ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಪತ್ರಿಕಾ ಕ್ಷೇತ್ರಕ್ಕೆ ಹೊಸ ಸ್ವರೂಪ ಮತ್ತು ಮಾದರಿಯನ್ನು ನೀಡಿದೆ ಎಂದು ಸಂಸದ ನಳಿನ್ಕುಮಾರ್ ಕಟೀಲ್ ಹೇಳಿದ್ದಾರೆ. ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ
ಪ್ರತಿ ವರ್ಷ ನವೆಂಬರ್ 20 ರಂದು ವಿಶ್ವ ಮೂಲವ್ಯಾಧಿ ದಿನ ಎಂದು ಆಚರಿಸಿ ಮೂಲವ್ಯಾಧಿ ರೋಗದ ಬಗ್ಗೆ ಇರುವ ಅಪನಂಬಿಕೆಗಳನ್ನು ನಿವಾರಿಸಿ ರೋಗದ ಚಿಕಿತ್ಸೆ ಬಗ್ಗೆ ಮಾಹಿತಿ ನೀಡಿ ರೋಗವನ್ನು ಆರಂಭಿಕ ಹಂತದಲ್ಲಿ ಗುರುತಿಸಿ ಚಿಕಿತ್ಸೆ ತೆಗೆದುಕೊಳ್ಳಬೇಕಾದ ಅನಿವಾರ್ಯತೆ ಬಗ್ಗೆ ಜನರಿಗೆ ಮನದಟ್ಟು ಮಾಡುವ ಸದುದ್ದೇಶವನ್ನು ಈ ಆಚರಣೆ ಹೊಂದಿದೆ. ಇದೊಂದು ಅತ್ಯಂತ ಯಾತನಾಮಯ ಮತ್ತು ಮುಜುಗರ ತರಿಸುವಂತಹಾ ಖಾಯಿಲೆಯಾಗಿದ್ದು, ಯಾರಲ್ಲೂ ಹೇಳಿಕೊಳ್ಳಲಾಗದೆ ರೋಗಿ ರೋಗವನ್ನು
ಬಹರೈನ್ ದ್ವೀಪದ ವೈ.ಎಂ.ಸಿ ಸಂಘಟನೆಯು ‘ನಿಸರ್ಗ ಬಹರೈನ್”ನ ಆಶ್ರಯದಲ್ಲಿ ಜುಫೇರ್ ಪರಿಸರದಲ್ಲಿರುವ ಅಲ್ ನಜ್ಮಾ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾಟವೊಂದನ್ನು ಆಯೋಜಿಸಿದ್ದು, ಆಟಗಾರರೂ ವೀಕ್ಷಕರೂ ಸೇರಿದಂತೆ ದ್ವೀಪದ ನೂರಾರು ಕ್ರಿಕೆಟ್ ಪ್ರೇಮಿಗಳು ಈ ಪಂದ್ಯಾಟವನ್ನು ವೀಕ್ಷಿಸಿ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ದ್ವೀಪದ ಪ್ರಸಿದ್ಧ ಸಂಸ್ಥೆಯಾದ ಆರ್ & ಆರ್ ಸಂಸ್ಥೆಯು ಈ ಪಂದ್ಯಾಟದ ಮುಖ್ಯ ಪ್ರಾಯೋಜಕರಾಗಿ ಸಹಕರಿಸಿದ್ದರು.30 ಗಜಗಳ
ಮಾಡದ ತಪ್ಪಿಗೆ ಸೌದಿ ಅರೇಬಿಯಾದಲ್ಲಿ 11 ತಿಂಗಳ ಸೆರೆಮನೆ ವಾಸದ ಬಳಿಕ ಈಗ ಬಂಧಮುಕ್ತವಾಗಿರುವ ಕಡಬದ ಚಂದ್ರಶೇಖರ್ ಸುರಕ್ಷಿತವಾಗಿ ಮನೆ ಸೇರಿದ್ದಾರೆ. ಸೋಮವಾರ ರಾತ್ರಿ ಅವರು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಇದೇ ವೇಳೆ ಅವರ ತಾಯಿ ಹೇಮಾವತಿ, ಅಣ್ಣ ಹರೀಶ್, ಬಿಡುಗಡೆಗೆ ಯತ್ನಿಸಿದ್ದ ಕೊಕ್ಕಡ ಶ್ರೀಧರ ಗೌಡ ಮತ್ತಿತರರು ಅವರನ್ನು ಸ್ವಾಗತಿಸಿದರು. ಇದೇ ವೇಳೆ ಮಾತನಾಡಿದ ಚಂದ್ರಶೇಖರ್ ಮಾಧ್ಯಮಗಳಲ್ಲಿ ನನ್ನ ವಿಚಾರದ ಬಗ್ಗೆ ವರದಿ ಬಂದಿರುವ ಕಾರಣ ನನ್ನ
ಮೂಡುಬಿದಿರೆ: ವಿದ್ಯಾರ್ಥಿಗಳಲ್ಲಿ ಪ್ರಜಾಸತ್ತಾತ್ಮಕ ಜವಾಬ್ದಾರಿ ಮೂಡಿಸುವುದು ಯುವ ಸಂಸತ್ತಿನ ಆಶಯ’ ಎಂದು ಶಾಸಕ ಉಮಾನಾಥ್ ಎ ಕೋಟ್ಯಾನ್ ಹೇಳಿದರು. ರಾಜ್ಯ ಸಂಸದೀಯ ವ್ಯವಹಾರಗಳ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಆಳ್ವಾಸ್ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ಇಲ್ಲಿನ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆ' ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸಮಾಜದ ಅಭಿವೃದ್ಧಿ ನಿಟ್ಟಿನಲ್ಲಿ ಶಾಸನಗಳನ್ನು
