MANGALURU (V4NEWS ) : ಎಂಡೋಸಲ್ಫಾನ್ ಪೀಡಿತ ರೋಗಿಗಳಿಗೆ ಸಹಾಯವಾಗುವ ನಿಟ್ಟಿನಲ್ಲಿ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಒಂದು ಕೋಟಿ ರೂಪಾಯಿ ಸಹಾಯಧನ ನೀಡಿದೆ. ಎಂಆರ್ಪಿಎಲ್ ಸಿಎಸ್ಆರ್ ಫಂಡ್ ವತಿಯಿಂದ ಜಿಲ್ಲಾ ಆರೋಗ್ಯ ಇಲಾಖೆಗೆ ಎಂಡೋಸಲ್ಫಾನ್ ಪೀಡಿತ ರೋಗಿಗಳಿಗೆ ಸಹಾಯ ಆಗುವ ನಿಟ್ಟಿನಲ್ಲಿ ಒಂದು ಕೋಟಿ ರೂಪಾಯಿಯನ್ನು ಎಂಆರ್ಪಿಎಲ್
ಬಂಟ್ವಾಳ: ತಾಲೂಕಿನ ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ 5 ಜೋಡಿ ಅವಳಿ ಜವಳಿ ಮಕ್ಕಳು ಒಂದೇ ತರಗತಿಯಲ್ಲಿ ಕಲಿಯುತ್ತಿದ್ದು ಗಮನ ಸೆಳೆದಿದ್ದಾರೆ. ಶಾಲೆಯ ಎಂಟನೇ ತರಗತಿಯಲ್ಲಿ ಈ ಅವಳಿ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ.ಅಯಿಷಾ ಝಿಬಾ-ಖತೀಝಾ ಝಿಯಾ, ಶ್ರಣವಿ-ಜಾನ್ಹವಿ, ಫಾತಿಮತ್ ಕಮಿಲ-ಫಾತಿಮತ್ ಸಮಿಲ, ಆಯಿಷಾ ರೈಫಾ- ಫಾತೀಮಾ ರೌಲ, ದುಲೈಕತ್ ರುಫಿದಾ- ಹಲೀಮತ್ ರಾಫಿದ ಒಂದೇ ತರಗತಿಯಲ್ಲಿ ಕಲಿಯುತ್ತಿರುವ ಅವಳಿ ಜವಳಿ
ಕಡಬ: ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಗಾಯಗೊಂಡಿರುವ ಘಟನೆ ಮರ್ದಾಳ ಸಮೀಪದ ಕೆಂಚಭಟ್ರೆ ಎಂಬಲ್ಲಿ ನಡೆದಿದೆ. ನೆಕ್ಕಿತ್ತಡ್ಕ ನಿವಾಸಿ ಜಗನ್ನಾಥ ರೈ ಎಂಬವರು ತನ್ನ ಕಾರಿನಲ್ಲಿ ಕಡಬದಿಂದ ಮರ್ದಾಳಕ್ಕೆ ಹೋಗುತ್ತಿದ್ದ ವೇಳೆ ಮರ್ದಾಳದಿಂದ ಕಡಬ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಬೈಕ್ ಸವಾರ ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ಕಾರಿಗೆ ಡಿಕ್ಕಿಯುಂಟಾಗಿದ್ದು, ಕಾರು ಚಾಲಕ ಬೈಕ್ ಡಿಕ್ಕಿಯಾಗುವುದನ್ನು ತಪ್ಪಿಸಲು
