Home Blog Left SidebarPage 365

ಮಂಗಳೂರು: ಅ.21ರಂದು ಕುಡ್ಲ ಸಾಂಸ್ಕøತಿಕ ಪ್ರತಿಷ್ಠಾನದಿಂದ ಪಿಲಿಪರ್ಬ-2023

ಕುಡ್ಲ ಸಾಂಸ್ಕøತಿಕ ಪ್ರತಿಷ್ಠಾನದ ವತಿಯಿಂದ ತುಳು ನಾಡಿನ ಸಂಪ್ರದಾಯುಕ ಕಲೆ ಹುಲಿವೇಷ ಸ್ಪರ್ಧಾ ಕೂಡ ಕುಡ್ಲದ ಪಿಲಿಪರ್ಬ-2023 ಕಾರ್ಯಕ್ರಮ ಅಕ್ಟೋಬರ್ 21ರಂದು ನಗರದ ಕೇಂದ್ರ ಮೈದಾನದಲ್ಲಿ ನಡೆಯಲಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನ ಮತ್ತು

ಮೂಡುಬಿದಿರೆ: ರಾಜ್ಯದ ಕಾಂಗ್ರೆಸ್ ಸರಕಾರದ 80% ಕಮೀಷನ್ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ

ಮೂಡುಬಿದಿರೆ: ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ನಡೆಯುತ್ತಿರುವ 80% ಕಮೀಷನ್ ದಂಧೆ ಸಹಿತ ಭ್ರಷ್ಟಾಚಾರವನ್ನು ವಿರೋಧಿಸಿ ಮೂಡುಬಿದಿರೆ ಬಿಜೆಪಿ ಮುಲ್ಕಿ-ಮೂಡುಬಿದಿರೆ ಮಂಡಲದ ವತಿಯಿಂದ ತಾಲೂಕು ಆಡಳಿತ ಸೌಧದ ಮುಂಭಾಗ ಪ್ರತಿಭಟನೆ ನಡೆಯಿತು. ಶಾಸಕ ಉಮಾನಾಥ ಕೋಟ್ಯಾನ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ, ಬಿಜೆಪಿ ಸರಕಾರವನ್ನು 40% ಸರಕಾರವೆಂದು ದೂಷಿಸುತ್ತಾ, ಜನರಿಗೆ ವಿವಿಧ ರೀತಿಯ ಗ್ಯಾರಂಟಿಗಳ ಸುಳ್ಳು ಭರವಸೆಯನ್ನು ನೀಡುತ್ತಾ ಅಧಿಕಾರಕ್ಕೆ ಬಂದಿರುವ

ಬಂಟ್ವಾಳ|| ಪಾಳುಬಿದ್ದಿರುವ ಹಳೆಯ ತಾಲೂಕು ಕಚೇರಿ: ನಿರ್ವಹಣೆಯಿಲ್ಲದ ಕಟ್ಟಡದ ಸುತ್ತಮುತ್ತ ಪೊದೆಗಳ ರಾಶಿ

ಬಂಟ್ವಾಳ: ಬಿ.ಸಿ.ರೋಡಿನ ಸಿವಿಲ್ ನ್ಯಾಯಾಲಯದ ಬಳಿ ತಾಲೂಕು ಕಚೇರಿ ಎನ್ನುವ ಕಟ್ಟಡವೊಂದಿದೆ. ಯಾರಾದರೂ ಸಾರ್ವಜನಿಕರು ಇದೇ ತಾಲೂಕು ಕಚೇರಿ ಎಂದು ಈ ಕಟ್ಟಡದ ಸುತ್ತ ಸುತ್ತುತ್ತಿದ್ದರೆ ದಿನವಿಡಿ ಸುತ್ತುತಲೇ ಇರಬೇಕಾಗುತ್ತದೆ. ತಾಲೂಕು ಕಚೇರಿ ಇಲ್ಲಿಂದ ಸ್ಥಳಾಂತರಗೊಂಡರೂ ಹಳೆ ಕಟ್ಟಡ ಇನ್ನೂ ಅದೇ ಹೆಸರಿನಲ್ಲಿ ಉಳಿದಿರುವುದರಿಂದ ಸಾರ್ವಜನಿಕರಲ್ಲಿ ಗೊಂದಲ ಮೂಡಿಸುತ್ತಿದೆ. ಬಿ.ಸಿ.ರೋಡಿನಲ್ಲಿದ್ದ ಹಳೇ ತಾಲೂಕು ಕಚೇರಿಯನ್ನು ತೆರವುಗೊಳಿಸಿ ಅದೇ ಸ್ಥಳದಲ್ಲಿ ಮಿನಿವಿಧಾನ

