ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ-2023 ನವರಾತ್ರಿ ಮಹೋತ್ಸವವು ಅಕ್ಟೋಬರ್ 15ರಿಂದ 25 ರ ವರೆಗೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ಎಚ್. ಎಸ್ ಸಾಯಿರಾಂ ಹೇಳಿದರು. ಅವರು ಕುದ್ರೋಳಿ ಕ್ಷೇತ್ರದಲ್ಲಿ ಸುದ್ದಿಗೋಷ್ಠಿ ನಡೆಸಿ ದಸರಾ ಮಹೋತ್ಸವದ ಬಗ್ಗೆ ಮಾಹಿತಿ ನೀಡಿದರು. ಸಮಿತಿಯ ಸದಸ್ಯರಾದ ಹರಿಕೃಷ್ಣ
ಕಡಲ ಕೆರೆ ಕೈಗಾರಿಕಾ ಪ್ರದೇಶದಿಂದ ಸಾರ್ವಜನಿಕ ರಸ್ತೆ ಸಾರ್ವಜನಿಕ ಜನ ವಸತಿ ಪ್ರದೇಶಕ್ಕೆ ಕೊಳಚೆ ನೀರು ಬರುತ್ತಿದ್ದು ಸುಮಾರು ಮೂರು ವರ್ಷಗಳಿಂದ ಸತತ ದೂರು ನೀಡಿದ್ದರೂ ಪುರಸಭೆಯು ಕ್ರಮಕೈಗೊಂಡಿಲ್ಲವೆಂದು ಆರೋಪಿಸಿ ಸಾಮಾಜಿಕ ಹೋರಾಟಗಾರ ರಾಜೇಶ್ ಕಡಲಕೆರೆ ಅವರು ಪುರಸಭಾ ಕಛೇರಿಯ ಮುಂಭಾಗ ಧರಣಿ ಕುಳಿತು ಪುರಸಭೆಗೆ ಧಿಕ್ಕಾರವನ್ನು ಕೂಗಿದರು. ಕೈಗಾರಿಕಾ ಪ್ರದೇಶದಲ್ಲಿ ಕಾರ್ಖಾನೆಗಳಿಂದ ಹೊರ ಬಿಡುತ್ತಿರುವ ಕೊಳಚೆ ನೀರು ರಸ್ತೆ ಬದಿಯ ಚರಂಡಿಗಳಲ್ಲಿ ಹರಿದು
ಬೀದಿ ಬದಿ ವ್ಯಾಪಾರಸ್ಥರ ಗುರುತಿನ ಚೀಟಿ ಮತ್ತು ಪ್ರಮಾಣ ಪತ್ರ ನೀಡುವಂತೆ ಒತ್ತಾಯಿಸಿ ಬೀದಿ ಬದಿ ವ್ಯಾಪಾರಸ್ಥರ ಸಂಘದ ವತಿಯಿಂದ ಮಂಗಳೂರು ಪಾಲಿಕೆಗೆ ಮುತ್ತಿಗೆ ಹಾಕಲಾಯಿತು. ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಂದ ಸಾರ್ವಜನಿಕರ ಕೆಲಸಗಳು ಆಗುತ್ತಿಲ್ಲ. 3 ವರ್ಷಗಳಿಂದ ನಮ್ಮ ಪ್ರಮಾಣ ಪತ್ರವಾಗಲೀ, ಗುರುತಿನ ಚೀಟಿಯನ್ನಾಗಲೀ ನವೀಕರಿಸಿ ನೀಡಿಲ್ಲ ಎಂದು ವ್ಯಾಪಾರಿಗಳು ಆರೋಪಿಸಿದರು. ಬೀದಿ ಬದಿವ್ಯಾಪಾರಿಗಳ ಸಂಘದ ಗೌರವಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಮಾತನಾಡಿ, ಮಹಾ
