ಮೂಡುಬಿದಿರೆ: ಮಕ್ಕಳಲ್ಲಿ ಸೇವಾ ಮನೋಭಾವ ಬೆಳೆಸಲು ರೋವರ್ಸ್ ಮತ್ತು ರೇಂಜರ್ಸ್ ಸಹಕಾರಿ’ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೂಡುಬಿದಿರೆ ಘಟಕದ ಖಜಾಂಚಿ, ಪ್ರಾಂತ್ಯ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ನವೀನ್ ಚಂದ್ರ ಅಂಬೂರಿ ಹೇಳಿದರು.ಅವರು ಆಳ್ವಾಸ್ ಪದವಿಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ೨೦೨೩-೨೪ನೇ ಸಾಲಿನ ಚಟುವಟಿಕೆಗಳನ್ನು
ಕಡಬ ಪಟ್ಟಣ ಪಂಚಾಯತ್, ಕಡಬ ತಾಲೂಕು ಗ್ಯಾರೇಜ್ ಮಾಲಕರ ಹಾಗೂ ಸಹೋದ್ಯೋಗಿಗಳ ಸಂಘ (ರಿ ), ಕಡಬ, ಇವರ ಸಹಭಾಗಿತ್ವದಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಪ್ರಯುಕ್ತ ಕಡಬ ಪಟ್ಟಣ ಸ್ವಚ್ಛತಾ ಕಾರ್ಯಕ್ರಮದ ಉದ್ಘಾಟನೆ ಕಡಬದ ಶ್ರೀ ಗಣೇಶ್ ಬಿಲ್ಡಿಂಗ್ ಕಟ್ಟಡದ ಎದುರುಗಡೆ ನಡೆಯಿತು. ಕಾರ್ಯಕ್ರಮವನ್ನು ಕಡಬ ತಾಲೂಕು ಉಪ ತಹಸೀಲ್ದಾರ್ ಗೋಪಾಲ್ ಕಲ್ಲುಗುಡ್ಡೆ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸ್ವಚ್ಚತೆ ಪ್ರತಿಯೊಬ್ಬರ
ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಸಮೀಪ ಕಾರೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಸಂಭವಿಸಿದೆ. ಗಾಯಾಳುವನ್ನು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಸಿಬ್ಬಂದಿ ಎಂದು ಹೇಳಲಾಗುತ್ತಿದ್ದು ಬಿಹಾರ್ ಮೂಲದವರ ಕಾರು ಇದಾಗಿದ್ದು, ಕಾರು ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿತ್ತು ಎನ್ನಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಟಾಣೆ ಹೆಡ್ ಕಾನ್ಸ್ಟೇಬಲ್ ಕುಶಾಲಪ್ಪ ಭೇಟಿ ನೀಡಿ
