Home Blog Left SidebarPage 351

ಮೂಡುಬಿದಿರೆ: ಡಿ.14ರಿಂದ 17ರ ವರೆಗೆ 29ನೇ ವರ್ಷದ ಆಳ್ವಾಸ್ ವಿರಾಸತ್-2023

ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ) ನಡೆಸಿಕೊಂಡು ಬರುತ್ತಿರುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ 29ನೇ ವರ್ಷಕ್ಕೆ ಕಾಲಿರಿಸಿದ್ದು ಈ ಬಾರಿ ಡಿ.14ರಿಂದ 17ರವರೆಗೆ ನಡೆಯಲಿದ್ದು ಅದಕ್ಕಾಗಿ ಸಿದ್ಧತೆ ನಡೆಯುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದರು. ಅವರು ಮೂಡುಬಿದಿರೆಯ ತಮ್ಮ

ನೆಲ್ಯಾಡಿ: ಹೃದಯಾಘಾತದಿಂದ ವಿದ್ಯಾರ್ಥಿ ನಿಧನ

ನೆಲ್ಯಾಡಿ: ಹೃದಯಾಘಾತಕ್ಕೆ ಒಳಗಾಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದಲ್ಲಿ ನ.6ರಂದು ಸಂಜೆ ನಡೆದಿದೆ. ಕೌಕ್ರಾಡಿ ಗ್ರಾಮದ ಶಾಂತಿಬೆಟ್ಟು ನಿವಾಸಿ ಯೂಸುಫ್ ಎಂಬವರ ಪುತ್ರ ಮಹಮ್ಮದ್ ಇರ್ಪಾನ್(18ವ.)ಮೃತಪಟ್ಟ ದುರ್ದೈವಿಯಾಗಿದ್ದಾರೆ. ಪುತ್ತೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಎ.ಸಿ.ಮೆಕ್ಯಾನಿಕ್ ವ್ಯಾಸಂಗ ಮಾಡುತ್ತಿದ್ದ ಇರ್ಪಾನ್ ಎಂದಿನಂತೆ ಶಾಲೆಗೆ ಹೋಗಿ ಸಂಜೆ ಮನೆಗೆ ಬಂದಿದ್ದರು. 6 ಗಂಟೆಯ ವೇಳೆಗೆ ಇರ್ಪಾನ್ ದಿಢೀರ್

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಸಾರಥಿ ಅಕ್ಷಯ್ ಕಲ್ಲೇಗ ಬರ್ಬರ ಹತ್ಯೆ

ಪುತ್ತೂರು ಪೇಟೆಯ ಹೊರ ವಲಯ ನೆಹರುನಗರದಲ್ಲಿ ನಿನ್ನೆ ತಡ ರಾತ್ರಿ ದುಷ್ಕರ್ಮಿಗಳ ತಂಡವೊಂದು ತಲವಾರು ನಿಂದ ಕೊಚ್ಚಿ ಯುವಕನೊರ್ವನ ಬರ್ಬರ ಹತ್ಯೆ ನಡೆಸಿದೆ. ಪುತ್ತೂರಿನ ಪ್ರಖ್ಯಾತ ಹುಲಿ ವೇಷ ಕುಣಿತ ತಂಡ ಟೈಗರ್ಸ್ ಕಲ್ಲೇಗ ತಂಡದ ಸಾರಥ್ಯ ವಹಿಸಿದ್ದ ಅಕ್ಷಯ್ ಕಲ್ಲೇಗ ಹತ್ಯೆಯಾದವರು. ಕೆಲ ಗಂಟೆಗಳ ಮೊದಲು ಕ್ಷುಲ್ಲಕ ಕಾರಣವೊಂದಕ್ಕೆ ಅಕ್ಷಯ್ ಹಾಗೂ ಕೃತ್ಯ ಎಸಗಿದ ತಂಡದ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು ಅದರ ಮುಂದುವರಿದ ಭಾಗವಾಗಿ ಅಕ್ಷಯ್ ನನ್ನು ನೆಹರೂ

ಕಡಬ: ಆನೆ ತುಳಿತಕ್ಕೊಳಗಾಗಿದ್ದ ವ್ಯಕ್ತಿ ಮೃತ್ಯು

ಕಡಬ, ನ.07. ತಿಂಗಳ ಹಿಂದೆ ಕಡಬ ತಾಲೂಕಿನ ಐತ್ತೂರು ಗ್ರಾಮದ ಕೊಣಾಜೆ ರಸ್ತೆಯಲ್ಲಿ ಆನೆ ತುಳಿತ್ತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರದಂದು ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಕೊಣಾಜೆ ಸಮೀಪದ ಗೇರ್ತಿಲ ನಿವಾಸಿ ಚೋಮ ಎಂದು ಗುರುತಿಸಲಾಗಿದೆ. ಚೋಮ ಅವರು ಮರ್ದಾಳದಿಂದ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಐತ್ತೂರು – ಕೊಣಾಜೆ ರಸ್ತೆಯಲ್ಲಿ ಕಾಡಾನೆ ದಾಳಿ ನಡೆಸಿ ಗಂಭೀರ ಗಾಯಗೊಂಡಿದ್ದರು. ಬಳಿಕ

