Home Blog Left SidebarPage 367

ಸವಿರುಚಿ – ಗೆಣಸಲೆ – ಕಾಯಿ ಗೆಣಸಲೆ ವೈವಿಧ್ಯ

ಸಾಲು ಸಾಲು ಚೌತಿ ನವರಾತ್ರಿ ದೀಪಾವಳಿ ಹಬ್ಬ ಹರಿದಿನ ಬಂದಾಗಲೇ ಸಿಹಿತಿಂಡಿಗಳ ಘಮ ಘಮ ಹಳ್ಳಿ ರೆಸಿಪಿಗಳು ಹಲಸಿನ ಹಣ್ಣಾಗುವಾಗ ಗೆಣಸಲೆ ಸವಿರುಚಿ ಬಿಟ್ಟಿರಲಾಗದೆ ಇಲ್ಲದಾಗ ಮಾಡುವ ಕಾಯಿ (ತೆಂಗಿನ) ಗೆಣಸಲೆಗೆ ರುಚಿ ತಿಂದವನಿಗೆ ಗೊತ್ತು ಇದು ಸಿಕ್ಕಾಪಟ್ಟೆ ತುಂಬಾ ಟೇಸ್ಟಿ ಎಂದವರು ಹೇಳುತ್ತಾರೆ ಬಾಳೆ ಎಲೆಯಲ್ಲಿ ಮಾಡುವ ಈ ತಿಂಡಿಗೆ ನಮ್ಮ ಈಗಿನ ಪಿಜ್ಜಾ –

ಆದರ್ಶ್ ಶೆಟ್ಟಿ ನೆಲ್ಯಾಡಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ನೆಲ್ಯಾಡಿ: ತೆಲಂಗಾಣ ರಾಜ್ಯದ ವಾರಂಗಲ್ ನಲ್ಲಿ ನಡೆಯುತ್ತಿರುವ ದಕ್ಷಿಣ ವಲಯ ಅಂತರ್ ರಾಜ್ಯ ಮಟ್ಟದ ಜೂನಿಯರ್ ಅಥ್ಲೆಟಿಕ್ಸ್ 18ರ ವಯೋಮಾನದ ಬಾಲಕರ ಕ್ರೀಡಾಕೂಟದಲ್ಲಿ ಆದರ್ಶ್ ಶೆಟ್ಟಿ ಇವರು ಎತ್ತರ ಜಿಗಿತ ಸ್ಪರ್ಧೆಯಲ್ಲಿ ಬೆಳ್ಳಿಯ ಪದಕದೊಂದಿಗೆ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ದೈಹಿಕ ಶಿಕ್ಷಕರಾದ ಏಲಿಯಸ್ ಪಿಂಟೋ, ರಾಜೇಶ್ ಮೂಲ್ಯ ಹಾಗೂ ಪುಷ್ಪರಾಜ್ ಇವರಿಗೆ ತರಬೇತಿಯನ್ನು ನೀಡಿದ್ದಾರೆ. ಪ್ರಸ್ತುತ ಇವರು ಪುತ್ತೂರು ಸಂತ

