದು, ನಾಳೆ ಅವರಿಗೆ ಲ್ಯಾಬ್ ಪರೀಕ್ಷೆಯಿತ್ತು ಎಂದು
ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ 29ನೇ ವಾರ್ಷಿಕ ಅಧಿವೇಶನ, ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ, ವಿಪ್ರ ಸನ್ಮಾನ, ವಿಚಾರಗೋಷ್ಠಿ ಕಾರ್ಯಕ್ರಮಗಳು ನಾಗೂರು ಒಡೆಯರ ಮಠ ಶ್ರೀ ಕೃಷ್ಣ ಲಲಿತ ಕಲಾಮಂದಿರದಲ್ಲಿ ನಡೆಯಿತು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರಣಕಟ್ಟೆ ಶ್ರೀ ಕೃಷ್ಣಮೂರ್ತಿ ಮಂಜ ಅವರು ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿ, ಬ್ರಾಹ್ಮಣರಲ್ಲಿ ಇರುವ ಸದ್ಗುಣಗಳು ಮತ್ತು ಪ್ರತಿಭೆ ಆಧಾರದ ಮೇಲೆಯೇ ಜೀವನವನ್ನು ತಾತ್ವಿಕತೆಯೊಂದಿಗೆ ನಡೆಸಬೇಕು.
ಬಂಟ್ವಾಳ: ಸಾರ್ವಜನಿಕರಿಗೆ ಅತ್ಯಾವಶ್ಯಕವಾಗುವ ಕಂದಾಯ ಇಲಾಖೆಯ ಕೆಲಸ ಕಾರ್ಯಗಳು ತುಂಬಾ ವಿಳಂಬವಾಗುತ್ತಿದ್ದು, ಜನಸಾಮಾನ್ಯರು ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದ ಮೇಲೆ ವಿಶ್ವಾಸವನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದು, ನೊಂದವರು ಜಿಲ್ಲಾಡಳಿತ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ತಾ.ಪಂ. ಮಾಜಿ ಸದಸ್ಯ ಪ್ರಭಾರಕ ಪ್ರಭು ಆರೋಪಿಸಿದರು.ಅವರು ಬಿ.ಸಿ.ರೋಡಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಸಾರ್ವಜನಿಕರ ಕುಂದು ಕೊರತೆ ನಿವಾರಿಸುವಲ್ಲಿ ಕಂದಾಯ
ಪುತ್ತೂರು: ಮಕ್ಕಳ ಕಲಿಕೆಯ ಮೊದಲ ಹೆಜ್ಜೆಯೇ ಅಂಗನವಾಡಿ ಕೇಂದ್ರಗಳು, ಈ ಕೇಂದ್ರಗಳಲ್ಲಿ ಮಕ್ಕಳಿಗೆ ಕಲಿಕೆಯ ಜೊತೆಗೆ ಮನೆಯ ಎಲ್ಲಾ ವಾತಾವರಣಗಳು ಅಂಗನವಾಡಿ ಕೇಂದ್ರಗಳಲ್ಲಿ ಕಾಣಲು ಸಾಧ್ಯವಾಗುತ್ತದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಮುಂಡೂರು ಗ್ರಾಮದ ಪಂಜಳ ಅಂಗನವಾಡಿ ಕೇಂದ್ರದಲ್ಲಿ ನಡೆದ ಬಾಲ ಮೇಳದಲ್ಲಿ ಮಾತನಾಡಿದರು.ಪುಟ್ಟ ಮಕ್ಕಳಿಗೆ ಪೌಷ್ಠಿಕ ಆಹಾರವನ್ನು ಇಲ್ಲಿ ನೀಡಲಾಗುತ್ತಿದ್ದು ಮಕ್ಕಳನ್ನು ಅಂಗನವಾಡಿಗೆ ದಾಖಲಿಸುವಂತೆ ಶಾಸಕರು ಮನವಿ ಮಾಡಿದರು.




























