Home Blog Left SidebarPage 430

ಮಂಜೇಶ್ವರದಲ್ಲಿ ತಿಮಿಂಗಲದ ಅಸ್ತಿಪಂಜರ ಪತ್ತೆ

ಮಂಜೇಶ್ವರದಲ್ಲಿ 16 ವರ್ಷ ಹಳೆಯದಾಗಿರುವ ತಿಮಿಂಗಿಲ ಮೀನಿನ ಅಸ್ತಿಪಂಜರವನ್ನು ಕಾಸರಗೋಡು ಡಿ ಎಫ್ ಒ ಪತ್ತೆ ಹಚ್ಚಿದೆ. ಕುಂಜತ್ತೂರು ಸಮೀಪದ ಕಣ್ಣತೀರ್ಥ ಕಡಪ್ಪುರದಲ್ಲಿ ಕರ್ನಾಟಕ ನಿವಾಸಿಯ ಮಾಲಕತ್ವದಲ್ಲಿರುವ ಸುಮಾರು ಹದಿನೈದು ಎಕ್ರೆಯ ಸ್ಥಳದಲ್ಲಿರುವ ಶೆಡ್ಡೊಂದರಲ್ಲಿ ತಿಮಿಂಗಿಲದ ಅಸ್ತಿಪಂಜರ ಪತ್ತೆಯಾಗಿದೆ. ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳದ

ಶಾಸಕ ಯಶ್‍ಪಾಲ್ ಸುವರ್ಣ ಹೇಳಿಕೆಗೆ ಕಾಂಗ್ರೆಸ್‍ನಿಂದ ಖಂಡನೆ

ಬಿಜೆಪಿ ಪ್ರತಿಭಟನೆ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಗೃಹ ಸಚಿವರ ಕೌಟುಂಬಿಕ ವಿಚಾರಗಳ ಬಗ್ಗೆ ನೀಡಿರುವ ಹೇಳಿಕೆ ವಿಚಾರವಾಗಿ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಪ್ರಸಾದ ರಾಜ್ ಕಾಂಚನ್ ಅವರು, ಕಾಲೇಜಿನಲ್ಲಿ ನಡೆದಿರುವ ವಿಡಿಯೊ ಪ್ರಕರಣದಲ್ಲಿ ಪೆÇಲೀಸರು ನಿಷ್ಪಕ್ಷಪಾತ ತನಿಖೆಯನ್ನ ನಡೆಸಿದ್ದಾರೆ. ಕಾಲೇಜಿನ ಅಡಳಿತ ಮಂಡಳಿ ಕೂಡ ಪೊಲೀಸ್ರ ತನಿಖೆಗಳಿಗೆ ಸಹಕರಿಸಿದ್ದಾರೆ. ಅದರೂ ಕೂಡ

ಮಣಿಪುರ ಜನಾಂಗೀಯ ಸಂಘರ್ಷ ನಿಯಂತ್ರಿಸಲು ಕೇಂದ್ರ ಸರಕಾರ ವಿಫಲ : ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ಹೇಳಿಕೆ

ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಸಂಘರ್ಷ ಮತ್ತು ಒಂದು ನಿರ್ದಿಷ್ಟ ಪಂಗಡದ ಮಹಿಳೆಯರ ಮೇಲಿನ ಅಮಾನವೀಯ ಲೈಂಗಿಕ ದೌರ್ಜನ್ಯ ವಿಶ್ವದ ಎದುರು ದೇಶ ತಲೆ ತಗ್ಗಿಸುವಂತೆ ಮಾಡಿದೆ. ಇದಕ್ಕೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ಮತ್ತು ಅಲ್ಲಿನ ರಾಜ್ಯ ಸರಕಾರದ ಬೇಜವಾಬ್ಧಾರಿ ನಡೆಯೇ ನೇರ ಕಾರಣ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ನಕ್ರೆ ಹೇಳಿದ್ದಾರೆ. ಅವರು ಕಾರ್ಕಳದ ಕೇಂದ್ರ ಬಸ್ ನಿಲ್ದಾಣದ ಬಳಿ, ಮಣಿಪುರದಲ್ಲಿ ಮಹಿಳೆಯರ ಮೇಲೆ

ಮಣಿಪುರದ ಹಿಂಸಾಚಾರ ಖಂಡಿಸಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಮಣಿಪುರದಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬ್ರಹ್ಮಾವರದ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಅವರು, ಕೇಂದ್ರದ ಬಿಜೆಪಿ ಸರಕಾರ ಬೇಟಿ ಬಚಾವೋ ಎಂದು ಹೇಳಿ ಅಧಿಕಾರಕ್ಕೆ ಬಂದು, ಇದೀಗ ಬೇಟಿಕೋ ಮಾರ್‍ಡಾಲೋ ಮಾಡುತ್ತಿದೆ. ಬಿಜೆಪಿಯವರು ಮುಂದಿನ ಲೋಕಸಭಾ ಚುನಾವಣೆಯ ಸಿದ್ದತೆಗೆ ಮಣಿಪುರದಲ್ಲಿ ಮತ ರಾಜಕೀಯ

