ಕರಾವಳಿ ತಡಿಯ ಪ್ರಸಿದ್ಧ ಲಕ್ಷ್ಮೀ ದೇವಿಯ ದೇವಸ್ಥಾನ ಹಾಗೂ ಮೊಗವೀರ ಸಮಾಜದ ಕುಲದೇವತೆಯಾದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ವಿದ್ವಾನ್ ಶ್ರೀ ವಿದ್ಯಾಭೂಷಣರು ಭೇಟಿ ನೀಡಿದರು. ಇದೇ ವೇಳೆ ಅವರು ಭಾಗ್ಯದ ಲಕ್ಷ್ಮೀ ಬಾರಮ್ಮ ಹಾಡನ್ನು ಹಾಡಿ ಶ್ರೀ ದೇವಿಯ ದರ್ಶನವನ್ನು ಪಡೆದರು.
ಮಂಗಳೂರು : ಟೇಕಾಫ್ ಗೆ ಸಿದ್ದವಾಗಿದ್ದ ವಿಮಾನಕ್ಕೆ ಹಕ್ಕಿಯೊಂದು ಢಿಕ್ಕಿ ಹೊಡೆದಿರುವ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.ಇಂಡಿಗೋ ವಿಮಾನವು ಮಂಗಳೂರಿನಿಂದ ದುಬೈಗೆ ಹೊರಟಿತ್ತು. ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಸಾಗುತ್ತಿದ್ದ ವೇಳೆ ರನ್ ವೇನಲ್ಲಿ ವಿಮಾನದ ರೆಕ್ಕೆಗೆ ಹಕ್ಕಿ ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ತಕ್ಷಣ ಅಪಾಯದ ಸೂಚನೆ ಅರಿತು ಎಟಿಸಿಗೆ ಮಾಹಿತಿ ನೀಡಿದ ಪೈಲಟ್, ಟೇಕಾಫ್ ಕ್ಯಾನ್ಸಲ್ ಮಾಡಿ ರನ್ ವೇನಿಂದಲೇ
ಮಂಗಳೂರಿನ ಬೋಂದೆಲ್ನಲ್ಲಿರುವ ಕರ್ನಾಟಕ ಸರ್ಕಾರ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಮಹಿಳಾ ಪಾಲಿಟೆಕ್ನಿಕ್ನಲ್ಲಿ 2023-24ನೇ ಪ್ರವೇಶಾತಿ ಆರಂಭಗೊಂಡಿದೆ.ಕಾಲೇಜಿನಲ್ಲಿ ಇಂಜಿನಿಯರಿಂಗ್ ಕೋರ್ಸ್ಗಳು, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ನಾನ್ ಇಂಜಿನಿಯರಿಂಗ್, ಕಮರ್ಶಿಯಲ್ ಪ್ರಾಕ್ಟೀಸ್, ಆಂಗ್ಲ ಮತ್ತು ಕನ್ನಡ ಭಾಷೆಗಳಲ್ಲಿ ಬೋಧನೆಯನ್ನು ಮಾಡುತ್ತಿದ್ದಾರೆ.
ಮಾಣಿಯಲ್ಲಿ ನಡೆದ ಗಲಾಟೆಯಲ್ಲಿ ಹಲ್ಲೆಗೊಳಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಸಂಸದ ನಳಿನ್ ಕುಮಾರ್ ಕಟೀಲು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮತ್ತು ಹರಿಕೃಷ್ಣ ಬಂಟ್ವಾಳ್ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಪೊಲೀಸ್ ವರಿಷ್ಟಾಧಿಕಾರಿಯನ್ನು ಪೋನ್ ಮುಖಾಂತರ ಸಂಪರ್ಕ ಮಾಡಿ ಆರೋಪಿಗಳನ್ನು ತಕ್ಷಣ ಬಂಧಿಸಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ
ಬಂಟ್ವಾಳ: ಬಂಟ್ವಾಳ ಪುರಸಭಾ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಚ್ ಡಿಎಫ್ಸಿ ಬ್ಯಾಂಕ್ನಲ್ಲಿ 2 ಸಾವಿರ ರೂ.ಗಳ ನೋಟುಗಳನ್ನು ನಿರಾಕರಿಸಿರುವ ಘಟನೆ ಬೆಳಕಿಗೆ ಬಂದಿದೆ.ಪುರಸಭಾ ಕಚೇರಿಯಲ್ಲಿ ನೀರಿನ ಶುಲ್ಕ, ತೆರಿಗೆ ಮೊದಲಾದ ಶುಲ್ಕ ಪಾವತಿಗೆ ಕಾರ್ಯನಿರ್ವಹಿಸುತ್ತಿರುವ ಎನ್ಡಿಎಫ್ಸಿ ಬ್ಯಾಂಕಿನ ಕೌಂಟರ್ನಲ್ಲಿ ಪುರಸಭಾವಾಸಿಗಳಿಂದ 2 ಸಾವಿರ ರೂ.ಗಳ ನೋಟು ನಿರಾಕರಿಸಲಾಗಿದ್ದು, ಬೂಡಾ ಮಾಜಿ ಅಧ್ಯಕ್ಷ ಬಿ.ದೇವದಾಸ್
