Home Blog Left SidebarPage 486

ಬೈಕ್‌ಗೆ ಢಿಕ್ಕಿ ಹೊಡೆದ ಬಸ್‌: ಕಾಲೇಜು ವಿದ್ಯಾರ್ಥಿ ಸಾವು

ಮೂಡುಬಿದಿರೆ : ಖಾಸಗಿ ಬಸ್ಸೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ, ಕಾಲೇಜು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಮಂಗಳೂರು-ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ತೋಡಾರಿನ ಹಂಡೇಲು ಬಳಿ ಸೋಮವಾರ ಸಂಜೆ ನಡೆದಿದೆ. ಎಂಬಲ್ಲಿ ಖಾಸಗಿ ಬಸ್‌ ಬೈಕ್‌ಗೆ ಆಳ್ವಾಸ್‌ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿ ಎಡಪದವು ರಾಜೇಶ್ವರೀ ಜ್ಯುವೆಲ್ಲ‌ರ್ಸ್ ನ ಚಂದ್ರಹಾಸ

ಬೊಂದೆಲ್ ವಿದ್ಯಾರ್ಥಿಗಳ ಮಾನಸಿಕ ಒತ್ತಡ ನಿವಾರಿಸಲು ಲಾಫ್ಟರ್ ಸೆಶನ್‌

ಬೊಂದೆಲ್ ಜಂಕ್ಷನ್‌ನಲ್ಲಿರುವ ಜಾನ್ಲಿನ್ ಕಾಟೇಜ್‌ನಲ್ಲಿ ೨೦ ವರ್ಷಗಳಿಂದ ಲಾಫ್ಟರ್ ಕ್ಲಬ್‌ಗಳನ್ನು ನಡೆಸುತ್ತಿರುವ ಬೊಂದೆಲ್ ಲಾಫ್ಟರ್ ಕ್ಲಬ್ ಇವರು ಲಕ್ಷ್ಮಿ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್ ಇದರ 100 ವಿದ್ಯಾರ್ಥಿಗಳಿಗೆ ಲಾಫ್ಟರ್ ಸೆಶನ್‌ಗಳನ್ನು ನಡೆಸಿದರು. ಬೊಂದೆಲ್ ಕ್ಲಬ್‌ನ ಸಂಸ್ಥಾಪಕ ಜಾನ್ ಬಿ.ಮೊಂತೇರೊ ಮತ್ತು ಕ್ಲಬ್‌ನ ಹಿರಿಯ ಸದಸ್ಯರಾದ ನಿವೃತ್ತ ಪ್ರಾಧ್ಯಾಪಕ ಖಾಲಿದ್ ಅನ್ಸಾರಿ ಮತ್ತು ಬೊನವೆಂಚರ್ ಡಿಸೋಜಾ ಇವರು ವಿದ್ಯಾರ್ಥಿ ಮತ್ತು ಅಧ್ಯಾಪಕರಿಗೆ

ಕೆಎಸ್ಆರ್ ಪಿ ಘಟಕದಲ್ಲಿ ವಿಶ್ವ ಪರಿಸರ ದಿನಾಚರಣೆ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕರ್ನಾಟಕ ರಾಜ್ಯಮೀಸಲು ಪೊಲೀಸ್, 7ನೇ ಪಡೆ, ಮಂಗಳೂರು ಘಟಕದಲ್ಲಿ ಸರಳ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.ಅದರಂತೆ 7ನೇ ಪಡೆ ಕೆಎಸ್‍ಆರ್‍ಪಿ, ಮಂಗಳೂರು ಘಟಕದಲ್ಲಿ ವಿಶ್ವ ಪರಿಸರ ದಿನಾಚರಣೆಯ ನಿಮಿತ್ತ ಪರಿಸರ ಉಳಿಸುವ ಹಿತದೃಷ್ಟಿಯಿಂದ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಸೈಕಲ್ ಜಾಥಾಕ್ಕೆ ಘಟಕದ ಕಮಾಂಡೆಂಟ್ ಬಿ ಎಂ ಪ್ರಸಾದ್‍ರವರು ಚಾಲನೆ ನೀಡಿದರು. ಸೈಕಲ್ ಜಾಥಾವನ್ನು ಕರ್ನಾಟಕರಾಜ್ಯ

