ಗೋವಾದ ಪಣಜಿಯ ಐನಾಕ್ಸ್ನಲ್ಲಿ ನಡೆದ ಎಂಟು ದಿನದ 54ನೇ ಚಲನಚಿತ್ರೋತ್ಸವ ಮುಗಿದಿದ್ದು, ಪರ್ಶಿಯಾದ ಅಬ್ಬಾಸ್ ಅಮಿನಿ ಅವರ ಎಂಡ್ಲೆಸ್ ಬಾರ್ಡರ್ಸ್ ಚಿತ್ರವು ಬಂಗಾರದ ನವಿಲು ಶ್ರೇಷ್ಠ ಚಿತ್ರ ಪ್ರಶಸ್ತಿಯನ್ನು ಗಳಿಸಿತು. ಆಂಟನಿ ಚೆನ್ ಅವರ ಡ್ರಿಫ್ಟ್ ಚಲನಚಿತ್ರವು ಯುನೆಸ್ಕೋ ಗಾಂಧಿ ಪ್ರಶಸ್ತಿಯನ್ನು ಪಡೆಯಿತು. ಕಾಂತಾರಕ್ಕಾಗಿ ರಿಷಬ್ ಶೆಟ್ಟಿ ತೀರ್ಪುಗಾರರ ವಿಶೇಷ
ಸಂಗಮ ಮತ್ತು ಮಂಗಲ ಬೆರೆತ ಊರುಗಳೆಲ್ಲ ನದಿ ತೊರೆಗಳ ಕೂಡು ಸ್ಥಳಗಳಾಗಿವೆ. ಕೋರಮಂಗಲ, ಪಾಣೆಮಂಗಳೂರು, ನೆಲಮಂಗಲಗಳೂ ಅದಕ್ಕೆ ಹೊರತಲ್ಲ. ಆದರೆ ಕೂಡಲ ದ್ರಾವಿಡ ನುಡಿ ಎನಿಸಿದವುಗಳಲ್ಲ. ಕುಡಲ ಕುಡ್ಲ ಯಾವುದು ಸರಿ ಎಂಬ ಪ್ರಶ್ನೆ ಸಹಜ. ಇವು ಎರಡೂ ಸರಿಯಾದರೂ ಅವು ಮೂಲ ಅಲ್ಲ.ಕೂಡು ಅಲ> ಕೂಡಾಲ> ಕೂಡಲ> ಕುಡಲ> ಕುಡ್ಲ > ಎಂಬ ದಾರಿಯಲ್ಲಿ ಇದು ಬಂದಿದೆ. ಇಲ್ಲಿ ಅಲ ಎಂದರೆ ನೀರಿನ ಹೆಜ್ಜೆ. ಎರಡು ನೀರಿನ ಹೆಜ್ಜೆಗಳು ಸೇರುವ ಸ್ಥಳವೇ ಕೂಡಲ.ತೆಂಕಣ
ಮೂರು ಜಿಲ್ಲೆಗಳ ಮೂವರು ಕಳ್ಳರು ಸೇರಿ ಕುಂದಾಪುರ ತಾಲೂಕಿನ ಶಂಕರನಾರಾಯಣದ ಗೋಳಿಕಟ್ಟೆಯಲ್ಲಿನ ಬಿಎಸ್ಎನ್ಎಲ್ ಟವರ್ ಹೊಕ್ಕು ಬ್ಯಾಟರಿ ಬಾಕ್ಸ್ ಕದ್ದಿದ್ದರು. ಮೂವರನ್ನೂ ಬಂಧಿಸಿದ ಪೋಲೀಸರು ಕುಂದಾಪುರ ನ್ಯಾಯಾಲಯದಲ್ಲಿ ನಿಲ್ಲಿಸಿ, ಜೈಲಿಗೆ ಕಳುಹಿಸಿದ್ದಾರೆ. ಉಡುಪಿ ಉದ್ಯಾವರ ಪಿತ್ರೋಡಿಯ 45ರ ಬಾಲಕೃಷ್ಣ, ಬಂಟ್ವಾಳ ಫರಂಗಿಪೇಟೆಯ 38ರ ಬದ್ರುದ್ದೀನ್, ಹೊನ್ನಾವರ ಕರ್ಕಿ ಮೂಲದ ಉಡುಪಿ ಲಕ್ಷ್ಮಿನಗರ ನಿವಾಸಿ 36ರ ಉಸ್ಮಾನ್ ಬಂಧಿತರು. ಅವರಿಂದ ಬ್ಯಾಟರಿ ಸಾಗಿಸಲು ಬಳಸಿದ
ತೆಕ್ಕಿಲ್ ಗ್ರಾಮೀಣಭಿವೃದ್ಧಿ ಪ್ರತಿಷ್ಠಾನ(ರಿ) ಅರಂತೋಡು ಸುಳ್ಯ ಸಂಸ್ಥೆಯ ವತಿಯಿಂದ ಬೆಂಗಳೂರಿನಲ್ಲಿ ವಿವಿಧ ಕ್ಷೇತ್ರದಲ್ಲಿ ದುಡಿಯುತ್ತಿರುವರಿಗೆ ಸಮಾಜ ಸುಧಾರಕ ಜಾತ್ಯತೀತ ತತ್ವದ ಪ್ರತಿಪಾದಕ ದಿವಂಗತ ತೆಕ್ಕಿಲ್ ಮೊಹಮದ್ ಹಾಜಿ ಸ್ಮಾರಕವಾಗಿ ನೀಡುವ “ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್ 2021” ನ್ನು ಕರ್ನಾಟಕ ಸರಕಾರದ ವಿಧಾನಸಭಾ ಅಧ್ಯಕ್ಷರಾದ ಯು ಟಿ ಖಾದರ್ ಫರೀದ್ ರವರಿಗೆ ತೆಕ್ಕಿಲ್ ಗ್ರಾಮೀಣಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷರಾದ ಟಿ.ಎಂ
