Home Blog Left SidebarPage 319

ಸಂಸತ್ತಿನ ಒಳಗೆ ಭದ್ರತಾ ವೈಫಲ್ಯದ ಬಗೆಗೇಕೆ ಮೂಕರು? : 78 ಸಂಸದರ ಅಮಾನತು ಮೂಲಕ ಬಿಜೆಪಿ ಉತ್ತರ

ಸಂಸತ್ ಭದ್ರತಾ ವೈಫಲ್ಯದ ಬಗೆಗೆ ಗೃಹ ಮಂತ್ರಿ ಸಂಸತ್ತಿನಲ್ಲಿ ಉತ್ತರ ನೀಡಲೇಬೇಕು ಎಂದು ಪ್ರತಿಪಕ್ಷಗಳವರು ಒತ್ತಾಯಿಸಿದ್ದರಿಂದ ಬಿಜೆಪಿಯ ಉತ್ತರವಾಗಿ ಒಟ್ಟು 78 ಸಂಸದರನ್ನು ಅಮಾನತು ಮಾಡಲಾಗಿದೆ. ಎಲ್ಲ ಸೇರಿ 91 ಸಂಸದರನ್ನು ಅಮಾನತು ಮಾಡಲಾಗಿದೆ ಎಂದು ಇನ್ನೂ ಕೆಲವು ಹೇಳಿಕೆಗಳು ಹೊರಬಿದ್ದಿವೆ.ಲೋಕ ಸಭೆಯಿಂದ 33, ರಾಜ್ಯ ಸಭೆಯಿಂದ 45 ಎಂದು ಒಟ್ಟು 78 ಸಂಸದರನ್ನು

ನೆಲ್ಯಾಡಿ: ಕಾರು-ಬೈಕ್ ಡಿಕ್ಕಿ, ಬೈಕ್ ಸವಾರಿನಿಗೆ ಗಂಭೀರ ಗಾಯ

ಕಡಬ ತಾಲೂಕು ಇಚ್ಲಂಪಾಡಿ ಗ್ರಾಮದ ಸೈಂಟ್ ಜಾರ್ಜ್ ಚರ್ಚ್ ಬಳಿ ಕಾರು ಹಾಗೂ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ತಲೆಗೆ, ಕೈಗೆ, ಕಾಲಿಗೆ ತೀವ್ರ ಸ್ವರೂಪದ ಗಾಂiÀÉ್ಗೂಂಡ ಘಟನೆ ನಡೆದಿದೆ. ಕಡಬ ತಾಲೂಕು ಬಲ್ಯ ಗ್ರಾಮದ ಕಂಚಿನಡ್ಕ ಮನೆಯ ಬೈಕ್ ಸವಾರ ಆನಂದ ಶೆಟ್ಟಿ ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯ ಕಡೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ವೇಳೆ ಕಾರು ಎದುರಿನಿಂದ ಬರುತ್ತಿದ್ದ ಬೈಕ್‍ಗೆ ಡಿಕ್ಕಿಯಾದ ಪರಿಣಾಮ ಬೈಕ್

ಉಳ್ಳಾಲ: ಸಿಟಿ ಬಸ್ ಚಾಲಕ ಸಮುದ್ರಕ್ಕೆ ಹಾರಿ ಆತ್ಮಹತ್ಯೆ

ಉಳ್ಳಾಲ: ಸಿಟಿ ಬಸ್ ಚಾಲಕ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ. ಕೊಂಡಾಣ ಬೆಳರಿಂಗೆ ನಿವಾಸಿ ವೆಂಕಪ್ಪ ಶೆಟ್ಟಿ ಎಂಬವರ ಪುತ್ರ ಜಗದೀಶ್ (39) ಮೃತರು. ಸ್ಟೇಟ್ ಬ್ಯಾಂಕ್ ಕಿನ್ಯಾ ನಡುವೆ ಚಲಿಸುವ ಮಹೇಶ್ 43 ನಂಬರಿನ ಸಿಟಿ ಬಸ್‌ನಲ್ಲಿ ಚಾಲಕರಾಗಿದ್ದ ಇವರು,  ಇಂದು ನಸುಕಿನ ಜಾವ ಸೋಮೇಶ್ವರ ರುದ್ರಪಾದೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃತ್ಯ ಎಸಗುವ ಮುನ್ನ ಸಮುದ್ರ ತೀರದಲ್ಲಿ