ನೆಲ್ಯಾಡಿ: ಅವಾಚ್ಯ ಪದ ಬಳಕೆ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲು

ನೆಲ್ಯಾಡಿ: ವಲಯ ಅರಣ್ಯಾಧಿಕಾರಿಗಳನ್ನು ಅವಾಚ್ಯ ಪದಗಳಿಂದ ನಿಂದಿಸಿದ್ದು, ಬೆದರಿಕೆಯನ್ನು ಕೂಡ ಹಾಕಿದ್ದಾರಲ್ಲದೆ, ಅರಣ್ಯ ಇಲಾಖೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿರುವಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಕಾರಣಕ್ಕೆ ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ಜಯಪ್ರಕಾಶ್ ಕೆ.ಕೆ. ನೀಡಿದ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಾಗಿದೆ. ಧರ್ಮಸ್ಥಳ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ

ನೆಲ್ಯಾಡಿ: ನೂಜಿಬಾಳ್ತಿಲ ಸಿಡಿಲು ಬಡಿದು ಹಾನಿಯಾದ ಮನೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ನೆಲ್ಯಾಡಿ: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ನಡುವಳಿಕೆ ನೇಮಣ್ಣ ಗೌಡ ಅವರ ಮನೆಗೆ ಸಿಡಿಲು ಬಡಿದುಸಿಡಿಲು ಬಡಿದು ಹಾನಿಗೊಂಡಿರುತ್ತದೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಅವರ ಮನೆಗೆ ಭೇಟಿ ನೀಡಿ ಸಿಡಿಲು ಬಡಿದ ಸ್ಥಳವನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳ ಜೊತೆ ಮಾತನಾಡಿ ಸಿಡಿಲಿನಿಂದ ಹಾನಿಯಾದ ಮನೆಗೆ ಸರ್ಕಾರದಿಂದ ಪರಿಹಾರವನ್ನು ಶೀಘ್ರವಾಗಿ ನೀಡಬೇಕು ಎಂದು ಸೂಚಿಸಿದರು. ಈ ಸಂದರ್ಭದಲ್ಲಿ ರಾಕೇಶ್ ರೈ ಕೆಡೆಂಜಿ, ಭಾಸ್ಕರ ಗೌಡ ಇಚಿಲಂಪಾಡಿ,

ನೆಲ್ಯಾಡಿ :ಸುರಿದ ಭಾರಿ ಗಾಳಿ ಮಳೆಗೆ ಸೌತಡ್ಕ ಸಮೀಪದ ಕೆಲವು ಮನೆಗಳಿಗೆ ಹಾನಿ

ನೆಲ್ಯಾಡಿ : ಸೋಮವಾರ ಸಂಜೆ ಸುರಿದ ಭಾರಿ ಗಾಳಿ ಮಳೆಗೆ ಸೌತಡ್ಕ ಸಮೀಪದ ಕೆಲವು ಮನೆಗಳಿಗೆ ಹಾನಿಯಾಗಿದ್ದು, ಮನೆಯಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಇಲ್ಲಿ ನಿವಾಸಿಗಳಾದ ಜಮೀಲಾ, ಮರಿಯಮ್ಮ, ಪಾರ್ವತಿ, ಸುರೇಶ್ ಪೂಜಾರಿ, ಮೂಸೆ ಕುಂಞಿ, ಜೋಹರ, ಹಮೀದ್ ಎಂಬುವರ ಮನೆಗೆ ಭಾಗಶಃ ಹಾನಿಯಾಗಿದ್ದು, ಮನೆಯ ಹೆಂಚು ಮತ್ತು ಶೀಟುಗಳು ಹಾರಿಹೋಗಿವೆ. ಈ ಸಂದರ್ಭ ಕೆಲವು ಮನೆಗಳಲ್ಲಿ ಹಿರಿಯರು ಮತ್ತು ಪುಟ್ಟ ಮಗು ಮನೆಯೊಳಗಿದ್ದು ಅದೃಷ್ಟವಶಾತ್ ಯಾವುದೇ ತೊಂದರೆಯಾಗದೆ

ಮಂಗಳೂರು: ಬೊಳ್ಳಿ ಮೂವೀಸ್ ಮತ್ತು ಅವಿಕಾ ಪ್ರೋಡಕ್ಷನ್ ವತಿಯಿಂದ ಪಿಲಿತ ರಾಪಟ

ಬೊಳ್ಳಿ ಮೂವೀಸ್ ಮತ್ತು ಅವಿಕಾ ಪ್ರೋಡಕ್ಷನ್ ವತಿಯಿಂದ ನವರಾತ್ರಿ ಹಬ್ಬದ ಪ್ರಯುಕ್ತ ಅಕ್ಟೋಬರ್ 24ರಂದು ಪಿಲಿತ ರಾಪಟವನ್ನು ಹಮ್ಮಿಕೊಂಡಿದ್ದಾರೆ. ಯುವ ಸಂಗಮ ಕುದ್ರೋಳಿ ಮತ್ತು ಶಿವ ಫ್ರೆಂಡ್ಸ್ ಬರ್ಕೆ ಪಿಲಿತ ರಾಪಟ ನಡೆಯಲಿದೆ. ಮಂಗಳೂರಿನ ಬಿಜೈ ಕಾಪಿಕಾಡ್‍ನ ಕೊಟ್ಟಾರ 2ನೇ ಅಡ್ಡರಸ್ತೆಯಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ.