ಕರಾವಳಿಯ ಪ್ರಮುಖ ಜನಾಕರ್ಷಣೆಯ ಮೇಳ ರಾಷ್ಟ್ರೀಯ ಗ್ರಾಹಕರ ಮೇಳ ಆರಂಭವಾಗಿದ್ದು, ಕರಾವಳಿಯ ಉತ್ಸವ ಮೈದಾನದಲ್ಲಿ ವೈಭವದ ಚಾಲನೆ ದೊರಕಿದೆ. 17 ವರ್ಷಗಳಿಂದ ಮಂಗಳೂರಿಗೆ ಬರುತ್ತಿರುವ ರಾಷ್ಟ್ರೀಯ ಗ್ರಾಹಕರ ಮೇಳದಲ್ಲಿ ಈ ಬಾರಿ ಅಂತರ್ಜಲ ಸುರಂಗ ಮಾರ್ಗದಲ್ಲಿ ನಾನಾ ಪ್ರಭೇದದ ಮೀನುಗಳೊಂದಿಗೆ ರೋಬಾಟಿಕೆ ಅನಿಮಲ್ ಶೋಗೆ ಆದ್ಯತೆ ನೀಡಲಾಗಿದೆ. ಗ್ರಾಹಕರು ಅಂತರ್ಜಲ ಸುರಂಗ ಮಾರ್ಗದ ಮೂಲಕ ಮೇಳಕ್ಕೆ ಪ್ರವೇಶ ಪಡೆಯುವಾಗ ಸುಮಾರು 200ಕ್ಕೂ ಅಧಿಕ ಮೀನುಗಳ ಪರಿಚಯವಾಗಲಿದೆ. ಇದರ
ಮೂಡುಬಿದಿರೆ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಸ್ವರಾಜ್ಯ ಮೈದಾನದಲ್ಲಿ ನಡೆಯಿತು. ಮಾಜಿ ಕ್ರೀಡಾ ಸಚಿವ ಕೆ. ಅಭಯಚಂದ್ರ ಜೈನ್ ಕ್ರೀಡಾಕೂಟವನ್ನು ಉದ್ಘಾಟಿಸಿ, ಮಾತನಾಡಿ, ಕ್ರೀಡಾಪಟುಗಳು ಕ್ರೀಡಾ ಸ್ಪೂರ್ತಿಯಿಂದ ಕ್ರೀಡೆಯಲ್ಲಿ ಭಾಗವಹಿಸಬೇಕು. ಮೂಡುಬಿದಿರೆಯಲ್ಲಿರುವ ಸಿಂಥೆಟಿಕ್ ಟ್ರ್ಯಾಕ್ ನ ಪ್ರಯೋಜನವನ್ನು ಪಡೆದುಕೊಂಡು ರಾಷ್ಟ್ರ- ಅಂತರಾಷ್ಟ್ರ ಮಟ್ಟದಲ್ಲಿ ಪ್ರತಿನಿಧಿಸುವಂತಹ ಕ್ರೀಡಾಪಟುಗಳಾಗಬೇಕೆಂದು ಶುಭ ಹಾರೈಸಿದರು. ತಾಲೂಕು ತಹಶೀಲ್ದಾರ್ ಪ್ರದೀಪ್
ಪುತ್ತೂರು: ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಕುದ್ಕಾಡಿ ಎಂಬಲ್ಲಿ ಮನೆ ಮಂದಿಯನ್ನು ಕಟ್ಟಿಹಾಕಿ ದರೋಡೆ ನಡೆಸಿದ ಪ್ರಕರಣವನ್ನು ಪತ್ತೆ ಹಚ್ಚಿದ ಪೊಲೀಸರು ಕೇರಳ ಮೂಲದ ಐವರು ಸೇರಿದಂತೆ ಒಟ್ಟು ಆರು ಮಂದಿಯನ್ನು ಬಂಧಿಸಿ, ದರೋಡೆ ನಡೆಸಿದ ಸೊತ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ತಿಳಿಸಿದ್ದಾರೆ. ಅವರು ಪುತ್ತೂರು ಎಎಸ್ಪಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರಕರಣವನ್ನು ಭೇದಿಸಿದ ಬಗ್ಗೆ
ಸುಳ್ಸೆ ಯಕ್ಷಿಬ್ರಹ್ಮ ನಂದಿಕೇಶ್ವರ ದೈವಸ್ಥಾನ ಸಮೀಪದ ಸುಳ್ಸೆಯರ ಮನೆ ನಿವಾಸಿ ಮಹಾಬಲ ದೇವಾಡಿಗ (55) ಪತ್ನಿ ಲಕ್ಷ್ಮೀ ದೇವಾಡಿಗ (49) ಮೃತಪಟ್ಟ ದಂಪತಿಗಳು. ಮಹಾಬಲ ದೇವಾಡಿಗ ಸುಳ್ಸೆ ಕರಣಿಕರ ಮನೆಯಲ್ಲಿ ದಿನಗೂಲಿ ಕೆಲಸ ನಿರ್ವಹಿಸುತ್ತಿದ್ದು, ಶುಕ್ರವಾರ ಕೆಲಸಕ್ಕೆ ತೆರಳಿದ್ದರು. ಮಧ್ಯಾಹ್ನ ಕಳೆದರೂ ಪತಿ ಮನೆಗೆ ಬಾರದಿರುವುದನ್ನು ಗಮನಿಸಿದ ಪತ್ನಿ ಲಕ್ಷ್ಮೀ ಅನುಮಾನಗೊಂಡು ಕರಣಿಕರ ಮನೆಗೆ ತೆರಳಿದ್ದರು. ಈ ವೇಳೆ ಕರಣಿಕರ ಮನೆಗೆ ಹೋಗುವ ಕಾಲುದಾರಿಯಲ್ಲಿ ಮುರಿದು