ಮುಸ್ಲಿಂ ಲೀಗ್ ಆಡಳಿತ ವೈಫಲ್ಯ ಹಾಗೂ ದುರಾಡಳಿತದ ವಿರುದ್ಧ ಭಾರತೀಯ ಜನತಾ ಪಕ್ಷ ಮಂಗಲ್ಪಾಡಿ ಪಂಚಾಯತ್ ಸಮಿತಿ ನೇತೃತ್ವದಲ್ಲಿ ಮಂಗಲ್ಪಾಡಿ ಪಂಚಾಯತ್ ಕಚೇರಿಗೆ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ ಕುಮಾರ್ ರೈ ಅವರು ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಮುಸ್ಲಿಂ ಲೀಗ್ ಆಡಳಿತದ ವೈಫಲ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಪಂಚಾಯತು ಸಮಿತಿ ಅಧ್ಯಕ್ಷರಾದ ರಾಮಚಂದ್ರ ಬಲ್ಲಾಳ್
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕಟ್ಟಡ ಸಾಮಾಗ್ರಿ ವಾಹನ ಸಾಗಾಟ ಚಾಲಕರು ಕಳೆದ ಆರು ದಿನಗಳಿಂದ ಮುಷ್ಕರ ನಡೆಸುತ್ತಿದ್ದು, ಇವರ ಸಮಸ್ಯೆಗಳಿಗೆ ಯಾರೂ ಸ್ಪಂದಿಸುತ್ತಿಲ್ಲ. ಕಟ್ಟಡ ಕಾರ್ಮಿಕರಿಗೆ ಕಟ್ಟಡ ಸಾಮಾಗ್ರಿಗಳನ್ನು ಸರಬರಾಜು ಮಾಡುತ್ತಿದ್ದ ವಾಹನಗಳು ರಸ್ತೆಗೆ ಇಳಿಯದೆ ಪ್ರತಿಭಟನೆಯಲ್ಲಿ ತೊಡಗಿವೆ. ಇದರಿಂದ ಕಟ್ಟಡ ಕೆಲಸವನ್ನು ನಂಬಿಕೊಂಡು ಬಂದಿರುವ ಕಾರ್ಮಿಕರು ಆರು ದಿನಗಳಿಂದ ಕೆಲಸವಿಲ್ಲದೆ ಆಲೆದಾಡುತ್ತಿದ್ದಾರೆ. ಇಡೀ ರಾಜ್ಯದಲ್ಲಿ ಇಲ್ಲದ
ನಾಗಬನ ಮತ್ತು ಮನೆಯ ಮೇಲೆ ಅಪಾಯಕಾರಿಯಾಗಿ ವಾಲಿದ್ದ ಮರವನ್ನು ಕಡಿಯುತ್ತಿದ್ದ ವೇಳೆ ಮರ ಉರುಳಿ ಬಿದ್ದು ಜಾರ್ಖಂಡ್ ಮೂಲದ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಮಜೂರು ಗ್ರಾಮದ ಕರಂದಾಡಿಯಲ್ಲಿ ನಡೆದಿದೆ. ಬಿಹಾರ -ಜಾರ್ಖಂಡ್ ಮೂಲದ ಸುಧೀರ್ ಪಾಂಜೆ ಮೃತ ಕೂಲಿ ಕಾರ್ಮಿಕ ಎಂದು ಗುರುತಿಸಲಾಗಿದೆ. ಕರಂದಾಡಿ ದೇವಸ್ಥಾನದ ಬಳಿ ಬೃಹತ್ ಗೋಳಿ ಮರವನ್ನು ಕಡಿಯುತ್ತಿದ್ದ ವೇಳೆ ಅದು ಕಾರ್ಮಿಕರ ಮೇಲೆ ಉರುಳಿ ಬಿದ್ದಿತ್ತು. ಇದರಿಂದಾಗಿ ಮೂವರು
ಕರಾವಳಿಯ ಮುಖ್ಯ ಬೆಳೆ ಅಡಿಕೆ ಅದರಲ್ಲೂ ಒಕ್ಕಣ್ಣ ಇದನ್ನು ನಂಬಬಾರದು ಎಂದು ನಮ್ಮ ಹಿರಿಯರ ಮಾತು ಅಕ್ಷರಶಃ ಸತ್ಯ. ಇದರಲ್ಲಿ ಏರಿಳಿತಗಳು ಸಾಮಾನ್ಯ ಹಾಗೆ ಪ್ರಕೃತಿ ವೈಪರೀತ್ಯಗಳು ಇನ್ನೊಂದೆಡೆ ಮಹಾಮಾರಿ ಕೊಳೆರೋಗ ಹಳದಿ ರೋಗ ಎಲೆ ಚುಕ್ಕೆ ರೋಗಗಳು ಅಲ್ಲದೆ ಅಡಿಕೆಯಲ್ಲಿರುವ ಔಷಧೀಯ ಗುಣಗಳು ಹಾಗೆ ಕೃಷಿಗೆ ಕಾಡುಪ್ರಾಣಿಗಳ ಹಾವಳಿ ಆನೆ ,ಕಾಡೆಮ್ಮೆ ,ಹಂದಿ, ಮಂಗ ಮುಂತಾದವುಗಳು ಕೃಷಿಕರನ್ನು ಬೆಚ್ಚಿ ಬೀಳಿಸುತ್ತದೆ ಪ್ರಯೋಗಗಳು ಬಹಳಷ್ಟು ನಡೆದರು ಪ್ರಕೃತಿಯ ಮುಂದೆ ನಾವು
