Home Blog Left SidebarPage 458

ಹಿಂದೂ ಕಾರ್ಯಕರ್ತರ ರಕ್ಷಣೆಗಾಗಿ ಚುನಾವಣೆಯಲ್ಲಿಸ್ಪರ್ಧೆ ಮಾಡ್ತೇನೆ : ‌ಪ್ರಮೋದ್ ಮುತಾಲಿಕ್‌

ರಾಮನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ದೇಶದಲ್ಲಿ ಪ್ರಧಾನಿನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮಾತ್ರ ಹಿಂದುತ್ವದ ರಕ್ಷಣೆ ಮಾಡುತ್ತಿದ್ದಾರೆ. ಬೇರೆ ಯಾರಿಗೂ ಹಿಂದುತ್ವದ ಕಾಳಜಿ ಇಲ್ಲ ಎಂದರು ಹಸುಗಳನ್ನು ರಕ್ಷಿಸಿದವರ ಮೇಲೆ, ಹಿಂದೂ ಯುವತಿಯರನ್ನು ರಕ್ಷಣೆ ಮಾಡಿದವರ ಮೇಲೆ ರೌಡಿ ಶೀಟರ್ ಓಪನ್

ಮುಲ್ಕಿ : ಹೆಲ್ಪ್ ಲೈನ್ ಸೇವಾ ತಂಡದಿಂದ ಬಡಕುಟುಂಬಕ್ಕೆ ನೂತನ ಗೃಹ ಹಸ್ತಾಂತರ

ಸಾಮಾಜಿಕವಾಗಿ ಗುರುತಿಸಿಕೊಂಡಿರುವ ಮಂಗಳೂರಿನ ಹೆಲ್ಪ್ ಲೈನ್ ಸೇವಾ ತಂಡವು ಮುಲ್ಕಿ ತಾಲೂಕಿನ ಐಕಲ ಗ್ರಾ.ಪಂ ವ್ಯಾಪ್ತಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ವಾಸಿಸುತ್ತಿದ್ದ ಬಡಕುಟುಂಬದ ಶಾಂತಿಯವರ ಅವ್ಯವಸ್ಥೆಯಲ್ಲಿದ ಮನೆಯನ್ನು ಸೇವಾ ಯೋಜನೆಯಲ್ಲಿ ವಿಶೇಷ ಮುತುವರ್ಜಿಯಲ್ಲಿ ನಿರ್ಮಿಸಿ ಕೊಟ್ಟಿದ್ದು, ನೂತನ ಮನೆಯ ಹಸ್ತಾಂತರ ಕಾರ್ಯಕ್ರಮ ನಡೆಯಿತು. ನೂತನ ಗೃಹ “ಅನುಗ್ರಹ” ವಿಶೇಷ ಹೋಮ ಪೂಜೆಯೊಂದಿಗೆ ಗೃಹಪ್ರವೇಶ ಗೃಹಹಸ್ತಾಂತರ ನಡೆಯಿತು. ಹೆಲ್ಪ್ ಲೈನ್

ಮೈಸೂರು ಚಾಮುಂಡೇಶ್ವರಿ ಅಮ್ಮನ ಕನ್ನಡ ಗೀತೆ : ಯೂಟ್ಯೂಬ್ ಚಾನೆಲ್‍ನಲ್ಲಿ ಶೀಘ್ರದಲ್ಲಿ ಬಿಡುಗಡೆ

ದಯಾ ಕ್ರಿಯೇಷನ್ ಆರ್ಪಿಸುವ ಮೈಸೂರು ಚಾಮುಂಡೇಶ್ವರಿ ಅಮ್ಮನ ಬೆಟ್ಟದ ತಾಯಿ ಚಾಮುಂಡಿ ಕನ್ನಡ ಭಕ್ತಿ ಗೀತೆ ಪೋಸ್ಟರ್ ಬಿಡುಗಡೆಗೊಂಡಿದೆ. ಶೀಘ್ರದಲ್ಲಿ ಕನ್ನಡ ಭಕ್ತಿ ಗೀತೆ ನಿಮ್ಮ ಮುಂದೆ ಬರಲಿದೆ. ಈ ಹಾಡಿಗೆ ಸಾಹಿತ್ಯ ಗಡಿನಾಡ ಸಾಹಿತ್ಯ ಕುವರ ಬಿರುದಾಂಕಿತ ಬಿ. ಉದನೇಶ್ವರ ಪ್ರಸಾದ್ ಮೂಲಡ್ಕ ಸಾಹಿತ್ಯ ಬರೆದಿದ್ದಾರೆ. ತನುಷ ಎಸ್ ಕುಂದರ್ ಬ್ರಹ್ಮಾವರ ಗಾಯನ ಮತ್ತು ಬಾಲ ನಟಿ ಲಿಖಿತ ಶೇರ್ವಾನಿ ಅಭಿನಯದಲ್ಲಿ ಮೂಡಿಬರಲಿದೆ. ಈ ಹಾಡಿಗೆ ರವಿರಾಜ್ ಶೆಟ್ಟಿ. ಸಂಗೀತ

ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ಹಿಂಜಾವೆ, ಭಜರಂಗದಳ, ದುರ್ಗಾವಾಹಿನಿ ವತಿಯಿಂದ ಜನಜಾಗೃತಿ ಅಭಿಯಾನ

ಕರಾವಳಿಯ ಭದ್ರತೆಗೆ ಸವಾಲೊಡ್ಡುವ ಭಯೋತ್ಪಾದಕತೆಯ ವಿರುದ್ಧ ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ದುರ್ಗಾ ವಾಹಿನಿ ವತಿಯಿಂದ ಜನಜಾಗೃತಿ ಅಭಿಯಾನ ಮಂಗಳೂರು ನಗರ ಹಾಗೂ ನಗರದ ಹೊರವಲಯದ ಪ್ರದೇಶಗಳಲ್ಲಿ ನಡೆಯಿತು.ಮಂಗಳೂರಿನ ಜ್ಯೋತಿ ವೃತ್ತ, ಉರ್ವಸ್ಟೋರ್, ಕಾವೂರು, ಮೂಡಬಿದ್ರೆ, ತೊಕ್ಕೊಟ್ಟು, ಗುರುಪುರ ಕೈಕಂಬ, ಸುರತ್ಕಲ್ ನಲ್ಲಿ ಅಭಿಯಾನ ನಡೆಯಿತು. ಇಸ್ಲಾಮಿಕ್ ಭಯೋತ್ಪಾದನೆ ವಿರುದ್ದ ಭಿತ್ತಿಪತ್ರ ಪ್ರದರ್ಶಿಸಿ ಘೋಷಣೆ ಕೂಗಿದರು. ಮಂಗಳೂರಿನ ಜ್ಯೋತಿ ಬಳಿ ನಡೆದ

ಮೈಸೂರು-ಬೆಂಗಳೂರು ಕೊರಗಜ್ಜನ ಸಾನಿಧ್ಯ ಸ್ಥಾಪನೆ : ದೈವಾರಾಧಕರಿಂದ ಕುತ್ತಾರು ಆದಿಸ್ಥಳದಲ್ಲಿ ಸಾಮೂಹಿಕ ಪ್ರಾರ್ಥನೆ

ಮೈಸೂರು-ಬೆಂಗಳೂರು ಕೊರಗಜ್ಜನ ಸಾನಿಧ್ಯ ಸ್ಥಾಪನೆದೈವಾರಾಧಕರಿಂದ ಕುತ್ತಾರು ಆದಿಸ್ಥಳದಲ್ಲಿ ಸಾಮೂಹಿಕ ಪ್ರಾರ್ಥನೆಉಳ್ಳಾಲ: ಮೈಸೂರು, ಬೆಂಗಳೂರು ಭಾಗಗಳಲ್ಲಿ ಕೊರಗಜ್ಜನ ಕಟ್ಟೆ ಸ್ಥಾಪಿಸಿ ಹಣದ ದಂಧೆಗೆ ಇಳಿದವರ ವಿರುದ್ಧ ಇಂದು ತುಳುನಾಡಿನ ಹಲವು ಸಂಘಟನೆಗಳ ನೇತೃತ್ವದಲ್ಲಿ ದೈವಾರಾಧಕರು ಕುತ್ತಾರು ಕೊರಗಜ್ಜನ ಆದಿತಳದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.ಮುನ್ನೂರು ಪಂಜಂದಾಯ ಬಂಟ ವೈದ್ಯನಾಥ ದೈವಗಳ ಮೂಲ್ಯಣ್ಣ ಬಾಲಕೃಷ್ಣ ಸಾಲ್ಯಾನ್ ಮಾತನಾಡಿ, ಕೊರಗ ತನಿಯ ಕಾಯ

