ಸಹಕಾರಿ, ಧುರೀಣ ಸವಣೂರು ಸೀತಾರಾಮ ರೈ ಅವರ ಅಳಿಯ ಅಶ್ವಿನ್ ಎಲ್ ಶೆಟ್ಟಿ ರಾಜಕೀಯ ಪ್ರವೇಶ ಮಾಡಿದ್ದಾರೆ. ಇಂದು ಮಂಗಳೂರಿನ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರಿ ಮತ್ತು ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕಿ ಭಾಗೀರಥಿ ಮುರುಳ್ಯ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ
ಪುತ್ತೂರು: ಅಯೋಧ್ಯೆಯಲ್ಲಿ ಶ್ರೀರಾಮನ ಭವ್ಯ ಮಂದಿರ ನಿರ್ಮಾಣವಾಗಿ, ಶ್ರೀರಾಮನ ಪ್ರತಿಷ್ಠಾಪನೆ ನಡೆಯಲಿರುವ ಸಂದರ್ಭದಲ್ಲಿ ಹಿಂದುಗಳು ಒಗ್ಗಟ್ಟಾಗಿ ಭಕ್ತಿಭಾವದಿಂದ ನಡೆದುಕೊಳ್ಳುವ ಕಾರ್ಯವಾಗುತ್ತಿದೆ. ಇದನ್ನು ನೋಡಿ ಹತಾಶೆಯ ಭಾವನೆಯಿಂದ ರಾಜ್ಯ ಸರ್ಕಾರದ ಪ್ರಮುಖರು ಹಿಂದು ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದು, ಇದನ್ನು ವಿಶ್ವ ಹಿಂದು ಪರಿಷತ್ ಹಾಗೂ ಇತರ ಸಂಘ ಪರಿವಾರದ ಎಲ್ಲಾ ಸಂಘಟನೆಗಳು ಖಂಡಿಸುತ್ತದೆ ಎಂದು ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲೆಯ
ಪುತ್ತೂರು: ದ.ಕ. ಜಿಲ್ಲಾ ವಾಲಿಬಾಲ್ ಸಂಸ್ಥೆ ಮತ್ತು ಪುತ್ತೂರು ತಾಲೂಕು ವಾಲಿಬಾಲ್ ಸಂಸ್ಥೆ ಹಾಗೂ ಸುದಾನ ವಸತಿಯುತ ಶಾಲೆ ಆಶ್ರಯದಲ್ಲಿ 14,17,19 ವಯೋಮಾನದ ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಬಾಲಕ ಬಾಲಕಿಯರ ವಾಲಿ ಬಾಲ್ ಚಾಂಪಿಯನ್ ಶಿಪ್ 2023 ಜ.6ರಂದು ಬೆಳಗ್ಗೆ 9ಗಂಟೆಗೆ ಸುದಾನ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ದ. ಕ. ಜಿಲ್ಲಾ ವಾಲಿಬಾಲ್ ಸಂಸ್ಥೆ ಅಧ್ಯಕ್ಷ ಬಿ.ಎಸ್. ಸತೀಶ್ ಕುಮಾರ್ ಹೇಳಿದರು.ಕಾರ್ಯಕ್ರಮದ ಉದ್ಘಾಟನೆಯನ್ನು ಸವಣೂರು ವಿದ್ಯಾಸಂಸ್ಥೆಯ ಸಂಚಾಲಕ
ಜರ್ಮನಿ ಮೂಲದ ಯುವತಿಯೋರ್ವರು ಕುಂದಾಪುರ ತಾಲೂಕಿನ ಆಜ್ರಿ ಮೂಲದ ಯುವಕ ಜೊತೆ ಹಿಂದೂ ಸಂಪ್ರದಾಯದಂತೆ ಮದುವೆಯಾದ ಘಟನೆ ಕುಂದಾಪುರದಲ್ಲಿ ನಡೆಯಿತು. ಕುಂದಾಪುರ ತಾಲೂಕಿನ ಸಿದ್ದಾಪುರ ಸಮೀಪದ ಚಿತ್ತೇರಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಇವರು ಹಸೆಮಸೆ ಏರಿದ್ದು ಎರಡೂ ಕುಟುಂಬಗಳ ಹಿರಿಯರು ಮದುವೆಗೆ ಸಾಕ್ಷಿಯಾದರು. ಕುಂದಾಪುರ ತಾಲೂಕಿನ ಗ್ರಾಮೀಣ ಭಾಗವಾದ ಆಜ್ರಿಯ ಕರಿಮನೆ ಸುವರ್ಣ ಮತ್ತು ಪಂಜು ಪೂಜಾರಿ ದಂಪತಿಯ ಪುತ್ರ ಚಂದನ್ ಹಾಗೂ ಜರ್ಮನಿಯ ಪೆಟ್ರ ಶ್ರೂಆರ್