ಮೂಡುಬಿದಿರೆ : ಬಾವಿಗೆ ಬಿದ್ದ ಚಿರತೆಯನ್ನು ರಕ್ಷಿಸಿದ ಅರಣ್ಯಾಧಿಕಾರಿಗಳು

ಮೂಡುಬಿದಿರೆ: ಅಕಸ್ಮಿಕವಾಗಿ ಬಾವಿಗೆ ಬಿದ್ದ ಚಿರತೆಯನ್ನು ಊರವರ ಸಹಕಾರದೊಂದಿಗೆ ಅರಣ್ಯಾಧಿಕಾರಿಗಳು ರಕ್ಷಿಸಿದ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ತಾಲೂಕಿನ ಪುರಸಭಾ ವ್ಯಾಪ್ತಿಯ ಮಾರೂರು ಗುತ್ತು ಬಳಿಯ ಎಸ್ ಸಿ ಕಾಲನಿಯಲ್ಲಿರುವ ಬಾವಿಯೊಂದಕ್ಕೆ ದೊಡ್ಡ ಗಾತ್ರದ ಚಿರತೆಯೊಂದು ಆಯತಪ್ಪಿ ಬಿದ್ದಿದೆ. ಈ ಬಗ್ಗೆ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಅವರ ಮಾರ್ಗದರ್ಶನದೊಂದಿಗೆ

ಬೈಂದೂರು: ಸೇನಾಪುರ ರೈಲು ನಿಲ್ದಾಣದಲ್ಲಿ ಎಕ್ಸ್ ಪ್ರೆಸ್ ರೈಲು ನಿಲುಗಡೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಕುಂದಾಪುರದ ಸೇನಾಪುರ ಸತತ 5 ಬಾರಿ ಸೇನಾಪುರ ರೈಲು ನಿಲ್ದಾಣದಲ್ಲಿ ಎಕ್ಸ್ ಪ್ರೆಸ್ ರೈಲು ನಿಲುಗಡೆಗೆ ಒತ್ತಾಯಿಸಿ ಸೇನಾಪುರ ಭಾಗದ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಬೃಹತ್ ಪ್ರತಿಭಟನೆ ನಡೆಯಿತು. ಶಾಸಕ ಗುರುರಾಜ್ ಗಂಟಿಹೊಳೆ ಅವರು, ಕೊಂಕಣ ರೈಲ್ವೆ ಹೋರಾಟ ಸಮಿತಿ ಮನವಿಯನ್ನು ಸ್ವೀಕರಿಸಿ ಮಾತನಾಡಿ, ಕರಾವಳಿ ಭಾಗದ ಜನರ ಜೀವನದ ಕೊಂಡಿ ಆಗಿರುವ ಕೊಂಕಣ ರೈಲು ಸೇವೆ ಎನ್ನುವುದು ಸ್ಥಳೀಯ ಜನರಿಗೆ ಮರೀಚಿಕೆಯಾಗಿದ್ದು ಸೇನಾಪುರ ರೈಲು ನಿಲ್ದಾಣದಲ್ಲಿ ಮುಂಬಯಿ ಮತ್ತು

ಕರೆಂಟ್ ಶಾಕ್ ಹೊಡೆದು ಯುವಕ ಸಾವು

ಅಡಿಕೆ ತೆಗೆಯುವ ವೇಳೆ ಕರೆಂಟ್ ಶಾಕ್ ಹೊಡೆದು ಯುವಕ ಸಾವನ್ನಪ್ಪಿದ ಘಟನೆ ಉಡುಪಿಯ ಕಾಪು ತಾಲೂಕಿನ ಕುರ್ಕಾಲು ಗ್ರಾಮದಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ಪವನ್ ಶ್ರವಣ್ ಸೇವಂತ್ ಮೃತ ದುರ್ದೈವಿ. ಈತ ಕಬ್ಬಿಣದ ರಾಡ್ ಗೆ ಕತ್ತಿ ಕಟ್ಟಿ ಅಡಿಕೆ ತೆಗೆಯಲು ಮುಂದಾಗಿದ್ದ ವೇಳೆ ವಿದ್ಯುತ್ ತಂತಿಗೆ ರಾಡ್ ತಗಲಿ ಯುವಕ ಮೃತಪಟ್ಟಿದ್ದಾನೆ. ಶಿರ್ವಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನ – ನವೆಂಬರ್ 7

ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನ – ಪ್ರತಿ ವರ್ಷ ಭಾರತದಾದ್ಯಂತ ನವಂಬರ್ 7 ರಂದು ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನ ಎಂದು ಆಚರಿಸಿ ಕ್ಯಾನ್ಸರ್ ರೋಗದ ಬಗ್ಗೆ ಜಾಗೃತಿ, ಆರಂಭಿಕ ಹಂತದಲ್ಲಿ ಗುರುತಿಸುವುದರ ಮಹತ್ವ ಮತ್ತು ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಬಗ್ಗೆ ಮಾರ್ಗದರ್ಶನ ಮಾಡುವ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಮಾಡಲಾಗುತ್ತದೆ. ರಾಷ್ಟ್ರೀಯ ಕ್ಯಾನ್ಸರ್ ನಿಯಂತ್ರಣ ಕಾರ್ಯಕ್ರಮ ಭಾರತದಲ್ಲಿ 1975 ರಲ್ಲಿ ಆರಂಭವಾಯಿತು. ಆದರೆ

ಮತ್ತೆ ಮರುಕಳಿಸುತ್ತಿರುವ ಝಿಕಾ ಜ್ವರ

ಆಧುನಿಕ ಸಂಶೋಧನೆಗಳು, ಆವಿಷ್ಕಾರಗಳು ಹೆಚ್ಚಿದಂತೆ, ವೈದ್ಯರಿಗೆ ಹೊಸ ರೋಗಗಳನ್ನು ಗುರುತಿಸುವಲ್ಲಿ ಮತ್ತು ಚಿಕಿತ್ಸೆಯನ್ನು ನೀಡುವಲ್ಲಿ ಹೆಚ್ಚಿನ ಅನುಕೂಲ ಉಂಟಾಗಿದೆ ಎನ್ನುವುದು ಸತ್ಯವಾದ ವಿಚಾರ. ಅದರ ಜೊತೆಗೆ ಕೆಲವೊಂದು ರೋಗಾಣುಗಳು ತಮ್ಮ ದೇಹದ ರಚನೆಯನ್ನು ಪರಿಸ್ಥಿತಿಗೆ ಪೂರಕವಾಗಿ ಮಾರ್ಪಾಡುಗೊಳಿಸಿಕೊಂಡು, ಹೊಸ ಹೊಸ ರೋಗಗಳಿಗೆ ಕಾರಣವಾಗಿ ವೈದ್ಯಲೋಕಕ್ಕೆ ಸವಾಲಾಗಿ ನಿಲ್ಲತೊಡಗಿರುವುದು ವಿಪರ್ಯಾಸವಾದರೂ ಸತ್ಯ. ಅಂತಹ ರೋಗಾಣು ಮತ್ತು ರೋಗಗಳ ಸಾಲಿಗೆ ಸೇರುವ

ಮೂಡುಬಿದಿರೆ: ವಿವಿಧ ಸಂಸ್ಥೆಗಳಿಂದ ರಕ್ತದಾನ ಶಿಬಿರ

ಮೂಡುಬಿದಿರೆ: ರಕ್ತದಾನ ಮಾಡುವುದರಿಂದ ಓರ್ವ ವ್ಯಕ್ತಿಯ ಜೀವವನ್ನು ಉಳಿಸಲು ಸಾಧ್ಯವಿದೆ. ನಾವು ಅಂಗಾಂಗ ದಾನದ ಬಗ್ಗೆಯೂ ಗಮನಹರಿಸಬೇಕಾಗಿದೆ. ವಿದೇಶಗಳಲ್ಲಿ ಹೆಚ್ಚಿನ ಜನರು ಅಂಗಾಂಗ ದಾನ ಮಾಡುತ್ತಾರೆ.ಅಂಗಾಂಗ ದಾನ ಮಾಡುವುದರಿಂದ ಮೂರ್ನಾಲ್ಕು ಜನರನ್ನು ಬದುಕಿಸಬಹುದು ಆದ್ದರಿಂದ ತಾನೂ ಕೂಡಾ ಅಂಗಾಂಗ ದಾನ ಮಾಡುವ ಇಚ್ಛೆಯನ್ನು ಹೊಂದಿದ್ದೇನೆ ಎಂದು ಮಾಜಿ ಸಚಿವ ಕೆ.ಅಭಯಚಂದ್ರ ಅವರು ಹೇಳಿದರು. ಅವರು ಮೂಡುಬಿದಿರೆಯ ವಲಯದ ವಿವಿಧ ಸಂಸ್ಥೆಗಳಾದ ಲಯನ್ಸ್ ಕ್ಲಬ್, ಭಾರತೀಯ