ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಸ್ವಾಗತಿಸಲು ಸಿಡ್ನಿಯ ಇಂಡಿಯನ್ ಆಸ್ಟ್ರೇಲಿಯನ್ ಡಯಾಸ್ಪೊರಾ ಫೌಂಡೇಶನ್ ಭರದಿಂದ ಸಿದ್ಧತೆ ನಡೆಸಿದೆ. ಪ್ರಧಾನಿ ಮೋದಿ ಅವರು ಭಾರತೀಯರನ್ನು ಉದ್ದೇಶಿಸಿ ಮಾತನಾಡಲಿರುವ 20,000ಕ್ಕೂ ಅಧಿಕ ಜನರು ವೀಕ್ಷಿಸಲಿರುವ ಈ ಕಾರ್ಯಕ್ರಮದಲ್ಲಿ ಮಂಗಳೂರು ಮೂಲದ ವಿಧುಷಿ ಪಲ್ಲವಿ ಭಾಗವತ್ ಅವರು ತಮ್ಮ ನೃತ್ಯ ಸಂಸ್ಥೆ ನಾಟ್ಯೋಕ್ತಿ ಶಿಷ್ಯ
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ಜಿಲ್ಲಾ ಸಂಘ ಚಾಲಕ, ಸಾಮಾಜಿಕ, ಧಾರ್ಮಿಕ,ಸಹಕಾರಿ ನೇತಾರ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ( 61)ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು. ಸದಾ ನಗುಮುಖ, ಗಂಭೀರ ವ್ಯಕ್ತಿತ್ವ,ನೇರ ನಡೆ ನುಡಿಯವರಾಗಿದ್ದ ಕೆಲ ಸಮಯಗಳಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು,ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಮಧ್ಯಾಹ್ನ 12 ಗಂಟೆಯ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಕಾರ್ಡ್ ಬಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಕಿಡಿಕಾರಿದರು. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಸಚಿವ ಸಂಪುಟದಲ್ಲಿ ಅನುಮೋದನೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಆಯ್ಕೆ ಪ್ರಕ್ರಿಯೆ ನಡೆದು, ಫಲಾನುಭವಿಗಳಿಗೆ ಯೋಜನೆಗಳು ಸಿಗಲಿದೆ ಎಂದರು. ಗ್ಯಾರಂಟಿ ಕಾರ್ಡ್ ವಿಚಾರದಲ್ಲಿ ಜನರು ಯಾವುದೇ ಗೊಂದಲ ಪಡುವ
ಪುತ್ತೂರಿನಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾಯಕರ್ತರ ಆರೋಗ್ಯವನ್ನು ಶಿವಮೊಗ್ಗದ ದಿವಂಗತ ಹರ್ಷನ ಸಹೋದರಿ ಅಶ್ವಿನಿಯವರು ವಿಚಾರಿಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅಶ್ವಿನಿ ಅವರು ಕಾರ್ಯಕರ್ತರ ಸ್ಥಿತಿಯನ್ನ ನೋಡಿ ತುಂಬಾ ಬೇಸರಗೊಂಡಿದ್ದೇನೆ. ಇವತ್ತು ಅರುಣ್ ಪುತ್ತಿಲ ಇಲ್ಲದಿದ್ದರೆ ಕಾರ್ಯಕರ್ತರನ್ನ ಜೀವಂತ ನೋಡುತ್ತಿರಲಿಲ್ಲ. ಕಾರ್ಯಕರ್ತರು ಹಿಂದೂ ಸಮಾಜ ಗಟ್ಟಿಗೊಳಿಸಲು ಹೋರಾಡ್ತಾ ಇದ್ದಾರೆ.
ರಾಜ್ಯದ 16 ನೇ ವಿಧಾನಸಭೆ ನೂತನ ಚುನಾಯಿತರ ಅಧಿವೇಶನ ನಡೆಯುತ್ತಿದ್ದು, ಮೂರು ದಿನಗಳ ಕಾಲ ಅಧಿವೇಶನ ನಡೆಯಲಿದೆ. ಹಂಗಾಮಿ ಸಭಾಧ್ಯಕ್ಷರಾಗಿ ಆಯ್ಕೆಯಾಗಿರುವ ಕಾಂಗ್ರೆಸ್ನ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಅವರು ನೂತನ ಶಾಸಕರಿಗೆ ಪ್ರಮಾಣವಚನ ಭೋದಿಸಿದರು. ಕರಾವಳಿಯ ಶಾಸಕರಾದ ಯು.ಟಿ. ಖಾದರ್, ಡಾ. ವೈ ಭರತ್ ಶೆಟ್ಟಿ, ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕಾಪು ಶಾಸಕ ಗುರ್ಮೆ