ಪಡುಬಿದ್ರಿ: ಮಾನಸಿಕವಾಗಿ ನೊಂದ ವ್ಯಕ್ತಿ ನೇಣಿಗೆ ಶರಣು

ಪಡುಬಿದ್ರಿ: ಮಾನಸಿಕವಾಗಿ ನೊಂದ ವ್ಯಕ್ತಿ ನೇಣಿಗೆ ಶರಣಪತ್ನಿಯನ್ನು ಕಳೆದುಕೊಂಡ ಬಳಿಕ ಕಿನ್ನತೆ ಅನುಭವಿಸುತ್ತಿದ್ದ ವ್ಯಕ್ತಿಯೊರ್ವರು ತನ್ನ ವಾಸದ ಮನೆಯಲ್ಲೇ ನೇಣಿಗೆ ಶರಣಾದ ಘಟನೆ ಅವರಾಲು ಮಟ್ಟುವಿನಲ್ಲಿ ಘಟಿಸಿದೆ.ಮೃತ ವ್ಯಕ್ತಿ ಅವರಾಲು ಮಟ್ಟು ಕರಿಯ ಹೌಸ್ ನಿವಾಸಿ ಅಶೋಕ್ ಪೂಜಾರಿ (48), ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು ಇವರಿಗೆ ಇಬ್ಬರು ಮಕ್ಕಳು, ಪತ್ನಿ ಕಳೆದ ನಾಲ್ಕು ವರ್ಷಗಳ ಹಿಂದೆ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರು ಆತ್ಮಹತ್ಯೆ

ಶತಮಾನೋತ್ತರ ದಶಮಾನೋತ್ತರ ಸಂಭ್ರಮದಲ್ಲಿ ಎಂಸಿಸಿ ಬ್ಯಾಂಕ್

ಕರಾವಳಿಯ ಮುಂಚೂಣಿ ಸಹಕಾರಿ ಲಿಮಿಟೆಡ್ ಬ್ಯಾಂಕ್ಗಳಲ್ಲಿ ಒಂದಾದ ಎಂಸಿಸಿ ಬ್ಯಾಂಕ್ ಮಂಗಳೂರು ಇದ್ರ ಶತಮಾನೋತ್ತರ ದಶಮಾನೋತ್ಸವ ಕಾರ್ಯಕ್ರಮವು ನಗರದ ಮಿಲಾಗ್ರಿಸ್ ಕಾಲೇಜಿನ ಮೈದಾನದಲ್ಲಿ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಮಂಗಳೂರು ಬಿಷಪ್ ರೆವರೆಂಡ್ ಡಾ. ಪೀಟರ್ ಪಾವ್ಲ್ ಸಲ್ಡಾನಾ ಮತ್ತು ಉಡುಪಿ ಬಿಷಪ್ ಡಾ. ಜೆರಾಲ್ಡ್ ಐಸಾಕ್ ಲೋಬೋ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಇದೇ ವೇಳೆ ಮಾತನಾಡಿದ ಡಾ. ಪೀಟರ್ ಪಾವ್ಲ್ ಸಲ್ಡಾನಾ ಅವರು, ಸಮಾಜಕ್ಕೆ