ಮಂಗಳೂರಿನಲ್ಲಿ ದಸರಾ ನೈಟ್ ಮ್ಯಾರಥಾನ್ ಸ್ಪರ್ಧೆ

ಮಂಗಳೂರು ದಸರಾ ಮಹೋತ್ಸವ ಪ್ರಯುಕ್ತ ಝೂಯಿಸ್ ಫಿಟ್ನೆಸ್ ಕ್ಲಬ್ ವತಿಯಿಂದ ಕುದ್ರೋಳಿ ಕ್ಷೇತ್ರದ ಸಹಯೋಗದಲ್ಲಿ ಆಯೋಜಿಸಲಾದ ನೈಟ್ ಮ್ಯಾರಥಾನ್ ಸ್ಪರ್ಧೆ ನಡೆಯಿತು. ಸ್ಪರ್ಧೆಗೆ ಸಹಾಯಕ ಪೊಲೀಸ್ ಆಯುಕ್ತರಾದ ಮಹೇಶ್ ಕುಮಾರ್ ಅವರು ಚಾಲನೆ ನೀಡಿದರು. ಕುದ್ರೋಳಿ ಕ್ಷೇತ್ರ ದ ಪ್ರಧಾನ ದ್ವಾರದಿಂದ ಮಣ್ಣಗುಡ್ಡ, ನಾರಾಯಣಗುರು ಸರ್ಕಲ್, ಎಂ.ಜಿ. ರಸ್ತೆ, ಪಿವಿಎಸ್, ಕೆ.ಎಸ್.ರಾವ್ ರಸ್ತೆ, ಹಂಪನಕಟ್ಟೆ, ಕ್ಲಾಕ್ ಟವರ್, ಅಳಕೆ ಯಾಗಿ ಮರಳಿ ಕುದ್ರೋಳಿ ಕ್ಷೇತ್ರಕ್ಕೆ ಆಗಮಿಸುವ

ಮಂಗಳೂರು: ಕುಡ್ಲದ ಪಿಲಿಪರ್ಬ-2023ರ ಚಪ್ಪರ ಮುಹೂರ್ತ ಕಾರ್ಯಕ್ರಮ

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ, ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕ ಶ್ರೀ ಡಿ.ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ನಡೆಯಲಿರುವ ದ್ವಿತೀಯ ವರ್ಷದ “ಕುಡ್ಲದ ಪಿಲಿ ಪರ್ಬ-2023” ದ ಚಪ್ಪರ ಮುಹೂರ್ತ ಕಾರ್ಯಕ್ರಮವು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಜರುಗಿತು. ಈ ಸಂದರ್ಭ ಶಾಸಕ ವೇದವ್ಯಾಸ್ ಕಾಮತ್ ಅವರು ಮಾತನಾಡಿ, “ಕರಾವಳಿ ಭಾಗದಲ್ಲಿ ದಸರಾ ಎಂದರೆ ಅಲ್ಲಿ ಹುಲಿವೇಷ ಇದ್ದೇ ಇರುತ್ತದೆ. ಈಗ ಈ ಕಲೆ ಕರಾವಳಿ

ಕಾರ್ಕಳ : ಥೀಂ ಪಾರ್ಕಿನಲ್ಲಿ ಪರಶುರಾಮನ ಕಂಚಿನ ಪ್ರತಿಮೆಯೇ ಇರಬೇಕು: ಮುನಿಯಾಲು ಉದಯ ಶೆಟ್ಟಿ

ಕಾರ್ಕಳ : ತಾಲ್ಲೂಕಿನ ಬೈಲೂರು ಉಮಿಕಲ್ ಬೆಟ್ಟದಲ್ಲಿ ಪುನರಪಿ ಪರಶುರಾಮನ ಕಂಚಿನ ಪ್ರತಿಮೆಯನ್ನೇ ಸ್ಥಾಪಿಸಬೇಕು ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿ ಆಗ್ರಹಿಸಿದ್ದಾರೆ. ತಾಲ್ಲೂಕಿನ ಬೈಲೂರು ಪರಶುರಾಮ ಥೀಮ್ ಪಾರ್ಕ್ ಪರಿಸರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಂಚಿನ ಮೂರ್ತಿಯನ್ನು ಮಾಡಲು ಕನಿಷ್ಠ 2ವರ್ಷವಾದರೂ ಅಗತ್ಯವಿದೆ. ಪ್ರವಾಸೋದ್ಯಮ ಇಲಾಖೆದವರು ನಿರ್ಮಿತಿ ಕೇಂದ್ರದವರಿಗೆ ನೀಡಿದ್ದು, ನಿರ್ಮಿತಿ ಕೇಂದ್ರದವರು ಅದನ್ನು ಮಾಡುವುದು

ನವರಾತ್ರಿ ಹಬ್ಬದ ವಿಶೇಷ…ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಜಿ.ಎಲ್ ಸ್ವರ್ಣ ಹಬ್ಬ ಆಭರಣಗಳ ಖರೀದಿಗೆ ಆಕರ್ಷಕ ಕೊಡುಗೆ