ಅಗ್ರಾರ್ ದರ್ಬೆಯಲ್ಲೊಂದು ಅಪರೂಪದ  ದೈವೀ ತಾಣ

ಮಂಗಳೂರು: ತುಳುನಾಡು ಸತ್ಯ, ಧರ್ಮ, ನ್ಯಾಯ, ನೀತಿಗಳ ನೆಲೆಬೀಡು. ಈ ನಾಡೇ ಆರಾಧನಾಲಯಗಳ ತವರೂರು. ಅದೆಷ್ಟೋ ದೈವಸ್ಥಾನಗಳು, ದೇವಸ್ಥಾನಗಳು, ಮಠ, ಮಂದಿರ, ಗುಡಿ, ಗರಡಿಗಳು, ಮಾಡಗಳು, ಬನಗಳು ತನ್ನ ಕಲೆ ಕಾರ್ಣಿಕ ಮೆರೆಯುತ್ತಾ ತುಳುನಾಡಿನ ಧಾರ್ಮಿಕ ಪರಂಪರೆಗೆ ಕೀರ್ತಿ ತಂದಿದೆ. ಇಂತಹ ಧಾರ್ಮಿಕ ಶ್ರದ್ಧಾಕೇಂದ್ರಗಳ ಪೈಕಿ ತುಳುನಾಡಿನಲ್ಲಿ ಪುರಾಣ ಕಾಲಘಟ್ಟದಲ್ಲಿ ಮತ್ತು ಇತಿಹಾಸದಲ್ಲಿ  ವೈಭವದಿಂದ ಮೆರೆದ ಸಾನಿಧ್ಯವೊಂದು ಬಂಟ್ವಾಳ ತಾಲೂಕಿನ ಅಗ್ರಾರ್ ಸಮೀಪ ದ

ಉಡುಪಿ: ತುಳು ಜಾನಪದ ಲೋಕ ಬರೆದಿಟ್ಟ ಬಾಬು ಅಮೀನ್: 80ರ ಪ್ರಾಯದ ಅಭಿನಂದನಾ ಸಮಾರಂಭ

ಉಡುಪಿ ಬನ್ನಂಜೆಯ ನಾರಾಯಣ ಗುರು ಭವನದ ಕೆ. ತೋಮ ಶ್ಯಾನುಭೋಗ ವೇದಿಕೆಯಲ್ಲಿ ನಡೆದ ಬನ್ನಂಜೆ ಬಾಬು ಅಮೀನ್ ಅವರಿಗೆ ೮೦ರ ಪ್ರಾಯದ ಅಭಿನಂದನಾ ಸಮಾರಂಭ ನಡೆಯಿತು. ವಿಶ್ರಾಂತ ಕುಲಪತಿ ಡಾ. ಚಿನ್ನಪ್ಪ ಗೌಡ ಅವರು ಬಾಬು ಅಮೀನರನ್ನು ಜಾನಪದ ಅಧ್ಯಯನ ವೀರ ಎಂದು ಬಣ್ಣಿಸಿದರು. ಬನ್ನಂಜೆಯವರ ಜಾನಪದ ಬರಹ ಸಂಪತ್ತು ಬೆಲೆ ಕಟ್ಟಲಾಗದ್ದು ಎಂದು ಅವರು ಕೊನೆಯಲ್ಲಿ ನಡೆದ ಅಭಿನಂದನಾ ನುಡಿ ಭಾಷಣದಲ್ಲಿ ಹೇಳಿದರು. ಬಾಬು ಅಮೀನರ ಮುದ್ರಿತ ಪುಸ್ತಕಗಳಿಂದಲೇ ಅವರ ಅಕ್ಷರ ತುಲಾಬಾರ