ಶಾಲೆಯ ಪಕ್ಕದ ಅಂಗಡಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ತಡೆಯಿರಿ ಎಂಬ ಬಾಲಕಿಯ ಮನವಿಗೆ ಸಿಎಂ ಸಿದ್ದರಾಮಯ್ಯ ಅವರು ತಕ್ಷಣ ಸ್ಪಂದಿಸಿದ್ದೂ,ಇದೀಗ ತನ್ನ ಟ್ವಿಟರ್ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ಸಾರ್ವಜನಿಕ ವಲಯದಿಂದ ಬರುತ್ತಿರುವ ಕೆಲವು ವಿಶೇಷ ವಿಚಾರಗಳಿಗೆ ತ್ವರಿತವಾಗಿ ಸ್ಪಂದಿಸುವ ಪ್ರಕ್ರಿಯೆಯನ್ನು ಆರಂಭಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಿಳಿನೆಲೆ ಕೈಕಂಬದ ಸರ್ಕಾರಿ ಶಾಲೆಯಲ್ಲಿ
ದಿನಾಂಕ 02-10-2023ನೇ ಸೋಮವಾರದಂದು ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯ ಅಂಗವಾಗಿ ನಗರದ ಮೇರಿಹಿಲ್ನಲ್ಲಿ ಇರುವ ಜಿಲ್ಲಾ ಗೃಹರಕ್ಷಕದಳ ಮತ್ತು ಪೌರರಕ್ಷಣಾ ಕಛೇರಿಯಲ್ಲಿ ಗಾಂಧೀಜಿಯವರ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಭಾವಚಿತ್ರಕ್ಕೆ ಪುಷ್ಟನಮನ ಸಲ್ಲಿಸಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಮತ್ತು ಗಾಂಧೀಜಿಯವರ ತ್ಯಾಗ, ಸೇವೆ ಹಾಗೂ ಬಲಿದಾನವನ್ನು ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಟರಾದ
ಬಂಟ್ವಾಳ : ನುಗ್ಗೆಕಾಯಿ ಎಂಬ ಕ್ಷಣ ನಮಗೆ ಅದರ ಔಷಧೀಯ ಗುಣಗಳು ನೆನಪಿಗೆ ಬರುತ್ತದೆ ಹಾಗೆ ನುಗ್ಗೆ ಸೊಪ್ಪಿನಲ್ಲಿ ರಕ್ತಹೀನತೆಗೆ ಒಳ್ಳೆಯ ಔಷಧಿ ಕ್ಯಾಲ್ಸಿಯಂ ವಿಟಮಿನ್ ಎ ವಿಟಮಿನ್ ಇ ಪೊಟ್ಯಾಷಿಯಂ ಲೈಂಗಿಕ ಕಾಯಿಲೆಗಳಿಗೆ ನುಗ್ಗೇಕಾಯಿ ರಾಮಬಾಣ ನುಗ್ಗೆಕಾಯಿಯನ್ನು ತಿನ್ನುವುದರಿಂದ ಸಿಡುಬು ಬರುವುದಿಲ್ಲ ಮೂಳೆಗಳ ಬಲ ಹೆಚ್ಚುತ್ತದೆ ಲೈಂಗಿಕ ಶಕ್ತಿ ಹೆಚ್ಚುತ್ತದೆ ಮದುಮೇಹಿಗಳಿಗೆ ಉತ್ತಮಚೋಟುದ್ದ ವಿದ್ದ ನುಗ್ಗೆಕಾಯಿ ಫಿಟುದ್ದ ಆಯಿತು ಹೈಬ್ರಿಡ್ ಬಂತು ಆದರೆ




