ಹಾವಂಜೆಯಲ್ಲಿ ಹಕ್ಕಿಗಳ ಮಾಹಿತಿ ಫಲಕ ಅನಾವರಣ

ಅಂತರಾಷ್ಟ್ರೀಯ ಜೀವವೈವಿದ್ಯ ದಿನಾಚರಣೆ ಮತ್ತು ಪರಿಸರ ದಿನಾಚರಣೆ ಅಂಗವಾಗಿ ಗ್ರಾಮ ಪಂಚಾಯತಿ ಹಾವಂಜೆ ಇವರ ವತಿಯಿಂದ ಹಾವಂಜೆಯ ಹಕ್ಕಿಗಳ ಮಾಹಿತಿ ಫಲಕ ಅನಾವರಣ ಹಾಗೂ ಪಕ್ಷಿ ಸಂಕುಲಗಳ ವೀಕ್ಷಣೆ ಮತ್ತು ಸಂರಕ್ಷಣೆ ಜಾಗೃತಿ ಕಾರ್ಯಕ್ರಮ ಹಾವಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಜರುಗಿತು. ಉಡುಪಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಣಾಧಿಕಾರಿ ಪ್ರಸನ್ನ ಎಚ್ ಹಕ್ಕಿಗಳ ಮಾಹಿತಿ ಫಲಕ ಅನಾವರಣಗೊಳಿಸಿ ಮಾತನಾಡಿ ಪರಿಸರ ಉಳಿಯಲು ಕಾರಣ ಜೀವ ಸಂಕುಲಗಳು.ಜನರು ನೆಟ್ಟ

ಮಹಾರಾಷ್ಟ್ರದ ಸಿಎಂ ಅವರನ್ನು ಭೇಟಿಯಾದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಉಡುಪಿ : ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿಗಳಾದ ಏಕನಾಥ ಶಿಂಧ ಅವರನ್ನು ಇಂದು ಮುಂಬೈನಲ್ಲಿರುವ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಭೇಟಿಯಾದರು. ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಪು ಕ್ಷೇತ್ರಕ್ಕೆ ತನ್ನ ಪರವಾಗಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಮುಖ್ಯಮಂತ್ರಿ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಮುಖ್ಯಮಂತ್ರಿಗಳಾದ ಏಕನಾಥ ಶಿಂಧೆ ಅವರು ಕಾಪು ಕ್ಷೇತ್ರ ಸರ್ವಾಂಗೀಣ ರೀತಿಯಲ್ಲಿ

ಮಂಗಳೂರು : ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ ಖಂಡಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ

ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳವನ್ನ ಖಂಡಿಸಿ, ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆಯನ್ನ ಹಮ್ಮಿಕೊಂಡಿದ್ದು, ಅದರಂತೆ ಮಂಗಳೂರಿನಲ್ಲೂ ಬಿಜೆಪಿ ಪ್ರತಿಭಟನೆ ನಡೆಸಿದೆ.ಬಿಜೆಪಿ ದಕ್ಷಿಣ ಮಂಡಳದಿಂದ ಪ್ರತಿಭಟನೆ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ವೇದವ್ಯಾಸ್ ಕಾಮತ್ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದ ಜನತೆಗೆ ಸುಳ್ಳು ಭರವಸೆ ಮೂಲಕ ಅಧಿಕಾರಕ್ಕೆ ಬಂದಿದ್ದೀರಿ.ಗ್ಯಾರಂಟಿ ನೀಡ್ತೇವೆ ಹೇಳಿ ಅಧಿಕಾರಕ್ಕೆ ಬಂದು. ಇದೀಗಾ

ಮುಂಬಯಿ : ಜಾರ್ಜ್ ಫೆರ್ನಾಂಡಿಸ್ ರವರ 94ನೇ ಜನ್ಮದಿನಾಚರಣೆ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ

ಮುಂಬಯಿ : ಜಾರ್ಜ್ ಫೆರ್ನಾಂಡಿಸ್ ರವರ 94ನೇ ಜನ್ಮದಿನಾಚರಣೆ ಯಂದು ರಾಷ್ಟ್ರೀಯ ಪ್ರಶಸ್ತಿ ಪ್ರದಾನಿಸುವ ಮೂಲಕ ಮುಂದಿನ ದಿನಗಳಲ್ಲಿ ಅರಣ್ಯ ರಕ್ಷಣೆ ಮಾಡುದರೊಂದಿಗೆ “ಜಾರ್ಜ್ ವನ” ದ ಮೂಲಕ ಅರಣ್ಯ ಸಂರಕ್ಷಣಾ ಪ್ರಶಸ್ತ್ಯ ನೀಡಲು ಪ್ರಯತ್ನಿಸುತ್ತೇವೆ. ರಾಜ್ಯದ ಎಲ್ಲ ಜನನಾಯಕರು ಪಕ್ಷ ಬೇದವಿಲ್ಲದೆ ಮಂಗಳೂರು ವಿಮಾನ ನಿಲ್ಧಾಣಕ್ಕೆ ಜಾರ್ಜ್ ಫೆರ್ನಾಂಡಿಸ್ ಅವರ ಹೆಸರು ನೀಡಲಿ ಜಯಶ್ರಿಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕ ರಾದ ತೋನ್ಸೆ ಜಯಕೃಷ್ಣ