ಶಿಕ್ಷಣ, ಕ್ರೀಡೆ ಹಾಗೂ ಸಾಂಸ್ಕೃತಿಕ ಸಾಧನೆಯ ಮೂಲಕ ಅನನ್ಯವಾಗಿ ಗುರುತಿಸಿಕೊಂಡಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಕಾಲೇಜು 2023-24ನೇ ಶೈಕ್ಷಣಿಕ ವರ್ಷದಿಂದ ಸ್ವಾಯತ್ತ ಸ್ಥಾನಮಾನ ಪಡೆದಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಕಾಲೇಜಿಗೆ 2023-24ರಿಂದ ಮುಂದಿನ ಹತ್ತು ವರ್ಷಗಳಿಗೆ ಅನ್ವಯವಾಗುವಂತೆ ಸ್ವಾಯತ್ತ ಸ್ಥಾನಮಾನ ನೀಡುವ ಕುರಿತು ವಿಶ್ವವಿದ್ಯಾಲಯ ಧನ ಸಹಾಯ ಆಯೋಗವು
ಉಳ್ಳಾಲ: ಮನೆಯೊಂದಕ್ಕೆ ಸಿಡಿಲು ಬಡಿದು ವಿದ್ಯುತ್ ಸಲಕರಣೆಗಳು ಸುಟ್ಟುಹೋಗಿ ಅಪಾರ ನಷ್ಟ ಉಂಟಾದ ಘಟನೆ ಉಳ್ಳಾಲದ ಬಂಡಿಕೊಟ್ಯದ ನೇಲ್ಯ ಇಲ್ ಎಂಬಲ್ಲಿ ಸಂಭವಿಸಿದೆ.ಉಳ್ಳಾಲ ಬಂಡಿಕೊಟ್ಯದ ಪ್ರವೀಣ್ ಗುರಿಕಾರ ಎಂಬವರ ಮನೆಗೆ ಸಿಡಿಲು ಬಡಿದು ವಿದ್ಯುತ್ ಸಲಕರಣೆಗಳಿಗೆ ಹಾನಿಯಾಗಿ ಅಪಾರ ನಷ್ಟ ಉಂಟಾಗಿದೆ. ವಿದ್ಯುತ್ ವೈರ್, ಸೇರಿದಂತೆ ಹಲವು ಸಲಕರಣೆಗಳು ಸಂಪೂರ್ಣ ಸುಟ್ಟು ನಷ್ಟ ಸಂಭವಿಸಿದೆ. ಬೆಳಗ್ಗೆ ಮನೆಮಂದಿ ಮನೆಯಲ್ಲಿದ್ದ ಸಂದರ್ಭ ಘಟನೆ ನಡೆದಿದೆ. ಕಂದಾಯ ಇಲಾಖೆಗೆ ಈ
ಉಡುಪಿ: ಹುಬ್ಬಳ್ಳಿ ಯಲ್ಲಿ ಬಂಧಿಸಿದ ಕರಸೇವಕರನ್ನು ಕೂಡಲೇ ಬಿಡುಗಡೆ ಗೊಳಿಸುವಂತೆ ಅಗ್ರಹಿಸಿ ಹಿಂದೂ ಜಾಗರಣಾ ವೇದಿಕೆ ಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಉಡುಪಿ ಪೊಲೀಸ್ ಉಪಾಧೀಕ್ಷಕರ ಕಛೇರಿ ಮುಂದೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಹುಬ್ಬಳ್ಳಿ ಯಲ್ಲಿ ಬಂಧಿಸಿದ ಶ್ರೀಕಾಂತ್ ಪೂಜಾರಿ ಅವರನ್ನು ತಕ್ಷಣ ಬಿಡುಗಡೆ ಗೊಳ್ಳಿಸಬೇಕು ಇಲ್ಲವೇ ನಮ್ಮನ್ನು ಕೂಡ ಬಂಧಿಸಿ ಎಂದು ಒತ್ತಾಯಿಸಿದರು. ದೇಶದಲ್ಲಿ ರಾಮ ಮಂದಿರ ಉದ್ಘಾಟನೆಯ ಸಂಭ್ರಮ ಮನೆ ಮಾಡಿದೆ.