ಬಂಟ್ವಾಳ: ಇರಾ ಗ್ರಾಮದ ಕುರಿಯಾಡಿ ತೋಟ ನಿವಾಸಿ ಸದಾಶಿವ ಶೆಟ್ಟಿ (80) ಗುರುವಾರ ಸಂಜೆ ಸ್ವಗ್ರಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಕೆಲದಿನಗಳ ಹಿಂದೆ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದವರು ಸಂಜೆ 6ರ ಹೊತ್ತಿಗೆ ಹ್ರದಯಘಾತದಿಂದ ಕೊನೆಯುಸಿರೆಳೆದರು. ಊರಿನಲ್ಲಿ ಕೃಷಿ ಕುಟುಂಬದ ಹಿನ್ನೆಲೆ ಹೊಂದಿದ್ದು ಬಳಿಕ ಸ್ವಂತ ಉದ್ಯಮವನ್ನು ಅರಸಿ ಮುಂಬೈಗೆ ತೆರಳಿ ಸುದೀರ್ಘವಾಗಿ ಅಲ್ಲೇ ಕುಟುಂಬದೊಂದಿಗೆ
ಪಡುಬಿದ್ರಿ ಬಂಟರ ಸಂಘದ ವ್ಯಾಪ್ತಿಯ ಸಮಾಜದ ಆರ್ಥಿಕ ದುರ್ಬಲರಿಗೆ, ಅಶಕ್ತರಿಗೆ, ಅನಾರೋಗ್ಯ ಪೀಡಿತರಿಗೆ, ಆರ್ಥಿಕ ಹಿಂದುಳಿದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪಡುಬಿದ್ರಿ ಬಂಟರ ಸಂಘ ಸಹಭಾಗಿತ್ವದ ಸಿರಿಮುಡಿ ದತ್ತಿ ನಿಧಿ ಯೋಜನೆಯಡಿ ಸಹಾಯಧನವನ್ನು ಅಕ್ಟೋಬರ್ 1ರಂದು ವಿತರಿಸಲಾಗುವುದು ಎಂದು ಬಂಟರ ಸಂಘದ ಅಧ್ಯಕ್ಷರಾದ ಡಾ| ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಹೇಳಿದರು. ಅವರು ಪಡುಬಿದ್ರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಸುಮಾರು ರೂ. 20 ಲಕ್ಷ
ವಿವಿಧ ಬಗೆಯ ಪ್ಲೇವರ್ ಮತ್ತು ವಿಭಿನ್ನ ಟೇಸ್ಟಿಗಳನ್ನು ಹೊಂದಿರುವ ಅಪ್ಸರಾ ಐಸ್ಕ್ರೀಂ ಮಂಗಳೂರಿನ ಕದ್ರಿಯಲ್ಲಿ ಶುಭಾರಂಭಗೊಂಡಿತು. ಐಸ್ಕ್ರೀಂಗಳಿಗೆ ಮನಸೋಲದವರೇ ಇಲ್ಲ.…ಪ್ರತಿಯೊಬ್ಬರು ಐಸ್ಕ್ರೀಂಗಳನ್ನು ಇಷ್ಟಪಡುತ್ತಾರೆ. ಅಂತಹ ಐಸ್ಕ್ರೀಂ ಪ್ರೀಯರಿಗೆ ಅಪ್ಸರಾ ಐಸ್ಕ್ರೀಂ ಔಟ್ಲೆಟ್ ಉದ್ಘಾಟನೆಗೊಂಡಿದೆ. ಕಾಮಾಕ್ಷಿ ಎಂಟರ್ಪ್ರೈಸಸ್ ಅವರ ಅಪ್ಸರಾ ಐಸ್ಕ್ರೀಂ ಪ್ರಾಂಚೈಸಿಯು ನಗರದ ಕದ್ರಿಯ




