ಕುತ್ತಾರು: ಅಕ್ರಮವಾಗಿ ಜಾನುವಾರು ಸಾಗಾಟ – ಬಜರಂಗದಳದಿಂದ ರಕ್ಷಣೆ

ಉಳ್ಳಾಲ: ಅಕ್ರಮವಾಗಿ ಜಾನುವಾರು ಸಾಗಾಟ ನಡೆಸುತ್ತಿದ್ದ ವಾಹನ ತಡೆದ ಬಜರಂಗದಳ ಕಾರ್ಯಕರ್ತರು, ಅಮಾನವೀಯವಾಗಿ ಸಾಗಾಟ ನಡೆಸುತ್ತಿದ್ದ ಐದು ಜಾನುವಾರುಗಳನ್ನು ರಕ್ಷಿಸಿ ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ಕುತ್ತಾರು ಸಮೀಪದ ಭಂಡಾರಬೈಲು ಎಂಬಲ್ಲಿ ಸಂಭವಿಸಿದೆ. ಕೇರಳ ನೋಂದಣಿಯ ಏಸ್ ವಾಹನವು ಮುಡಿಪು, ಕೊಣಾಜೆ, ಮದಕ ಮಾರ್ಗವಾಗಿ 5 ಜಾನುವಾರುಗಳನ್ನ ಅಕ್ರಮವಾಗಿ ತುಂಬಿಸಿ ಸಾಗುತ್ತಿದ್ದ ವೇಳೆ ಭಂಡಾರ ಬೈಲು ರಸ್ತೆಯ ಕಡಿದಾದ ಎತ್ತರದ ತಿರುವು ಏರಲಾರದೆ ನಿಂತು

ಉಡುಪಿ : ‘ಹಕುನ ಮಟಾಟ’ ಬಾರ್ ಆ್ಯಂಡ್ ರೆಸ್ಟೋರೆಂಟ್ ನಲ್ಲಿ‌ ಆಕಸ್ಮಿಕ ಅಗ್ನಿ ಅವಘಡ

ಉಡುಪಿ : ಉಡುಪಿ ಜಿಲ್ಲೆಯ ಮಣಿಪಾಲದ ಈಶ್ವರನಗರ ಸಮೀಪದಲ್ಲಿರುವ ‘ಹಕುನ ಮಟಾಟ’ ಬಾರ್ ಆ್ಯಂಡ್ ರೆಸ್ಟೋರೆಂಟ್ ನಲ್ಲಿ‌ ಇಂದು ಮುಂಜಾನೆ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 40 ಲಕ್ಷಕ್ಕೂ ಅಧಿಕ ಮೌಲ್ಯದ ನಷ್ಟ ಸಂಭವಿಸಿದೆ. ರೆಸ್ಟೋರೆಂಟ್ ನ ಕಿಚನ್ ರೂಮ್ ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ತಗಲಿದ್ದು, ಅಪಾರ ಪ್ರಮಾಣದ ಉಪಕರಣಗಳು ಬೆಂಕಿಗಾಹುತಿಯಾಗಿದೆ ಎಂದು ತಿಳಿದುಬಂದಿದೆ. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ

ಉಳ್ಳಾಲ : ಹಿಟ್ ಆಂಡ್ ರನ್ ಪ್ರಕರಣ – ಬೈಕ್ ಸವಾರನಿಗೆ ಗಂಭೀರ ಗಾಯ

ಉಳ್ಳಾಲ: ಬೈಕ್‍ಗೆ ಕಾರು ಢಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ರಾ.ಹೆ 66ರ ಸಂಕೊಳಿಗೆ ಸಮೀಪ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಘಟನೆಯಿಂದ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಘಟನೆಗೆ ಕಾರಣವಾದ ಕೇರಳ ನೋಂದಾಯಿತ ಇನೋವಾ ಕಾರಿನ ದಾಖಲೆಯನ್ನು ಸಿಸಿಟಿವಿ ಮೂಲಕ ಪತ್ತೆಹಚ್ಚಲಾಗಿದೆ.ಕೋಟೆಕಾರು ವೈದ್ಯನಾಥ ದೇವಸ್ಥಾನ ರಸ್ತೆ ನಿವಾಸಿ ತೇಜಸ್ ರಾಮ ಕುಲಾಲ್ (28) ಗಾಯಾಳು. ಕೋಟೆಕಾರಿನ ಮನೆ ಕಡೆಗೆ ಬರುವ ಸಂದರ್ಭ ಕೇರಳ ಕಡೆಗೆ ತೆರಳುತ್ತಿದ್ದ ಅಪರಿಚಿತ ವಾಹನ