ಉಳ್ಳಾಲದ ಒಳರಸ್ತೆಗಳ ಗುಂಡಿಗಳಲ್ಲಿ ಶಾಸಕರ ನಗುಮುಖ ಎದ್ದು ಕಾಣುತ್ತಿದೆ – ಸುನಿಲ್ ಕುಮಾರ್ ಬಜಾಲ್

ಉಳ್ಳಾಲ ಕ್ಷೇತ್ರದಲ್ಲಿ ಭಾರೀ ಅಭಿವೃದ್ಧಿಯಾಗಿದೆ ಎಂದು ಒಂದು ಕಡೆ ಡಂಗುರ ಸಾರುತ್ತಿದ್ದರೆ,ಮತ್ತೊಂದು ಕಡೆ ಒಳರಸ್ತೆಗಳ ಅವ್ಯವಸ್ಥೆ, ಚರಂಡಿಗಳ ದುರಾವಸ್ಥೆ, ಆರೋಗ್ಯ ಕ್ಷೇತ್ರಗಳ ಸಮಸ್ಯೆಗಳು, ಆಡಳಿತಾತ್ಮಕ ಸಂಕಷ್ಟಗಳು,ಸಾಮಾಜಿಕ ಅನಾಚಾರಗಳನ್ನು ಕ್ಷೇತ್ರದ ಜನತೆ ನಿರಂತರವಾಗಿ ಅನುಭವಿಸುತ್ತಿದ್ದಾರೆ. ಒಳರಸ್ತೆಗಳಲ್ಲಿ ಚೆಂಬುಗುಡ್ಡ ದಾರಂದಬಾಗಿಲು ಪಂಡಿತ್ ಹೌಸ್ ಸಂಪರ್ಕ ರಸ್ತೆಯಂತೂ ಕಳೆದ 25 ವರ್ಷಗಳಿಂದ ತೇಪೆ ಕಾರ್ಯಕ್ಕೆ ಒಗ್ಗಿ ಹೋಗಿದೆಯೇ ಹೊರತು ಸಂಪೂರ್ಣ

ಉಡುಪಿ: ‘ಪರಶುರಾಮನಿಗೆ ಶಾಸಕ ಸುನಿಲ್ ಕುಮಾರ್ ರಿಂದ ಘೋರ ಅಪಚಾರ’ – ಮುತಾಲಿಕ್ ಆಕ್ರೋಶ

ತುಳುನಾಡಿನ ಪರಶುರಾಮನಿಗೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಘೋರ ಅಪಚಾರ, ಅವಮಾನ ಮಾಡಿದ್ದಾರೆ ಎಂದು ಶ್ರೀ ರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಉಡುಪಿಯ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಮದಗ್ನಿ ಆರಾಧಕರು ಪರಶುರಾಮನ ಅರಾಧನೆ ಮಾಡುತ್ತಾರೆ. ಪರಶುರಾಮನ ಕೀರ್ತಿ, ಪ್ರಭಾವದಿಂದಾಗಿ ಅವರು ದೇವರು ಎನ್ನುವ ನಂಬಿಕೆ ಇದೆ. ತನ್ನ ಪರಾಕ್ರಮದಿಂದ ಸಮುದ್ರವನ್ನು ಹಿಂದೆ ಸರಿಸಿ ಭೂಮಿ

ಮಂಗಳೂರು: ಹಿಂದೂ ವ್ಯಾಪಾರಸ್ಥರ ಅಂಗಡಿಗಳಿಗೆ ಕೇಸರಿ ಪತಾಕೆ ಕಟ್ಟಿದ ವಿಹಿಂಪ ಕಾರ್ಯಕರ್ತರು

ಮಂಗಳೂರಿನ ದೇವಸ್ಥಾನದಲ್ಲಿ ಸಂತೆ ವ್ಯಾಪಾರಕ್ಕೆ ಜಿಲ್ಲಾಡಳಿತ ಸೂಚನೆಯಂತೆ ಎರಡನೇ ಬಾರಿ ಹರಾಜು ನಡೆಸಿ ಅನ್ಯ ಧರ್ಮದವರಿಗೆ ವ್ಯಾಪಾರಕ್ಕೆ ಅವಕಾಶ ನೀಡಿದ್ದನ್ನು ಹಿಂದೂ ಸಂಘಟನೆಗಳು ಖಂಡನೆ ವ್ಯಕ್ತಪಡಿಸಿದ್ದಾರೆ. ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ನೇತೃತ್ವದಲ್ಲಿ ಸ್ಥಳಕ್ಕೆ ಬಂದ ಕಾರ್ಯಕರ್ತರು, ಹಿಂದು ವ್ಯಾಪಾರಸ್ಥರು ನಡೆಸುವ ಅಂಗಡಿಗಳಿಗೆ ಕೇಸರಿ ಪತಾಕೆಯನ್ನು ಹಾಕಿದ್ದಾರೆ. ಇದೇ ವೇಳೆ ಮಾತನಾಡಿದ ಶರಣ್ ಪಂಪ್ವೆಲ್, ಇವತ್ತು ಎಲ್ಲಾ ಅಂಗಡಿಗಳಿಗೆ