ಕಾರು ಮಾರಾಟ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಅದೈತ್ ಹ್ಯೂಂಡೈಯವರು ಗ್ರಾಹಕರಿಗಾಗಿ ವಿಶೇಷ ಕೊಡುಗೆಗಳನ್ನು ನೀಡುತ್ತಿದ್ದಾರೆ.ಕಾರು ಮಾರಾಟ ಕ್ಷೇತ್ರದಲ್ಲಿ ತನ್ನದೇ ಆದ ಚಾಪು ಮೂಡಿಸಿರುವ ಅದೈತ್ ಹೂಂಡಾಯಿ ಹೊಸ ಹೊಸ ಕಾರುಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಮೂಲಕ ಪ್ರಸಿದ್ಧಿಯನ್ನು ಪಡೆದುಕೊಂಡಿದೆ. ವಾಹನ ಖರೀದಿಗೆ ಆಕರ್ಷಕ ಬಹುಮಾನ ಹಾಗೂ ಉತ್ತಮ ಕ್ಯಾಶ್
ಮಂಗಳೂರು: ನ.16ರಿಂದ 26ರ ವರೆಗೆ ಸಿಟಿಗೋಲ್ಡ್ನಲ್ಲಿ ಆಂಟಿಕ್ ಜ್ಯುವೆಲ್ಲರಿ ಎಕ್ಸಿವಿಷನ್ಗೆ ಚಾಲನೆ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಸಿಟಿ ಗೋಲ್ಡ್ ರಜತ ಸಂಭ್ರಮದಲ್ಲಿದ್ದು, ನ.16ರಿಂದ 26ರ ವರೆಗೆ ಆಂಟಿಕ್ ಜ್ಯುವೆಲ್ಲರಿ ಎಕ್ಸಿವಿಷನ್ನ್ನು ಮಂಗಳೂರಿನ ಶಾಖೆಯಲ್ಲಿ ಆಯೋಜಿಸಿದ್ದಾರೆ. ಬಿಗ್ಬಾಸ್ ವಿನ್ನರ್, ನಟ ರಾಕ್ಸ್ಟಾರ್ ರೂಪೇಶ್ ಶೆಟ್ಟಿ ಅವರು ಆಂಟಿಕ್ ಜ್ಯುವೆಲ್ಲರಿ ಎಕ್ಸಿವಿಷನ್ನ್ನು ಉದ್ಘಾಟಿಸಿದ್ದಾರೆ. ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಸಯ್ಯದ್ ಮದನಿ
ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ ಇದರ ಗೌರವ ಕಾರ್ಯದರ್ಶಿಗಳಾದ ಡಾ|| ಮುರಲೀ ಮೋಹನ್ ಚೂಂತಾರು ಅವರನ್ನು ಸಮಸ್ತ ಕನ್ನಡಿಗರ ಏಕಮಾತ್ರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ಇದರ ಮಾರ್ಗದರ್ಶಿ ಸಮಿತಿಗೆ ಸದಸ್ಯರಾಗಿ ಕಸಾಪ ಇದರ ರಾಜ್ಯಾಧ್ಯಕ್ಷರಾದ ಶ್ರೀ ನಾಡೋಜ ಡಾ|| ಮಹೇಶ್ ಜೋಶಿ ಅವರು ದಿನಾಂಕ: 11-11-2023 ರಂದು ಆದೇಶ ನೀಡಿ ಪ್ರಕಟಣೆ ನೀಡಿರುತ್ತಾರೆ. ಕನ್ನಡ ಸಾಹಿತ್ಯ ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನಾಗಿಸುವ
