ಮೂಡುಬಿದಿರೆ: ಮಳೆಗಾಲ ಬಂತೆಂದರೆ ಸಾಕು “ಉಳ್ಳವರು” ತಮಗೆ ಮನೆಗೆ ಬೇಕಾದ ವ್ಯವಸ್ಥೆಯನ್ನು ಬೇಗನೇ ಮಾಡಿ ಮುಗಿಸುತ್ತಾರೆ. ಆದರೆ ಒಂದು ತುತ್ತು ಅನ್ನಕ್ಕಾಗಿ ಪರದಾಡುವಂತಹ ಸ್ಥಿತಿಯಲ್ಲಿರುವ ಬಡವರು ಮಾತ್ರ ಹೊಟ್ಟೆ ತುಂಬಿಸುವುದು ಹೇಗೆ ಎಂಬುದೇ ಚಿಂತೆ ಇರುವಾಗ ಮನೆಗೆ ಬೇಕಾದ ವ್ಯವಸ್ಥೆಯನ್ನು ಮಾಡಿಕೊಳ್ಳಲು ಕಷ್ಟ ಸಾಧ್ಯವಾಗುತ್ತದೆ. ಇಂತಹ
ಉಜಿರೆ, ಜೂ.16: ಯಾವುದೇ ಸ್ಪರ್ಧೆಯಲ್ಲಿ ಸೋಲು- ಗೆಲುವಿಗಿಂತಲೂ ಭಾಗವಹಿಸುವಿಕೆ ಮುಖ್ಯವಾಗುತ್ತದೆ ಎಂದು ಉಜಿರೆ ಎಸ್.ಡಿ.ಎಂ. ವಸತಿ ಕಾಲೇಜಿನ ನಿಕಟಪೂರ್ವ ಪ್ರಾಂಶುಪಾಲ ಡಾ. ಟಿ. ಕೃಷ್ಣಮೂರ್ತಿ ಹೇಳಿದರು. ಇಲ್ಲಿನ ಶ್ರೀ ಧ.ಮಂ. ಕಾಲೇಜಿನಲ್ಲಿ ಜೂ.15ರಂದು ಅರ್ಥಶಾಸ್ತ್ರ ಹಾಗೂ ಗ್ರಾಮೀಣ ಅಭಿವೃದ್ಧಿ ವಿಭಾಗದ ವತಿಯಿಂದ ಆಯೋಜಿಸಲಾದ ‘ಎಕೊ-ವಿಶನ್ 2023’ ಅಂತರ್ ವಿಭಾಗೀಯ ಹಾಗೂ ಅಂತರ್ ತರಗತಿ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು. “ಎಕೊ-ವಿಶನ್ ನಂತಹ ಸ್ಪರ್ಧೆಗಳು
ಉಜಿರೆಯ ಎಸ್ ಡಿ ಎಂ ಕಾಲೇಜಿನ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಗೀತಾಏ.ಜೆ.ಇವರು ಮಂಡಿಸಿದ “ಇನ್ಸ್ಟಿಟ್ಯೂಷನಲ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ಆ್ಯಸ್ ಎ ಪಿಆರ್ ಟೂಲ್ ಇನ್ ಹೈಯರ್ಎಜುಕೇಷನಲ್ ಇನ್ಸ್ಟಿಟ್ಯೂಷನ್ಸ್: ಎ ಸ್ಟಡಿ ಆಫ್ ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಕುವೆಂಪುವಿಶ್ವವಿದ್ಯಾಲಯ ಡಾಕ್ಟರೇಟ್ (ಪಿಎಚ್.ಡಿ.) ಪದವಿ ನೀಡಿದೆ. ಗೀತಾ ಏ.ಜೆ. ಅವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯಬಿಳಿನೆಲೆ
ಉಜಿರೆ :ಬಲಿಷ್ಠ ಸಮಾಜದ ನಿರ್ಮಾಣದಲ್ಲಿ ಮಹಿಳಾ ಸಂಘಟನೆಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಉಜಿರೆ ಧೀಮತಿ ಜೈನ ಮಹಿಳಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ದಲ್ಲಿ ಧೀಮತಿ ಮಹಿಳಾಸಮಾಜದ ಗೌರವಾಧ್ಯಕ್ಷರಾದ ಸೋನಿಯಾ ಯಶೋವರ್ಮ ಅಭಿಪ್ರಾಯಪಟ್ಟರು. ಎಲ್ಲರೂ ಸಂಘದ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡರೆ ಸಮುದಾಯವನ್ನು ಬಲಗೊಳಿಸಬಹುದು ಎಂದು ಅಭಿಪ್ರಾಯಪಟ್ಟರು ಸಂಘದ ನಿಕಟಪೂರ್ವ ಅಧ್ಯಕ್ಷರಾದ ರೇಖಾ .ಡಿ.ಚೌಟ ಸಂಘದ ಕಾರ್ಯಚಟುವಟಿಕೆಗಳಿಗೆ
ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿರುವ ವಿಮರ್ಶಕರ ಪೈಕಿ ಹೆಚ್ಚಿನವರು ಇಂಗ್ಲಿಷ್ ಭಾಷೆಯಿಂದ ಬಂದವರು, ಇವರೆಲ್ಲಾ ಕನ್ನಡ ಸಾಹಿತ್ಯ ಲೋಕಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡಿದ್ದಾರೆ ಎಂದು ಎಸ್. ಡಿ.ಎಂ. ಪದವಿ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾದ್ಯಾಪಕÀ ಡಾ. ರಾಜಶೇಖರ ಹಳೆಮನೆ ಅಭಿಪ್ರಾಯ ವ್ಯಕ್ತಪಡಿಸಿದರು. ಉಜಿರೆ ಶ್ರೀ. ಧ. ಮಂ. ಸ್ನಾತಕೊತ್ತರ ಕೇಂದ್ರದ ಇಂಗ್ಲಿಷ್ ವಿಭಾಗದಿಂದ ಆಯೋಜಿಸಿದ್ದ ಇ-ಲಿಟ್ ಫೆಸ್ಟ್ನ ಮುಖ್ಯ ಅತಿಥಿಗಳಾಗಿ ಅವರು
ಉಜಿರೆ: ಶ್ರೀ ಧ.ಮಂ. ಕಾಲೇಜಿನ ವಿಜ್ಞಾನ ವಿಭಾಗದ ಇಪ್ಪತ್ತಾರು ವಿದ್ಯಾರ್ಥಿಗಳು ವಾಮಂಜೂರು ಸೈಂಟ್ ಜೋಸೆಫ್ ತಾಂತ್ರಿಕ ಕಾಲೇಜಿನ ಐಡಿಇಎ ಪ್ರಯೋಗಾಲಯಕ್ಕೆ ಇತ್ತೀಚಿಗೆ ಭೇಟಿನೀಡಿದರು. ವಿದ್ಯಾರ್ಥಿಗಳಿಗೆ 3ಡಿ ಪ್ರಿಂಟಿಂಗ್, ಲೇಝರ್ ಡಿಸೈನ್ ಪ್ರಿಂಟಿಂಗ್, ಪಿಸಿಬಿ ಪ್ರಿಂಟಿಂಗ್, ವುಡ್ ಡಿಸೈನ್ ಪ್ರಿಂಟಿಂಗ್ ಮುಂತಾದ ವಿಷಯಗಳ ಬಗ್ಗೆ ವಿವರಣೆ ನೀಡಲಾಯಿತು. ಸ್ವತಃ ವಿದ್ಯಾರ್ಥಿಗಳೇ ಪ್ರಯೋಗಗಳನ್ನು ಮಾಡುವ ಮೂಲಕ ವೃತ್ತಿ ಕೌಶಲ್ಯಗಳನ್ನು ಹೆಚ್ಚಿಸಿಕೊಂಡರು. ಇಂತಹ
ಉಜಿರೆ: ವಿದ್ಯಾರ್ಥಿಗಳು ಗುರು ಕಲಿಸಿಕೊಟ್ಟದ್ದನಷ್ಟೇ ಕಲಿಯುವುದಕ್ಕೆ ಸೀಮಿತರಾಗದೆ, ಸ್ವಯಂ ಅಧ್ಯಯನವನ್ನು ನಡೆಸುವುದರಿಂದ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯ ಎಂದು ಎಸ್.ಕೆ.ಡಿ.ಆರ್.ಡಿ.ಪಿ.ಯ ಕಾರ್ಯ ನಿರ್ವಾಹಕ ನಿರ್ದೇಶಕ ಡಾ. ಎಲ್ ಹೆಚ್ ಮಂಜುನಾಥ್ ನುಡಿದರು.ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಮಹಾ ವಿದ್ಯಾಲಯದ ಸಭಾಂಗಣದಲ್ಲಿ ಶ್ರೀ ಧ. ಮಂ. ಕಾಲೇಜಿನ ಬಿ.ವೊಕ್ ವಿಭಾಗವು ಆಯೋಜಿಸಿದ್ದ ಎರಡು ದಿನಗಳ ರಾಜ್ಯ ಮಟ್ಟದ ಎಜು ಕಲ್ಚರಲ್ ಫೆಸ್ಟ್ ಉದ್ಘಾಟಿಸಿ