ಮಂಗಳೂರು: ಖೋಟಾ ನೋಟು ಚಲಾವಣೆ: ಓರ್ವನ ಬಂಧನ

ನಗರದ ಕಂಕನಾಡಿ ಬಳಿ ಖೋಟಾ ನೋಟು ಚಲಾವಣೆ ಮಾಡಲು ಯತ್ನಿಸುತ್ತಿದ್ದ ಕೇರಳ ಮೂಲದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಂಜೇಶ್ವರದ ಆಬುಪಡ್ಪು ನಿವಾಸಿ ಪ್ರಶ್ವಿತ್ (25) ಎಂದು ಗುರುತಿಸಲಾಗಿದೆ. ಆರೋಪಿಯು 500 ರೂ., 200 ರೂ., 100 ರೂ. ಮುಖಬೆಲೆಯ ಖೋಟಾ ನೋಟುಗಳನ್ನು ಚಲಾವಣೆ ಮಾಡಿದ್ದು, ಈವರೆಗೆ ಸುಮಾರು 8 ರಿಂದ 9ಸಾವಿರ ರೂ. ಖೋಟಾ ನೋಟುಗಳನ್ನು ಚಲಾವಣೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಕಾಪು: ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ ಪ್ರಕರಣ: ಸಾಕು ಮಗಳನ್ನು ಕರೆದೊಯ್ದ ಪ್ರೇಮಿ ಮತ್ತು ನೆರವಾದ ಆರೋಪಿಗಳ ಬಂಧನ

ಸಾಕು ಮಗಳು ಮನೆಯಿಂದ ನಾಪತ್ತೆಯಾದ ಕಾರಣ ಮನನೊಂದು ನೇಣಿಗೆ ಶರಣಾದ ಸಮಾಜ ಸೇವಕ ಕೆ.ಲೀಲಾಧರ ಶೆಟ್ಟಿ ದಂಪತಿಯ ಸಾವಿಗೆ ಕಾರಣರಾದ ಸಾಕು ಪುತ್ರಿಯನ್ನು ಕಾಪು ಪೊಲೀಸರು ಕುಂಬಳೆಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಅಪ್ರಾಪ್ತ ವಯಸ್ಸಿನ ಸಾಕು ಮಗಳು, ಆಕೆಯ ಪ್ರಿಯಕರ ಮತ್ತು ಆತನಿಗೆ ನೆರವಾದ ಇತರ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ವಿಚಾರಣೆ ಮುಂದುವರಿಸಿದ್ದಾರೆ. ಬಾಲಕಿಯ ಪ್ರಿಯಕರ ಶಿರ್ವ ನಿವಾಸಿ ಗಿರೀಶ್, ಆತನಿಗೆ ನೆರವಾದ ರೂಪೇಶ್, ಅಜೀಜ್ ಮತ್ತು

ನೆಲ್ಯಾಡಿ: ಕಾರು ಬಸ್ಸು ಅಪಘಾತ : ಪ್ರಯಾಣಿಕರಿಗೆ ಗಾಯ

ನೆಲ್ಯಾಡಿ: ಬೆಂಗಳೂರಿಂದ ಮಂಗಳೂರಿಗೆ ಬರುತ್ತಿದ್ದ ಕಾರೊಂದು ನಿಂತಿದ್ದ ಬಸ್‌ನ ಹಿಂಬದಿಗೆ ಗುದ್ದಿದ ಘಟನೆ ಶಿರಾಡಿ ಇಂಡಿಯನ್ ಪೆಟ್ರೋಲ್ ಬಂಕ್ ಹತ್ತಿರ ಸಂಭವಿಸಿದೆ. ಬೆಳಗಿನ ಜಾವವಾದ ಕಾರಣ ಬಸ್ಸು ನಿಂತಿದ್ದು, ಕಾರು ಚಾಲಕನ ಗಮನಕ್ಕೆ ಬಾರದೆ ಇದ್ದುದರಿಂದ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಬೆಂಗಳೂರಿನ ಬನಶಂಕರಿ ಲೇ ಔಟ್‌ನ ಮಹೇಶ್ (28) ,ಅಭಿಷೇಕ್ (30 ), ಮುತ್ತು ರಾಜ್( 30 ), ನವೀನ್ (29) ಎಂದು ಗುರುತಿಸಲಾಗಿದೆ. ಮಹೇಶ್ ಎಂಬುವರಿಗೆ ಕಣ್ಣು ಮತ್ತು ತಲೆಯ