ಕುಡಿದ ಮತ್ತಿನಲ್ಲಿ ಪತ್ನಿಯ ಕೊಲೆ

ಪತ್ನಿಯನ್ನು ಆರೋಪಿ ಪತಿ ರೀಪಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕ ಎಕ್ಕಾರು ಗ್ರಾಮದಲ್ಲಿ ರವಿವಾರ ರಾತ್ರಿ ನಡೆದಿರುವುದು ವರದಿಯಾಗಿದೆ. ಆರೋಪಿ ಪತಿಯ ಬಂಧನವಾಗಿದೆ. ತೆಂಕ ಎಕ್ಕಾರು ಗ್ರಾಮದ ಪಲ್ಲದಕೋಡಿ ನಿವಾಸಿ ಸರಿತಾ(35) ಕೊಲೆಯಾದ ಮಹಿಳೆ. ಆರೋಪಿ ಪತಿ ದುರ್ಗೇಶ ಎಂಬಾತ ಕಳೆದ ರಾತ್ರಿ ಕುಡಿದ ಮತ್ತಿನಲ್ಲಿ ಪತ್ನಿ ಸರಿತಾ ಜತೆ ಜಗಳವಾಡಿದ್ದನೆನ್ನಲಾಗಿದೆ. ಈ ವೇಳೆ ಮರದ ರೀಪಿನಿಂದ ಹೊಡೆದು ಮಾರಣಾಂತಿಕವಾಗಿ ಹಲ್ಲೆ

ಹೆಜಮಾಡಿಯಲ್ಲಿ ಟೋಲ್ ಸುಂಕ ಹೆಚ್ಚಳ: ರಾಜಕೀಯ ರಹಿತ ಹೋರಾಟ: ಗುಲಾಂ ಅಹಮ್ಮದ್

ಈ ಹಿಂದೆಯೂ ರಾಜಕೀಯ ರಹಿತವಾಗಿ ಹೋರಾಟ ನಡೆಸಿದ ನಮ್ಮ ಹೋರಾಟ ಸಮಿತಿಗೆ ಜಯ ದೊರಕಿದ್ದು, ಇದೀಗ ಮತ್ತೆ ಹೋರಾಟದ ಅನಿವಾರ್ಯತೆ ಬಂದ ಹಿನ್ನಲೆಯಲ್ಲಿ ಮತ್ತೆ ರಾಜಕೀಯ ರಹಿತವಾಗಿ ಹೋರಾಟ ನಡೆಸಲಾಗುವುದು ಎಂಬುದಾಗಿ ಹೆಜಮಾಡಿ ಟೋಲ್ ಹೋರಾಟ ಸಮಿತಿ ಅಧ್ಯಕ್ಷ ಗುಲಾಂ ಅಹಮ್ಮದ್ ಹೇಳಿದ್ದಾರೆ. ಸುರತ್ಕಲ್ ಟೋಲ್ ತೆರವು ಹಂತದಲ್ಲಿದ್ದು, ಇದೀಗ ಅಲ್ಲಿ ಸಂಗ್ರಹಿಸುತ್ತಿದ್ದ ಸುಂಕವನ್ನು ಹೆಜಮಾಡಿ ಟೋಲ್ ನಲ್ಲಿ ಸಂಗ್ರಹಿಸಲು ಮುಂದಾದ ಹೆದ್ದಾರಿ ಇಲಾಖೆಯ ಪ್ರಯತ್ನ ಯಾವತ್ತೂ ಫಲ

ಮೂಡುಬಿದರೆ: ಉದ್ಯಮಿ ರಾಜು ಕೆ. ನಿಧನ

ಮೂಡುಬಿದಿರೆ:  ಗಾಯಕ, ಉದ್ಯಮಿ ರಾಜು ಕೆ. (53) ಮೈಸೂರಿನ ತನ್ನ ನಿವಾಸದಲ್ಲಿ ರವಿವಾರ ನಿಧನ ಹೊಂದಿದರು. ಪತ್ನಿ, ಪುತ್ರ, ಪುತ್ರಿಯನ್ನು ಅವರು ಅಗಲಿದ್ದಾರೆ. ಮೂಲತಃ ಮಂಡ್ಯ ಜಿಲ್ಲೆಯ ಹೊನ್ನೆಲೆಗೆರೆ ಗ್ರಾಮದಲ್ಲಿ ಹುಟ್ಟಿದ  ರಾಜು ಮೂಡುಬಿದಿರೆಯ ಮೈನ್ ಶಾಲೆ,  ಜೈನ್ ಹೈಸ್ಕೂಲ್ ನಲ್ಲಿ ಓದಿ ಧವಲ ಕಾಲೇಜಿನಲ್ಲಿ ವಾಣಿಜ್ಯ ಪದವಿ ಪೂರೈಸಿದ್ದರು.ಜಾನಪದ, ಭಾವಗೀತೆ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದ ಅವರು ಐ.ಕೆ. ಬೊಳುವಾರು ನಿರ್ದೇಶಿತ ಚದುರಂಗ