ಮುದ್ರಾ ಸಂಸ್ಥೆಯು ಪ್ರಿಂಟಿಂಗ್ ಕ್ಷೇತ್ರದಲ್ಲಿ ಕಳೆದ 28 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಇದೀಗ ಹೊಸತನದೊಂದಿಗೆ ಸಂಸ್ಥೆ ಆರಂಭಗೊಳ್ಳುತ್ತಿದೆ. ಮಂಗಳೂರಿನ ಅಳಕೆ ನಾಗಬ್ರಹ್ಮ ದೇವಸ್ಥಾನದ ಸಮೀಪದಲ್ಲಿ ಮುದ್ರ ಹೌಸ್ನ ಕಟ್ಟಡ ನಿರ್ಮಾಣಗೊಂಡಿದ್ದು, ಇದರ ಉದ್ಘಾಟನಾ ಸಮಾರಂಭವು ಸೆಪ್ಟಂಬರ್ 29ರಂದು ನಡೆಯಲಿದೆ. ಅವರು ಮಂಗಳೂರಿನ
ಬಿಎನ್ಐ ಮಂಗಳೂರು ವತಿಯಿಂದ ಬಿಗ್ ಬ್ರ್ಯಾಂಡ್ ಎಕ್ಸ್ಪೋ-2023 ಸೆಪ್ಟಂಬರ್ 30ರಿಂದ ಅಕ್ಟೋಬರ್ 2ರ ವರೆಗೆ ನಗರದ ಟಿಎಮ್ಎಪೈ ಕನ್ವೆನ್ಷನಲ್ ಸೆಂಟರ್ನಲ್ಲಿ ಆಯೋಜಿಸಲಾಗಿದೆ ಎಂದು ಬಿಎನ್ಐ ಮಂಗಳೂರಿನ ಎಕ್ಸಿಕ್ಯೂಟಿವ್ ಡೆರೆಕ್ಟರ್ ಗಣೇಶ್ ಎನ್ ಶರ್ಮ ತಿಳಿಸಿದ್ದಾರೆ. ಅವರು ನಗರದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೊಷ್ಠಿ ನಡೆಸಿ ಮಾಹಿತಿ ನೀಡಿದರು. ಬಿಗ್ ಬ್ರ್ಯಾಂಡ್ಸ್ ಎಕ್ಸ್ಪೋ ವನ್ನು ಕಳೆದ ಬಾರಿ 2 ದಿನಗಳ ಕಾಲ ಪ್ರದರ್ಶನ ಆಯೋಜಿಸಲಾಗಿತ್ತು. ಆದರೆ ಈ ಬಾರಿ 3
ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಮೂಲ ವಿಜ್ಞಾನ ಕಲಿಯುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದ್ದು ಎಲ್ಲರೂ ಅಪ್ಲೈಡ್ ಸೈನ್ಸ್ ಕಡೆ ಹೆಚ್ಚು ಆಸಕ್ತಿ ಹೊಂದಿದ್ದಾರೆ ಎಂದು ಉಜಿರೆಯ ಶ್ರೀ ಧ .ಮ ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ ಎಸ್ ಎನ್ ಕಾಕತ್ಕರ್ ಹೇಳಿದರು. ಮೂಲ ವಿಜ್ಞಾನಗಳ ಜನಪ್ರಿಯತೆ ಅಂಗವಾಗಿ ಕಾಲೇಜಿನ ಭೌತಶಾಸ್ತ್ರ ವಿಭಾಗದಿಂದ ಬೆಳ್ತಂಗಡಿಯ ಎಸ್ ಡಿ ಎಂ ಹೈಸ್ಕೂಲ್ನಲ್ಲಿ ಲ್ಯಾಬ್ ಇನ್ ಕ್ಯಾಬ್ (ಜ್ಞಾನ ವಿಸ್ತಾರ)