ಕುಂದಾಪುರದ ಸಿದ್ದಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಲಾಬಿ ಶೆಡ್ತಿ ಮತ್ತು ಅವರ ಪತಿ ಶ್ರೀಧರ್ ಶೆಟ್ಟಿ ಮದ್ರೋಳಿ ಮಂಗನಸಾಲು ಎಂಬವರಿಗೆ ಸಿದ್ದಾಪುರ ಗ್ರಾಮದ ಸರ್ಕಾರಿ ಸ್ಥಳದ ಸರ್ವೇ ನಂಬ್ರ 250/1ರಲ್ಲಿ ಅಕ್ರಮ ಕಟ್ಟಡ ಕಟ್ಟುತ್ತಿರುವ ಬಗ್ಗೆ ಈಗಾಗಲೇ ಎರಡು ಬಾರಿ ನೋಟಿಸು ನೀಡಿದ್ದರೂ ತಮಗೆ ಸಂಬAಧವೇ ಇಲ್ಲವೆಂದು ಅಕ್ರಮ ಕಟ್ಟಡವನ್ನು ನಿರ್ಮಿಸುತ್ತಿರುತ್ತಾರೆ. ಮೊದಲೇ ನೋಟಿಸ್ ದಿನಾಂಕ 24.08.2020ರಲ್ಲಿ ಶ್ರೀಧರ್ ಶೆಟ್ಟಿಯವರ ಪತ್ನಿ ಗುಲಾಬಿ ಶೆಡ್ತಿಯವರಿಗೆ
ಪುತ್ತೂರು: ರಾಷ್ಟ್ರೀಯ ವಿಚಾರಧಾರೆಯಲ್ಲಿ ಬೆಳೆದ ತಾನು ಕೊಟ್ಟಿರುವ ಜವಾಬ್ದಾರಿಯಲ್ಲಿ ಮಹಾನ್ ಸಾಧನೆ ಮಾಡಿದ್ದೇನೆ ಎಂದು ಹೇಳುವುದಿಲ್ಲ, ಬದಲಾಗಿ ಆದರ್ಶವಾಗಿ, ಯಾವುದೇ ಚ್ಯುತಿ ಬಾರದಂತೆ, ಪ್ರಾಮಾಣಿಕ ರಾಜಕಾರಣ ಮಾಡಿದ್ದೇನೆ ಎಂದು ಬಿಜೆಪಿ ನಿಕಪಟೂರ್ವ ರಾಜ್ಯಾಧ್ಯಕ್ಷ, ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಪುತ್ತೂರಿನ ರೋಟರಿ ಸಭಾಭವನದಲ್ಲಿ ನಡೆದ ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರ ನಗರ ಮತ್ತು ಗ್ರಾಮಾಂತರ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆಯಲ್ಲಿ
ರಾತ್ರಿ ಹೊತ್ತು ಗ್ಯಾಸ್ ಸಾಗಾಟ ವಾಹನವೊಂದನ್ನು ಅಪಾಯಕಾರಿ ಸ್ಥಿತಿಯಲ್ಲಿ ಹೆದ್ದಾರಿಯಲ್ಲೇ ನಿಲ್ಲಿಸಿ ಮದ್ಯ ಸೇವಿಸಲು ಹೋದ ಚಾಲಕ ಪೊಲೀಸರ ಅತಿಥಿಯಾಗಿದ್ದಾನೆ. ಮೂಡಬಿದರೆಯದ್ದು ಎನ್ನಲಾದ ಎಚ್ಪಿ ಅನಿಲ ಸಾಗಾಟ ವಾಹನವನ್ನು ಅದರ ಚಾಲಕ ಕಟಪಾಡಿ ಪೇಟೆಬಳಿ ಹೆದ್ದಾರಿಯಲ್ಲೇ ನಿಲ್ಲಿಸಿ ತೆರಳಿದ್ದು, ಸ್ಥಳಕ್ಕೆ ಬಂದ ಕಟಪಾಡಿಯ ಉಪ ಠಾಣಾ ಪೊಲೀಸ್ ಒರ್ವರು ಸುಮಾರು ಅರ್ಧ ಗಂಟೆ ಕಾದು ಆ ಚಾಲಕನನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾದರು. ಕಂಠಪೂರ್ತಿ ಕುಡಿದು ಬಂದ ಚಾಲಕ ತಾನು