ಶಿರೂರು: ದೋಣಿ ದುರಂತ, ಇಬ್ಬರು ಮೀನುಗಾರರು ದುರ್ಮರಣ

ಶಿರೂರು: ಮೀನುಗಾರಿಕೆಗೆ ತೆರಳಿ ವಾಪಾಸ್ಸು ಬರುವ ವೇಳೆ ದೋಣಿ ಮಗುಚಿ ಇಬ್ಬರು ಮೀನುಗಾರರು ಪ್ರಾಣ ಕಳೆದುಕೊಂಡ ಘಟನೆ ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ. ಭಾನುವಾರ ರಾತ್ರಿ ಶಿರೂರು ಕಳುಹಿತ್ಲುನಿಂದ ಮೀನುಗಾರಿಕೆಗೆ ತೆರಳಿದ ನುಮೈರಾ ಅಂಜುಮ್ ದೋಣಿಯಲ್ಲಿ ೩ ಜನ ಮೀನುಗಾರರಿದ್ದರು. ಮೀನುಗಾರಿಕೆ ನಡೆಸಿ ವಾಪಾಸ್ಸು ಬರುವಾಗ ಶಿರೂರು ಕಳುಹಿತ್ಲು ಅಳಿವೆ ಸಮೀಪ ಅರಬ್ಬೀ ಸಮುದ್ರದಲ್ಲಿ ದೋಣಿ ಮಗುಚಿ ದೋಣಿಯಲ್ಲಿದ್ದ ಅಬ್ಸುಲ್ ಸತ್ತರ್ ಹಡವಿನಕೋಣೆ, ಶಿರೂರು ಮಿಸ್ಬಾ

ಮಂಗಳೂರು: ಬೆಂಗ್ರೆ ವಿದ್ಯಾರ್ಥಿ ಸಂಘ ಯುವಕ ಮಂಡಲ ಅಮೃತ ಮಹೋತ್ಸವದ ಪ್ರಯುಕ್ತ ಬೃಹತ್ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ

ಮಂಗಳೂರು ಮಹಾನಗರ ಪಾಲಿಕೆ, ಬೆಂಗ್ರೆ ವಿದ್ಯಾರ್ಥಿ ಸಂಘ ಯುವಕ ಮಂಡಲ ಅಮೃತ ಮಹೋತ್ಸವದ ಪ್ರಯುಕ್ತ ಬೃಹತ್ ಸ್ವಚ್ಛತಾ ಕಾರ್ಯಕ್ರಮ, ಮನವಿ ಪತ್ರ, ಲಾಂಛನ, ಸಮವಸ್ತ್ರ ಬಿಡುಗಡೆ ಕಾರ್ಯಕ್ರಮವು ಬೆಂಗ್ರೆಯ ಫೆರಿ ಪಾಯಿಂಟ್‌ನಲ್ಲಿ ನಡೆಯಿತು. ಮೀನುಗಾರಿಕಾ ಇಲಾಖೆಯ ಸಚಿವರಾದ ಮಂಕಾಳ ಎಸ್. ವೈದ್ಯ ಅವರು ಬೃಹತ್ ಸ್ವಚ್ಛತಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಬೆಂಗ್ರೆ ವಿದ್ಯಾರ್ಥಿ ಸಂಘ ಯುವಕ ಮಂಡಲ ಅಮೃತ ಮಹೋತ್ಸವದ ಲಾಂಛನ ಬಿಡುಗಡೆಗೊಳಿಸಿದರು. ಇದೇ