ಉಡುಪಿ ಜಿಲ್ಲೆಯ ನೇಜಾರುವಿನಲ್ಲಿ ಅಮಾನುಷ ಕೊಲೆಯನ್ನು ನಡೆಸಿದ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾದ ಉಡುಪಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಹಾಗೂ ಅವರ ಸಮಸ್ತ ತಂಡಕ್ಕೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು. ಸಾರ್ವಜನಿಕರಿಗೆ ಪೆÇಲೀಸ್ ಇಲಾಖೆಯ ಮೇಲೆ ವಿಶ್ವಾಸ ಕಳೆದುಕೊಳ್ಳದಂತೆ ಪ್ರಕರಣವನ್ನು ಅತ್ಯಂತ ಶೀಘ್ರವಾಗಿ ಭೇದಿಸಿ ಆರೋಪಿಯನ್ನು ಪತ್ತೆ ಹಚ್ಚಿ ಆತನನ್ನು ಬಂಧಿಸುವಲ್ಲಿ
ವಿಟ್ಲ : ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಅತ್ಯoತ ಸಂಭ್ರಮದಿಂದ ಆಚರಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಹ್ಲಾದ್ ಶೆಟ್ಟಿ ಜೆ ಇವರು ಮಾತನಾಡಿ, “ಸತತ ಪ್ರಯತ್ನದಿಂದ ಸಾಧನೆ ಸಾಧ್ಯ. ಮಕ್ಕಳ ದಿನಾಚರಣೆ ಎಂಬುದು ಒಂದು ಸಾಮೂಹಿಕ ಹುಟ್ಟುಹಬ್ಬ. ಪಂಡಿತ್ ಜವಾಹರ್ ಲಾಲ್ ನೆಹರೂರವರ ಜೀವನಾದರ್ಶಗಳನ್ನು ಮಕ್ಕಳು ಮೈಗೂಡಿಸಿಕೊಂಡಾಗ ಮಕ್ಕಳ ದಿನದ
ನೆಲ್ಯಾಡಿ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕೊಣಾಲು ಗ್ರಾಮದ ಕೋಲ್ಪೆ ಮಸೀದಿ ಮುಂಭಾಗದಲ್ಲಿ ನಿಲ್ಲಿಸಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ತೀವ್ರ ಗಾಯಗೊಂಡಿರುವ ಘಟನೆ ನಡೆದಿದೆ.ಬಂಟ್ವಾಳ ತಾಲೂಕು ಕರೋಪಾಡಿ ನಿವಾಸಿ ದೀಕ್ಷಿತ್(23ವ.) ಗಾಯಗೊಂಡವರಾಗಿದ್ದಾರೆ. ಉಪ್ಪಿನಂಗಡಿ ಕಡೆಯಿಂದ ನೆಲ್ಯಾಡಿ ಕಡೆಗೆ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಕೋಲ್ಪೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿದೆ.
ನೆಲ್ಯಾಡಿ ಪೇಟೆಯ ಎರಡೂ ಬದಿ ತಡೆಗೋಡೆಯೊಂದಿಗೆ ನಿರ್ಮಾಣವಾಗುತ್ತಿರುವ ಅಂಡರ್ ಪಾಸ್ ರಸ್ತೆ ಕೈಬಿಟ್ಟು ಕಲ್ಲಡ್ಕದಲ್ಲಿ ನಿರ್ಮಾಣವಾಗುತ್ತಿರುವ ಮಾದರಿಯಲ್ಲಿಯೇ ಫ್ಲೈಓವರ್ ಮಾಡಬೇಕೆಂದು ಒತ್ತಾಯಿಸಿ ಹೋರಾಟ ನಡೆಸಲು ನೆಲ್ಯಾಡಿ ಸರಕಾರಿ ಉ.ಹಿ.ಪ್ರಾ.ಶಾಲೆಯ ವಠಾರದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ನಿರ್ಧರಿಸಲಾಗಿದೆ. ನೆಲ್ಯಾಡಿ ಭಾರತ್ ಪೆಟ್ರೋಲ್ ಪಂಪ್ನ ಬಳಿಯಿಂದ ಕೆಎಸ್ಆರ್ಟಿಸಿ ಬಸ್ನಿಲ್ದಾಣದ ತನಕ ಸುಮಾರು 1 ಕಿ.ಮೀ.ದೂರಕ್ಕೆ