ಮಂಗಳೂರು ನಗರ ಹೊರವಲಯ ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಬಜಾಲ್ ವಾರ್ಡಿನ ಜಲ್ಲಿಗುಡ್ಡೆಯಿಂದ ಜಯನಗರ ಪ್ರದೇಶಕ್ಕೆ ಸಂಪರ್ಕಿಸುವ ಮುಖ್ಯರಸ್ತೆಯು ಸಂಪೂರ್ಣವಾಗಿ ಹದಗೆಟ್ಟು ಸ್ಥಳೀಯ ನಿವಾಸಿಗಳ ಸುಗಮ ಸಂಚಾರಕ್ಕೆ ಬಹಳ ಅಡಚಣೆಯುಂಟಾಗಿದೆ. ರಸ್ತೆಯುದ್ದಕ್ಕೂ ಇರುವ ಗುಂಡಿಗಳಿಗೆ ಮಣ್ಣು ಮತ್ತು ಜಲ್ಲಿ ಮಿಶ್ರಣ ಮಾಡಿದ ಪರಿಣಾಮ ರಸ್ತೆಯಲ್ಲೆಲ್ಲ ಕೆಸರುಮಯವಾಗಿದೆ. ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಉರುಳಿ ಬೀಳುವಂತಹ ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿದ್ದು
ವಿಟ್ಲ: ಜೀವ-ದೇವನ ಸಂಬಂಧ ಯೋಗದಲ್ಲಿದೆ. ಬದುಕನ್ನು ಹೇಗೆ ರೂಪಿಸಬೇಕು ಎನ್ನುವುದನ್ನು ನಾವು ತಿಳಿದುಕೊಳ್ಳುವುದುಅಗತ್ಯವಿದೆ. ಶಿಸ್ತು ಸ್ವಚ್ಛತೆ ಇದ್ದಲ್ಲಿ ಸದಾಚಾರ ಸಂಪನ್ನತೆಯಾಗುತ್ತದೆ. ಮನಸ್ಸಿನ ಸ್ವಾಸ್ಥ್ಯ ಕ್ಕೆ ಯೋಗ ಅಗತ್ಯ. ಬಾಲವಿಕಾಸ ವಿದ್ಯಾಸಂಸ್ಥೆ ವ್ಯಕ್ತಿ ವಿಕಾಸದ ಜೊತೆಗೆ ರಾಷ್ಟ್ರ ವಿಕಾಸಕ್ಕೆ ನಾಂದಿಯಾಗಲಿದೆ. ಸತ್ಪ್ರಜೆ ಎನ್ನುವ ನಾಣ್ಯ ಚಲಾವಣೆ ಯಾಗಲು ಪೋಷಕರು ಹಾಗೂ ಶಿಕ್ಷಕರು ಜೊತೆಗಿರಬೇಕು ಎಂದು ಒಡಿಯೂರು ಶ್ರೀಗುರುದೇವದತ್ತಸಂಸ್ಥಾನಜ
ಉಪ್ಪಿನಂಗಡಿ : ಪುತ್ತೂರಿನ ಕಾಲೇಜೊಂದರ ವಿದ್ಯಾರ್ಥಿ ಚಲಾಯಿಸುತಿದ್ದ ಬೈಕ್ ಅಪಘಾತಗೊಂಡು ಪಾದಚಾರಿಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ಜೂ.22 ರಂದು ನಡೆದಿದೆ. ಉಪ್ಪಿನಂಗಡಿ ಬೆಳ್ತಂಗಡಿ ರಸ್ತೆಯ ಎಚ್ಎಮ್ ಆಡಿಟೋರಿಯಂ ಸಮೀಪ ಅಪಘಾತ ಸಂಭವಿಸಿದೆ. ಪುತ್ತೂರಿನ ನೆಹರುನಗರ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಬೆಳ್ತಂಗಡಿಯ ಉಳಿ ಗ್ರಾಮದ ನಿತಿನ್ ಬೆಳಗ್ಗೆ ಕಾಲೇಜು ಬರುವಾಗ ಬೈಕ್ ಪಾದಚಾರಿ ಇಳಂತಿಲದ ಪೆರ್ನಾಂಡೀಸ್ (64 ವ.) ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ




