ಉಗ್ರರೊಂದಿಗೆ ನಡೆದ ಕಾಳಗದಲ್ಲಿ ಹುತಾತ್ಮರಾದ ಕ್ಯಾ | ಪ್ರಾಂಜಲ್ ಹೆಸರು ಚಿರಸ್ಥಾಯಿಯಾಗಲು ಸುರತ್ಕಲ್ ವೃತ್ತ ಹಾಗೂ ಗಣೇಶಪುರ – ಸುರತ್ಕಲ್ ರಸ್ತೆಗೆ ಅವರ ಹೆಸರಿಡಬೇಕು ಮತ್ತು ಅವರ ಪುತ್ತಳಿ ಸ್ಥಾಪಿಸಬೇಕು ಎಂದು ರಾಷ್ಟ್ರಭಕ್ತ ನಾಗರಿಕ ವೇದಿಕೆಯ ಸತ್ಯಜಿತ್ ಸುರತ್ಕಲ್ ಸರಕಾರವನ್ನು ಆಗ್ರಹಿಸಿದರು. ಕಾಶ್ಮೀರದ ರಜರಿಯಲ್ಲಿ ಸೇನಾಪಡೆಗಳು ಉಗ್ರರ ವಿರುದ್ಧ ಕಾರ್ಯ ಚರಣೆಯಲ್ಲಿ ಹುತಾತ್ಮರಾದ ಐವರು ಯೋಧರಿಗೆ ಸುರತ್ಕಲ್ ಜಂಕ್ಷನ್ನಲ್ಲಿ ಆಯೋಜಿಸಲಾದ
ಹೊಂಚು ಹಾಕಿ ಸಂಚು ಮಾಡಿ ಸಾಕು ಪ್ರಾಣಿಗಳನ್ನ ಬೇಟೆಯಾಡುತ್ತಿದ್ದ ಬೇಟೆಗಾರ ಪ್ರಾಣಿ ಇದು. ಇತ್ತೀಚಿನ ದಿನಗಳಲ್ಲಿ ಬೇಟೆಯ ಬದಲಿಗೆ ಸ್ಥಳೀಯರ ಮೇಲೆ ದಾಳಿ ಮಾಡುವ ಮೂಲಕ ಭಯ ಹುಟ್ಟಿಸಿದೆ. ಎರಡು ಮೂರು ದಿನಗಳ ಅಂತರದಲ್ಲಿ ನಾಲ್ಕು ಜನರಿಗೆ ದಾಳಿ ಮಾಡಿ ಪರಾರಿಯಾಗಿರುವ ಈ ಚಿರತೆ, ಸೆರೆ ಹಿಡಿಯಲು ಅರಣ್ಯ ಇಲಾಖೆ ಕಣ್ಣಿಗೆ ಎಣ್ಣೆ ಬಿಟ್ಟು ಕಾಯುತ್ತಿದೆ… ಹೌದು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಕೌಡೂರು ಗ್ರಾಮ ಪಂಚಾಯಿತಿ ಬಹುತೇಕ ಕಿರು ಅರಣ್ಯ ವೇ ತುಂಬಿರುವ ಪ್ರದೇಶ. ಈ
ಬೆಂಗ್ರೆ ವಿದ್ಯಾರ್ಥಿ ಸಂಘ ಯುವಕ ಮಂಡಲದ ಅಮೃತ ಮಹೋತ್ಸವದ ಅಂಗವಾಗಿ ಬೆಂಗ್ರೆ ಪರಿಸದಲ್ಲಿ ಬೃಹತ್ ಸ್ವಚ್ಛತಾ ಕಾರ್ಯಕ್ರಮವನ್ನು ಡಿಸೆಂಬರ್ 17ರಂದು ಹಮ್ಮಿಕೊಳ್ಳಲಾಗಿದೆ ಎಂದು ಮಹಾಜನ ಸಂಘ ಬೆಂಗ್ರೆಯ ಅಧ್ಯಕ್ಷರು ಮತ್ತು ಬೆಂಗ್ರೆ ವಿದ್ಯಾರ್ಥಿ ಸಂಘ ಯುವಕ ಮಂಡಲದ ಅಧ್ಯಕ್ಷರಾದ ಚೇತನ್ ಬೆಂಗ್ರೆ ತಿಳಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡ ಬಳಿಕ ವಿ4 ನ್ಯೂಸ್ಗೆ ಮಾಹಿತಿ ನೀಡಿದರು. ಇತ್ತೀಚಿನ ದಿನಗಳಲ್ಲಿ ನದಿಗಳಿಗೆ ಕಸ




