ಪುತ್ತೂರು: ಶಿವಮೊಗ್ಗದಲ್ಲಿ ಮಿಲಾದ್ ಆಚರಣೆ ಸಂದರ್ಭ ನಡೆದ ದಾಳಿಯನ್ನು ವಿಶ್ವ ಹಿಂದೂ ಪರಿಷತ್, ಬಜರಂಗಳ ತೀವ್ರವಾಗಿ ಖಂಡಿಸುತ್ತದೆ. ಈ ಘಟನೆಯಲ್ಲಿ ಭಾಗಿಯಾದವರನ್ನು ತಕ್ಷಣ ಬಂಧಿಸಿ ಸೂಕ್ತ ಶಿಕ್ಷೆ ವಿಧಿಸಬೇಕು ಎಂದು ವಿಹಿಂಪ, ಬಜರಂಗದಳ ಆಗ್ರಹಿಸಿದೆ. ಬಜರಂಗಳ ದಕ್ಷಿಣಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಸುದ್ದಿಗೋಷ್ಠಿಯಲ್ಲಿ ಖಂಡನೆ ವ್ಯಕ್ತಪಡಿಸಿ, ಮಿಲಾದ್ ಮೆರವಣಿಗೆ ವೇಳೆ ಅಳವಡಿಸಿದ ಬೃಹತ್ ಕಟೌಟ್ಗಳನ್ನು ಪೆÇಲೀಸರು ತೆಗೆಸಿದ್ದಾರೆ. ಇದನ್ನು
ಶಿವಮೊಗ್ಗದಲ್ಲಿ ನಡೆದ ಗಲಭೆಗೆ ಕಾಂಗ್ರೆಸ್ ಸರ್ಕಾರದ ಒಂದು ವರ್ಗಕ್ಕೆ ಮೀಸಲಾದ ಮೃದು ನೀತಿಯೇ ಕಾರಣ ಎಂದು ಶಾಸಕ ಡಾ. ಭರತ್ ಶೆಟ್ಟಿ ಆರೋಪ ಮಾಡಿದ್ದಾರೆ. ಸುರತ್ಕಲ್ನ ಶಾಸಕ ಕಚೇರಿಯಲ್ಲಿ ಅಹವಾಲು ಸ್ವೀಕರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ರಾಜ್ಯದ ವಿವಿಧಡೆ ಕೋಟಿ ಕೋಟಿ ಜನ ಸೇರುವ ಗಣೇಶ ಚತುರ್ಥಿ ಶಾಂತಿಯುತವಾಗಿ ನಡೆದಿದೆ. ಆದರೆ ಮುಸಲ್ಮಾನ ಬಾಂಧವರ ಹಬ್ಬದ ಸಂಭ್ರಮದ ವೇಳೆ ಇಂತಹ
ಬೈಂದೂರು ತಾಲೂಕಿನ ಬೆಳ್ಳಾಲ ಗ್ರಾಮದಲ್ಲಿ ಗುಂಡೇಟಿನಿಂದ ಬಲಿಯಾದ ಸರಣಿ ಗೋ ಹತ್ಯೆಯನ್ನು ಖಂಡಿಸಿ ಹಾಗೂ ಆರೋಪಿಯಾದ ನರಸಿಂಹ ಕುಲಾಲ್ನನ್ನು ಶೀಘ್ರವೇ ಬಂಧಿಸುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಬೈಂದೂರು ಪ್ರಖಂಡದ ವತಿಯಿಂದ ಪ್ರತಿಭಟನೆ ಕೊಲ್ಲೂರಿನಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿಯಾದ ಶರಣ್ ಪಂಪ್ವೆಲ್ ಅವರು ಸಂತ್ರಸ್ತ ಕುಟುಂಬದ ಮನೆಗೆ ತೆರಳಿ ಸದಾಕಾಲ ವಿಶ್ವ ಹಿಂದು ಪರಿಷತ್ ನಿಮ್ಮೊಂದಿಗೆ
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪಾರ ಯಶಸ್ಸುಗಳಿಸಿದ ಬಾಯೋ ಆಮ್ಚೆ ಚೇಡು ಚಿತ್ರ ಇದೀಗ ಮಾಯಾ ನಗರಿ ಮುಂಬೈಯಲ್ಲಿ ಪ್ರಿಮಿಯರ್ ಪ್ರದರ್ಶನಗೊಳ್ಳಲಿದೆ. ಅಕ್ಟೋಬರ್ 7ರಂದು ಡೊಂಬಿವಲಿ, ಮಿರಾಜ್ ಸಿನಿಮಾ ಮಂದಿರದಲ್ಲಿ ಬೆಳಿಗ್ಗೆ 11 ಗಂಟೆಗೆ ಹಾಗೂ ಅಕ್ಟೋಬರ್ 8ರಂದು ಗೋರೆಗಾವ್ ಮಿರಾಜ್ ಸಿನಿಮಾ ಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ. ಇಳಾ ವಿಟ್ಲಾ ನಾಯಕಿಯಾಗಿ ಅಭಿನಯಿಸರುವ ಚಿತ್ರ ಕೋಲ್ಕತ್ತಾ ಫಿಲಂ ಫಿಸ್ಟಿವಲ್ನಲ್ಲಿ ಪ್ರಶಸ್ತಿ ಪಡೆದುಕೊಂಡಿದೆ. ಮುಂಬೈನ