ನವರಾತ್ರಿಯ ಪ್ರಯುಕ್ತ ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಜಿಎಲ್‌ ಆಚಾರ್ಯ ಜ್ಯುವೆಲ್ಲರ್ಸ್ ವಿಶೇಷ ಕೊಡುಗೆ ನೀಡ್ತಾ ಇದೆ. ಅ.15ರಿಂದ 24ರವರೆಗೆ ಜಿಲ್ ಸ್ವರ್ಣ ಹಬ್ಬ ನಡೆಯಲಿದ್ದು, ಈ ಸ್ವರ್ಣ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ಆಕರ್ಷಕ ಕೊಡುಗೆಗಳನ್ನು ಸಂಸ್ಥೆ ನೀಡ್ತಾ ಇದೆ.. ಬಂಗಾರದ ಚೈನ್‌‌ ಖರೀದಿಗೆ VA 6%ನಿಂದ ಆರಂಭ, ಜಂಟ್ಸ್ ಕಡ ಖರೀದಿಗೆ VA 6%ನಿಂದ‌ ಆರಂಭ, ಆ್ಯಂಟಿಕ್ ಜ್ಯುವೆಲ್ಲರ್ಸ್ ಖರೀದಿಗೆ VA 15% ನಿಂದ ಆರಂಭ, ಬ್ಯಾಂಗಲ್ಸ್ ಖರೀದಿಗೆ VA 8%ನಿಂದ

ಕಾಸರಗೋಡು: ವಿಜಯ ಕುಮಾರ್ ರೈ ರವರ ತಾಯಿ ದುರ್ಗಾ ರೈ ನಿಧನ

ಕಾಸರಗೋಡು: ವಿಜಯ ಕುಮಾರ್ ರೈ ರವರ ತಾಯಿ ದುರ್ಗಾ ರೈ ನಿಧನ ಉಪ್ಪಳ ಮಂಗಲ್ಪಾಡಿಯ ಬಿಜೆಪಿಯ ಕಾಸರಗೋಡು ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ ಕುಮಾರ್ ರೈ ಅವರ ತಾಯಿ ದುರ್ಗಾ ರೈ ಅವರು ನಿಧನರಾಗಿದ್ದಾರೆ. ಮಂಗಲ್ಪಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ ದಿವಂಗತ ಬಾಬು ರೈ ಮಲ್ಲಂಗೈ ಅವರ ಧರ್ಮ ಪತ್ನಿಯಾಗಿದ್ದಾರೆ. ಮೃತರ ಅಂತ್ಯ ಸಂಸ್ಕಾರವು ಆದಿತ್ಯವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಎಂದು ಸುದ್ದಿ ಮೂಲಗಳು ತಿಳಿಸಿವೆ ವಿ4 ನ್ಯೂಸ್ ಬ್ಯುರೋ

ನೆಲ್ಯಾಡಿ: ಅರಣ್ಯ ಇಲಾಖೆ ವತಿಯಿಂದ ಚಿಣ್ಣರ ವನ್ಯ ದರ್ಶನ, ಅಧ್ಯಯನ ಪ್ರವಾಸ

ನೆಲ್ಯಾಡಿ: ಅರಣ್ಯ ಇಲಾಖೆ ವತಿಯಿಂದ ಚಿಣ್ಣರ ವನ್ಯ ದರ್ಶನಕ್ಕೆ ಕಳೆಂಜ ಗ್ರಾಮದ ಮರಕ್ಕಡ ಪ್ರೌಢ ಶಾಲೆಯಿಂದ ವಿದ್ಯಾರ್ಥಿಗಳು ಕುದುರೆಮುಖ, ಶೃಂಗೇರಿ, ಹೊರನಾಡು, ಇತರ ಪರಿಸರಗಳಿಗೆ ಅಧ್ಯಯನ ಪ್ರವಾಸ ಕೈಗೊಂಡರು. ಪ್ರಯಾಣಕ್ಕೆ ಕಳೆಂಜ ಅರಣ್ಯ ಸಮಿತಿ ಅಧ್ಯಕ್ಷ ಧನಂಜಯ ಗೌಡ ಹಸಿರು ನಿಶಾನೆ ತೋರಿಸಿ ಶುಭಕೋರಿದರು. ಈ ಸಂದರ್ಭದಲ್ಲಿ ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ಜಯಪ್ರಕಾಶ್ ಕೆ.ಕೆ, ಕಳೆಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಂಜುನಾಥ ಗೌಡ, ಅರಣ್ಯ ಪಾಲಕರಾದ ಪ್ರಶಾಂತ್,