ಡ್ರಗ್ಸ್ ಮುಕ್ತ ಕರ್ನಾಟಕ ಮಾಡುವುದಾಗಿ ಒಳಾಡಳಿತ ಮಂತ್ರಿಗಳಾದ ಜಿ. ಪರಮೇಶ್ವರ್ ಅವರು ಪೋಲೀಸು ಅಧಿಕಾರಿಗಳ ಸಭೆಯಲ್ಲಿ ಹೇಳಿದರು. ಬೆಂಗಳೂರು ಮತ್ತು ಮಂಗಳೂರುಗಳ ಮಾದಕ ದ್ರವ್ಯಗಳ ಲೋಕ, ಆಫ್ರಿಕಾದ ವಿದ್ಯಾರ್ಥಿಗಳ ಡ್ರಗ್ಸ್ ಕೈಚಳಕವನ್ನೂ ಅವರು ಪ್ರಸ್ತಾಪ ಮಾಡಿದರು. ಈ ಶಬ್ದ ನೋಡಿ ಡ್ರಗ್ಸ್. ಡ್ರಗ್ಸ್ ಎಂದರೆ ಮದ್ದುಗಳು. ಮದ್ದುಗಳಿಂದ ಲೋಕವನ್ನು ಮುಕ್ತ ಮಾಡುವುದು ಸಾಧ್ಯವಿಲ್ಲ. ಮದ್ದುಗಳ ದುರ್ಬಳಕೆಯೇ ಮಾದಕ ದ್ರವ್ಯ ಇಲ್ಲವೇ ಮಾದಕ ವಸ್ತುಗಳು. ಆದ್ದರಿಂದ ಅದು ಕೂಡ
ಉಡುಪಿ: ದೇಶದಲ್ಲಿ ರಾಮನ ಭಕ್ತರು ಸಂತರು ಮಹಂತರು ಬಹಳ ಇದ್ದಾರೆ. ಜನಪ್ರತಿನಿಧಿಗಳು, ದಾನಿಗಳು ಭಕ್ತರೆಲ್ಲ ಆಮಂತ್ರಿತರೇ. ಪ್ರಾಣಪ್ರತಿಷ್ಠೆಗೆ ಪ್ರಾತಿನಿಧ್ಯ ಇಟ್ಟುಕೊಂಡು ಆಯ್ಕೆ ಮಾಡಲಾಗಿದೆ ಆಹ್ವಾನ ಕೊಡಲಾಗಿದೆ. ಸೀಮಿತ ಸ್ಥಳ ಇರೋದರಿಂದ ಎಲ್ಲರೂ ಭಾಗಿಯಾಗೋದು ಕಷ್ಟ ಎಂದು ರಾಮಮಂದಿರ ಪ್ರಾಣ ಪ್ರತಿಷ್ಠೆಗೆ ಆಹ್ವಾನ ಗೊಂದಲ ಬಗ್ಗೆ ಪೇಜಾವರ ಮಠಾಧೀಶ, ಟ್ರಸ್ಟಿ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು,
ಮಂಗಳೂರು : ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೊಳ್ಳುತ್ತಿರುವುದು ನಮ್ಮ ಹೆಮ್ಮೆ. ಇದರ ಉದ್ಘಾಟನೆಯನ್ನು ಶ್ರದ್ಧಾಭಕ್ತಿಯಿಂದ ಮಾಡಬೇಕಾದ್ದು ನಮ್ಮ ಧರ್ಮ. ಇದನ್ನು ರಾಜಕೀಯಗೊಳಿಸುವ ಅಗತ್ಯವೇನು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಹೇಳಿದರು. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಅಯೋಧ್ಯೆ ವಿಚಾರ ವಿವಾದ ಇತ್ತು, ಅದು ಕೋರ್ಟ್ ಇತ್ಯರ್ಥ ಆಗಿದೆ. ಇದರಲ್ಲಿ ರಾಜಕೀಯ ಮಾಡುವ ಔಚಿತ್ಯವೇನು? ಬಿಜೆಪಿ




