ಉಜಿರೆ, ಸೆ. 22: “ನಾವು ವಿಶೇಷವಾಗಿ ಗುರುತಿಸಲ್ಪಡಬೇಕೆಂದರೆ ನಮ್ಮಲ್ಲಿ ಕೌಶಲ್ಯಗಳಿರಬೇಕು. ಸಂವಹನ ಕೌಶಲ್ಯ ಪ್ರಸ್ತುತ ಬಹಳ ಪ್ರಮುಖ ಅಂಶ. ನಮ್ಮ ದೈನಂದಿನ ಜೀವನದಲ್ಲಿ ಎದುರಾಗುವ ಸಮಸ್ಯೆಗಳಲ್ಲಿ ಶೇ.70 ರಷ್ಟು ಈ ಸಂವಹನ ಕೊರತೆಯಿಂದಲೇ ಬರುತ್ತದೆ” ಎಂದು ಎಸ್.ಡಿ.ಎಂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮಾಸ್ಟರ್ ಆಫ್ ಸೋಶಿಯಲ್
ಕಡಬ: ಮರ್ಧಾಳ ಬದ್ರಿಯಾ ಜುಮಾ ಮಸೀದಿಯ ಕಾಂಪೌಂಡ್ ಒಳಗೆ ಜೈಶ್ರೀರಾಮ್ ಘೋಷಣೆ ಕೂಗಿದ ಆರೋಪಿಗಳಿಬ್ಬರನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬಿಳಿನೆಲೆ ಸೂಡ್ಲು ನಿವಾಸಿ ಕೀರ್ತನ್(25) ಹಾಗೂ ಕೈಕಂಬ ನಡ್ತೋಟ ನಿವಾಸಿ ಸಚಿನ್ (26) ಎಂದು ಗುರುತಿಸಲಾಗಿದೆ. ಆರೋಪಿಗಳು ರಾತ್ರಿ ಸುಮಾರು 11 ಗಂಟೆಯ ವೇಳೆಗೆ ಮಸೀದಿಯ ಕಾಂಪೌಂಡ್ ಒಳಗೆ ಬೈಕಿನಲ್ಲಿ ಆಗಮಿಸಿ ಜೈಶ್ರೀರಾಂ ಘೋಷಣೆ ಕೂಗಿದ್ದಾರೆ ಎನ್ನಲಾಗಿದ್ದು, ಮಸೀದಿಯಲ್ಲಿದ್ದ ಧರ್ಮಗುರುಗಳನ್ನು ಕಂಡು
ಉಜಿರೆ, ಸೆ. 23: “ಈಗಿನ ಪಠ್ಯಕ್ರಮಗಳು ಪರೀಕ್ಷೆಗಳಲ್ಲಿ ಹೆಚ್ಚು ಅಂಕಗಳಿಸುವ ಕಡೆಗೆ ಮಾತ್ರ ಗಮನ ನೀಡುತ್ತದೆ, ಹೊರತು ಬದುಕಲುಬೇಕಾದ ಜೀವನ ಕೌಶಲ್ಯ ಕಲಿಸುವುದಿಲ್ಲ. ಜೀವನಸುಗಮವಾಗಿ ಸಾಗಿಸಲುಬುದ್ಧಿವಂತಿಕೆ,ಉತ್ಸಾಹ,ಶ್ರದ್ಧೆ, ಬದ್ಧತೆಯ ಅಂಶಗಳುಅಗತ್ಯವಾಗಿದೆ. ಇವುಗಳನ್ನು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಪಡೆದುಕೊಳ್ಳಬಹುದು. ಈ ನಿಟ್ಟಿನಲ್ಲಿ ಸಿಸಿಎಸಂಗವು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ” ಎಂದು ಸಿಸಿಎ ಸಂಘದ 2023-24ನೇ ಸಾಲಿನ
ಉಜಿರೆ, ಸೆ.26: “ನಾನು ಇಂದು ವಿವಿಧ ಕಾರ್ಯಕ್ಷೇತ್ರಗಳಲ್ಲಿ ನನ್ನನ್ನು ನಾನು ತೊಡಗಿಸಿಕೊಳ್ಳಲು ಮುಖ್ಯ ಕಾರಣ ಎನ್.ಎಸ್.ಎಸ್. ಹಾಕಿಕೊಟ್ಟ ಭದ್ರ ಬುನಾದಿ. ಎನ್.ಎಸ್.ಎಸ್. ಬಹಳಷ್ಟು ಅವಕಾಶಗಳನ್ನು ಕಲ್ಪಿಸಿ ಕೊಡುತ್ತದೆ. ಸ್ವಯಂಸೇವಕರು ನಿಷ್ಠೆಯಿಂದ ನಿಮ್ಮನ್ನು ನೀವು ಸೇವೆಯಲ್ಲಿ ತೊಡಗಿಸಿಕೊಳ್ಳಿ. ಆಗ ಮಾತ್ರ ನಿಮ್ಮಲ್ಲಿ ಧೈರ್ಯ, ಛಲ, ನಾಯಕತ್ವದ ಗುಣ ಬೆಳೆಯಲು ಸಾಧ್ಯ” ಎಂದು ಉಜಿರೆ ಎಸ್.ಡಿ.ಎಂ. ವಸತಿ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಚಾರ್ಯ