ಮಂಗಳೂರು – ಸ್ಮಾರ್ಟ್ ಸಿಟಿಯ ವಿವಿಧ ಕಾಮಗಾರಿ, ಸಂಸದ ನಳಿನ್ ಕುಮಾರ್ ಕಟೀಲ್ ವೀಕ್ಷಣೆ

ಮಂಗಳೂರು ನಗರದಲ್ಲಿ ಸ್ಮಾರ್ಟ್ ಸಿಟಿಯ ವಿವಿಧ ಕಾಮಗಾರಿಗಳು ನಡೆಯುತ್ತಿದ್ದು, ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕಾಮಗಾರಿಗಳಿಗೆ ಪರಿಶೀಲನೆ ನಡೆಸಿದರು. ಮಂಗಳೂರಿನ ನಗರದ ಪಂಪ್‍ವೆಲ್ ರಸ್ತೆ ಅಗಲೀಕರಣ ಮತ್ತು ಚರಂಡಿ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು. ನಂತರ ಸ್ಮಾರ್ಟ್ ಸಿಟಿಯಡಿಯಲ್ಲಿ ವೆನ್ಲಾಕ್ ಆಸ್ಪತ್ರೆಯ ಸರ್ಜಿಕಲ್ ಬ್ಲಾಕ್ ವೀಕ್ಷಣೆಯನ್ನು ಮಾಡಿದರು. ಬೋಳಾರದಲ್ಲಿ ನಿರ್ಮಾಣವಾದ ಈಜುಕೊಳ ಕಾಮಗಾರಿ ಪರಿಶೀಲನೆ ನಡೆಸಿದರು.

ಬಂಟ್ವಾಳ: ವಿಷ ಜಂತುಗಳ ಆವಾಸ ಸ್ಥಾನವಾಗಿರುವ ಬಿ.ಸಿ ರೋಡ್‍ನಲ್ಲಿದ್ದ ಹಳೆಯ ಉಪನೋಂದಾವಣೆ ಕಚೇರಿ

ಬಂಟ್ವಾಳ: ಬಿ.ಸಿ.ರೋಡಿನ ಉಪನೋಂದಾವಣೆ ಕಚೇರಿ ತಾಲೂಕು ಆಡಳಿತ ಸೌಧಕ್ಕೆ ಸ್ಥಳಾಂತರಗೊಂಡ ಬಳಿಕ ನ್ಯಾಯಾಲಯ ರಸ್ತೆಯಲ್ಲಿರುವ ಹಳೆ ಕಟ್ಟಡ ನಿರ್ವಹಣೆಯ ಕೊರತೆಯಿಂದ ಪಾಳು ಬಿದ್ದಂತಿದೆ. ಕಟ್ಟಡದ ಸುತ್ತ ಪೆÇದೆಗಳು ಬೆಳೆದು ವಿಷ ಜಂತುಗಳ ಆವಸ ಸ್ಥಾನವಾಗಿದೆ. ಸಾರ್ವಜನಿಕರಿಗೆ, ಭಿಕ್ಷಕರಿಗೆ ಉಚಿತವಾಗಿ ಮಲಮೂತ್ರ ವಿಸರ್ಜನೆ ಮಾಡುವ ಸ್ಥಳವಾಗಿ ಮಾರ್ಪಟ್ಟಿದ್ದು, ನಗರ ಮಧ್ಯೆ ರೋಗವಾಹಕಗಳು ಸಂತಾನಾಭಿವೃದ್ದಿ ಮಾಡುವ ಸ್ಥಳವಾಗಿ ಪರಿವರ್ತನೆಗೊಂಡಿದೆ.