ಮೂಡುಬಿದಿರೆ: ಡಿ.14ರಿಂದ 17ರವರೆಗೆ ಆಳ್ವಾಸ್ ವಿರಾಸತ್ ನಲ್ಲಿ ಆಹಾರೋತ್ಸವ, ಕೃಷಿ-ಕರಕುಶಲ ವಸ್ತು ಪ್ರದರ್ಶನ ಮತ್ತು ಮಾರಾಟ ಮಹಾಮೇಳ-2023 ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ನಡೆಯುವ ಆಳ್ವಾಸ್ ವಿರಾಸತ್ ಸಂದರ್ಭದಲ್ಲಿ ಅನ್ವೇಷಣಾತ್ಮಕ ಕೃಷಿಕ, ಶತಾಯುಷಿ ಮಿಜಾರುಗುತ್ತು ಆನಂದ ಆಳ್ವರ ಸ್ಮರಣಾರ್ಥ ವಿದ್ಯಾಗಿರಿಯ ಶ್ರೀಮತಿ ಸುಂದರಿ ಆನಂದ ಆಳ್ವ ಆವರಣದ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸಭಾಂಗಣದಲ್ಲಿ ಡಿಸೆಂಬರ್ 14ರಿಂದ 17ರವರೆಗೆ
ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಪಾದಯಾತ್ರೆಯಲ್ಲಿ ಶ್ವಾನವೊಂದು ಅಯ್ಯಪ್ಪ ದೇವರ ಸನ್ನಿಧಾನದತ್ತ ಹೆಜ್ಜೆ ಹಾಕ್ತಿದೆ.ದಿನ ಪ್ರತಿ ಸುಮಾರು 40 ಕಿಮೀ ನಡೆಯುತ್ತಿರುವ ಶ್ವಾನವನ್ನು ಕಂಡು ಎಲ್ಲಾರು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ. ಹೌದು ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಬೇಕ್ಕೇರಿ ಗ್ರಾಮದಿಂದ ಅಯ್ಯಪ್ಪ ಮಾಲಾಧಾರಿಗಳ ತಂಡ ಶಬರಿಮಲೆಗೆ ಪಾದಯಾತ್ರೆ ಕೈಗೊಂಡಿದ್ದಾರೆ. ನವೆಂಬರ್ 4ರಂದು ಪಾದಯಾತ್ರೆ ಶುರುಮಾಡಿದ್ರು. ಗೋಕಾಕ್ ತಾಲೂಕಿನ ಗ್ರಾಮದಿಂದ ಶ್ವಾನವೊಂದು
ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಬೀದರ್ನ ಜಿಲ್ಲಾ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿರುವ ೨೦೨೩-೨೪ನೇ ಸಾಲಿನ ೧೯ ವರ್ಷದೊಳಗಿನ ಬಾಲಕ – ಬಾಲಕಿಯರ ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಗೆ ದ.ಕ ಜಿಲ್ಲೆಯ10ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಈ ಪಂದ್ಯಾವಳಿಯು ನ.21 ಮತ್ತು ನ.22 ರಂದು ನಡೆಯಲಿದ್ದು, ಮಂಗಳೂರಿನ ಸಂತ ಆಗ್ನೆಸ್ ಪಿಯು ಕಾಲೇಜಿನ ನಹ್ಲಾ ಫಾತಿಮಾ, ಸಂತ ಅಲೋಶಿಯಸ್ ಪಿಯು ಕಾಲೇಜಿನ ಆರ್ಣ ಸದೋರ್ತ, ಬಂಟ್ವಾಳದ ಕಾರ್ಮೆಲ್ ಕಂಪೊಸೈಟ್
ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಸುವರ್ಣ ಮಹೋತ್ಸವ ಸಮಿತಿಯ ಯುವಕ ಮಂಡಲ ಇರಾ ವತಿಯಿಂದ ದೇರಳಕಟ್ಟೆಯ ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ಹಾಗೂ ಅಂಧರ ಸೇವಾ ಸಂಘದ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಇರಾದ ಬಾವಬೀಡು ಗೋಪಿ ಎಸ್. ಭಂಡಾರಿ ಗ್ರಾಮೀಣ ಆರೋಗ್ಯ ಮತ್ತು ತರಬೇತಿ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಶಿಬಿರವನ್ನು ನಿಟ್ಟೆ ಯುನಿವರ್ಸಿಟಿಯ ಡೀನ್ ಡಾ. ಸತೀಶ್ ಕುಮಾರ್
ಸೌದಿ ಅರೇಬಿಯಾದ ರಿಯಾದ್ನ ಜೈಲಿನಲ್ಲಿ ಬ್ಯಾಂಕ್ ಖಾತೆ ಹ್ಯಾಕರ್ಗಳ ಸುಳಿಗೆ ಸಿಲುಕಿ ವಂಚನೆ ಆರೋಪಕ್ಕೆ ಒಳಗಾಗಿ ಕಳೆದ 11 ತಿಂಗಳಿನಿಂದ ಬಂಧಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್ ಕೊನೆಗೂ ಬಂಧನ ಮುಕ್ತರಾಗಿ ಇಂದು ಊರಿಗೆ ಆಗಮಿಸಲಿದ್ದಾರೆ. ಸೌದಿಯ ರಿಯಾದ್ನಿಂದ ಅಲ್ಲಿನ ಪೊಲೀಸರು ಚಂದ್ರಶೇಖರ್ ಅವರನ್ನು ಇಂದು ವಿಮಾನದಲ್ಲಿ ಮುಂಬಯಿಗೆ ಕಳುಹಿಸಿಕೊಡಲಿದ್ದು, ಅಲ್ಲಿಂದ ಅವರು ಬಹುತೇಕ ಸಂಜೆ ಸುಮಾರು ಏಳು




























