ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಜೀರ್ಣೋದ್ದಾರಗೊಳ್ಳುತ್ತಿರುವ ಕೊಣಾಲು ಗ್ರಾಮದ ತಿರ್ಲೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ 5 ಲಕ್ಷ ರೂ. ನೆರವು ನೀಡಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ ನಾವೂರು 5 ಲಕ್ಷ ರೂ.ನೆರವಿನ ಮೊತ್ತದ ಚೆಕ್ ಅನ್ನು ದೇವಸ್ಥಾನದ ಜೀರ್ಣೋದ್ದಾರ ಸಮಿತಿಗೆ
ಜನವರಿ 22ರ ರಾಮಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಅಯೋಧ್ಯೆಯಿಂದ ಬಂದಂತಹ ಪವಿತ್ರ. ಮಂತ್ರಾಕ್ಷತೆಯನ್ನು. ರಾಜ್ಯದ ಎಲ್ಲಾ. ಗ್ರಾಮಗಳ ಪ್ರತಿ ಮನೆಗಳಿಗೆ ವಿತರಿಸುವ. ಅಭಿಯಾನ ಜನವರಿ 15ರವರೆಗೆ ನಡೆಯಲಿದೆ. ಅಯೋದ್ಯೆಯ ರಾಮಜನ್ಮ ಭೂಮಿಯಲ್ಲಿ ಪ್ರಾಣಪ್ರತಿಷ್ಠಗೊಳ್ಳುವ ಸಂದರ್ಭದಲ್ಲಿ ರಾಜ್ಯದ ಸಾವಿರಾರು ಕೇಂದ್ರಗಳಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದ್ದು ಪೂಜೆ ಹವನ ಸತ್ಸಂಗ, ಭಜನೆ , ಮುಂತಾದ ಕಾರ್ಯಕ್ರಮ ನಡೆಯಲಿದೆ. ಪ್ರಾಣ ಪ್ರತಿಷ್ಠೆಯ ನೇರಪ್ರಸಾರ ಕೂಡ ಆಯಾಯ
ಮೂಡುಬಿದಿರೆ : ನೇತಾಜಿ ಬ್ರಿಗೇಡ್ ಮೂಡುಬಿದಿರೆ ವತಿಯಿಂದ ಮೂಡುಬಿದಿರೆಯ “ಕೋಟಿ – ಚೆನ್ನಯ್ಯ” ಜೋಡುಕರೆ ಕಂಬಳದಲ್ಲಿ ನಡೆದ 14ನೇ ಸೇವಾ ಯೋಜನೆಯಲ್ಲಿ ಸಂಗ್ರಹವಾದ ರೂ.1,34,894 ಧನವನ್ನು ಆಯ್ದ 5 ಮಂದಿ ಫಲಾನುಭವಿಗಳಿಗೆ ಸ್ವರಾಜ್ಯ ಮೈದಾನದ ಬಳಿ ಇರುವ ಶ್ರೀ ಆದಿಶಕ್ತಿ ಮಹಾಮ್ಮಾಯಿ ದೇವಸ್ಥಾನ ಮಾರಿಗುಡಿ ಬಳಿ ಹಸ್ತಾಂತರಿಸಲಾಯಿತು. ಕಣ್ಣಿನ ಕ್ಯಾನ್ಸರ್ ಚಿಕಿತ್ಸೆಗಾಗಿ ಕಿನ್ನಿಗೋಳಿ ತಾಳಿಪಾಡಿಯ 6 ತಿಂಗಳ ಮಗು ಪೂಜಿತಾ ಶೆಟ್ಟಿಗಾರ್, ಗಾಂಧಿ