ಬಂಟ್ಚಾಳ ತಾಲೂಕಿನ ನರಹರಿ ಪರ್ವತ ಕ್ಷೇತ್ರದಲ್ಲಿ ನಾಲ್ಕು ತೀರ್ಥ ಬಾವಿಗಳು ಸುಡು ಬೇಸಿಗೆಯಲ್ಲೂ ಜಲಸಮೃದ್ದವಾಗಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪಕ್ಕೆ ಭೂಮಿಯಲ್ಲಿ ನೀರಿನ ಸೆಲೆ ಬರಡಾಗುತ್ತಿದೆ. ನದಿ, ಕರೆ,ಕುಂಟೆ, ಬಾವಿ, ತೊರೆ, ಡ್ಯಾಂಗಳಲ್ಲಿ ನೀರು ಬತ್ತಿ ತಳ ಕಾಣಿಸುತ್ತಿದ್ದರೂ, 350 ಅಡಿ ಎತ್ತರದಲ್ಲಿ ಕರ್ಗಲ್ಲು ಬೆಟ್ಟದ ಮೇಲಿರುವ ನರಹರಿ ಪರ್ವತದ ತೀರ್ಥ ಬಾವಿಗಳು ನೀರಿನಿಂದ ತುಂಬಿ ತುಳುಕುವ ಮುಲಕ ಭಕ್ತಾಧಿಗಳಲ್ಲಿ ಅಚ್ಚರಿ
ವಿಟ್ಲ: ಬಜರಂಗದಳ, ಬಿಜೆಪಿ ಕಾರ್ಯಕರ್ತರ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಗಳ ನಡೆದ ಘಟನೆ ಮಾಣಿಯಲ್ಲಿ ನಡೆದಿದೆ. ಘಟನೆಯಲ್ಲಿ ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ, ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಹಾಗೂ ಕಾಂಗ್ರೇಸ್ ಕಾರ್ಯಕರ್ತ ಮಹಾಲಿಂಗ ನಾಯ್ಕ ಗಾಯಗೊಂಡಿದ್ದು, ಮೂವರು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚುನಾವಣಾ ಫಲಿತಾಂಶದ ದಿನ ಬಂಟ್ವಾಳ ಶಾಸಕರ ವಿಜಯೋತ್ಸವದಲ್ಲಿ ಪಟಾಕಿ ಸಿಡಿಸಿ ಸಂಭ್ರಮ ಮಾಡುವ ವೇಳೆ ಇದೇ
ಪ್ರತೀ ನಾಗರಿಕನಿಗೂ ಅವನ ಧರ್ಮದ ಅನುಷ್ಠಾನದ ಹಕ್ಕಿದೆ. ಹತ್ತಾರು ವರ್ಷಗಳಿಂದ ಎಲ್ಲಾ ಇಲಾಖೆಗಳಲ್ಲೂ ಧಾರ್ಮಿಕ ಆಧಾರದಲ್ಲಿ ಪೂಜೆಗಳು ನಡೆಯುತ್ತಿದೆ. ಆಯುಧ ಪೂಜೆ, ಶಿಲಾನ್ಯಾಸಗಳ ಸಮಯದಲ್ಲಿ ಸಂಪ್ರದಾಯಬದ್ದವಾಗಿ ನಡೆದಿದೆ. ಇವತ್ತು ಇದನ್ನ ತಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದರು. ಅವರು ಮಂಗಳೂರಿನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದರು. ಕಾಂಗ್ರೆಸ್ನ ಹೀನಾ ರಾಜಕಾರಣ ಮತ್ತು
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯರವರು 24 ಮಂದಿ ಜನರನ್ನು ಹತ್ಯೆ ಮಾಡಿರುವುದಾಗಿ ಸುಳ್ಳು ಆರೋಪ ಮಾಡಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪುತ್ತೂರು ನಗರಸಭೆ ಸದಸ್ಯ ಮೊಹಮ್ಮದ್ ರಿಯಾಝ್ ಕೆ ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮೇ 22ರಂದು ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿಯ ವಿಜಯೋತ್ಸವ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 24 ಜನರನ್ನು ಹತ್ಯೆ
ವಿಧಾನಸಭೆ ಸಭಾಪತಿ ಸ್ಥಾನಕ್ಕೆ ಮಾಜಿ ಸಚಿವ, ಮಂಗಳೂರಿನ ಶಾಸಕ ಯು.ಟಿ ಖಾದರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಗಳವಾರ ಬೆಳಗ್ಗೆ ಯು.ಟಿ ಖಾದರ್ ಅವರು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿಗೆ ಅವರಿಗೆ ನಾಮಪತ್ರ ಸಲ್ಲಿಸಿದ್ದರು. ಖಾದರ್ ಅವರನ್ನು ಹೊರತುಪಡಿಸಿ ಮತ್ತ್ಯಾರೂ ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೊದಲಿಗೆ ಯು.ಟಿ ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು




