ಕರ್ನಾಟಕ ಸರಕಾರದ ವಿಧಾನ ಸಭಾ ಸಭಾಧ್ಯಕ್ಷ ಯು.ಟಿ.ಖಾದರ್ ಅವರ ಆಪ್ತ ಸಹಾಯಕರಾಗಿ ಆಯ್ಕೆಯಾದ ಪ್ರಕಾಶ್ ಪಿಂಟೋ ಅವರಿಗೆ ತೊಕ್ಕೊಟ್ಟು ಶಿವಾಜಿ ಪ್ರೆಂಡ್ ಸರ್ಕಲ್ ಮತ್ತು ಸ್ವಾಮಿ ಕೊರಗಜ್ಜ ಸಮಿತಿಯ ವತಿಯಿಂದ ಗೌರವ ಸನ್ಮಾನ ನಡೆಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಕಾಶ್ ಪಿಂಟೋ ಶಿವಾಜಿ ಫ್ರೆಂಡ್ಸ್ ಸರ್ಕಲ್ ಕ್ಲಬ್ ನಲ್ಲಿ ಹಿಂದೂ ಮುಸ್ಲಿಮ್, ಕ್ರೈಸ್ತರು ಸದಸ್ಯರಾಗಿದ್ದಾರೆ, ಸುಮಾರು 50ವರ್ಷದಿಂದ ಮುಂದುವರೆಸುತ್ತಾ ಬಂದಿರುತ್ತಾರೆ, ನಿಮ್ಮ ಮುಂದಿನ ಯೋಜನೆಗಳು
ಶಿವಮೊಗ್ಗದ ಈದ್ ಮಿಲಾದ್ ಗಲಾಟೆ ಬಳಿಕ ಎಚ್ಚೆತ್ತಿರುವ ಉಡುಪಿ ನಗರಸಭೆ, ನಗರ ವ್ಯಾಪ್ತಿಯ ಅನಧಿಕೃತ ಬ್ಯಾನರ್ ಮತ್ತು ಕಟೌಟ್ಗಳನ್ನು ತೆರವುಗೊಳಿಸಿದೆ. ಉಡುಪಿಯಲ್ಲಿ ಅಕ್ಟೋಬರ್ ಹತ್ತರಂದು ಹಿಂದೂ ಸಮಾಜೋತ್ಸವ ಆಯೋಜನೆಗೊಂಡಿದ್ದು, ಹಿಂದೂ ಸಮಾಜೋತ್ಸವದ ಎಲ್ಲಾ ಬ್ಯಾನರ್ ಗಳನ್ನೂ ತೆರವುಗೊಳಿಸಲಾಗಿದೆ. ಉಡುಪಿ ನಗರ ಸುತ್ತಮುತ್ತ ಅಳವಡಿಸಿದ್ದ ಬ್ಯಾನರ್ಗಳ ತೆರವು ಹಿನ್ನೆಲೆಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಉಡುಪಿ ಎಸ್ಪಿ ಡಾ. ಅರುಣ್ ಅವರನ್ನು
ಶಿವಮೊಗ್ಗ ಗಲಭೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಅನಧಿಕೃತವಾಗಿ ಹಾಗೂ ಅವಧಿ ಮೀರಿದ ಬ್ಯಾನರ್ ಮತ್ತು ಕಟೌಟ್ಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ನಗರಸಭೆಯ ಅಧಿಕಾರಿಗಳು ಪೆÇಲೀಸ್ ರಕ್ಷಣೆಯಲ್ಲಿ ನಡೆಸಿದರು. ನಗರಸಭೆಯಿಂದ ಅನುಮತಿ ಪಡೆಯದೆ ಉಡುಪಿ ನಗರ, ಸಂತೆಕಟ್ಟೆ ಹಾಗೂ ಮಣಿಪಾಲ ಸೇರಿದಂತೆ ನಗರ ಸಭೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಲಾಗಿದ್ದ ಹಾಗೂ ಅವಧಿ ಮೀರಿದ ಒಟ್ಟು 85 ಅನಧಿಕೃತ ಬ್ಯಾನರ್ ಹಾಗೂ




