ಪಡುಬಿದ್ರಿಯ ಹೊಟೇಲ್ ಎಸ್ಎಎಸ್ ಬಿಲ್ಡಿಂಗ್ನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಸಾಯಿ ಇಲೆಕ್ಟ್ರಾನಿಕ್ಸ್ & ಫರ್ನಿಚರ್ ಮಳಿಗೆಯಲ್ಲಿ ಕ್ರಿಸ್ಮಸ್ ಮತ್ತು ಹೊಸ ವರ್ಷದ ಪ್ರಯುಕ್ತ ವಿಶೇಷ ಆಫರ್ಗಳನ್ನು ಘೋಷಿಸಲಾಗಿದೆ. ಹೊಸ ವರ್ಷದ ಪ್ರಯುಕ್ತ ಶ್ರೀ ಸಾಯಿ ಇಲೆಕ್ಟ್ರಾನಿಕ್ಸ್ & ಫರ್ನಿಚರ್ ಮಳಿಗೆಯಲ್ಲಿ ಗ್ರಾಹಕರಿಗಾಗಿ ವಿಶೇಷ ಕೊಡುಗೆಗಳನ್ನು ನೀಡುತ್ತಿದ್ದಾರೆ. ಝೀರೋ ಡೌನ್ ಪೇಮೆಂಟ್, ಸುಲಭ ಇಎಂಐ, ಮೇಘಾ ಎಕ್ಸ್ಚೇಂಜ್ ಆಫರ್ಗಳು, ಕ್ಯಾಶ್ ಬ್ಯಾಕ್
ಪುತ್ತೂರು; ಮಾನವನ ಮೂಲಭೂತ ವ್ಯವಸ್ಥೆಗೆ ಪೂರಕವಾಗಿರುವ ಕಾಡು ರಕ್ಷಣೆಯಲ್ಲಿ ಅರಣ್ಯ ಇಲಾಖೆಯ ತಳಹಂತದ ಸೇನಾನಿಗಳು ಜೀವಪಣಕ್ಕಿಟ್ಟು ಕೆಲಸ ಮಾಡುತ್ತಿದ್ದಾರೆ. ಶೇ.೨೩ರಷ್ಟಿರುವ ಭೌಗೋಳಿಕಾ ಚೌಕಟ್ಟಿನಲ್ಲಿರುವ, ಎಲ್ಲದಕ್ಕೂ ಮೂಲವಾಗಿರುವ ಕಾಡನ್ನು ಕಾಪಾಡುವ ಜತೆಗೆ ಜೀವಜಗತ್ತಿನ ರಕ್ಷಣೆ ಮಾಡುತ್ತಿರುವ ಏಕೈಕ ಇಲಾಖೆ ಅರಣ್ಯ ಇಲಾಖೆ ಎಂದು ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂಥೋನಿ ಎಸ್ ಮರಿಯಪ್ಪ ಅಭಿಪ್ರಾಯ ಪಟ್ಟರು. ಕರ್ನಾಟಕ ರಾಜ್ಯ ಗಸ್ತು
ಮಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಬಿಗು ಬಂದೋಬಸ್ತ್ನ್ನು ಏರ್ಪಡಿಸಲಾಗಿದೆ. ಬೀಚ್, ಪಾರ್ಕ್ ಸಹಿತ ಹೊರಾಂಗಣಗಳಲ್ಲಿ ರಾತ್ರಿ 10 ಗಂಟೆಯವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ವರ್ಷಾಚರಣೆಗೆ ಹೊಟೇಲ್, ಚರ್ಚ್, ರೆಸಾರ್ಟ್ ಮೊದಲಾದ ಒಳಾಂಗಣಗಳಲ್ಲಿ ರಾತ್ರಿ 12.30 ರವರೆಗೆ ಅವಕಾಶವಿದೆ ಎಂದರು. ವ್ಯಾಪಕ ಬಂದೋಬಸ್ತ್ ನಡೆಸಲಾಗುವುದು. ನಿಯಮ
ಉಡುಪಿಯ ಬನ್ನಂಜೆಯಲ್ಲಿರುವ ಜಯಲಕ್ಷ್ಮೀ ಸಿಲ್ಕ್ಸ್ ನಲ್ಲಿ ಮಿಸ್ ಫೈರಿಂಗ್ ಆಗಿದ್ದು, ಇದರಿಂದ ಓರ್ವ ಸಿಬ್ಬಂದಿ ಗಾಯಗೊಂಡ ಘಟನೆ ನಡೆದಿದೆ. ಬಟ್ಟೆ ಮಳಿಗೆಯಲ್ಲಿ ಯಾರೋ ಬಿಟ್ಟು ಹೋಗಿದ್ದ ಗನ್ ಪತ್ತೆಯಾಗಿತ್ತು. ಅದನ್ನು ಎತ್ತಿಕೊಂಡ ಸಿಬ್ಬಂದಿ ಆಪರೇಟ್ ಮಾಡಿ ಪರೀಕ್ಷಿಸಲು ಮುಂದಾಗಿದ್ದಾರೆ. ಈ ವೇಳೆ ಅಲ್ಲೇ ಇದ್ದ ಇನ್ನೋರ್ವ ಸಿಬ್ಬಂದಿಗೆ ಗುಂಡು ತಗುಲಿದ್ದು, ಅವರನ್ನು ಕೂಡಲೇ ಉಡುಪಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸರು
ಬೈಂದೂರು: ಕುಂದಾಪುರ ತಾಲೂಕಿನ ಕುಂದಬಾರಂದಾಡಿ ಗ್ರಾಮದ ನಿವಾಸಿ ಪುಷ್ಪಲತಾ ಮತ್ತು ವಸಂತ ಅವರ ದಂಪತಿಗಳ ಪುತ್ರಿ ಬಾಲ ಪ್ರತಿಭೆ ಕು. ತನ್ವಿತಾ ಯೋಗಾಸನದಲ್ಲಿ ಚಿನ್ನ,ಬೆಳ್ಳಿ,ಕಂಚು ಸೇರಿದಂತೆ ಒಟ್ಟು ೬೫ಕ್ಕೂ ಅಧಿಕ ಪ್ರಶಸ್ತಿಗಳನ್ನು ಜಯಿಸುವುದರ ಮೂಲಕ ಯೋಗಾಸನದಲ್ಲಿ ವಿಶಿಷ್ಟವಾದ ಸಾಧನೆ ಮಾಡುತ್ತಿದ್ದಾರೆ. ಇದೀಗ ತ್ರಾಸಿ ಬೀಚ್ನಲ್ಲಿ ನಾನಾ ಭಂಗಿಗಳ ಯೋಗಾಸನ ಪ್ರದರ್ಶನ ಮಾಡಿ ನೆರೆದಿದ್ದವರಲ್ಲಿ ಅಚ್ಚರಿ ಮೂಡಿಸಿದ್ದಾರೆ. ಬಾಲ ಪ್ರತಿಭೆ ಕು. ತನ್ವಿತಾ ನಟ ದರ್ಶನ
ಉಡುಪಿ: ಹೊಸ ವರ್ಷಚರಣೆಯ ಸಂದರ್ಭ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರವನ್ನು ವಹಿಸಿಕೊಳ್ಳಲಾಗಿದೆ ಎಂದು ಉಡುಪಿ ಪೊಲೀಸ್ ವರಿಷ್ಟಾಧಿಕಾರಿ ಅರುಣ್ ಕುಮಾರ್ ತಿಳಿಸಿದ್ದಾರೆ. ಹಲವೆಡೆ ಹೊಸ ವರ್ಷಚರಣೆ ಸಂಭ್ರಮಾಚರಣೆ ನಡೆಸಲು ಅನುಮತಿ ನೀಡಲಾಗಿದೆ.ಸುಪ್ರಿಂ ಕೋರ್ಟ್ ನಿರ್ದೇಶನದಂತೆ ಹತ್ತು ಗಂಟೆ ವರೆಗೆ ಸೌಂಡ್ಸ್ ಗೆ ಅವಕಾಶ ಇದ್ದು, ಬಳಿಕ ನಿಲ್ಲಿಸುವಂತೆ ಸೂಚಿಸಲಾಗಿದೆ.ತಡ ರಾತ್ರಿ ವರೆಗರ ಡಿಜೆ ಸೌಂಡ್ ಗಳಿಗೆ ಅವಕಾಶ ನೀಡಲಾಗಿಲ್ಲ.ನಿಯಮ ಉಲ್ಲಂಘಿಸಿದವರ
ಮಂಗಳೂರು- ಮಡಗಾಂವ್ ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ಮಾಡಿದರು. ಪ್ರಧಾನ ನಗರಗಳನ್ನು ಜೋಡಿಸುವ ಸೆಮಿ ಹೈ ಸ್ಪೀಡ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಮಡಗಾಂವ್ಗೆ ಶನಿವಾರ 12.13 ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಪ್ರಥಮ ಪ್ರಯಾಣ ಆರಂಭಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರು – ಮಡಗಾಂವ್ ಸೇರಿ 6 ವಂದೇ ಭಾರತ್ ಹಾಗೂ 2




