ಬಂಟ್ವಾಳ: ಕಳೆದ ಮೂರು ದಿನಗಳಿಂದ ಫರಂಗಿಪೇಟೆ ಬೀದಿಯಲ್ಲಿದ್ದ ಮಾನಸಿಕ ಅಸ್ವಸ್ಥ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ಮೂಲಕ ಫರಂಗಿಪೇಟೆಯ ಸೇವಾಂಜಲಿ ಸಂಸ್ಥೆ ಮಾನವೀಯತೆ ಮೆರೆದಿದೆ. ಬುಧವಾರ ಬೆಳಿಗ್ಗೆ ಫರಂಗಿಪೇಟೆಯ ಶ್ರೀರಾಮ ವಿದ್ಯಾಕೇಂದ್ರದ ಆವರಣದ ಬಳಿ ಹಳೆ ಬಟ್ಟೆ ಧರಿಸಿಕೊಂಡು ಮರಳಿನಲ್ಲಿ ಹೊರಳಾಡುತ್ತಿದ್ದ ವ್ಯಕ್ತಿಯನ್ನು ಗಮನಿಸಿದ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜ ಅವರು ವಿಚಾರಿಸಿದಾಗ ಆತ ಮಾನಸಿಕ
ಮಂಗಳೂರು * ಅತೀ ಪುರಾತನ ಬಬ್ಬುಸ್ವಾಮಿ ಕ್ಷೇತ್ರಗಳಲ್ಲಿ ಒಂದಾಗಿರುವ ಸೂಟರ್ ಪೇಟೆ ಶ್ರೀ ಕೋರ್ದಬ್ಬು ದೇವಸ್ಥಾನದಲ್ಲಿ ಬಲೀಂದ್ರ ಪೂಜೆಯನ್ನು ವಿಶಿಷ್ಟ ಹಾಗೂ ಅತ್ಯಂತ ಪಾರಂಪರಿಕ ರೀತಿಯಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಅಂಧಕಾರವನ್ನು ಕಳೆಯುವ ದೀಪಾವಳಿ ಹಬ್ಬದ ಮೂರನೇ ದಿನವೇ ಬಲಿಪಾಡ್ಯಮಿ. ಈ ದಿನವೂ ಕೂಡ ವಿಶಿಷ್ಟತೆಯನ್ನು ಪಡೆದಂತಹ ದಿನ.ಪ್ರಜಾಹಿತ ರಾಜನಾಗಿ , ದಾನಶೂರನೆಂದು ಪ್ರಖ್ಯಾತಿ ಪಡೆದ ಬಲೀಂದ್ರನ ಪೂಜೆಯನ್ನು ದೈವಸ್ದಾನಗಳಲ್ಲಿ ದೀಪಾವಳಿ
ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನ ಹಾಗೂ ಶಾಸಕ ಶ್ರೀ ಡಿ.ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ 2023 ಮಾರ್ಚ್ ನಲ್ಲಿ ನಡೆದ ಮಂಗಳೂರಿನ “ಸ್ಟ್ರೀಟ್ ಫುಡ್ ಫಿಯೆಸ್ಟ” ಸುಮಾರು 150ಕ್ಕೂ ಹೆಚ್ಚು ಆಹಾರ ಮಳಿಗೆಗಳಿಂದ ಲಕ್ಷಾಂತರ ಜನರನ್ನು ಆಕರ್ಷಿಸಿ ಭಾರೀ ಜನ ಮನ್ನಣೆ ಪಡೆಯುವ ಮೂಲಕ ಅತ್ಯಂತ ಯಶಸ್ವಿಯಾಗಿತ್ತು. ಆ ಯಶಸ್ಸಿನಿಂದ ಪ್ರೇರಣೆಗೊಂಡ ಸಾರ್ವಜನಿಕರು ಮುಂದಿನ ಸ್ಟ್ರೀಟ್ ಫುಡ್




