ನಗರದ ಕಂಕನಾಡಿಯಲ್ಲಿ ಶೀಘ್ರದಲ್ಲಿ ಶುಭಾರಂಭಗೊಳ್ಳಲಿರುವ ನೂತನ ವಿ ಕೇರ್ ಮಂಗಳೂರು ಹೇರ್ ಆಂಡ್ ಸ್ಕಿನ್ ಕ್ಲಿನಿಕ್ನಲ್ಲಿ ಕೆಲವು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳ ಆಯ್ಕೆಗೆ ಸೆ.23ರಿಂದ ನೇರ ಸಂದರ್ಶನ ಪ್ರಾರಂಭವಾಗಿದೆ. ಬ್ರಾಂಚ್ ಮ್ಯಾನೇಜರ್ ( ಯಾವುದೇ ಪದವಿ ಮತ್ತು ಸೇಲ್ಸ್ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷ ಅನುಭವ), ವೈದ್ಯರು (ಬಿಡಿಎಸ್, ಬಿಎಎಂಎಸ್, ಬಿಎಚ್ಎಂಎಸ್, ಬಿಎನ್ವೈಎಸ್ ಮತ್ತು ಫಾರ್ಮಾ ಡಿ), ಫ್ರಂನ್ಟ್ ಆಫೀಸ್
ಮಂಗಳೂರಿನ ಪ್ರಮುಖ ಆಸ್ಪತ್ರೆಗಳಲ್ಲಿ ಒಂದಾದ ಎ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ಹಿರಿಯರ ಜೀವನದಲ್ಲಿ ಹೊಸ ಚೈತನ್ಯ ಮತ್ತು ಭರವಸೆ ಮೂಡಿಸುವ ನಿಟ್ಟಿನಲ್ಲಿ “ವೃದ್ಧಿ” – ಹಿರಿಯರ ಅಭಿವೃದ್ಧಿ ಯೋಜನೆಯ ಉದ್ಘಾಟನೆಯನ್ನು ಅಕ್ಟೋಬರ್ 03ರಂದು ಬೆಳಿಗ್ಗೆ 10 ಗಂಟೆಗೆ, ಆಸ್ಪತ್ರೆಯ ಕಾನ್ಫರೆನ್ಸ್ ಹಾಲ್ನಲ್ಲಿ ಹಮ್ಮಿಕೊಂಡಿದೆ. ವಯೋವೃದ್ಧರ (60 ವರ್ಷ ಮೇಲ್ಪಟ್ಟ) ಆರೈಕೆ, ಅವರ ಆರೋಗ್ಯದ ಬಗ್ಗೆ ಜಾಗೃತಿ, ಅವರ ಜೀವನಕ್ಕೆ ಸಂತೋಷದಾಯಕ
ಉಳ್ಳಾಲ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ.29ರಂದು ಮಂಗಳೂರು ವಿಶ್ವ ವಿದ್ಯಾನಿಲಯದ ಮಂಗಳ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿ ವೈ ನಾಯಕ್ ಅವರು ಹೇಳಿದರು. ಉಳ್ಳಾಲ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ, ತಾಲ್ಲೂಕು ಪಂಚಾಯತ್ ಉಳ್ಳಾಲ , ಉಳ್ಳಾಲ



