ಕುಲಾಲರ ಕುಲದೇವರು ಕುಲಶೇಖರ ಕ್ಷೇತ್ರದ ಪ್ರಧಾನ ಶ್ರೀ ವೀರನಾರಾಯಣ ದೇವರ ಪ್ರತಿಷ್ಠೆಯು ಇಂದು ಬೆಳಿಗ್ಗೆ ೯.೧೦ರ ಮಿಥುನಲಗ್ನ ಸುಮುಹೂರ್ತದಲ್ಲಿ ಕ್ಷೇತ್ರದ ತಂತ್ರಿಗಳಾದ ವೇ|ಮೂ| ಬ್ರಹ್ಮಶ್ರೀ ಅನಂತ ಉಪಾಧ್ಯಾಯರ ವೈದಿಕ ನೇತೃತ್ವದಲ್ಲಿ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಹಾಗೂ ವಿವಿಧ ಸಮಿತಿ ಪದಾಧಿಕಾರಿಗಳು ಹಾಗೂ ನೂರಾರು ಸಂಖ್ಯೆಯ ಭಕ್ತಾಧಿಗಳ ಉಪಸ್ಥಿತಿಯಲ್ಲಿ ನೆರವೇರಿತು. ವಿಷ್ಣುಸ್ವರೂಪಿ ಶ್ರೀ ವೀರನಾರಾಯಣ ದೇವರ ಸಾನಿಧ್ಯವು ದಕ್ಷಿಣ
ಉಡುಪಿ : ಉಡುಪಿ ತಾಲೂಕು ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಣಿಕೆ ಕುರಿತು ಸಾರ್ವಜನಿಕರಿಂದ ದೂರುಗಳು ಬಂದ ತಕ್ಷಣವೇ ಅಧಿಕಾರಿಗಳು ಕಾರ್ಯಪ್ರವೃತರಾಗಿ ಮರಳು ಸಾಗಾಣಿಕೆಯನ್ನು ತಡೆಯಲು ಕ್ರಮಕೈಗೊಳ್ಳುವಂತೆ ಉಡುಪಿ ತಾಲೂಕು ತಹಶೀಲ್ದಾರ್ ರವಿ ಎಸ್ ಅಂಗಡಿ ಹೇಳಿದರು.ಅವರು ಶುಕ್ರವಾರ ಉಡುಪಿ ತಾಲೂಕು ಕಚೇರಿಯಲ್ಲಿ ಉಡುಪಿ ತಾಲೂಕು ಮರಳು ಉಪಖನಿಜ ಅಕ್ರಮ ಸಾಗಾಣಿಕೆ, ದಾಸ್ತಾನು ವಿಷಯಗಳ ಕುರಿತು ಟಾಸ್ಕ್ಫೋರ್ಸ್ ಸಮಿತಿ ಸದಸ್ಯರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ
ಉಡುಪಿ : ಕುಂದಾಪುರ ತಾಲೂಕು ವಂಡ್ಸೆ ಹೋಬಳಿಯ ಹಟ್ಟಿಯಂಗಡಿ ಹಾಗೂ ಹೆಮ್ಮಾಡಿ ಪರಿಸರದಲ್ಲಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿದಂತೆ ಶುಕ್ರವಾರ ರಾತ್ರಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿ ಸಂಧ್ಯಾ ಅವರು ಕಾರ್ಯಾಚರಣೆ ನಡೆಸಿ 5 ಟಿಪ್ಪರ್ ಲಾರಿಗಳನ್ನು ವಶ ಪಡಿಸಿಕೊಂಡಿದ್ದಾರೆ.ಹಟ್ಟಿಯಂಗಡಿ ಗ್ರಾಮದ ಹಟ್ಟಿಕುದ್ರು ಹಾಗೂ ಹೆಮ್ಮಾಡಿ ಗ್ರಾಮದ ಕನ್ನಡಕುದ್ರು ಎಂಬಲ್ಲಿ ಪಂಚಗಂಗವಲ್ಲಿ ನದಿಯಿಂದ ಅನಧಿಕೃತವಾಗಿ ಮರಳುಗಾರಿಕೆ ನಡೆಸಿ, ಸಾಗಾಟ
2010ರ ಮೇ 22ರಂದು ಬೆಳಗ್ಗೆ 6.20ಕ್ಕೆ ದುಬಾಯಿಂದ ಬಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ಲ್ಯಾಂಡ್ ಆಗುವ ಹಂತದಲ್ಲಿ ನಿರ್ದಿಷ್ಟ ಮಿತಿಗಿಂತ ಸ್ವಲ್ಪ ಮೀಟರ್ ದೂರದಲ್ಲಿ ಇಳಿದ ಕಾರಣ ಹತೋಟಿ ತಪ್ಪಿ ಕೆಂಜಾರಿನ ಗುಡ್ಡದಿಂದ ಕೆಳ ಜಾರಿತ್ತು. ಅಗ್ನಿ ಆವರಿಸಿ ಅದರಲ್ಲಿದ್ದ 158 ಮಂದಿ ಮೃತಪಟ್ಟಿದ್ದರು. 8 ಮಂದಿಯಷ್ಟೇ ಬದುಕುಳಿದಿದ್ದರು. ಊರಿಗೆ ಮರಳುವ ಖುಷಿಯಲ್ಲಿ ವಿಮಾನದಲ್ಲಿ ಬಂದು ಇನ್ನೇನು ಇಳಿಯಲು ಸಿದ್ಧತೆ ನಡೆಸುತ್ತಿದ್ದರು. ನಸು ನಿದ್ದೆಯಲ್ಲಿದ್ದವರು ಭೀಕರ
ಇಂದಿನಿಂದ 16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭಗೊಂಡಿದೆ. ಹಂಗಾಮಿ ಸ್ವೀಕರ್ ಆಗಿ ಆರ್ ವಿ ದೇಶಪಾಂಡೆಯವರು ನೇಮಕಗೊಂಡಿದ್ದಾರೆ. ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತ್ರ, ಶಾಸಕರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕಾಗಿ ವಿಶೇಷ ಅಧಿವೇಶನವನ್ನು ಕರೆಯಲಾಗಿತ್ತು. ಇಂದಿನಿಂದ ಮೂರು ದಿನಗಳ ಕಾಲ ವಿಶೇಷ ಅಧಿವೇಶನ ನಡಯಲಿದ್ದು, ಅದಕ್ಕೂ ಮುನ್ನಾ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹಂಗಾಮಿ ಸ್ವೀಕರ್ ಆರ್ ವಿ ದೇಶಪಾಂಡೆ ಅವರಿಗೆ




