ಮೂಡುಬಿದರೆ : 60ನೇ ಶ್ರೀ ಸಾರ್ವಜನಿಕ ಗಣೇಶೋತ್ಸವ : ಡಾ.ಎಂ. ಮೋಹನ್ ಅಳ್ವಾರಿಂದ ಲೋಗೋ ಅನಾವರಣ

ಮೂಡುಬಿದಿರೆ: 1964ರಲ್ಲಿ ಆರಂಭಗೊಂಡಿರುವ ಇಲ್ಲಿನ ಶ್ರೀ ಸಾರ್ವಜನಿಕ ಗಣೇಶೋತ್ಸವವು 60ನೇ ವರ್ಷದ ಸಂಭ್ರಮದಲ್ಲಿದ್ದು ಅದಕ್ಕಾಗಿ ಈ ವರ್ಷ ಹಬ್ಬವನ್ನು ವಿಶೇಷವಾಗಿ ಆಚರಿಸುವ ಉದ್ದೇಶವನ್ನು ಹೊಂದಿದ್ದು ಈ ನಿಟ್ಟಿನಲ್ಲಿ ಶನಿವಾರ ಲೋಗೋವನ್ನು ಅನಾವರಣಗೊಳಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಲೋಗೋ ಅನಾವರಣಗೊಳಿಸಿ ಮಾತನಾಡಿ ಮೂಡುಬಿದಿರೆಯು ಹಲವು ವಿಚಾರಗಳಲ್ಲಿ ಸಾಧನೆ ಮಾಡಿದೆ. ಇಲ್ಲಿನ ಸಾರ್ವಜನಿಕ ಗಣೇಶೋತ್ಸವಕ್ಕೆ ಅದರದ್ದೇ ಆದ

ಮಣಿಪುರದಲ್ಲಿ ಹಿಂಸಾಚಾರ ಖಂಡಿಸಿ ಉಡುಪಿಯ ಸಮಾನ ಮನಸ್ಕರ ವೇದಿಕೆ ವತಿಯಿಂದ ಕಾಲ್ನಡಿಗೆ ಜಾಥ

ಮಣಿಪುರದಲ್ಲಿ ನಡೆಯುತ್ತಿರುವ ದೌರ್ಜನ್ಯ ಹಾಗೂ ಹಿಂಸಾಚಾರ ಖಂಡಿಸಿ ಆಗಸ್ಟ್ 2ರಂದು ಉಡುಪಿಯ ಸಮಾನ ಮನಸ್ಕರ ವೇದಿಕೆ ವತಿಯಿಂದ ಕಾಲ್ನಡಿಗೆ ಜಾಥ ನಡೆಯಲಿದೆ. ಈ ಬಗ್ಗೆ ಮಾಹಿತಿನೀಡಿದ ಪ್ರಶಾಂತ್ ಜತ್ತನ್ ಮಣಿಪುರದಲ್ಲಿ ಹಿಂಸಚಾರ ಶುರುವಾಗಿ ಸುಮಾರು ಮೂರು ತಿಂಗಳಾಗಿದೆ ,ಸುಮಾರು 114 ಮಂದಿ ಹತ್ಯೆಯಾಗಿದ್ದಾರೆ.ಅರವತ್ತು ಸಾವಿರಕ್ಕೂ ಹೆಚ್ಚು ಜನ ನಿರ್ವಸಿತರಾಗಿದ್ದಾರೆ ,ಮಹಿಳೆಯರ ಮೇಲೆ ಮಕ್ಕಳ ಮೇಲೆ ದೌರ್ಜನ್ಯಗಳು ಹೆಚ್ಚಾಗಿವೆ, ಚರ್ಚುಗಳು ಮಸೀದಿಗಳು ಧ್ವಸಂವಾಗಿದೆ.

ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು : ರಾಷ್ಟ್ರೀಯ ಬಿಲ್ಲವ ಈಡಿಗ ಮಹಾಮಂಡಳಿ ಜಿಲ್ಲಾ ಸಮಿತಿ ಆಗ್ರಹ

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಬಿ.ಕೆ ಹರಿಪ್ರಸಾದ್ ಅವರಿಗೆ ಶೀಘ್ರದಲ್ಲೇ ಸೂಕ್ತ ಸಚಿವ ಸ್ಥಾನ ನೀಡಬೇಕೆಂದು ರಾಷ್ಟ್ರೀಯ ಬಿಲ್ಲವ ಈಡಿಗ ಮಹಾಮಂಡಳಿ ದ.ಕ. ಜಿಲ್ಲಾ ಸಮಿತಿ ಆಗ್ರಹಿಸಿದೆ.ಈ ಬಗ್ಗೆ ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ರಾಷ್ಟ್ರೀಯ ಬಿಲ್ಲವ ಈಡಿಗ ಮಹಾಮಂಡಳಿಯ ರಾಜ್ಯ ಉಪಾಧ್ಯಕ್ಷ ಜಿತೇಂದ್ರ ಜೆ. ಸುವರ್ಣ ಅವರು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವಲ್ಲಿ ಬಿ.ಕೆ ಹರಿಪ್ರಸಾದ್‍ರವರ ಪಾತ್ರವೂ

ಜುಲೈ 31ರಂದು ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ಮೌನ, ಪಾರ್ಲಿಮೆಂಟ್‍ಲ್ಲಿ ಅಸಹಕಾರ, ಕೇಂದ್ರ ಸರ್ಕಾರದ ವೈಫಲ್ಯವನ್ನು ಖಂಡಿಸಿ ಜುಲೈ 31ರಂದು ನಗರದ ಲಾಲ್‍ಬಾಗ್‍ನ ಗಾಂಧಿಪ್ರತಿಮೆ ಮುಂಭಾಗದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿದ್ದೇವೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದರು. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಮಣಿಪುರ ಬಗ್ಗೆ ಲೋಕಸಭೆಯಲ್ಲಿ ವಿಪಕ್ಷಗಳಿಗೆ

ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ರಕ್ಷಣೆ : ಸಮಯಪ್ರಜ್ಞೆ ಮೆರೆದ ಪೊಲೀಸ್ ಸಿಬ್ಬಂದಿ

ಮಂಗಳೂರಿನ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ಹತ್ತಲು ಪ್ರಯತ್ನಿಸಿ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯನ್ನು ಪೊಲೀಸ್ ಸಿಬ್ಬಂದಿ ರಕ್ಷಿಸಿ ಸಮಯಪ್ರಜ್ಞೆ ಮೆರೆದ ಘಟನೆ ನಡೆದಿದೆ. ಸೆಂಟ್ರಲ್ ರೈಲು ನಿಲ್ದಾಣದಿಂದ ಗುರುವಾರ ಸಂಜೆ 6.15ರ ವೇಳೆ ಮಲಬಾರ್ ಎಕ್ಸ್‍ಪ್ರೆಸ್ ರೈಲು ಹೊರಡುತ್ತಿದ್ದಾಗ ಶಂಕರ್ ಬಾಬು(70) ಎಂಬ ವ್ಯಕ್ತಿ ರೈಲಿನ ಎಸ್-6 ಕೋಚ್‍ಗೆ ಹತ್ತಲು ಪ್ರಯತ್ನಿಸಿ ಸಾಧ್ಯವಾಗದೆ ಹ್ಯಾಂಡಲ್‍ನಲ್ಲಿ

ಜಿಲ್ಲಾ ಎಸ್ಪಿಯವರ ತನಿಖೆಯಲ್ಲೂ ಬಿಜೆಪಿಗರಿಗೆ ವಿಶ್ವಾಸವಿಲ್ಲ : ಮಾಜಿ ಸಚಿವ ವಿನಯಕುಮಾರ್ ಸೊರಕೆ

ಉಡುಪಿಯಲ್ಲಿ ಶೌಚಾಲಯ ವಿಡಿಯೋ ನಡೆದಿದೆ ಎಂಬ ಪ್ರಕರಣಕ್ಕೆ ಉತ್ತರ ನೀಡ ಬೇಕಾದವರು ಕಾಲೇಜು ಆಡಳಿತ. ಆದರೆ ಆ ಘಟನೆಯನ್ನು ಹಿಜಾಬಿಗೆ ಹೋಲಿಕೆ ಮಾಡಿಕೊಂಡು ಉಡುಪಿ ಶಾಸಕರೇ ಸೇರಿ ಡೊಂಬರಾಟ ನಡೆಸುತ್ತಿದ್ದಾರೆ ಎಂಬುದಾಗಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ವ್ಯಂಗವಾಡಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಬಿಜೆಪಿ ಆಡಳಿತದಲ್ಲಿರುವ ಸಂದರ್ಭದಲ್ಲೇ ಅವರೇ ಕರೆತಂದ ಜಿಲ್ಲಾ ಎಸ್ಪಿಯವರ ತನಿಖೆಯಲ್ಲೂ ಬಿಜೆಪಿಗರಿಗೆ ವಿಶ್ವಾಸವಿಲ್ಲದಂತಾಗಿದೆ. ಮಹಿಳಾ